Headlines

ಮಧ್ಯರಾತ್ರಿ ಸುರಿದ ಮಳೆ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಮನೆಗೆ ನುಗ್ಗಿದ ನೀರು: ಭಾರಿ ಅವಾಂತರ

ಶಿವಮೊಗ್ಗ, ಏಪ್ರಿಲ್​​ 01: ನಿನ್ನೆ ಮಧ್ಯರಾತ್ರಿ ಸುರಿದ ಭಾರಿ ಮಳೆಗೆ ಶಿವಮೊಗ್ಗದ ನಗರದ ಶರಾವತಿ ನಗರ ಬಡಾವಣೆಯ ಮನೆಯೊಂದಕ್ಕೆ ಚಾನಲ್ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ. ರಾತ್ರಿ 12 ಗಂಟೆಯ ವೇಳೆಗೆ ಗುಡುಗು ಸಮೇತ ಆರಂಭವಾದ ಮಳೆ, ಬೆಳಗ್ಗಿನ ಜಾವ ಸುಮಾರು 3 ಗಂಟೆಯವರೆಗೂ ಸುರಿದಿದೆ. ಭಾರಿ ಮಳೆ ಹಿನ್ನೆಲೆ ತುಂಗಾ ಚಾನಲ್​​ನಿಂದ ಉಕ್ಕಿ ಹರಿದ ನೀರು ತಗ್ಗುಪ್ರದೇಶದಲ್ಲಿರುವ ಮನೆಗೆ ನುಗ್ಗಿದೆ. ಮನೆಯಲ್ಲಿದ್ದ ಸಾಮಗ್ರಿಗಳು ನೀರಿನಲ್ಲಿ ನೆಂದು ತೊಪ್ಪೆಯಾಗಿದ್ದು, ಹಾಸಿಗೆ, ಮಂಚ, ಅಡುಗೆ ಮನೆಯ ಬಹುತೇಕ…

Read More

ಕಚೇರಿ ಸಮಯ ಬದಲಾವಣೆ: ವಿಜಯಪುರ ಸರ್ಕಾರಿ ಅಧಿಕಾರಿ-ಸಿಬ್ಬಂದಿಗೆ ಹೇಳೋರಿಲ್ಲ, ಕೇಳೋರಿಲ್ಲ

ವಿಜಯಪುರ, ಏಪ್ರಿಲ್ 13: ಜಿಲ್ಲೆಯಲ್ಲಿನ ಸರ್ಕಾರಿ ಇಲಾಖೆಯ ಅಧಿಕಾರಿಗಳು (government offices) ಹಾಗೂ ಸಿಬ್ಬಂದಿ ಅನ್ನ ಹೇಳುವವರು, ಕೇಳುವವರು ಯಾರೂ ಇಲ್ಲವಾಗಿದೆ. ಕಾರಣ ಯಾರೋಬ್ಬರು ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸುತ್ತಿಲ್ಲ. ಬಿಸಿಲಿನ (summer) ಕಾರಣ ಎಲ್ಲಾ ಸರ್ಕಾರಿ ಇಲಾಖೆಗಳ ಸಮಯ ಬೆಳಿಗ್ಗೆ 8ರಿಂದ ಮದ್ಯಾಹ್ನ 1:30 ರವರೆಗೆ ನಿಗದಿ ಮಾಡಲಾಗಿದೆ. ಆದರೆ 9ಗಂಟೆಯಾದರೂ ಅಧಿಕಾರಿಗಳು, ಸಿಬ್ಬಂದಿ ಕಚೇರಿಗೆ ಆಗಮಿಸದೇ ಸೇವಾ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚುತ್ತಿರುವ ತೀವ್ರ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಶತ್ರುಪಕ್ಷದಿಂದ ಆಹ್ವಾನ, ಅವ್ಯಕ್ತ ಭಯ – Kannada News | Horoscope 05 February 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ವೃತ್ತಿ ಸ್ಥಳವು ಬದಲಾಗಬಹುದು. ಹೊಸದಾಗಿ ಉದ್ಯೋಗವನ್ನು ಮಾಡುವವರಿಗೆ ಆಯ್ಕೆಯಲ್ಲಿ ಗೊಂದಲವು ಕಾಣಿಸಿಕೊಂಡೀತು. ನಿಮ್ಮ ಪರೀಕ್ಷೆಯ ಕಾಲವೂ ಇದಾಗಲಿದೆ. ತಂದೆಯ ಸೇವೆಯನ್ನು ಮಾಡುವಿರಿ. ಶ್ರಮಕ್ಕೆ ಯೋಗ್ಯವಾದ ಫಲವನ್ನೇ ನಿರೀಕ್ಷಿಸಿ. ಇನ್ನೊಬ್ಬರ ಯೋಚನೆಯನ್ನು ಕದಿಯಬಹುದು. ಕೆಲವು ವಿಚಾರದಲ್ಲಿ ನೀವು ನಿಯಂತ್ರಣವನ್ನು ತಪ್ಪಬಹುದು. ಅಲ್ಪ ವಸ್ತುಗಳಿಂದ ಸಂತೋಷವಾಗಿ ಇರಲು ಬಯಸುವಿರಿ. ಹಳೆಯ ವಸ್ತುಗಳನ್ನು ಯಾರಿಗಾದರೂ ಕೊಡುವಿರಿ. ವೃಷಭ ರಾಶಿ: ಸಾವಧಾನತೆಯನ್ನು ನೀವು ರೂಢಿಸಿಕೊಳ್ಳಬೇಕಾದೀತು. ನಿಮ್ಮ ನಾಟಕೀಯ ಮನೋಭಾವವು ಇತರರಿಗೆ ಗೊತ್ತಾದೀತು. ಮಕ್ಕಳಿಗೆ ತಂದೆಯಿಂದ ಸಹಾಯವು ಸಿಗಬಹುದು. ಕಾರ್ಯಗಳು…

Read More

ಬಾಕ್ಸ್ ಆಫೀಸ್ ದೂಳಿಪಟ ಮಾಡುತ್ತಿರುವ ‘ಧುರಂಧರ್’, ಮಂಕಾದ ‘ಅವತಾರ್’ – Kannada News | Dhurandhar and Avatar Fire and Ash movie Saturday collection

ಕೆಲವು ಸಿನಿಮಾಗಳು (Cinema) ಹಾಗೆಯೇ ಆರಂಭ ಸಾಮಾನ್ಯವಾಗಿರುತ್ತದೆ ಆದರೆ ದಿನಗಳು ಕಳೆದಂತೆ ಕಲೆಕ್ಷನ್ ಡಬಲ್, ತ್ರಿಬಲ್ ಆಗುತ್ತಾ ಸಾಗುತ್ತದೆ. ಕನ್ನಡದ ‘ಸು ಫ್ರಂ ಸೋ’ ಸಿನಿಮಾ ಹೀಗೆಯೇ ಆಗಿತ್ತು, ಲಕ್ಷಗಳಲ್ಲಿ ಪ್ರಾರಂಭವಾಗಿದ್ದ ದಿನದ ಗಳಿಕೆ, ಬಳಿಕ ಕೋಟಿ, ಹತ್ತು ಕೋಟಿ ಹೀಗೆ ಏರಿಕೆ ಆಗಿತ್ತು. ಇದೀಗ ಹಿಂದಿ ಸಿನಿಮಾ ‘ಧುರಂದರ್’ ಸಹ ಹೀಗೆಯೇ ಆಗಿದೆ. ಸಾಮಾನ್ಯ ಓಪನಿಂಗ್ ಕಂಡ ಈ ಸಿನಿಮಾ ಆ ನಂತರದ ದಿನಗಳಲ್ಲಿ ಕಲೆಕ್ಷನ್ ಅನ್ನು ದೊಡ್ಡ ಮಟ್ಟದಲ್ಲಿ ಏರಿಸಿಕೊಂಡಿದೆ. ಈಗ ದಿನದಿಂದ ದಿನಕ್ಕೆ…

Read More

CSK vs RR Playing XI: ಟಾಸ್ ಗೆದ್ದ ರಾಜಸ್ಥಾನ್; ಧೋನಿ, ಬ್ರೆವಿಸ್ ಇಲ್ಲದೆ ಕಣಕ್ಕಿಳಿದ ಸಿಎಸ್​ಕೆ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2026 ರ ಮೊದಲ ಪಂದ್ಯವು ಮಾರ್ಚ್ 30, 2026 ರಂದು ಅಸ್ಸಾಂನ ಗುವಾಹಟಿಯಲ್ಲಿರುವ ಬಾರ್ಬರಪ್ಪ ​​ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಕಳೆದ ಸೀಸನ್‌ನಲ್ಲಿ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದ್ದವು. ಪರಿಣಾಮವಾಗಿ, ಎರಡೂ ತಂಡಗಳು ಈ ಸೀಸನ್ ಅನ್ನು ಗೆಲುವಿನೊಂದಿಗೆ ಪ್ರಾರಂಭಿಸುವ ಇರಾದೆಯಲ್ಲಿವೆ. ಐಪಿಎಲ್‌ನ ಮೊದಲ ಆವೃತ್ತಿಯ ಚಾಂಪಿಯನ್ ಆಗಿರುವ ರಾಜಸ್ಥಾನ್ ರಾಯಲ್ಸ್, ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು…

Read More

ನಾಯಕರ ಬ್ಯಾನರ್ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು – Kannada News | Bellary War: Congress MLAs Bharath Reddy And JN Ganesh Gives A Shoulder To Party Worker mortal remains

ಬಳ್ಳಾರಿ, (ಜನವರಿ 02): ರಕ್ತ ರಾಜಕೀಯ.. ಹಿಂದೊಮ್ಮೆ ಗಣಿ ದೂಳಿನಿಂದ್ಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಹೌದು.. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಜನಾರ್ಧನ್ ರೆಡ್ಡಿ ಹಾಗೂ ಭರತ್‌ ರೆಡ್ಡಿ ಬೆಂಬಲಿಗರ ನಡುವೆ ಭೀಕರ ಸಂಘರ್ಷವೇ ನಡೆದುಹೋಗಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೇ ಯಾಕೆ ಗಾಳಿಯಲ್ಲಿ ಫೈರಿಂಗ್ ಮಾಡಲಾಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ….

Read More

ಹೊಸ ವರ್ಷಕ್ಕೆ ಭರ್ಜರಿ ಕಿಕ್​​ ಕೊಟ್ಟ ಮದ್ಯ: ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಆದಾಯ – Kannada News | Karnataka New Year Liquor Sales Soar: 587 Cr Excise Revenue Boost

ಬೆಂಗಳೂರು, ಜನವರಿ 01: ರಾಜ್ಯಾದ್ಯಂತ ಹೊಸ ವರ್ಷಾಚರಣೆ (New Year 2026) ಸಂಭ್ರಮ ಜೋರಾಗಿತ್ತು. ಪಬ್‌, ಬಾರ್‌, ರೆಸ್ಟೋರೆಂಟ್​​ಗಳು ಝಗಮಗಿಸಿದ್ದವು. ಕುಡಿದು ಟೈಟಾದ ಯುವಕ, ಯುವತಿಯರು ಡಿಜೆ ಸದ್ದಿಗೆ ಹುಚ್ಚೆದ್ದು ಕುಣಿದರು. ಇನ್ನು ಮದ್ಯ (Liquor) ಮಾರಾಟದ ಅವಧಿಯನ್ನು ವಿಸ್ತರಿಸಲಾಗಿತ್ತು. ಹೀಗಾಗಿ ಹೊಸ ವರ್ಷದಂದು ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ಭರ್ಜರಿ ಆದಾಯವಾಗಿದೆ. ಈ ವರ್ಷ ಅಬಕಾರಿ ಇಲಾಖೆ ಒಟ್ಟು 587.51 ಕೋಟಿ ರೂ. ಆದಾಯ ಗಳಿಸಿದೆ. ಈ ವರ್ಷ ಹೆಚ್ಚಿನ ಮದ್ಯ ಮಾರಾಟ: 587.51 ಕೋಟಿ…

Read More

Viral: ಮನೆಯೊಳಗೆ ಸೂರ್ಯನ ಬೆಳಕು ಬೀಳುತ್ತೆ; ವಿಚಿತ್ರ ಕಾರಣ ಕೊಟ್ಟು 80,000 ರೂ ಬಾಡಿಗೆ ಕೇಳಿದ ಮನೆ ಮಾಲೀಕ – Kannada News | Bengaluru: Woman shocked after hearing strange reason from Bengaluru homeowner

ಬೆಂಗಳೂರು, ಫೆಬ್ರವರಿ 16: ಬೆಂಗಳೂರಿನಲ್ಲಿ (Bengaluru) ಕಡಿಮೆ ಬಾಡಿಗೆಯುಳ್ಳ ಮನೆ ಸಿಗುವುದೇ ಕಷ್ಟ. ಹೌದು, ಉದ್ಯೋಗ ಗಿಟ್ಟಿಸಿಕೊಂಡು ಬಾಡಿಗೆ ಮನೆ ಮಾಡಿ ನೆಮ್ಮದಿಯಿಂದ ಇರೋಣ ಅಂದ್ರೆ ಮನೆ ಮಾಲೀಕರ ಡಿಮ್ಯಾಂಡ್ ಹೆಚ್ಚಾಗಿದೆ. ನೀವೇನಾದ್ರೂ ಬೆಂಗಳೂರಿನಲ್ಲಿ ಮನೆ ಹುಡುಕುತ್ತಿದ್ರೆ ಮನೆ ಮಾಲೀಕರ ಡಿಮ್ಯಾಂಡ್ ನೋಡಿಯೇ ತಲೆ ಗ್ರಿರ್ ಎನ್ನುತ್ತೆ. ಇದೀಗ ಬೆಂಗಳೂರಿನ ಮನೆ ಮಾಲೀಕರು ಆಸೆ ಬುರುಕರು ಎನ್ನುವುದಕ್ಕೆ ಈ ಪೋಸ್ಟ್‌ಯೇ ಸಾಕ್ಷಿ. ಬೆಂಗಳೂರಿನಲ್ಲಿ ಬಾಡಿಗೆ ಮನೆ ನೋಡಲು ಹೋದ ಮಹಿಳೆಗೆ ಮನೆ ಮಾಲೀಕರು ನೈಸರ್ಗಿಕ ಬೆಳಕು ಮತ್ತು…

Read More

ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ; ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Man Pelts Stone On Parked Cars At Bharath Colony In Davangere, Incident Caught On CCTV

ದಾವಣಗೆರೆ, ಜನವರಿ 21: ಭರತ್ ಕಾಲೋನಿಯಲ್ಲಿ ಡೇವಿಡ್ ಎಂಬ ವ್ಯಕ್ತಿ ನಿಲ್ಲಿಸಿದ್ದ ಕಾರುಗಳ ಮೇಲೆ ಪದೇ ಪದೇ ಕಲ್ಲು ತೂರಾಟ ನಡೆಸುತ್ತಿದ್ದು, ಐದಾರು ವಾಹನಗಳಿಗೆ ಹಾನಿಯಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಡೇವಿಡ್ ಕಲ್ಲು ತೂರಿ ಓಡಿಹೋಗುವ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ. ಆರ್‌ಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಈ ಹಿಂದೆಯೂ ಡೇವಿಡ್ ಇಂತಹ ಕೃತ್ಯಗಳನ್ನು ಎಸಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಬೈಕ್‌ಗಳಿಗೆ ಹಾನಿ ಮಾಡಿದ ಪ್ರಕರಣಗಳೂ ದಾಖಲಾಗಿದ್ದವು…

Read More

‘ಧುರಂಧರ್’ ನಿರ್ಮಾಪಕರ ಜೊತೆ ಜೈ ಜೋಡಿಸಿದ ರಾಮ್ ಚರಣ್; ಸಿಕ್ತು ದೊಡ್ಡ ಸುದ್ದಿ

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಜನ್ಮದಿನದ ಅಂಗವಾಗಿ ಬಿಡುಗಡೆಯಾದ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದನ್ನು ನೋಡಿದ ಬಳಿಕ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಸೃಷ್ಟಿಯಾಗಿದೆ. ರಾಮ್ ಚರಣ್ ಅವರ ಕಟ್ಟುಮಸ್ತಾದ ಬಾಡಿ ಮತ್ತು ಬುಚ್ಚಿ ಬಾಬು ಸಾನ ಅವರ ಮೇಕಿಂಗ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಂಭ್ರಮದ ನಡುವೆಯೇ ಚಿತ್ರದ ಹಿಂದಿ ವರ್ಷನ್ ವಿತರಣೆ ಬಗ್ಗೆ ದೊಡ್ಡ ಸುದ್ದಿ ಕೇಳಿಬರುತ್ತಿದೆ. ‘ಪೆದ್ದಿ’ ಸಿನಿಮಾ (Peddi) ಜೊತೆ…

Read More