Headlines

ದಾವೋಸ್​​ನಲ್ಲೂ ಕರ್ನಾಟಕ ರಾಜಕಾರಣದ್ದೇ ಚರ್ಚೆ: ಸಿಎಂ ಕುರ್ಚಿ ಫೈಟ್​​ನದ್ದೇ​​ ಸದ್ದು – Kannada News | Karnataka CM Tussle: D.K. Shivakumar Expresses Confidence on Power Sharing at Davos

ದಾವೋಸ್​​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​ ಬೆಂಗಳೂರು, ಜನವರಿ 22: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯದಲ್ಲಿ ಪೈಪೋಟಿ ಮುಂದುವರಿದಿದ್ದು, ವಿಷಯವೀಗ ಹೈಕಮಾಂಡ್​ ಅಂಗಳದಲ್ಲಿದೆ. ಈ ನಡುವೆ ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​, ತಮ್ಮ ನಾಯಕರು ತಮಗೆ ನಿರಾಸೆ ಮಾಡಲಾರರು ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಆ ಮೂಲಕ ದಾವೋಸ್​​ನಲ್ಲಿಯೂ ಕರ್ನಾಟಕದಲ್ಲಿನ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಾದಂತಾಗಿದೆ. ‘ಮಾಧ್ಯಮಗಳಲ್ಲಿ ಚರ್ಚಿಸಬೇಕಾದ ವಿಷಯ ಅಲ್ಲ’ ಹೌದು, ಎನ್​​ಡಿಟಿವಿಗೆ…

Read More

IPL 2026: ರಾಜಸ್ಥಾನದಿಂದ ಹೊರಬಂದ ರಾಜಸ್ಥಾನ್ ರಾಯಲ್ಸ್

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಹೊಸ ಹೋಮ್ ಗ್ರೌಂಡ್​ನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಈ ಹಿಂದೆ ಆಡುತ್ತಿದ್ದ ಜೈಪುರದ ಸವಾಯಿ ಮಾನ್ ​ಸಿಂಗ್ ಸ್ಟೇಡಿಯಂ ಈ ಬಾರಿ ಆರ್​ಆರ್ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ. ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಪದೇ ಪದೇ ಎಚ್ಚರಿಕೆ ನೀಡಿದ್ದರೂ ರಾಜಸ್ಥಾನ ಕ್ರಿಕೆಟ್ ಸಂಘವು ಇನ್ನೂ ಸಹ ಚುನಾವಣೆಯನ್ನು ನಡೆಸಿಲ್ಲ. ಹೀಗಾಗಿ ಜೈಪುರದ ಸವಾಯಿ ಮಾನ್​ ಸಿಂಗ್​ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸದಿರಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್…

Read More

Ketu Transit 2026: ಜನವರಿ 25 ರಂದು ಕೇತು ಸಂಚಾರ; ಈ ಮೂರು ರಾಶಿಗೆ ಅದೃಷ್ಟವೋ ಅದೃಷ್ಟ – Kannada News | Ketu Transit 2026: Astrological Impact on Zodiac Signs Know Your Fortune

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಂಬತ್ತು ಗ್ರಹಗಳಲ್ಲಿ ಕೇತು ಅತ್ಯಂತ ನಿಗೂಢ ಗ್ರಹವೆಂದು ಪರಿಗಣಿಸಲಾಗುತ್ತದೆ. ಕೇತು ಮೋಕ್ಷ, ವೈರಾಗ್ಯ, ಆಂತರಿಕ ಬದಲಾವಣೆಗಳನ್ನು ಸೂಚಿಸುತ್ತದೆ. 12 ರಾಶಿಗಳ ಮೇಲೆ ಕೇತುವಿನ ಸಂಚಾರವು ಗಾಢ ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ಕೇತು ಸುಮಾರು 18 ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. 2026 ರಲ್ಲಿ ಕೇತು ಹೆಚ್ಚಿನ ಸಮಯ ಸಿಂಹ ರಾಶಿಯಲ್ಲಿ ಸಂಚರಿಸುತ್ತದೆ. ಆದರೆ ವರ್ಷದ ಅಂತ್ಯದಲ್ಲಿ, ಡಿಸೆಂಬರ್ 5ರಂದು, ಸಿಂಹ ರಾಶಿಯನ್ನು ಬಿಟ್ಟು ಚಂದ್ರನ ರಾಶಿಯಾದ ಕರ್ಕ ರಾಶಿಗೆ ಪ್ರವೇಶಿಸುತ್ತದೆ. ಇದಕ್ಕೂ ಮುನ್ನ, ಜನವರಿ…

Read More

ಭೋಜಶಾಲಾದಲ್ಲಿ ಶುಕ್ರವಾರ ಹಿಂದೂಗಳು ಪೂಜೆ , ಮುಸ್ಲಿಮರು ನಮಾಜ್ ಮಾಡಲು ಸುಪ್ರೀಂ ಅನುಮತಿ – Kannada News | Supreme Court Clears Way for Saraswati Puja and Friday Prayers at Bhojshala

ಧಾರ್, ಜನವರಿ 22: ಭೋಜಶಾಲಾದಲ್ಲಿ ಶುಕ್ರವಾರ ಹಿಂದೂಗಳು ಪೂಜೆ ಮಾಡಲು, ಮುಸ್ಲಿಮರು ನಮಾಜ್ ಮಾಡಲು ಸುಪ್ರೀಂಕೋರ್ಟ್(Supreme Court)​ ಅನುಮತಿ ನೀಡಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ಐತಿಹಾಸಿಕ ಭೋಜಶಾಲೆಯ ಕುರಿತಾದ ದೀರ್ಘಕಾಲದ ವಿವಾದದ ಹೊಸ ಅರ್ಜಿಯ ಕುರಿತು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಇಂದು ಒಂದು ಮಹತ್ವದ ತೀರ್ಪು ನೀಡಿದೆ. ವಸಂತ ಪಂಚಮಿಯಂದು ಸರಸ್ವತಿ ಪೂಜೆ ಮತ್ತು ಭೋಜಶಾಲೆಯಲ್ಲಿ ನಮಾಜ್ ಮಾಡಲು ಎರಡೂ ಧರ್ಮದವರಿಗೆ ಜಾಗವನ್ನು ಹಂಚಿಕೊಳ್ಳಲು ನ್ಯಾಯಾಲಯ ಅನುಮತಿ ನೀಡಿದೆ. ಮುಸ್ಲಿಂ ಸಮುದಾಯಕ್ಕೆ ಶುಕ್ರವಾರದಂದು ಮಧ್ಯಾಹ್ನ 1…

Read More

ಉರುಸ್ ಮೆರವಣಿಗೆ ವೇಳೆ ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಹಲ್ಲೆ – Kannada News | Bangarpet Uruss: Moral Policing Assault on Hindu Youth; KGF SP Investigates

ಕೋಲಾರ, ಜ.22: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ದರ್ಗಾ ಮೈದಾನದಲ್ಲಿ ನಡೆಯುತ್ತಿರುವ ಉರುಸ್ ಮೆರವಣಿಗೆಯ ವೇಳೆ ನೈತಿಕ ಪೊಲೀಸ್‌ಗಿರಿ ನಡೆದ ಘಟನೆ ವರದಿಯಾಗಿದೆ.ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಎಂಬ ಕಾರಣಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮುಸ್ಲಿಂ ಯುವಕರು ಹಿಂದೂ ಯುವಕರ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ. ಮುಸ್ಲಿಂ ಯುವಕ-ಯುವತಿಯರ ಜೊತೆಗಿದ್ದ ಹಿಂದೂ ಯುವಕರ ಮೇಲೆ ದಾಳಿ ನಡೆದಿದೆ. ಘಟನೆ ಸಂಬಂಧ ಮುಸ್ಲಿಂ ಯುವತಿ ಚಾಂದಿನಿ ನೀಡಿದ ದೂರಿನ ಆಧಾರದ ಮೇಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ರಾಜೀವ್​​ ಗೌಡ ಪರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಪತ್ರ: ಆ್ಯಸಿಡ್​​ ಎರಚುವುದಾಗಿ ಬೆದರಿಕೆ – Kannada News | Acid Attack Threat to Shidlaghatta Municipal Commissioner; Letter Handed Over to Police

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಚಿಕ್ಕಬಳ್ಳಾಪುರ, ಜನವರಿ 22: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬಂಧನ ಇನ್ನೂ ಆಗಿಲ್ಲ. ತಲೆ ಮರೆಸಿಕೊಂಡಿರುವ ಆರೋಪಿಗಾಗಿ ತಂಡಗಳಾಗಿ ಪೊಲೀಸರು ಹುಡುಕಾಟ ನಡೆಸುತ್ತಲೇ ಇದ್ದಾರೆ. ಹೀಗಿದ್ದರೂ ಈ ನಡುವೆ ಪುಂಡಾಟ ಮಾತ್ರ ಮುಂದುವರಿದಿದೆ. ಆ್ಯಸಿಡ್​​ ಎರಚುವುದಾಗಿ ಶಿಡ್ಲಘಟ್ಟ ಪೌರಾಯುಕ್ತೆಗೆ ಮತ್ತೆ ಬೆದರಿಕೆ ಹಾಕಲಾಗಿದ್ದು, ಆರೋಪಿ ರಾಜೀವ್ ಗೌಡ ಪರ ಪತ್ರ ಬರೆದು ಎಚ್ಚರಿಕೆ ನೀಡಿರುವ ಬಗ್ಗೆ ಪೌರಾಯುಕ್ತೆ ಮಾಹಿತಿ ನೀಡಿದ್ದಾರೆ. ಅಲ್ಲದೆ…

Read More

ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು – Kannada News | UP Honor Killing: Interfaith Couple Murdered by Brothers in Moradabad

ಲಕ್ನೋ, ಜನವರಿ 22: ಉತ್ತರ ಪ್ರದೇಶದ ಮೊರಾದಾಬಾದಿನಲ್ಲಿ  ಮರ್ಯಾದಾ ಹತ್ಯೆ(Honor Killing)ಯೊಂದು ನಡೆದಿದೆ. ತಮ್ಮ ತಂಗಿ ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರರು ತಂಗಿಯಂದೂ ನೋಡದೆ ಇಬ್ಬರನ್ನೂ ಹತ್ಯೆ ಮಾಡಿದ್ದಾರೆ. 27 ವರ್ಷದ ಮುಸ್ಲಿಂ ಯುವಕ ಹಾಗೂ 22 ವರ್ಷದ ಹಿಂದೂ ಯುವತಿಯನ್ನು ಕಟ್ಟಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ ಕೆಲವು ತಿಂಗಳುಗಳಿಂದ ಮೊರಾದಾಬಾದ್‌ನಲ್ಲಿ ವಾಸಿಸುತ್ತಿದ್ದರು. ಈ ಸಮಯದಲ್ಲಿ, ಅವರು ಕಾಜಲ್ ಅವರನ್ನು ಭೇಟಿಯಾದರು ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಕಾಜಲ್ ಅವರ…

Read More

ಶಿಡ್ಲಘಟ್ಟ, ಮೈಸೂರು ಆಯ್ತು ಶಿವಮೊಗ್ಗ ಸರದಿ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ – Kannada News | After Sidlaghatta and Mysuru, Shivamogga Next: Congress Worker Abuses Villager, Video Goes Viral

ಶಿವಮೊಗ್ಗ, ಜನವರಿ 22: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ ದಬ್ಬಾಳಿಕೆ ನಡೆಸಿದ ಆರೋಪ ಕೇಳಿಬಂದಿದೆ. ರಸ್ತೆ ಕಾಮಗಾರಿ ವಿಚಾರವಾಗಿ ಗ್ರಾಮಸ್ಥನೊಂದಿಗೆ ವಾಗ್ವಾದಕ್ಕಿಳಿದ ಸದಸ್ಯ ಧರ್ಮಪ್ಪ, ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿದ್ದು, ಘಟನೆ ಗ್ರಾಮದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ನಿವಾಸಿ ರಮೇಶ್​ಗೆ ಧರ್ಮಪ್ಪ ಅಸಭ್ಯ ಹಾಗೂ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್…

Read More

ಪ್ರಧಾನಿಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಗಂಭೀರ್! – Kannada News | Shashi Tharoor Shout Out To Gambhir Amid Criticism For NZ ODI Loss

ಭಾರತದಲ್ಲಿ ಪ್ರಧಾನಿ ಹುದ್ದೆಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್. ಹೀಗೆ ಹೇಳಿರುವುದು ಮತ್ಯಾರೂ ಅಲ್ಲ, ಕಾಂಗ್ರೆಸ್ ಸಂಸದ ಶಶಿ ತರೂರ್. ನಾಗಪುರದಲ್ಲಿ ಗೌತಮ್ ಗಂಭೀರ್ ಅವರನ್ನು ಭೇಟಿಯಾದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಶಶಿ ತರೂರ್ ಟೀಮ್ ಇಂಡಿಯಾ ಕೋಚ್ ಅನ್ನು ಹಾಡಿ ಹೊಗಳಿದ್ದಾರೆ. ನನ್ನ ಹಳೆಯ ಗೆಳೆಯ ಗೌತಮ್ ಗಂಭೀರ್ ಅವರನ್ನು ನಾಗಪುರದಲ್ಲಿ ಭೇಟಿಯಾದೆ. ಅವರೊಂದಿಗಿನ ಒಳ್ಳೆಯ ಮತ್ತು ಮುಕ್ತ ಚರ್ಚೆಯನ್ನು ಆನಂದಿಸಿದೆ. ಪ್ರಧಾನಿ ಹುದ್ದೆಯ ನಂತರ…

Read More

‘ಟಾಕ್ಸಿಕ್’ ಟ್ರೇಲರ್ ಬರೋದು ಯಾವಾಗ? ಕಾಯಬೇಕು ಇನ್ನಷ್ಟು ದಿನ – Kannada News | Yash’s Toxic Trailer Release: Dates and March 19 Movie Premiere Details Revealed

ಯಶ್ (Yash) ನಟನೆಯ‘ಟಾಕ್ಸಿಕ್’ ಸಿನಿಮಾದ ಟೀಸರ್ ರಿಲೀಸ್ ಆಗಿ ಹಲವು ದಿನಗಳು ಕಳೆದರೂ ಅದರ ಬಗ್ಗೆ ಶುರುವಾದ ಚರ್ಚೆ ನಿಂತಿಲ್ಲ. ಅನೇಕರು ಸಿನಿಮಾ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಟೀಸರ್​​ನಲ್ಲಿ ಯಶ್ ಹೆಚ್ಚಿನ ವಿಷಯವನ್ನು ಬಿಟ್ಟುಕೊಟ್ಟಿಲ್ಲ. ಕೆಲ ಬೋಲ್ಡ್ ದೃಶ್ಯಗಳು ಚರ್ಚೆ ಹುಟ್ಟುಹಾಕಿದ್ದವು. ಟ್ರೇಲರ್ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದಾರೆ. ಇದಕ್ಕಾಗಿ ಮತ್ತಷ್ಟು ದಿನ ಕಾಯಬೇಕಾಗಿ ಬರಬಹುದು ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ‘ಟಾಕ್ಸಿಕ್’ ಸಿನಿಮಾ ರಿಲೀಸ್ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈದ್ ಹಾಗೂ…

Read More