Headlines

ಬಿಗ್​​ಬಾಸ್​​ ಗೆದ್ದ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯ ಆಶೀರ್ವಾದ: ಚಿತ್ರಗಳ ನೋಡಿ – Kannada News | Bigg Boss Kannada winner Gilli Nata met CM Siddaramaiah and took his blessing

ಗಿಲ್ಲಿ ನಟ, ಇಂದು (ಜನವರಿ 22) ವಿಧಾನಸೌಧಕ್ಕೆ ತೆರಳಿ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ. ಬಿಗ್​​ಬಾಸ್ ಗೆದ್ದಿದ್ದಕ್ಕೆ ಗಿಲ್ಲಿಯನ್ನು ಸಿಎಂ ಅಭಿನಂಧಿಸಿದ್ದಾರೆ. Source link

Read More

T20 World Cup 2026: ಟಿ20 ವಿಶ್ವಕಪ್​ ಬಹಿಷ್ಕರಿಸಿದ ಬಾಂಗ್ಲಾದೇಶ – Kannada News | Bangladesh Quits T20 World Cup Over BCCI Spat; Scotland Steps In

ಬಿಸಿಸಿಐ ವಿರುದ್ಧ ತನ್ನ ಪಟ್ಟು ಸಡಿಲಿಸದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್​ನಿಂದ ಹಿಂಪಡೆದಿದೆ. ಇದರರ್ಥ ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ವಾಸ್ತವವಾಗಿ ಐಸಿಸಿ, ಬಾಂಗ್ಲಾದೇಶಕ್ಕೆ ತನ್ನ ನಿರ್ಧಾರ ತಿಳಿಸಲು 24 ಗಂಟೆಗಳ ಕಾಲಾವಕಾಶ ನೀಡಿತ್ತು. ಆ ಪ್ರಕಾರ ಗುರುವಾರ ಢಾಕಾದಲ್ಲಿ ಬಿಸಿಬಿ ಮತ್ತು ಬಾಂಗ್ಲಾದೇಶ ಸರ್ಕಾರದ ನಡುವೆ ಸಭೆ ನಡೆದಿದ್ದು, ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಟಿ20 ವಿಶ್ವಕಪ್‌ ಆಡಲು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಇದೀಗ ಬಾಂಗ್ಲಾದೇಶ ತಂಡ ಟಿ20…

Read More

ತಹಶೀಲ್ದಾರ್​​ರಿಂದ ಕಿರುಕುಳ ಆರೋಪ: ತಾಲೂಕು ಕಚೇರಿ ಮುಂಭಾಗವೇ ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್ – Kannada News | Beluru Tehsildar Faces Harassment Allegation; Shirastedar Attempts Suicide

ತಾಲೂಕು ಕಚೇರಿ ಮುಂಭಾಗವೇ ಆತ್ಮಹತ್ಯೆಗೆ ಯತ್ನ ಹಾಸನ/ ದಕ್ಷಿಣ ಕನ್ನಡ, ಜನವರಿ 22: ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪ ಮಾಡಿ ಮಾತ್ರೆ ಸೇವಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಬೇಲೂರು ತಹಶೀಲ್ದಾರ್​ ಶ್ರೀಧರ್ ಕಂಕನವಾಡಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ತನ್ವೀರ್ ಅಹ್ಮದ್ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿಯಾಗಿದ್ದಾರೆ. ತನ್ವೀರ್​​ನ್ನು ಬೇಲೂರು ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದು, ತಮ್ಮ ಮೇಲಿನ ಆರೋಪವನ್ನು ಶ್ರೀಧರ್ ನಿರಾಕರಿಸಿದ್ದಾರೆ. ತಹಶೀಲ್ದಾರ್ ಅವರು ಬೇಕಂತಲೇ ಕೆಲಸದ ಒತ್ತಡ ಹೇರುತ್ತಿರುವ ಜೊತೆಗೆ ಮಾನಸಿಕವಾಗಿ…

Read More

ನೀರುಪಾಲಾಗಿದ್ದ ನಾಲ್ವರ ಶವ ಹುಡುಕಿ ಕೊಟ್ಟ ಮುಳುಗು ತಜ್ಞ: ಮಾತು ಉಳಿಸಿಕೊಂಡ ಈಶ್ವರ್ ಮಲ್ಪೆ – Kannada News | Shivamogga Tragedy: Ishwar Malpe Recovers Bodies of Four Drowned Family Members

ಶಿವಮೊಗ್ಗ, ಜನವರಿ 22: ಒಂದೇ ಕುಟುಂಬದ ನಾಲ್ವರು ನೀರುಪಾಲು (death) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ಕನೇ ದಿನದ ಕಾರ್ಯಾಚರಣೆ ವೇಳೆ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ನೀರಿನ ರಭಸದಿಂದಾಗಿ ಶೋಧ ಕಾರ್ಯಚರಣೆಗೆ ಅಡ್ಡಿ ಉಂಟಾಗಿತ್ತು. ಆದರೆ ಅದರ ನಡುವೆಯೂ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೃತದೇಹಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಮೃತದೇಹಗಳನ್ನು ಹುಡುಕಿ ಕೊಡುತ್ತೇನೆ ಎಂಬ ತಮ್ಮ ಮಾತನ್ನು ಈಶ್ವರ್ ಮಲ್ಪೆ ಉಳಿಸಿಕೊಂಡಿದ್ದಾರೆ. ಸದ್ಯ ಅವರ ಕಾರ್ಯಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ….

Read More

ಸುಕನ್ಯಾ ಸಮೃದ್ಧಿ ಯೋಜನೆಗೆ 11 ವರ್ಷ; ಈವರೆಗೆ ಶುರುವಾಗಿದ್ದು ನಾಲ್ಕೂವರೆ ಕೋಟಿ ಅಕೌಂಟ್; ಸ್ಕೀಮ್ ಲಾಭಗಳೇನು? – Kannada News | Sukanya Samriddhi Yojana completes 11 years, over 4 crore accounts opened, with over Rs 3 trillion deposits

ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana) ಆರಂಭವಾಗಿ ಇವತ್ತಿಗೆ ಸರಿಯಾಗಿ 11 ವರ್ಷ ಗತಿಸಿವೆ. 2015ರ ಜನವರಿ 22ರಂದು ಬೇಟಿ ಬಚಾವೊ ಬೇಟಿ ಪಡಾವೊ ಅಭಿಯಾನದ ಭಾಗವಾಗಿ ಆರಂಭವಾದ ಎಸ್​ಎಸ್​ವೈ ಯೋಜನೆ ಲಕ್ಷಾಂತರ ಹೆಣ್ಮಕ್ಕಳ ಬದುಕಿಗೆ ಭರವಸೆಯ ಹೂಡಿಕೆಯಾಗಿದೆ. ಈ ಹನ್ನೊಂದು ವರ್ಷದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ 4.53 ಕೋಟಿಗೂ ಅಧಿಕ ಅಕೌಂಟ್​ಗಳನ್ನು ತೆರೆಯಲಾಗಿದೆ. ಸಣ್ಣ ಉಳಿತಾಯ ಯೋಜನೆಗಳಲ್ಲೇ ಅತಿಹೆಚ್ಚು ರಿಟರ್ನ್ ಕೊಡುವ ಸ್ಕೀಮ್ ಸರ್ಕಾರವು ಹಲವು ಸಣ್ಣ ಉಳಿತಾಯ ಯೋಜನೆಗಳನ್ನು ನಡೆಸುತ್ತದೆ. ಈ ಪೈಕಿ…

Read More

ಹಿಟ್‌ಮ್ಯಾನ್ ರೋಹಿತ್ ಶರ್ಮಾ ಇನ್ಮುಂದೆ ಡಾ. ರೋಹಿತ್ ಶರ್ಮಾ

ಭಾರತ ತಂಡಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಮತ್ತು ಹಲವಾರು ಸ್ಮರಣೀಯ ಗೆಲುವುಗಳಲ್ಲಿ ತಂಡವನ್ನು ಮುನ್ನಡೆಸಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ಅವರಿಗೆ ಗೌರವ ಡಾಕ್ಟರೇಟ್ ಸಂದಿದೆ. ಪುಣೆಯ ಅಜಿಂಕ್ಯ ಡಿವೈ ಪಾಟೀಲ್ ವಿಶ್ವವಿದ್ಯಾಲಯ (ADYPU) ರೋಹಿತ್ ಶರ್ಮಾ ಅವರಿಗೆ ಗೌರವ ಡಾಕ್ಟರೇಟ್ (D.Litt.) ಪ್ರದಾನ ಮಾಡಲಿದೆ. ಜನವರಿ 24 ರಂದು ನಡೆಯುವ ವಿಶ್ವವಿದ್ಯಾಲಯದ 10 ನೇ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುವುದು. ಕ್ರಿಕೆಟ್‌ಗೆ ರೋಹಿತ್ ಶರ್ಮಾ ನೀಡಿದ ಅಸಾಧಾರಣ ಕೊಡುಗೆಗಳಿಗಾಗಿ ಅವರನ್ನು ಗೌರವಿಸಲಾಗುತ್ತಿದೆ…

Read More

ಲಕ್ಕುಂಡಿ: ಸಿಕ್ಕ ಚಿನ್ನದ ನಿಧಿ ಸರ್ಕಾರಕ್ಕೆ ಒಪ್ಪಿಸಿದ್ದ ಕುಟುಂಬಕ್ಕೆ ಬಂಪರ್ ಗಿಫ್ಟ್​,! – Kannada News | Lakkundi Gram panchayat Announces site to Ritti family who handed over the Gold treasure

ಗದಗ, (ಜನವರಿ 22): ಲಕ್ಕುಂಡಿ (Lakkundi) ಗ್ರಾಮದಲ್ಲಿ ಮನೆ ಪಾಯಾ ಅಗೆಯುವ ವೇಳೆ ಸಿಕ್ಕ ಚಿನ್ನದ ನಿಧಿಯನ್ನು (Gold Treasure) ಹಸ್ತಾಂತರಿಸಿದ್ದ ರಿತ್ತಿ ಕುಟುಂಬಕ್ಕೆ (Ritti family) ಕೊನೆಗೂ ಜಿಲ್ಲಾಡಳಿತ ಸಹಾಯಹಸ್ತ ಚಾಚಿದೆ. ಹೌದು..ರಿತ್ತಿ ಕುಟುಂಬ 30*40 ಸೈಟ್‌ ನೀಡುವುದಾಗಿ ಲಕ್ಕುಂಡಿ ಗ್ರಾಮ ಪಂಚಾಯತ್‌ ಘೋಷಣೆ ಮಾಡಿದೆ. ಇಂದು (ಜನವರಿ 22) ಲಕ್ಕುಂಡಿ ಗ್ರಾಮ‌ ಪಂಚಾಯತಿಯ ವಿಶೇಷ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು,   ಇದೇ ವೇಳೆ ನಿಧಿಯನ್ನು ಹಸ್ತಾಂತರ ಮಾಡಿದ ರಿತ್ತಿ ಕುಟುಂಬದ ಸದಸ್ಯರನ್ನು ಸನ್ಮಾನ ಮಾಡಲಾಯಿತು. ಇನ್ನು…

Read More

ಧಾರವಾಡ ಝಕಿಯಾ ಮುಲ್ಲಾ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಮದ್ವೆ ಆಗಬೇಕಿದ್ದವನೇ ಹಂತಕ! – Kannada News | Big Twist To Dharwad Zakia Mulla Murder Case: Boyfriend Kills her

ಧಾರವಾಡ, (ಜನವರಿ 22): ಕೆಲಸ ಹುಡುಕಲೆಂದು ಮನೆಯಿಂದ ಹೊರಹೋಗಿದ್ದ 19 ವರ್ಷದ ಯುವತಿ ಝಕಿಯಾ ಮುಲ್ಲಾ (Zakia Mulla Murder Case) ಶವ ಧಾರವಾಡ (Dharwad) ನಗರದ ಹೊರಹೊಲಯದ ಮನಸೂರು ರಸ್ತೆಯ ಡೈರಿ ಬಳಿ ಪತ್ತೆಯಾಗಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ. ಪ್ರೀತಿಸುತ್ತಿದ್ದ ಪ್ರಿಯಕರ ಸಾಬೀರ್ ಮುಲ್ಲಾನೇ ಝಕಿಯಾಳನ್ನು ಕೊಲೆ ಮಾಡಿದ್ದಾನೆ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪರಸ್ಪರ ಪ್ರೀತಿಸುತ್ತಿದ್ದರಿಂದ ಮನೆಯವರು ಸಹ ಮದುವೆಗೆ ಒಪ್ಪಿದ್ದು, ಮುಂದಿನ ತಿಂಗಳು ನಿಶ್ಚಿತಾರ್ಥ ಮಾಡಲು ತೀರ್ಮಾನಿಸಿದ್ದರು….

Read More

ಪ್ರೆಶರ್ ಕುಕ್ಕರ್ ಸ್ಫೋಟಗೊಳ್ಳುವ ಮೊದಲು ಈ ಸಂಕೇತಗಳು ಕಾಣಿಸಿಕೊಳ್ಳುತ್ತವೆ; ಈ ಬಗ್ಗೆ ಇರಲಿ ಎಚ್ಚರ – Kannada News | If these signs appear, the pressure cooker may explode, be aware of this

ಅನ್ನ ಬೇಯಿಸುವುದರಿಂದ ಹಿಡಿದು ಸಾಂಬಾರ್‌ ಮಾಡುವವರೆಗೆ ಹೆಚ್ಚಿನ ಅಡುಗೆಗಳನ್ನು ಪ್ರೆಶರ್‌ ಕುಕ್ಕರ್‌ನಲ್ಲಿಯೇ (pressure cooker) ಮಾಡಲಾಗುತ್ತದೆ. ಹೀಗೆ ಅಡುಗೆಗೆ ಕುಕ್ಕರ್‌ ಬಳಸುವುದರಿಂದ ಅಡುಗೆ ಬೇಗ ತಯಾರಾಗುವುದು ಮಾತ್ರವಲ್ಲದೆ ನಮ್ಮ ಸಮಯ ಮತ್ತು ಗ್ಯಾಸ್‌ ಕೂಡ ಉಳಿತಾಯವಾಗುತ್ತದೆ. ಈ ಕುಕ್ಕರ್‌ನಿಂದ ಎಷ್ಟು ಉಪಯೋಗವಿದೆಯೋ ಅದೇ ರೀತಿ ಅದನ್ನು ಸರಿಯಾದ ರೀತಿ ಬಳಸದಿದ್ದರೇ, ಅಪಾಯವೂ ಕೂಡ ಎದುರಾಗುತ್ತದೆ. ಹೌದು ಕೆಲವೊಂದು ಬಾರಿ ಅಡುಗೆ ಮಾಡುವ ವೇಳೆ ಇದ್ದಕ್ಕಿದ್ದಂತೆ ಕುಕ್ಕರ್‌ ಸ್ಫೋಟಗೊಳ್ಳುತ್ತದೆ. ಜೊತೆಗೆ ಕುಕ್ಕರ್‌ ಸ್ಫೋಟಗೊಳ್ಳುವ ಮೊದಲು ಕೆಲವು ಸೂಚನೆಗಳನ್ನು ನೀಡುತ್ತದೆ….

Read More

ಬೆಂಗಳೂರಲ್ಲೂ ರಸ್ತೆಗಿಳಿದ ಡಬಲ್​​ ಡೆಕ್ಕರ್​​ ಬಸ್​​ಗಳು: ಟಿಕೆಟ್​​ ದರ, ಬುಕ್ಕಿಂಗ್​​ ಕುರಿತ ಮಾಹಿತಿ ಇಲ್ಲಿದೆ – Kannada News | KSTDC Launches Double Decker Bus Tours in Bengaluru, Booking and Price Details

ಡಬಲ್​​ ಡೆಕ್ಕರ್​​ ಬಸ್​​ ಸಂಚಾರಕ್ಕೆ ಚಾಲನೆ ಬೆಂಗಳೂರು, ಜನವರಿ 22: ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಬಳಿಕ ಬೆಂಗಳೂರಲ್ಲೂ ಪ್ರವಾಸಿಗರಿಗೆ ಲಂಡನ್‌ ಮಾದರಿಯ ಬಸ್‌ ಸೇವೆ ನೀಡಲು ಕೆಎಸ್‌ಟಿಡಿಸಿ ಮುಂದಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ನಗರದ ಪ್ರಮುಖ ಸ್ಥಳಗಳನ್ನು ವೀಕ್ಷಿಸಲು 3 ಬಸ್‌ಗಳನ್ನು ಪರಿಚಯಿಸಿದ್ದು, ಅದಾಗಲೇ ಅವುಗಳಿಗೆ ಚಾಲನೆಯೂ ಸಿಕ್ಕಿದೆ. ಬೆಂಗಳೂರಿನ ಪ್ರವಾಸೋದ್ಯಮವನ್ನು ಹೆಚ್ಚಿಸುವ ಉದ್ದೇಶದಿಂದ ಈ ಬಸ್​​ಗಳ ಓಡಾಟ ಆರಂಭಿಸಲಾಗಿದ್ದು, ಐಷಾರಾಮಿ ಬಸ್​​ನಲ್ಲಿ ಕೂತು ನಗರದ ಅಂದ ಆಸ್ವಾಧಿಸುವ ಅವಕಾಶವನ್ನು ಪ್ರಯಾಣಿಕರಿಗೆ ಒದಗಿಸಲಾಗಿದೆ. ಬಸ್​​ನ ವಿಶೇಷತೆ ಏನು?…

Read More