Headlines

Video: ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳ ಜತೆಗೆ ನಿಂತು ಪ್ರಾರ್ಥನೆಯಲ್ಲಿ ಭಾಗಿಯಾದ ಶ್ವಾನ – Kannada News | Sikkim: Dog joins students in prayer at school assembly in Sikkim

ಸಿಕ್ಕಿಂ, ಮೇ 26: ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಇಲ್ಲ. ಮನೆಯಲ್ಲಿ ಸಾಕಿದ ಶ್ವಾನವೇ ಇರಲಿ, ಬೀದಿ ನಾಯಿಯೇ ಇರಲಿ, ಒಮ್ಮೆ ಪ್ರೀತಿ ತೋರಿದರೆ ಅವುಗಳು ಜೀವನ ಪರ್ಯಂತ ನೆನೆಪಿಟ್ಟುಕೊಳ್ಳುತ್ತದೆ. ಹೀಗಿರುವಾಗ ಬೀದಿ ನಾಯಿಯೊಂದು ವಿದ್ಯಾರ್ಥಿಗಳನ್ನೇ ಫ್ರೆಂಡ್ಸ್ ಮಾಡಿಕೊಂಡಿದೆ. ಇದೀಗ ಸ್ಕೂಲ್ ಅಸೆಂಬ್ಲಿಯ ವೇಳೆ ಸಿಕ್ಕಿಂನ (Sikkim) ಶಾಲೆಯೊಂದರಲ್ಲಿನ ಅಪರೂಪದ ದೃಶ್ಯವೊಂದು ಕಂಡು ಬಂದಿದೆ. ಹೌದು, ಮಕ್ಕಳ ಜತೆಗೆ ಸಾಲಿನಲ್ಲಿ ನಿಂತು ಪ್ರಾರ್ಥನೆಯಲ್ಲಿ ಭಾಗಿಯಾಗಿರುವ ದೃಶ್ಯವು ಎಲ್ಲರ ಗಮನ ಸೆಳೆದಿದೆ. ಪ್ರಸನ್ನ ಪಖ್ರಿನ್ (Prasanna…

Read More

RCB vs GT Qualifier-1: ಟಾಸ್ ಗೆದ್ದ ಗುಜರಾತ್; ಉಭಯ ತಂಡಗಳಲ್ಲೂ ಬದಲಾವಣೆ – Kannada News | IPL 2026 Qualifier 1: RCB vs GT Playing XI and Toss Report from Dharamshala

ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ 1, ಐಪಿಎಲ್ 2026 ಫೈನಲ್‌ಗೆ ಅರ್ಹತೆ ಪಡೆಯಲು ನಿರ್ಣಾಯಕ ಪಂದ್ಯವಾಗಿದೆ. ವಿಜೇತ ತಂಡವು ಫೈನಲ್‌ಗೆ ನೇರವಾಗಿ ಅರ್ಹತೆ ಪಡೆದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಬೇಕಾಗುತ್ತದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ದುಕೊಂಡಿದೆ. ಟಾಸ್ ಗೆದ್ದ ಗುಜರಾತ್ ಮೇಲೆ…

Read More

‘ದೇವಿ‌ ಮಹಾತ್ಮೆ’ ಸಿನಿಮಾದ ಆಡಿಯೋ ರೈಟ್ಸ್ ಖರೀದಿಸಿದ ‘ಹೊಂಬಾಳೆ ಮ್ಯೂಸಿಕ್’ – Kannada News | Hombale Films Hombale Music buys Devi Mahatme Kannada Movie Audio rights

ಭಾರತೀಯ ಚಿತ್ರರಂಗದಲ್ಲಿ ‘ಹೊಂಬಾಳೆ’ (Hombale Films) ಸಂಸ್ಥೆಯು ಸಕ್ರಿಯವಾಗಿ ತೊಡಗಿಕೊಂಡಿದೆ. ‘ಕೆಜಿಎಫ್’, ‘ಕಾಂತಾರ’, ‘ಸಲಾರ್’ ರೀತಿಯ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು ಮಾತ್ರವಲ್ಲದೇ ಸಿನಿಮಾಗಳ ವಿತರಣೆಯಲ್ಲೂ ಈ ಸಂಸ್ಥೆ ಆ್ಯಕ್ಟೀವ್ ಆಗಿದೆ. ಈಗ ಮ್ಯೂಸಿಕ್ ಮಾರುಕಟ್ಟೆಗೂ ಕಾಲಿಟ್ಟಿದೆ. ‘ಹೊಂಬಾಳೆ ಮ್ಯೂಸಿಕ್’ (Hombale Music) ಮೂಲಕ ಸಿನಿಮಾಗಳ ಆಡಿಯೋ ಹಕ್ಕುಗಳನ್ನು ಖರೀದಿಸಲು ಆರಂಭಿಸಿದೆ. ಹೊಂಬಾಳೆ ಸಂಸ್ಥೆ ಖರೀದಿಸಿದ ಮೊದಲ ಸಿನಿಮಾ ಆಲ್ಬಂ ‘ದೇವಿ ಮಹಾತ್ಮೆ’ (Devi Mahatme) ಆಗಿದ್ದು, ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಟೈಟಲ್ ಹಾಗೂ…

Read More

ಎಐನಿಂದ ಸದ್ಯದಲ್ಲೇ ಮನುಷ್ಯರಿಗೆ ಕೆಲಸ ಇಲ್ಲವಾಗುತ್ತೆ ಎನ್ನುತ್ತಿದ್ದ ಸ್ಯಾಮ್ ಆಲ್ಟ್​ಮ್ಯಾನ್ ಬಾಯಿಂದ ಈಗ ಬೇರೆಯೇ ಮಾತು – Kannada News | OpenAI CEO Sam Altman: AI Won’t Cause Job Apocalypse; Human Connection Prevails

ಸಿಡ್ನಿ, ಮೇ 26: ಕೃತಕ ಬುದ್ಧಿಮತ್ತೆ (AI) ಜಗತ್ತನ್ನು ಆವರಿಸಿಕೊಳ್ಳುತ್ತಿದ್ದಂತೆ ಲಕ್ಷಾಂತರ ಬಿಳಿ ಕಾಲರ್ (White-collar) ಉದ್ಯೋಗಗಳು ನಾಶವಾಗಬಹುದು ಎಂಬ ಭೀತಿ ಜಗತ್ತಿನಾದ್ಯಂತ ಸೃಷ್ಟಿಯಾಗಿತ್ತು. ಆದರೆ, ಓಪನ್ಎಐನ ಸಿಇಒ ಸ್ಯಾಮ್ ಆಲ್ಟ್‌ಮನ್ (Sam Altman) ಅವರೇ ಈಗ ಸಮಾಧಾನಕರ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಮನುಷ್ಯರ ಹೆಚ್ಚಿನ ಉದ್ಯೋಗಗಳು ಎಐನಿಂದಾಗಿ ಇಲ್ಲವಾಗುತ್ತವೆ ಎಂದು ಕಳೆದ ವರ್ಷ ಹೇಳುತ್ತಿದ್ದ ಸ್ಯಾಮ್ ಆಲ್ಟ್‌ಮನ್ ಇದೀಗ ತಮ್ಮ ಅಭಿಪ್ರಾಯವನ್ನೇ ಬದಲಿಸಿದ್ದಾರೆ. AI ತಂತ್ರಜ್ಞಾನದ ತೀವ್ರ ಬೆಳವಣಿಗೆಯಿಂದಾಗಿ ಜಗತ್ತಿನಲ್ಲಿ ಉದ್ಯೋಗಗಳ ಮಹಾ ಪ್ರಳಯ ಅಥವಾ ಸರ್ವನಾಶ…

Read More

ಬೆಂಗಳೂರಿನಲ್ಲಿ ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ – Kannada News | Namma metro Stopped Over Tree collapsed On Purple Line Over Heavy rain In Bengaluru

ಬೆಂಗಳೂರು, (ಮೇ 26): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಗುಡುಗು ಬಿರುಗಾಳಿಯೊಂದಿಗೆ ಮಳೆಯಾಗುತ್ತಿದ್ದು, ಹಲವೆಡೆ ಭಾರೀ ಅವಾಂತರಗಳು ಸೃಷ್ಟಿಸಿದೆ. ಅದರಲ್ಲೂ ಮುಖ್ಯವಾಗಿ ಮರದ ಕೊಂಬೆ ಬಿದ್ದು ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಇದರಿಂದ ಮೆಟ್ರೋ ಸ್ಟೇಷನ್​​ಗಳು ಪ್ರಯಾಣಿಕರು ತುಂಬಿ ತುಳುಕುತ್ತಿದ್ದು, ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಮನೆಗೆ ಹೋಗಲಾದೇ ಪರದಾಡುತ್ತಿದ್ದಾರೆ. Published On – 7:01 pm, Tue, 26 May 26 Source link

Read More

ಕೆಪಿಎಸ್ ಶಾಲೆಯಿಂದ ಸರ್ಕಾರಿ ಶಾಲೆಗಳು ಕ್ಲೋಸ್ ಆಗುತ್ತಿವೆಯಾ? ಕಳವಳ ವ್ಯಕ್ತಪಡಿಸಿದ ಹೊರಟ್ಟಿ – Kannada News | Are KPS Schools Causing Closure of Government Schools; Basavaraj Horatti Raises Concern

ಸ್ಪೀಕರ್ ಬಸವರಾಜ್ ಹೊರಟ್ಟಿImage Credit source: tv9 kannada ಹುಬ್ಬಳ್ಳಿ, ಮೇ 26: ಪ್ರಾಥಮಿಕ ಶಾಲೆಯಿಂದ ಪಿಯುಸಿವರಗೆ ಒಂದೇ ಸೂರಿನಡಿ, ಗುಣಾತ್ಮಕ ಶಿಕ್ಷಣ ನೀಡಲು ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅನೇಕ ವರ್ಷಗಳ ಹಿಂದೆ ಆರಂಭಿಸಿದೆ. ಈ ಶೈಕ್ಷಣಿಕ ವರ್ಷದಿಂದ ಮತ್ತಷ್ಟು ಕೆಪಿಎಸ್ ಶಾಲೆಗಳನ್ನು (KPS schools) ಆರಂಭಿಸಲು ಮುಂದಾಗಿದೆ. ಆದರೆ ಈ ಶಾಲೆಗಳ ಆರಂಭಕ್ಕೆ ಸುತ್ತಲಿನ ಕನ್ನಡ ಶಾಲೆಗಳನ್ನು ವಿಲೀನ ಮಾಡುವುದು ಮತ್ತು ಅವುಗಳನ್ನು ಬಂದ್ ಮಾಡುವ ಆರೋಪ ಕೇಳಿಬಂದಿವೆ. ಹೀಗಾಗಿ ವಿಧಾನಪರಿಷತ್ ಸಭಾಪತಿ ಬಸವರಾಜ್…

Read More

ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ – Kannada News | Manchu Manoj did haircut to an orphan watch video

ತೆಲುಗಿನ ಜನಪ್ರಿಯ ನಟ ಮಂಚು ಮನೋಜ್ (Manchu Manoj), ತಮ್ಮ ಕುಟುಂಬ ಜಗಳಗಳಿಂದಲೇ ಹೆಚ್ಚು ಸುದ್ದಿಯಲ್ಲಿದ್ದರು. ಆದರೆ ಇದೀಗ ತಮ್ಮ ಸಾಮಾಜಿಕ ಕಾರ್ಯದಿಂದಲೂ ಸುದ್ದಿಗೆ ಬಂದಿದ್ದಾರೆ. ಅನಾಥಾಶ್ರಮವೊಂದರ ಜೊತೆಗೆ ಕೈಜೋಡಿಸಿರುವ ನಟ ಮಂಚು ಮನೋಜ್, ಇದೀಗ ರಸ್ತೆಯಲ್ಲಿ ದಿಕ್ಕು ದೆಸೆ ಇಲ್ಲದೇ ಇದ್ದ ಅನಾಥ ಭಿಕ್ಷುಕನೊಬ್ಬನಿಗೆ ಖುದ್ದು ತಾವೇ ಹೇರ್ ಕಟ್ ಮಾಡಿ ಆರೈಕೆ ಮಾಡಿದ್ದು, ಆತ ಮತ್ತೆ ಸಾಮಾನ್ಯ ಜನರಂತೆ ಕಾಣಲು ಸಹಾಯ ಮಾಡಿದ್ದಾರೆ ಅಲ್ಲದೆ ಆತನ ಆರೈಕೆಗೆ ವ್ಯವಸ್ಥೆಗಳನ್ನು ಸಹ ಮಾಡಿಕೊಟ್ಟಿದ್ದಾರೆ. ಭಿಕ್ಷುಕನ ಹೇರ್…

Read More

ಚಿಕ್ಕಮಗಳೂರಲ್ಲಿ ವರುಣಾರ್ಭಟ: ಮನೆಗಳಿಗೆ ನುಗ್ಗಿದ ಚರಂಡಿ ನೀರು, ಮರ ಬಿದ್ದು ರಸ್ತೆ ಬಂದ್​​ – Kannada News | Chikkamagaluru Rain Fury: Heavy Showers Flood Houses; Tree Fall Block Roads

ಮನೆಗಳಿಗೆ ನುಗ್ಗಿದ ನೀರುImage Credit source: Tv9 Kannada ಚಿಕ್ಕಮಗಳೂರು, ಮೇ 26: ಜಿಲ್ಲೆಯ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಬಿಸಿಲ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಮುಳ್ಳಯ್ಯನಗಿರಿ ಭಾಗದಲ್ಲಿ ಕಳೆದ ಅರ್ಧಗಂಟೆಯಿಂದ ಭಾರಿ ಮಳೆಯಾಗಿದ್ದು, ಹೊನ್ನಮ್ಮನಹಳ್ಳ ಬಳಿ ಗುಡ್ಡ ಪ್ರದೇಶದಿಂದ ಭಾರಿ ಪ್ರಮಾಣದ ನೀರು ಹರಿದುಬಂದಿದೆ. ಚಂದ್ರದ್ರೋಣ ಪರ್ವತದ ಸಾಲಿನ ಹೊನ್ನಮ್ಮನಹಳ್ಳ, ಮುಳ್ಳಯ್ಯನಗಿರಿ, ಬಾಬಾ ಬುಡನ್ ಗಿರಿ ಭಾಗದಲ್ಲಿ ಗುಡುಗು-ಮಿಂಚು ಮತ್ತು ಗಾಳಿ ಸಹಿತ ಭಾರಿ ಮಳೆಯಾಗಿದೆ. ಮುಖ್ಯಾಂಶಗಳು ಚಿಕ್ಕಮಗಳೂರು ಜಿಲ್ಲೆಯ ಹಲವು…

Read More

ನಾಯಕತ್ವ ಬದಲಾವಣೆ ಗೊಂದಲ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್ – Kannada News | Karnataka Power Tussle: Only Discussed Karnataka Rajya Sabha Polls Says KC Venugopal

ನವದೆಹಲಿ, (ಮೇ 26): ಕರ್ನಾಟಕ ಕಾಂಗ್ರೆಸ್  (karnataka Congress) ನಾಯಕರ ಹೈಕಮಾಂಡ್ ಸಭೆಯ ಬೆನ್ನಲ್ಲೇ ಎದ್ದಿದ್ದ ಹಲವು ರಾಜಕೀಯ ಚರ್ಚೆಗಳು ಹಾಗೂ ವದಂತಿಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (KC Venugopal) ತೆರೆ ಎಳೆದಿದ್ದಾರೆ. ಇಂದು (ಮೇ 26) ದೆಹಲಿಯಲ್ಲಿ ನಡೆದ ಸರಣಿ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ವೇಣುಗೋಪಾಲ್‌ ಹೇಳಿದ್ದೇನು? ನಾವು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

Read More

ಗಿಡಮೂಲಿಕೆಗಳ ರಾಣಿ ತುಳಸಿಯನ್ನು ಮನೆಯಲ್ಲಿ ನೆಡುವುದು ಏಕೆ ಮುಖ್ಯ ನೋಡಿ – Kannada News | For these reasons, a Tulsi plant should be planted in every home

ಹಿಂದೂ ಧರ್ಮದಲ್ಲಿ, ತುಳಸಿ (Tulsi) ಸಸ್ಯವು ಕೇವಲ ಒಂದು ಸಸ್ಯವಲ್ಲ, ಧಾರ್ಮಿಕ ನಂಬಿಕೆಯ ಸಂಕೇತವಾಗಿದೆ. ಮನೆಯ ಅಂಗಳದಲ್ಲಿ ತುಳಸಿಯನ್ನು ನೆಡುವುದು, ಅದಕ್ಕೆ ನೀರು ಅರ್ಪಿಸುವುದು ಮತ್ತು ಬೆಳಿಗ್ಗೆ ಮತ್ತು ಸಂಜೆ ದೀಪವನ್ನು ಬೆಳಗಿಸುವುದು ತುಂಬಾನೇ ಒಳ್ಳೆಯದು ಎಂದು ಹೇಳಲಾಗುತ್ತದೆ. ತುಳಸಿಯ ಮಹತ್ವವು ಧಾರ್ಮಿಕ ನಂಬಿಕೆಗಳಿಗೆ ಸೀಮಿತವಾಗಿಲ್ಲ, ಇದು ಹಲವಾರು ಪ್ರಯೋಜನಗಳನ್ನೂ ಹೊಂದಿದೆ.  ಹೌದು ಗಿಡ ಮೂಲಿಕೆಗಳ ರಾಣಿ ತುಳಸಿಯನ್ನು ಮನೆಯಲ್ಲಿ ನೆಡುವುದರಿಂದ ಸಾಕಷ್ಟು ಪ್ರಯೋಜನಗಳು ಲಭಿಸುತ್ತವೆಯಂತೆ. ಅಷ್ಟಕ್ಕೂ ತುಳಸಿ ಗಿಡದ ಪ್ರಯೋಜನಗಳೇನು, ಈ ಗಿಡವನ್ನು ಮನೆ ಸುತ್ತಲೂ…

Read More