ನಾಯಕತ್ವ ಬದಲಾವಣೆ: ಸಿದ್ದರಾಮಯ್ಯಗೆ ಆಫರ್ ಮೇಲೆ ಆಫರ್ ಕೊಟ್ರಾ ರಾಹುಲ್ ಗಾಂಧಿ? – Kannada News | Rahul Gandhi Gives Big Offers To CM Siddaramaiah Over Karnataka Power Tussle, here Is Meeting Inside details
ನವದೆಹಲಿ,(ಮೇ 26): ದೆಹಲಿಯಲ್ಲಿಂದು (New Delhi) ನಡೆದ ಸರಣಿ ಸಭೆಯಲ್ಲಿ ರಾಜ್ಯಸಭಾ ಚುನಾವಣೆ ಮಾತ್ರವಲ್ಲದೇ ಪ್ರಮುಖವಾಗಿ ಕರ್ನಾಟಕ (Karnataka) ನಾಯಕತ್ವ ಬದಲಾವಣೆ ಬಗ್ಗೆಯೂ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಜತೆ ಪ್ರತ್ಯೇಕ ಸಭೆ ನಡೆಸಿದ್ದು, ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಸರಿಸುಮಾರು 45 ನಿಮಿಷಗಳ ಕಾಲ ನಡೆದ ಸುದೀರ್ಘ ಚರ್ಚೆಯಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಇದಕ್ಕೆ ಸಿಎಂ ಸಿದ್ದರಾಮಯ್ಯ ಯಾವುದೇ…