ಹಾರ್ಮುಜ್ ಜಲಸಂಧಿಯಲ್ಲಿ ಮಹಾ ಸುಂಕದ ಸಮರ, ಟ್ರಂಪ್ ಅವರ ಶೇ.20 ಶುಲ್ಕದ ಬೇಡಿಕೆಗೆ ಇರಾನ್ ಕೌಂಟರ್ – Kannada News | Hormuz Strait Tariff War: Trump’s 20 percent Fee Sparks Iran Counter and Global Oil Crisis

ಟೆಹ್ರಾನ್, ಜುಲೈ 14: ಜಾಗತಿಕ ತೈಲ ಮಾರುಕಟ್ಟೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿ(Hormuz Strait)ಯ ನಿಯಂತ್ರಣ ಮತ್ತು ಸುಂಕದ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತು ಇರಾನ್ ನಡುವೆ ತೀವ್ರ ಮಾತಿನ ಚಕಿಮಕಿ ನಡೆದಿದೆ. ಜಲಸಂಧಿಯ ಮೂಲಕ ಹಾದು ಹೋಗುವ ವಿಶ್ವದ ಎಲ್ಲಾ ವಾಣಿಜ್ಯ ಹಡಗುಗಳ ಸರಕುಗಳ ಮೇಲೆ ಬರೋಬ್ಬರಿ ಶೇ.20ರಷ್ಟು ಸುರಕ್ಷತಾ ಶುಲ್ಕ ವಿಧಿಸುವ ಟ್ರಂಪ್ ಯೋಜನೆ ಬಗ್ಗೆ ಇರಾನ್ ತಮಾಷೆ ಮಾಡಿದೆ. ಇದಕ್ಕೆ ಎಕ್ಸ್​​ ಪೋಸ್ಟ್​ ಮೂಲಕ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವ ಸಯ್ಯದ್…

Read More

Video: ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆದ ಸಾಕು ನಾಯಿ – Kannada News | A pet dog plucking the Tick from a calf’s body

ಈ ಪ್ರಾಣಿಗಳಿಗೆ (animals) ಇರುವ ಬುದ್ಧಿ ಮನುಷ್ಯರಿಗಿಲ್ಲ. ಮನುಷ್ಯರಿಗಿಂತ ಈ ಪ್ರಾಣಿಗಳೇ ಲೇಸು ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಸಾಕು ನಾಯಿಯೊಂದು (pet dog) ಕರುವಿನ ಮೈ ಮೇಲಿರುವ ಉಣ್ಣೆಗಳನ್ನು ನಾಲಿಗೆಯಲ್ಲಿ ನೆಕ್ಕಿ, ಹೆಕ್ಕಿ ತೆಗೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಮುಗ್ಧ ಜೀವಿಗಳ ಬಾಂಧವ್ಯಕ್ಕೆ ಮನಸೋತಿದ್ದಾರೆ. ಯುವರಾಜ್ ಹೆಗಡೆ ಮೇಗರವಳ್ಳಿ (Yuvraj Hegade Megarvalli) ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದ ಶೀರ್ಷಿಕೆಯಲ್ಲಿ ಶಿರುಪತಿ ಗ್ರಾಮದ ಚೇತನ್ ಮನೆಗೆ…

Read More

ಮಳೆಗಾಲದಲ್ಲಿ ಹಾವುಗಳು ಮನೆ ಸುತ್ತ ಬರದಂತೆ ತಡೆಯಲು ಈ ಸುರಕ್ಷಾತ ಕ್ರಮಗಳನ್ನು ಅನುಸರಿಸಲೇಬೇಕು – Kannada News | Do these things to prevent snakes from entering your home during the rainy season

ಮಳೆಗಾಲದ ತಂಪಾದ ವಾತಾರಣ ಮನಸ್ಸಿಗೆ ಮುದ ನೀಡುವುದೇನೋ ನಿಜ ಆದರೆ ಈ ಸಮಯದಲ್ಲಿ ಸೊಳ್ಳೆ, ನೊಣ, ಕೀಟಗಳ ಕಾಟವೂ ಹೆಚ್ಚಾಗುತ್ತದೆ. ಹಾವುಗಳು (snake) ಕೂಡ ಇದಕ್ಕೆ ಹೊರತಿಲ್ಲ. ನಿರಂತರ ಮಳೆಯಿಂದಾಗಿ ಬಿಲಗಳು ಒದ್ದೆಯಾಗುತ್ತವೆ. ಆದ್ದರಿಂದ ಹಾವುಗಳು ಶುಷ್ಕ ಮತ್ತು ಸುರಕ್ಷಿತ ಸ್ಥಳವನ್ನು ಹಾಗೂ ಆಹಾರವನ್ನು ಹುಡುಕುತ್ತಾ ಜನವಸತಿ ಪ್ರದೇಶಗಳ ಬಳಿ ಹೋಗುತ್ತವೆ. ಮತ್ತು ಶೂ ಒಳಗೆ, ಹೆಲ್ಮೆಟ್‌ ಒಳಗೆ ಅವಿತು ಕುಳಿತುಬಿಡುತ್ತವೆ, ಇಲ್ಲವೇ ಮನೆಯೊಳಗೆಯೇ ಪ್ರವೇಶಿಸುತ್ತವೆ. ಹೀಗಿರುವಾಗ ಹೆಚ್ಚಿನವರು ಹಾವುಗಳು ಮನೆಯೊಳಗೆ ಬಾರದಂತೆ ನೋಡಿಕೊಳ್ಳಲು ಬೆಳ್ಳುಳ್ಳಿ, ಬೇವಿನ…

Read More

Video: ಧುರಂಧರ್-2 ಎಫೆಕ್ಟ್​, ಪಾಕಿಸ್ತಾನದ ಲಿಯಾರಿಯ ಬೀದಿ ಬೀದಿಗಳಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳಿಗಾಗಿ ಹುಡುಕಾಟ

ಇಸ್ಲಾಮಾಬಾದ್, ಮಾರ್ಚ್​ 24: ಬಾಲಿವುಡ್ ಸಿನಿಮಾ ಧುರಂಧರ್ 2 ಯುಗಾದಿಯಂದು ರಿಲೀಸ್ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಲ್ಲಿ ನಾಯಕ ಪಾತ್ರಧಾರಿ ಭಾರತದ ಸೀಕ್ರೆಟ್ ಏಜೆಂಟ್ ಆಗಿದ್ದು, ತನ್ನ ಹೆಸರನ್ನು ಹಮ್ಜಾ ಅಲಿ ಮಜಾರಿ ಎಂದು ಬದಲಿಸಿಕೊಂಡು ಪಾಕಿಸ್ತಾನದಲ್ಲಿ ನೆಲೆಸಿ, ಅಲ್ಲಿ ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗುತ್ತಾನೆ. ಈ ಸಿನಿಮಾವನ್ನು ನೋಡಿದ ಪಾಕಿಸ್ತಾನಿ ಪೊಲೀಸರು ಹಾಗೂ ಸ್ಥಳೀಯರು ಕರಾಚಿಯ ಲಿಯಾರಿಯ ಪ್ರತಿ ಬೀದಿಯಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳ ಹುಡುಕಾಟದಲ್ಲಿರುವ ಹಲವು ವಿಡಿಯೋಗಳು ವೈರಲ್ ಆಗಿವೆ. ಅದರಲ್ಲಿ ಪ್ರಮುಖವಾಗಿ…

Read More

Vastu Clock Placement: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಗಡಿಯಾರ ಇಡಬೇಡಿ; ಹೆಚ್ಚಾಗುತ್ತೆ ಸಂಕಷ್ಟ! – Kannada News | Vastu Clock Placement: Attract Prosperity and Positive Energy – Avoid Negative Vibes!

ಗಡಿಯಾರಗಳನ್ನು ಕೇವಲ ಸಮಯ ನೋಡಲು ಮಾತ್ರವಲ್ಲ, ವಾಸ್ತು ಶಾಸ್ತ್ರದಲ್ಲಿ ಅವುಗಳನ್ನು ಧನಾತ್ಮಕ ಮತ್ತು ನಕಾರಾತ್ಮಕ ಶಕ್ತಿಯನ್ನು ನಿಯಂತ್ರಿಸುವ ಪ್ರಮುಖ ಅಂಶವೆಂದು ಪರಿಗಣಿಸಲಾಗುತ್ತದೆ. ವಾಸ್ತು ತಜ್ಞರ ಪ್ರಕಾರ, ಗಡಿಯಾರವು ಮನೆಯ ಒಟ್ಟಾರೆ ಶಕ್ತಿಯೊಂದಿಗೆ ನೇರ ಸಂಪರ್ಕ ಹೊಂದಿದೆ. ಸರಿಯಾದ ದಿಕ್ಕಿನಲ್ಲಿ ಗಡಿಯಾರವನ್ನು ನೇತುಹಾಕುವುದರಿಂದ ಮನೆಯಲ್ಲಿ ಸುಖ, ಶಾಂತಿ, ಮತ್ತು ಸಮೃದ್ಧಿ ನೆಲೆಸುತ್ತದೆ. ಆದರೆ ತಪ್ಪು ದಿಕ್ಕಿನಲ್ಲಿಟ್ಟರೆ ಮಾನಸಿಕ ಒತ್ತಡ ಹಾಗೂ ಆರ್ಥಿಕ ನಷ್ಟ ಎದುರಾಗಬಹುದು. ದಕ್ಷಿಣ ದಿಕ್ಕಿನಲ್ಲಿ ಗಡಿಯಾರ ಇಡುವುದು ಅಶುಭ ಏಕೆ? ವಾಸ್ತು ಶಾಸ್ತ್ರದ ಪ್ರಕಾರ, ಮನೆಯ…

Read More

ಕುಂದಾಪುರದ ಸರ್ಕಾರಿ ಶಾಲೆಗೆ ಬಂದ ಎಐ ರೋಬೋಟ್​​ ಟೀಚರ್​: ಕಾರ್ಯನಿರ್ವಹಣೆ ಹೇಗೆ?

ಉಡುಪಿ, ಏಪ್ರಿಲ್​​ 13: ತಂತ್ರಜ್ಞಾನ ಅಭಿವೃದ್ಧಿ ಹಿನ್ನೆಲೆ ವರ್ಷದಿಂದ ವರ್ಷಕ್ಕೆ ಶಿಕ್ಷಣ ಕ್ಷೇತ್ರದಲ್ಲಿಯೂ ಭಾರಿ ಸುಧಾರಣೆಗಳು ಕಂಡುಬರುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ 111 ವರ್ಷಗಳ ಇತಿಹಾಸ ಹೊಂದಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ಸಮೀಪದ ವಂಡ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನರೇಟಿವ್ ಎಐ ಶಿಕ್ಷಕ ರೋಬೋಟ್ ಪರಿಚಯಿಸಲಾಗಿದೆ. ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ರೋಬೋಟ್​​ ಶಿಕ್ಷಕರಂತಹ ವಿನೂತನ ಪ್ರಯೋಗ ಇದೇ ಮೊದಲಾಗಿದೆ. ಐರಿಸ್ (IRIS) ಎಂಬ ಈ ರೋಬೋಟನ್ನು ನೀತಿ ಆಯೋಗದ ಅಟಲ್ ಟಿಂಕರಿಂಗ್…

Read More

ಡಿವೋರ್ಸ್ ಬಳಿಕ 9 ಕಿ.ಮೀ ದೀಡ ನಮಸ್ಕಾರ ಹಾಕಿ ದೇವರಿಗೆ ಥ್ಯಾಂಕ್ಸ್ ಹೇಳಿದ ಯುವಕ! ವಿಡಿಯೋ ವೈರಲ್‌

ಲಕ್ನೋ, (ಮಾರ್ಚ್ 30): ಸಾಮಾನ್ಯವಾಗಿ ದಾಂಪತ್ಯ ಜೀವನದಲ್ಲಿ ವಿಚ್ಛೇದನ (Divorce) ಸಂಭವಿಸಿದರೆ ಅದು ದುಃಖದ ಸಂಗತಿ ಎಂದು ಪರಿಗಣಿಸಲಾಗುತ್ತದೆ. ಆದ್ರೆ, ಇತ್ತೀಚಿನ ದಿನಗಳಲ್ಲಿ ಕೆಲವರು ‘ಡಿವೋರ್ಸ್ ಪಾರ್ಟಿ’ ನೀಡಿ ಸಂಭ್ರಮಿಸುವುದನ್ನೂ ನಾವು ನೋಡಿದ್ದೇವೆ. ಅದರಂತೆ ಉತ್ತರ ಪ್ರದೇಶದ (Uttara Pradesh) ಬಸ್ತಿ ಜಿಲ್ಲೆಯ 25 ವರ್ಷದ ಯುವಕನೋರ್ವ ತನಗೆ ಪತ್ನಿಯಿಂದ ​ಕೋರ್ಟಿನಲ್ಲಿ ವಿಚ್ಛೇದನ ಸಿಕ್ಕಿದ್ದಕ್ಕೆ ದೇವರಿಗೆ ಧನ್ಯವಾದ ಸಲ್ಲಿಸಲು ಬರೋಬ್ಬರಿ 9 ಕಿಲೋಮೀಟರ್‌ಗಳಷ್ಟು ದೂರ ದೀಡ ನಮಸ್ಕಾರ ಹಾಕುವ ಮೂಲಕ ವಿಶಿಷ್ಟವಾಗಿ ಹರಕೆ ತೀರಿಸಿದ್ದಾನೆ. ಈ ವಿಡಿಯೋ…

Read More

ಐಪಿಎಲ್ ಫೈನಲ್ ಯಾವಾಗ? ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಈ ವೇದಿಕೆಯಲ್ಲಿ ಕಣಕ್ಕಿಳಿಯಲಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು. ಅಂದರೆ ಈ ಬಾರಿಯ ಐಪಿಎಲ್ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ ತಂಡಗಳೇ ಫೈನಲ್​ಗೇರಿದೆ. ಹೀಗಾಗಿ ಉಭಯ ತಂಡಗಳಿಂದ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಬಹುದು. ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ… ಫೈನಲ್ ಪಂದ್ಯ ಯಾವಾಗ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಐಪಿಎಲ್​ ಫೈನಲ್…

Read More

January Festival List 2026: ಜನವರಿ ತಿಂಗಳಲ್ಲಿ ಆಚರಿಸುವ ಹಬ್ಬಗಳು ಯಾವುವು? ಇಲ್ಲಿದೆ ಮಾಹಿತಿ – Kannada News | January Festival Calendar 2026: Important Festival List Of January month

2026ರ ಮೊದಲ ತಿಂಗಳಾದ ಜನವರಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಇಂಗ್ಲೀಷ್‌ ಕ್ಯಾಲೆಂಡರ್‌ ಪ್ರಕಾರ ಜನವರಿ ತಿಂಗಳನ್ನು ಹೊಸ ವರ್ಷದ ಆರಂಭ ಎಂದು ಪರಿಗಣಿಸಲಾಗುತ್ತದೆ. ಎಲ್ಲರೂ  ತಿಂಗಳನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ. ಆದರೆ ಈ ತಿಂಗಳಲ್ಲಿ ಹಲವಾರು ಹಬ್ಬಗಳು (festivals) ಆಚರಣೆಗಳಿವೆ. ಮೊದಲ ತಿಂಗಳಾದ ಜನವರಿಯಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ. ಜನವರಿ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ: ಜನವರಿ 01 : ಮುಕ್ಕೋಟಿ ದ್ವಾದಶಿ ಜನವರಿ 01 : ಪ್ರದೋಷ ಜನವರಿ 03 : ಹುಣ್ಣಿಮೆ…

Read More

ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ! – Kannada News | Land Beat digital surveillance found 90000 Government Lands Encroached Across Karnataka in Just Two Years

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ (Karnataka) ಕಳೆದ ಎರಡು ವರ್ಷಗಳಲ್ಲಿ 90 ಸಾವಿರದಷ್ಟು ಸರ್ಕಾರಿ ಜಾಗಗಳನ್ನು ಉತ್ತುವರಿ ಮಾಡಿಕೊಂಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರಿ ಭೂಮಿಯ ಸಂರಕ್ಷಣೆಗಾಗಿ ತಂತ್ರಜ್ಞಾನ ಆಧಾರಿತ ಪ್ರಯತ್ನವಾಗಿ ಕಂದಾಯ ಇಲಾಖೆಯು ‘ಲ್ಯಾಂಡ್ ಬಿಟ್ ಡಿಜಿಟಲ್ ಸರ್ವೈಲೆನ್ಸ್ (Land Beat digital surveillance)’ ಕಾರ್ಯಕ್ರಮ ಅನುಷ್ಠಾನಗೊಳಿಸಿತ್ತು. ಇದರಡಿ ಕಳೆದ ಎರಡು ವರ್ಷಗಳಲ್ಲಿ 13.9 ಲಕ್ಷಕ್ಕೂ ಹೆಚ್ಚು ಸರ್ಕಾರಿ ಭೂಮಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ, ಒತ್ತುವರಿ ವಿಚಾರ ಬಯಲಾಗಿದೆ. ಲ್ಯಾಂಡ್ ಬಿಟ್ ಡಿಜಿಟಲ್…

Read More