ನೀರುಪಾಲಾಗಿದ್ದ ನಾಲ್ವರ ಶವ ಹುಡುಕಿ ಕೊಟ್ಟ ಮುಳುಗು ತಜ್ಞ: ಮಾತು ಉಳಿಸಿಕೊಂಡ ಈಶ್ವರ್ ಮಲ್ಪೆ – Kannada News | Shivamogga Tragedy: Ishwar Malpe Recovers Bodies of Four Drowned Family Members
ಶಿವಮೊಗ್ಗ, ಜನವರಿ 22: ಒಂದೇ ಕುಟುಂಬದ ನಾಲ್ವರು ನೀರುಪಾಲು (death) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ಕನೇ ದಿನದ ಕಾರ್ಯಾಚರಣೆ ವೇಳೆ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ನೀರಿನ ರಭಸದಿಂದಾಗಿ ಶೋಧ ಕಾರ್ಯಚರಣೆಗೆ ಅಡ್ಡಿ ಉಂಟಾಗಿತ್ತು. ಆದರೆ ಅದರ ನಡುವೆಯೂ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೃತದೇಹಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಮೃತದೇಹಗಳನ್ನು ಹುಡುಕಿ ಕೊಡುತ್ತೇನೆ ಎಂಬ ತಮ್ಮ ಮಾತನ್ನು ಈಶ್ವರ್ ಮಲ್ಪೆ ಉಳಿಸಿಕೊಂಡಿದ್ದಾರೆ. ಸದ್ಯ ಅವರ ಕಾರ್ಯಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ….