Headlines

ಮಾರ್ಚ್​ನಲ್ಲಿ ನಿವ್ವಳ ಜಿಎಸ್​ಟಿ 1.78 ಲಕ್ಷ ಕೋಟಿ ರೂ; ಇಡೀ ವರ್ಷ 19.34 ಲಕ್ಷ ಕೋಟಿ ರೂ ಸಂಗ್ರಹ

ನವದೆಹಲಿ, ಏಪ್ರಿಲ್ 1: ಭಾರತದಲ್ಲಿ ಮಾರ್ಚ್ ತಿಂಗಳಲ್ಲಿ ನಿವ್ವಳ ಜಿಎಸ್​ಟಿ ಸಂಗ್ರಹ (GST collections) 1.78 ಲಕ್ಷ ಕೋಟಿ ರೂ ದಾಖಲಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಜಿಎಸ್​ಟಿ ಸಂಗ್ರಹ ಶೇ. 8.2ರಷ್ಟು ಹೆಚ್ಚಿದೆ. ರೀಫಂಡ್ ಮಾಡಿರುವುದನ್ನೂ ಒಳಗೊಂಡರೆ ಒಟ್ಟೂ ಜಿಎಸ್​ಟಿ ಸಂಗ್ರಹ ಮಾರ್ಚ್​ನಲ್ಲಿ 2 ಲಕ್ಷ ಕೋಟಿ ರೂ ದಾಟಿದೆ. ಇದರಲ್ಲೂ ಕೂಡ ಹಿಂದಿನ ವರ್ಷದಕ್ಕಿಂತ ಶೇ. 8.8ರಷ್ಟು ಹೆಚ್ಚಿದೆ. ರೀಫಂಡ್ ಪ್ರಮಾಣ ಮಾರ್ಚ್​ನಲ್ಲಿ ಶೇ. 13.8ರಷ್ಟು ಹೆಚ್ಚಿದೆ. ಸರ್ಕಾರ ಬಿಡುಗಡೆ…

Read More

Chanakya Niti: ತಂದೆಯ ಈ ತಪ್ಪುಗಳು ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರ ಪ್ರಕಾರ, ಮಗಳು (daughter) ಕುಟುಂಬದ ಹೆಮ್ಮೆಯಷ್ಟೇ ಅಲ್ಲ, ಸಮಾಜದ ಶಕ್ತಿಯೂ ಹೌದು. ಆದ್ದರಿಂದ, ಅವಳನ್ನು ಸರಿಯಾಗಿ ಬೆಳೆಸುವುದು ಬಹಳ ಮುಖ್ಯ. ಸರಿಯಾದ ಮೌಲ್ಯಗಳು, ಆತ್ಮವಿಶ್ವಾಸ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಧೈರ್ಯವನ್ನು ಅವಳಲ್ಲಿ ತುಂಬುವುದು ಪೋಷಕರ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಬೇಕಾದರೇ ಈ ಒಂದಷ್ಟು ತಪ್ಪುಗಳನ್ನು ಮಾಡಬಾರದು ಎಂದು ಹೇಳಿದ್ದಾರೆ. ಅದೇ ತಂದೆ ತನ್ನ ಮುದ್ದು ಮಗಳ ವಿಚಾರದಲ್ಲಿ ಮಾಡುವಂತಹ ಈ ಕೆಲವೊಂದಿಷ್ಟು ತಪ್ಪುಗಳ ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎಂದು ಆಚಾರ್ಯ ಚಾಣಕ್ಯರು…

Read More

ಮನೆಯಲ್ಲಿದ್ದ ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ಮನೆಮಂದಿ ಶಾಕ್; ವಿಡಿಯೋ ನೋಡಿ

ಚಾಮರಾಜನಗರ, ಮಾರ್ಚ್ 27: ಉಪಯೋಗಿಸದೇ ಇದ್ದ ಟಿವಿಯೊಳಗೆ ಭಾರೀ ಹಾವು ಅಡಗಿದ್ದ ಘಟನೆ ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ದೊಡ್ಡಮಾದಪ್ಪ ಎಂಬವರ ಮನೆಯಲ್ಲಿ ನಡೆದಿದೆ. ಈ ದೃಶ್ಯ ಕಂಡು ಮನೆಮಂದಿ ಬೆಚ್ಚಿಬಿದ್ದಿದ್ದು, ಬಳಿಕ ಉರಗ ತಜ್ಞರ ಸಹಾಯದಿಂದ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಡಲಾಗಿದೆ. ಹಳೆಯ ಟಿವಿಯೊಳಗೆ ಸುಮಾರು 8 ಅಡಿ ಉದ್ದದ ಕೇರೆಹಾವು ಸೇರಿಕೊಂಡಿತ್ತು. ಟಿವಿಯೊಳಗೆ ಹಾವು ಇರುವುದನ್ನು ಗಮನಿಸಿದ ಮನೆಮಂದಿ ಭಯಗೊಂಡು ತಕ್ಷಣವೇ ಉರಗ ತಜ್ಞರಾದ ಸ್ನೇಕ್ ಚಾಂಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ…

Read More

ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ಧೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಅದ್ದೂರಿ ಫಿನಾಲೆ ನಡೆದಿದೆ. ಈ ಶೋನ ಫಿನಾಲೆಯಲ್ಲಿ ಪೂಜಾ ಮತ್ತು ಅನೂಪ್, ಸಿದ್ಧೇಗೌಡ  (ಧನಂಜಯ್) ಮತ್ತು ದೀಶಲ್, ಮೋಹಿತ್ ಮತ್ತು ಅನನ್ಯ, ಹರ್ಷ ಮತ್ತು ನಂದು, ಶಿಕ್ಷಿತ್ ತಾಪಾ ಮತ್ತು ಸಂಜನಾ ಇದ್ದರು. ಈ ರೇಸ್​​ನಲ್ಲಿ ಧನಂಜಯ ಹಾಗೂ ದೀಶಲ್ ಅವರು ಗೆದ್ದು ಬೀಗಿದ್ದಾರೆ. ಹರ್ಷ ಹಾಗೂ ನಂದು ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. ಇವರಿಗೆ 8 ಲಕ್ಷ ರೂಪಾಯಿ ಸಿಕ್ಕರೆ, ವಿನ್ನರ್ ಜೋಡಿಗೆ 15 ಲಕ್ಷ ರೂಪಾಯಿ ಸಿಕ್ಕಿದೆ. ಇನ್ನಷ್ಟು…

Read More

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ನಡೆಸಿದ್ದ ಸುಮನ್ ಪನ್ನೇಕರ್‌ ಸೇರಿ 153 ಪೊಲೀಸರು ಆಯ್ಕೆ

ಬೆಂಗಳೂರು, ಮಾ.28: ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಮತ್ತು ದಕ್ಷತೆ ಮೆರೆದ ಒಟ್ಟು 153 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2025ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿ ಪದಕ’ (Chief Minister’s Medal) ಪ್ರಕಟವಾಗಿದೆ. ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಈ ಪದಕಗಳನ್ನು ಪ್ರದಾನ ಮಾಡಲಾಗುವುದು. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ (SIT) ತಂಡದಲ್ಲಿದ್ದ ಐಪಿಎಸ್ ಅಧಿಕಾರಿ, ಬಳ್ಳಾರಿ ಎಸ್​ಪಿ ಡಾ. ಸುಮನ್ ಡಿ. ಪನ್ನೇಕರ್…

Read More

Shani Retrograde 2026: ಶನಿಯ ಹಿಮ್ಮುಖ ಚಲನೆ ಆರಂಭ! ಈ 4 ರಾಶಿಗೆ ಕಾದಿದೆ ಸಂಕಷ್ಟದ ಕಾಲ – Kannada News | Shani Retrograde 2026: 4 Zodiac Signs Face Major Challenges From July 27

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜ ಎನಿಸಿಕೊಂಡಿರುವ ಶನಿ ದೇವನು ‘ಕರ್ಮಫಲದಾತ’. ನಾವು ಮಾಡುವ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಶನಿಯು ಜುಲೈ 27 ರಿಂದ ಮೀನ ರಾಶಿಯಲ್ಲಿ ತನ್ನ ಪಥವನ್ನು ಬದಲಿಸಿ, ಹಿಮ್ಮುಖವಾಗಿ (Retrograde) ಚಲಿಸಲಿದ್ದಾನೆ. ಸುಮಾರು 138 ದಿನಗಳ ಕಾಲ ನಡೆಯುವ ಶನಿಯ ಈ ವಕ್ರ ಚಲನೆಯು ಎಲ್ಲಾ 12 ರಾಶಿಗಳ ಮೇಲೆ ಪ್ರಭಾವ ಬೀರಲಿದ್ದರೂ, ಮುಖ್ಯವಾಗಿ ನಾಲ್ಕು ರಾಶಿಗಳ ಜನರು ಜೀವನದಲ್ಲಿ ಅಗ್ನಿಪರೀಕ್ಷೆ ಎದುರಿಸಬೇಕಾಗಬಹುದು ಎಂದು ಜ್ಯೋತಿಷಿಗಳು ಎಚ್ಚರಿಸಿದ್ದಾರೆ. ಆ ಸಂಕಷ್ಟಕ್ಕೊಳಗಾಗುವ ರಾಶಿಗಳು…

Read More

ಶಿಕ್ಷಣ ಸಚಿವರಿಲ್ಲದೆ ಇಲಾಖೆಯ ಚಟುವಟಿಕೆಗಳಿಗೆ ಅಡ್ಡಿ: ಸರ್ಕಾರಿ ಶಾಲೆಯ 30 ಸಾವಿರ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ – Kannada News | Karnataka Academic Year Begins in Chaos: Delayed Cabinet Expansion Leaves Education Department Ministerless for Two Weeks

ಸಾಂದರ್ಭಿಕ ಚಿತ್ರImage Credit source: Karnataka Education Department ಬೆಂಗಳೂರು, ಜೂನ್ 16: ರಾಜ್ಯದಲ್ಲಿ 2026ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ವಾರಗಳು ಕಳೆದಿದ್ದರೂ ಇಲಾಖೆಗೆ ಶಿಕ್ಷಣ ಸಚಿವರೇ (Education Minister) ಇಲ್ಲದಿರುವುದು ಪೋಷಕರು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಸಚಿವರ ಅನುಪಸ್ಥಿತಿಯಿಂದಾಗಿ ಹೊಸ ಶಿಕ್ಷಣ ನೀತಿಗಳ ಅನುಷ್ಠಾನ, ಶಿಕ್ಷಕರ ನೇಮಕಾತಿ ಮತ್ತು ಶಾಲಾ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಮುಖ ನೀತಿ ನಿರ್ಧಾರಗಳನ್ನು ಕೈಗೊಳ್ಳಲು ಅಧಿಕಾರಿಗಳು ತಡಕಾಡುತ್ತಿದ್ದಾರೆ. ಇದರ ನೇರ ಪರಿಣಾಮವಾಗಿ…

Read More

ಹೇರ್ ಟ್ರಾನ್ಸ್‌ಪ್ಲಾಂಟ್ ಹೆಸರಲ್ಲಿ ಮೋಸ! ವಿಗ್ ಹಾಕಿ ಪಂಗನಾಮ ಹಾಕಿದ್ದ ಸ್ಟುಡಿಯೋಗೆ ಗ್ರಾಹಕ ಕೋರ್ಟ್​ ದಂಡ

ಬೆಂಗಳೂರು, ಮಾರ್ಚ್​ 27: ಹೇರ್ ಟ್ರಾನ್ಸ್‌ಪ್ಲಾಂಟ್​ಗೆಂದು (Hair Transplant) ಬಂದ ವ್ಯಕ್ತಿಗೆ ವಿಗ್ ಹಾಕಿ ಕಳಿಸಿದ್ದ ಸ್ಟೂಡಿಯೋ ವಿರುದ್ಧ ಗ್ರಾಹಕ ಆಯೋಗದಲ್ಲಿ ದೂರು ಸಲ್ಲಿಸಲಾಗಿದ್ದು, ಸಂಸ್ಥೆಗೆ ಕೋರ್ಟ್​ ಬಿಸಿ ಮುಟ್ಟಿಸಿದೆ. ವಿಚಾರಣೆ ವೇಳೆ ಸಂಸ್ಥೆ ಹಾಜರಾಗದಿದ್ದರಿಂದ ಅತೃಪ್ತ ಗ್ರಾಹಕನ ಆರೋಪಗಳಿಗೆ ಸಮ್ಮತಿಸಿದಂತಾಗಿದ್ದು, ಆತ ಪಾವತಿಸಿದ ಹಣದೊಂದಿಗೆ ಬಡ್ಡಿಯನ್ನೂ ಸೇರಿಸಿ ಹಿಂದಿರುಗಿಸುವಂತೆ ಆದೇಶಿಸಿದೆ. ಹೇರ್ ಟ್ರಾನ್ಸ್‌ಪ್ಲಾಂಟ್ ಬದಲು ವಿಗ್ ಬೆಂಗಳೂರಿನ ನಿವಾಸಿಯಾದ 54 ವರ್ಷದ ವ್ಯಕ್ತಿಯೊಬ್ಬರು ಹೇರ್ ಟ್ರಾನ್ಸ್‌ಪ್ಲಾಂಟ್​ಗೆಂದು 2024ರ ಆಗಸ್ಟ್ 10ರಂದು ಲವೆಲ್ ರೋಡ್‌ನಲ್ಲಿರುವ ಮ್ಯಾಕ್ಸ್ ಹೇರ್…

Read More

ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಐಟಿ ದಾಳಿ: 60 ಕೋಟಿ ರೂ. ವಂಚನೆ ಕೇಸ್ – Kannada News | After Bastian pub now IT Raid on Shilpa Shetty Mumbai home in Rs 60 Cr fraud case

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರ ಕುಟುಂಬದ ಮೇಲೆ ಹಲವಾರು ಕೇಸ್​​ಗಳು ಇವೆ. ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಈಗಾಗಲೇ ಅನೇಕ ಪ್ರಕರಣಗಳಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಈಗ ಶಿಲ್ಪಾ ಶೆಟ್ಟಿ ಅವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಅವರ ಮುಂಬೈ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗುರುವಾರ (ಡಿಸೆಂಬರ್ 18) ಈ ಘಟನೆ ನಡೆದಿದೆ. ಅದಕ್ಕೂ ಒಂದು ದಿನ ಮುನ್ನ, ಅಂದರೆ ಡಿ.17ರಂದು ಬೆಂಗಳೂರಿನಲ್ಲಿ ಕೂಡ ಶಿಲ್ಪಾ ಶೆಟ್ಟಿ ಅವರಿಗೆ…

Read More

Video: ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ – Kannada News | Dog Runs Off With Bag Allegedly Containing Cash in Bijnor

ಬಿಜ್ನೋರ್, ಮೇ 25: ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಸಾರ್ವಜನಿಕರನ್ನು ಕಂಗಾಲು ಮಾಡುವಂತಹ ವಿಲಕ್ಷಣ ಮತ್ತು ನಂಬಲಾರದ ಘಟನೆಯೊಂದು ನಡೆದಿದೆ. ಇಲ್ಲಿನ ಬೀದಿನಾಯಿಯೊಂದು ಸಾರ್ವಜನಿಕರ ಕಣ್ಣೆದುರೇ ಬರೋಬ್ಬರಿ 1 ಲಕ್ಷ ರೂಪಾಯಿ ನಗದು ಹಣವಿದ್ದ ಬ್ಯಾಗ್‌ ಅನ್ನು ಹೊತ್ತೊಯ್ದಿದೆ. ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಹಾವಳಿ ಮತ್ತು ಅವುಗಳ ಕಡಿತದಿಂದ ಮನುಷ್ಯರು ಹೇಗೋ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಿದ್ದಾರೆ. ಆದರೆ, ಇದೀಗ ನಾಯಿಗಳನ್ನು ಮುಂದಿಟ್ಟುಕೊಂಡು ಹಗಲು ದರೋಡೆ ಮಾಡುವ ಕೆಲವು ವಿಕೃತ ಮನಸ್ಸಿನ ಗ್ಯಾಂಗ್‌ಗಳು ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ಈ ಖದೀಮರು…

Read More