Headlines

ನಾನು ಬೀದಿ ಹೋರಾಟಗಾರ: ಜೈರಾಮ್ ರಮೇಶ್ ಹೇಳಿಕೆಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು – Kannada News | Dharmendra Pradhan’s Street Fighter Reply to Jairam Ramesh Post NEET Resignation

ನವದೆಹಲಿ, ಜುಲೈ 27: ನೀಟ್(NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮೊದಲ ಬಾರಿಗೆ ಸಂಸತ್ತಿಗೆ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಅವರಿಗೆ ಎನ್‌ಡಿಎ ಸಂಸದರು ಭವ್ಯ ಸ್ವಾಗತ ಕೋರಿದರು. ಈ ವೇಳೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರ ಹೇಳಿಕೆಗೆ ಪ್ರಧಾನ್ ನೀಡಿದ ತಿರುಗೇಟು ಸಂಸತ್ತಿನ ಅಂಗಳದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಂಸತ್ತಿನ ಆವರಣದಲ್ಲಿ ಪ್ರಧಾನ್ ಅವರನ್ನು ಎದುರುಗೊಂಡ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್, “ಇದೆಲ್ಲಾ ನಡೆಯುತ್ತಿರುತ್ತದೆ ಬಿಡಿ”…

Read More

ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಖಡಕ್ ಎಚ್ಚರಿಕೆ: 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿ ಏನೂ ಎಂಬುದನ್ನ ತೋರಿಸುತ್ತೇವೆ – Kannada News

ಡಿಕೆ ಶಿವಕುಮಾರ್​​ ಸಚಿವ ಸಂಪುಟದ ಮಂತ್ರಿಗಳ ಜತೆImage Credit source: Tv9 kannada ಹುಬ್ಬಳ್ಳಿ, ಜೂ.4: ರಾಜ್ಯದಲ್ಲಿ ಡಿಕೆ ಶಿವಕುಮಾರ್​ ಅವರ ನೂತನ ಸರ್ಕಾರ ರಚನೆ ಆಗಿದೆ. 13 ಸಚಿವರ ಜತೆಗೆ ಮುಖ್ಯಮಂತ್ರಿಯಾಗಿ ನೆನ್ನೆ (ಜೂ.3) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಜತೆಗೆ ಸಚಿವ ಸಂಪುಟ ಸಭೆಯನ್ನು ಮಾಡಿ ಮಹತ್ವದ ತಿರ್ಮಾನವನ್ನು ತೆಗೆದುಕೊಂಡಿದ್ದಾರೆ. ಇದೀಗ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಮುಸ್ಲಿಂ ಸಮುದಾಯ ಮಹತ್ವದ ಬೇಡಿಕೆಯನ್ನು ಇಟ್ಟಿದೆ. ಈಗಾಗಲೇ ಡಿಕೆ ಶಿವಕುಮಾರ್​​ ನೇತೃತ್ವದ ಸರ್ಕಾರದಲ್ಲಿ ಯು.ಟಿ…

Read More

ಅಜಿತ್ ಪವಾರ್ ವಿಮಾನ ಅಪಘಾತಕ್ಕೀಡಾದ ಬಾರಾಮತಿಯ ಗ್ರಾಮದಲ್ಲೇ ಮತ್ತೊಂದು ವಿಮಾನ ಪತನ – Kannada News | Baramati Plane Crash: Training Aircraft Crashes in the Same Village Where Ajit Pawar Lost His Life

ಬಾರಾಮತಿಯ ಗೋಜ್‌ಬಾಬಿ ಗ್ರಾಮದ ಬಳಿ ರೆಡ್‌ಬರ್ಡ್ ಕಂಪನಿಯ ತರಬೇತಿ ವಿಮಾನ ಪತನImage Credit source: TV9 Network ಮುಂಬೈ, ಮೇ 13: ಮಹಾರಾಷ್ಟ್ರದ (Maharashtra) ಬಾರಾಮತಿಯಲ್ಲಿ ಮತ್ತೆ ವಿಮಾನ ದುರಂತ ಸಂಭವಿಸಿದೆ. ಈ ವರ್ಷದ ಆರಂಭದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರಿದ್ದ ವಿಮಾನ ಅಪಘಾತಕ್ಕೀಡಾಗಿದ್ದ ಅದೇ ಗ್ರಾಮದ ವ್ಯಾಪ್ತಿಯಲ್ಲೇ ಬುಧವಾರ ತರಬೇತಿ ವಿಮಾನವೊಂದು ಪತನಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಮುಖ್ಯಾಂಶಗಳು ಬಾರಾಮತಿಯ ಗೋಜ್‌ಬಾಬಿ ಗ್ರಾಮದ ಬಳಿ ರೆಡ್‌ಬರ್ಡ್ ಕಂಪನಿಯ ತರಬೇತಿ ವಿಮಾನ ಪತನ. ಅದೃಷ್ಟವಶಾತ್ ಪ್ರಾಣಾಪಾಯದಿಂದ…

Read More

Horoscope Today 13 February​: ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 13, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಏಕಾದಶಿ, ಮೂಲಾ ನಕ್ಷತ್ರ, ವಜ್ರ ಯೋಗ, ಬಾಲಕ ವರ್ಣ ಇರುತ್ತದೆ. ರಾಹುಕಾಲವು ಬೆಳಗ್ಗೆ 11:05 ರಿಂದ ಮಧ್ಯಾಹ್ನ 12:33 ರವರೆಗೆ ಇರುತ್ತದೆ. ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ ಮಧ್ಯಾಹ್ನ 2:01 ರವರೆಗೆ ಇರುತ್ತದೆ….

Read More

ಡಿಜೆ ಹಳ್ಳಿಯಲ್ಲಿ ಹಸುಗಳ‌ ಶೆಡ್​​ಗೆ ಬೆಂಕಿ: ವಿಕೃತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು, (ಏಪ್ರಿಲ್ 08): ನಗರದ ಡಿಜೆ ಹಳ್ಳಿ (DJ Halli) ಬಳಿ ಇರುವ ಶಾಂಪುರ ರಸ್ತೆಯಲ್ಲಿ ನಿನ್ನೆ (ಏಪ್ರಿಲ್ 07) ಅಗ್ನಿ ದುರಂತವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಆರು ಹಸುಗಳು (Cows) ಸಾವನ್ನಪ್ಪಿದ್ದವು. ಶೆಡ್​​​​ನಲ್ಲಿದ್ದ 20 ಹಸುಗಳ ಪೈಕಿ ಆರು ಮೂಕಜೀವಿಗಳು ಬೆಂಕಿಯ (Fire) ಜ್ವಾಲೆಗೆ ನರಳಿ ಪ್ರಾಣ ಬಿಟ್ಟಿದ್ದಾವೆ. ಮೊದಲು ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ನಡೆದಿದೆ ಎನ್ನಲಾಗಿತ್ತು. ಆದರೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​​ ಸಿಕ್ಕಿದ್ದು, ಬೇಕಂತಲೇ ಕಿರಾತಕನೊಬ್ಬ ಹಸುಗಳಿದ್ದ ಶೆಡ್​ಗೆ…

Read More

Kabini Dam: ಕಬಿನಿ ಜಲಾಶಯ ಸಂಪೂರ್ಣ ಭರ್ತಿ; ಡ್ಯಾಂನ 4 ಗೇಟ್​ಗಳಿಂದ ನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ! – Kannada News | Kabini Dam Fully Filled: Four Gates Opened Releasing Massive Water Amidst Cauvery Water Developments

ಮೈಸೂರು, ಆಗಸ್ಟ್ 02: ಕಬಿನಿ ಜಲಾಶಯಕ್ಕೆ ಭಾರಿ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 4 ಗೇಟ್‌ಗಳನ್ನು ತೆರೆದು ನದಿಗೆ 25,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಕೇರಳದ ವಯನಾಡ್‌ನಲ್ಲಿ ಸುರಿಯುತ್ತಿರುವ ಭಾರೀ ಮಳೆಯೇ ಈ ಒಳಹರಿವಿಗೆ ಕಾರಣವಾಗಿದೆ. ಕಬಿನಿ ಜಲಾಶಯದಲ್ಲಿ ಪ್ರಸ್ತುತ 82 ಅಡಿ ನೀರು ಸಂಗ್ರಹವಾಗಿದ್ದು, ಗರಿಷ್ಠ 84 ಅಡಿ ಸಾಮರ್ಥ್ಯ ಹೊಂದಿದೆ. ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆ ಹೊಂದಿರುವ ಕಬಿನಿ ಈ ವರ್ಷ ಮಳೆಯ ಕೊರತೆಯಿಂದ ಖಾಲಿಯಾಗಿ ಆತಂಕ…

Read More

2ನೇ ಮದುವೆ ತಯಾರಿಯಲ್ಲಿದ್ದ ವೈದ್ಯನ ಭೀಕರ ಕೊಲೆ: ವಿವಾಹದ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ! – Kannada News | Brutal Murder in Sirsi: Doctor preparing for 2nd wedding found dead

ಶಿರಸಿ, ಏಪ್ರಿಲ್​ 20: 2ನೇ ಮದುವೆಗೆ ತಯಾರಿ ನಡೆಸಿದ್ದ ವೈದ್ಯನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ನ್ಯೂ KHB ಕಾಲೋನಿಯಲ್ಲಿ ನಡೆದಿದೆ. ವೈದ್ಯ ರಮೇಶ್ ಕಲಗುಟಕರ(51) ಕೊಲೆಯಾದ ವ್ಯಕ್ತಿಯಾಗಿದ್ದು, ಮನೆಗೆ ನುಗ್ಗಿರುವ ಆರೋಪಿಗಳು ಹತ್ಯೆಗೈದು ಎಸ್ಕೇಪ್​​ ಆಗಿದ್ದಾರೆ. ಪತ್ನಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಇವರು ಮತ್ತೊಂದು ಮದುವೆಗೆ ಸಿದ್ಧತೆ ನಡೆಸಿದ್ದರು. ಅದರಂತೆ 45 ವರ್ಷದ ಅನ್ನಪೂರ್ಣ ಎಂಬ ಮಹಿಳೆಯ ಜೊತೆ ವಿವಾಹಕ್ಕೆ ಶಿರಸಿ ತಾಲೂಕಿನ ಮಂಜಗುಣಿಯ ವೆಂಕಟರಮಣ ದೇವಸ್ಥಾನದಲ್ಲಿ ಎಲ್ಲ ಸಿದ್ದತೆ…

Read More

ಫ್ಲಾಫ್​​ಗಳ ಸರದಾರ ವಿಜಯ್ ದೇವರಕೊಂಡ, ಸಿನಿಮಾಕ್ಕೆ ಬ್ರೇಕ್ ಹಾಕಿದ ನಿರ್ಮಾಪಕ – Kannada News | Vijay Deverakonda starrer Kingdom movie sequel shelved

ವಿಜಯ್ ದೇವರಕೊಂಡ (Vijay Deverakonda) ತೆಲುಗು ಚಿತ್ರರಂಗದಲ್ಲಿ ಕೇವಲ ಒಂದೇ ದೊಡ್ಡ ಹಿಟ್ ಸಿನಿಮಾ ಮೂಲಕ ಸ್ಟಾರ್ ನಟ ಎನಿಸಿಕೊಂಡರು. ‘ಅರ್ಜುನ್ ರೆಡ್ಡಿ’ ಸಿನಿಮಾ ವಿಜಯ್ ದೇವರಕೊಂಡ ಜೀವನವನ್ನೇ ಬದಲಾಯಿಸಿತು. ಅದಕ್ಕೆ ಮುನ್ನ ಕೆಲವು ಸಿನಿಮಾಗಳಲ್ಲಿ ವಿಜಯ್ ನಟಿಸಿದ್ದರಾದರೂ ಸ್ಟಾರ್ ಆಗಿದ್ದು ‘ಅರ್ಜುನ್ ರೆಡ್ಡಿ’ ಸಿನಿಮಾ ಮೂಲಕ. ಅರ್ಜುನ್ ರೆಡ್ಡಿ ಸಿನಿಮಾದ ಬಳಿಕ ನಟಿಸಿದ ‘ಗೀತ ಗೋವಿಂದಂ’ ಸಹ ದೊಡ್ಡ ಹಿಟ್ ಆಯ್ತು. ಆದರೆ ಅದಾದ ಬಳಿಕ ವಿಜಯ್ ನಟನೆಯ ಯಾವೊಂದು ಸಿನಿಮಾ ಸಹ ಹಿಟ್ ಆಗಿದ್ದಿಲ್ಲ….

Read More

Daily Devotional: ಹೋಮದ ಭಸ್ಮವನ್ನು ತಿಲಕವಾಗಿ ಇಟ್ಟುಕೊಳ್ಳುವುದರಿಂದ ಆಗುವ ಲಾಭಗಳು – Kannada News | Benefits of applying homa tilaka a daily devotional insight

ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ಹೋಮಕ್ಕೆ ವಿಶಿಷ್ಟ ಸ್ಥಾನವಿದೆ. ಇಂತಹ ಹೋಮಗಳ ನಂತರ ದೊರೆಯುವ ತಿಲಕಧಾರಣೆಯು ಅನೇಕ ಶುಭಫಲಗಳನ್ನು ತರುತ್ತದೆ. ಅನೇಕರು ಹೋಮದ ತಿಲಕವನ್ನು ಹೋಮ ನಡೆದ ದಿನ ಮಾತ್ರ ಧರಿಸುತ್ತಾರೆ, ಆದರೆ ಅದರ ಪ್ರಾಮುಖ್ಯತೆಯನ್ನು ಹೆಚ್ಚು ಆಳವಾಗಿ ತಿಳಿದುಕೊಳ್ಳುವುದು ಅವಶ್ಯಕ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಗುರೂಜಿ ಹೇಳುವಂತೆ, ಯಾವುದೇ ಹೋಮದ ತಿಲಕವನ್ನು ಎಷ್ಟು ದಿನಗಳವರೆಗೆ ಇಟ್ಟುಕೊಳ್ಳಬಹುದು ಎಂಬ ಪ್ರಶ್ನೆಗೆ ಉತ್ತರವಾಗಿ, ಸೂರ್ಯನು ಒಂದು…

Read More

ಸರಿಯಾಗೇ ಮಾಡುತ್ತಿದೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ!

ನವದೆಹಲಿ, ಮಾರ್ಚ್ 19: ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಇಂದು ಪಶ್ಚಿಮ ಏಷ್ಯಾದ ಸಂಘರ್ಷದ ಬಗ್ಗೆ ಕೇಂದ್ರ ಸರ್ಕಾರದ ಮೌನದ ಮತ್ತು ತಟಸ್ಥ ನಿಲುವನ್ನು ಬೆಂಬಲಿಸಿದ್ದಾರೆ. ಒಂದೆಡೆ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯ (PM Modi) ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರೆ ಇನ್ನೊಂದೆಡೆ ಅದೇ ಪಕ್ಷದ ಸಂಸದ ಮನೀಶ್ ತಿವಾರಿ ಬಿಜೆಪಿ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ! ಭಾರತವು ಇತಿಹಾಸದಿಂದಲೂ ಇಸ್ರೇಲ್ ಮತ್ತು ಇರಾನ್ ಪ್ರದೇಶದಲ್ಲಿ ಸೀಮಿತ ಪಾತ್ರವನ್ನು ವಹಿಸಿದೆ. ಅದು ನಮ್ಮ ಯುದ್ಧವಲ್ಲ ಹೀಗಾಗಿ ಅದರಲ್ಲಿ ನಾವು ಮೂಗು…

Read More