Headlines

RCB vs GT: ಬೌಂಡರಿಗಳಿಂದಲೇ 60 ರನ್..! ಪವರ್​ಪ್ಲೇನಲ್ಲಿ ಅಬ್ಬರಿಸಿದ ಆರ್​ಸಿಬಿ – Kannada News | RCB Dominates GT Powerplay: 76/1 in IPL 2026 Qualifier 1 at Dharamshala

ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ಪ್ಲೇನಲ್ಲಿ ಒಂದು ವಿಕೆಟ್ ಕಳೆದುಕೊಂಡು 76 ರನ್ ಕಲೆಹಾಕಿದೆ. ಈ 76 ರನ್​ಗಳಲ್ಲಿ ಆರ್​ಸಿಬಿ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ 60…

Read More

ಒಳನುಸುಳುವಿಕೆ, ಜನಸಂಖ್ಯೆ ಬದಲಾವಣೆ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ; ಅಮಿತ್ ಶಾ ಘೋಷಣೆ – Kannada News | Amit Shah announced high level committee to examine demographic change in India

ನವದೆಹಲಿ, ಮೇ 26: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ದೇಶದ ಜನಸಂಖ್ಯೆಯಲ್ಲಿ ಆಗುತ್ತಿರುವ ಆತಂಕಕಾರಿ ಬದಲಾವಣೆಗಳು ಮತ್ತು ಒಳನುಸುಳುವಿಕೆ (Infiltration) ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಈ ಸಮಸ್ಯೆಯನ್ನು ಎದುರಿಸಲು ವಿಶೇಷ ಸಮಿತಿಯೊಂದನ್ನು ರಚಿಸಿರುವುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಸಭೆಯೊಂದರಲ್ಲಿ ಮಾತನಾಡಿದ ಅಮಿತ್ ಶಾ, ಭಾರತದ ಗಡಿಭಾಗದ ಮೂಲಕ ನಡೆಯುತ್ತಿರುವ ಅಕ್ರಮ ಒಳನುಸುಳುವಿಕೆ ದೇಶದ ಆಂತರಿಕ ಭದ್ರತೆಗೆ ಮತ್ತು ಸಾಮಾಜಿಕ ಸಮತೋಲನಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು…

Read More

ನಾಯಕತ್ವ ಬದಲಾವಣೆ: ಸಿದ್ದರಾಮಯ್ಯಗೆ ಆಫರ್ ಮೇಲೆ ಆಫರ್ ಕೊಟ್ರಾ ರಾಹುಲ್ ಗಾಂಧಿ? – Kannada News | Rahul Gandhi Gives Big Offers To CM Siddaramaiah Over Karnataka Power Tussle, here Is Meeting Inside details

ನವದೆಹಲಿ,(ಮೇ 26): ದೆಹಲಿಯಲ್ಲಿಂದು (New Delhi) ನಡೆದ ಸರಣಿ ಸಭೆಯಲ್ಲಿ ರಾಜ್ಯಸಭಾ ಚುನಾವಣೆ ಮಾತ್ರವಲ್ಲದೇ ಪ್ರಮುಖವಾಗಿ ಕರ್ನಾಟಕ (Karnataka) ನಾಯಕತ್ವ ಬದಲಾವಣೆ ಬಗ್ಗೆಯೂ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಜತೆ ಪ್ರತ್ಯೇಕ ಸಭೆ ನಡೆಸಿದ್ದು, ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಸರಿಸುಮಾರು 45 ನಿಮಿಷಗಳ ಕಾಲ ನಡೆದ ಸುದೀರ್ಘ ಚರ್ಚೆಯಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಇದಕ್ಕೆ ಸಿಎಂ ಸಿದ್ದರಾಮಯ್ಯ ಯಾವುದೇ…

Read More

‘ಸನ್‌ ಉದಯ’ ಟಿವಿಯಲ್ಲಿ ಅಮೂಲ್ಯ ಗೌಡ ಹೊಸ ಧಾರಾವಾಹಿ ‘ಮಹಾಲಕ್ಷ್ಮೀ ಮದುವೆ’ – Kannada News | Amulya Gowda new Kannada Serial Mahalakshmi Maduve on Sun Udaya Tv Story Line Star Cast

‘ಸನ್ ಉದಯ’ (Sun Udaya) ವಾಹಿನಿಯಲ್ಲಿ ಹಲವು ಧಾರಾವಾಹಿಗಳು ಜನಮನ ಗೆದ್ದಿವೆ. ʻಮೂಗುತಿ ಮಲ್ಲಿ’ ರೀತಿಯ ಜನಪ್ರಿಯ ಧಾರಾವಾಹಿಯನ್ನು ಕನ್ನಡಿಗರಿಗೆ ನೀಡಿದ ಈ ವಾಹಿನಿಯು ಈಗ ಮಧ್ಯಮ ವರ್ಗದ ಮನೆ ಮನೆಯ ಕಥೆಯೊಂದನ್ನು ಇಟ್ಟುಕೊಂಡು ಹೊಸ ಧಾರಾವಾಹಿಯನ್ನು ಪರಿಚಯಿಸುತ್ತಿದೆ. ʻಮಹಾಲಕ್ಷ್ಮೀ ಮದುವೆʼ (Mahalakshmi Maduve) ಎಂಬುದು ಈ ಹೊಸ ಸೀರಿಯಲ್ ಹೆಸರು. ಈ ಧಾರಾವಾಹಿಯು ಜೂನ್‌ 1ರಿಂದ ಪ್ರಸಾರ ಆರಂಭಿಸಿಲಿದೆ. ಈ ಸೀರಿಯಲ್ (Kannada Serial) ಕಥೆಯ ಎಳೆ ಏನು ಎಂಬುದನ್ನು ತಿಳಿಸಲಾಗಿದೆ. ಈ ಧಾರಾವಾಹಿಯ ಕಥಾನಾಯಕ…

Read More

‘ಜನ ನಾಯಗನ್’ ಬಿಡುಗಡೆಗೆ ದಿನಾಂಕ ನಿಗದಿ: ಸಮಂತಾಗೆ ಶುರು ಆತಂಕ – Kannada News | Thalapathy Vijay starrer Jana Nayagan movie may release on June 19

ತಮಿಳುನಾಡಿನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡಿನ ಸಿಎಂ. ವಿಜಯ್ ಅವರು ರಾಜಕೀಯ ಪ್ರವೇಶದ ಬಳಿಕ ಚಿತ್ರರಂಗದಿಂದ ನಿವೃತ್ತಿ ಘೋಷಿಸಿದ್ದಾರೆ. ಆದರೆ ಅವರು ನಟಿಸಿದ ಕೊನೆಯ ಸಿನಿಮಾ ‘ಜನ ನಾಯಗನ್’ ಇನ್ನೂ ಬಿಡುಗಡೆ ಆಗಿಲ್ಲ. ‘ಜನ ನಾಯಗನ್’ ನನ್ನ ಕೊನೆಯ ಸಿನಿಮಾ ಎಂದು ವಿಜಯ್ ಹೇಳಿದ್ದರು. ಈ ಸಿನಿಮಾ ಇದೇ ವರ್ಷ ಜನವರಿಯಲ್ಲಿ ಬಿಡುಗಡೆ ಆಗಬೇಕಿತ್ತು ಆದರೆ ರಾಜಕೀಯ ಒತ್ತಡಗಳ ಕಾರಣ ಇನ್ನೂ ಬಿಡುಗಡೆ ಆಗಿಲ್ಲ. ಇದೀಗ ವಿಜಯ್ ಸಿಎಂ ಆದ ಬಳಿಕ…

Read More

ಆರ್ಥಿಕ ಬಿಕ್ಕಟ್ಟನ್ನು ಅವಕಾಶವಾಗಿ ಪರಿವರ್ತಿಸಿಕೊಳ್ಳಬೇಕು; ದಿಟ್ಟ ಸುಧಾರಣೆ ಕ್ರಮ ಕೈಗೊಳ್ಳಬೇಕು: ನಿಲೇಶ್ ಶಾ – Kannada News | Nilesh Shah calls for bold economic reforms seizing global crisis as opportunity for growth

ನಿಲೇಶ್ ಶಾ ಅವರ ಫೈಲ್ ಚಿತ್ರImage Credit source: TV9 Network ನವದೆಹಲಿ, ಮೇ 26: ಜಾಗತಿಕ ಮಟ್ಟದಲ್ಲಿ ಆರ್ಥಿಕ ಅನಿಶ್ಚಿತತೆ ಹಾಗೂ ಸವಾಲುಗಳು ಎದುರಾಗಿರುವ ಈ ಸಮಯದಲ್ಲಿ, ಭಾರತವು ಈ ಬಿಕ್ಕಟ್ಟನ್ನು ಕೇವಲ ಒಂದು ಸಮಸ್ಯೆಯಾಗಿ ನೋಡಬಾರದು. ಬದಲಿಗೆ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸಲು ಪ್ರಮುಖ ಮತ್ತು ದಿಟ್ಟ ಸುಧಾರಣೆಗಳನ್ನು (Bold Reforms) ಜಾರಿಗೆ ತರಲು ಇದೊಂದು ಅತ್ಯುತ್ತಮ ಅವಕಾಶ ಎಂದು ಖ್ಯಾತ ಆರ್ಥಿಕ ತಜ್ಞ ನಿಲೇಶ್ ಶಾ (Nilesh Shah) ಅಭಿಪ್ರಾಯಪಟ್ಟಿದ್ದಾರೆ. ಸಿಎನ್​ಬಿಸಿ ಆವಾಜ್…

Read More

ಮಕ್ಕಳನ್ನು ಸ್ಮಾರ್ಟ್‌ಫೋನ್‌ನಿಂದ ದೂರವಿಡಲು ಈ ಸಿಂಪಲ್‌ ಟ್ರಿಕ್ಸ್‌ಗಳನ್ನು ಪ್ರಯತ್ನಿಸಿ – Kannada News | Try these simple tricks to keep children away from smartphones

ಈ ಡಿಜಿಟಲ್‌ ಯುಗದಲ್ಲಿ ದೊಡ್ಡವರಿಗಿಂತ ಮಕ್ಕಳೇ (children) ಹೆಚ್ಚು  ಮೊಬೈಲ್‌ ಫೋನ್‌ ವ್ಯಸನಿಗಳಾಗಿದ್ದಾರೆ. ಹೌದು ಈಗಿನ ಮಕ್ಕಳಂತೂ ಹೊರಗೆ ಹೋಗಿ ಆಟ ಆಡುವುದಕ್ಕಿಂತ ಹೆಚ್ಚು ಮೊಬೈಲ್‌ನಲ್ಲಿಯೇ ಸಮಯ ಕಳೆಯುತ್ತಿದ್ದಾರೆ. ಈ ಒಂದು ಅಭ್ಯಾಸ ಮಕ್ಕಳ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಮಕ್ಕಳನ್ನು ಸ್ಮಾರ್ಟ್‌ಫೋನ್‌ನಿಂದ ದೂರವಿಡುವುದು ಬಹಳ ಮುಖ್ಯ. ಆದರೆ ಅನೇಕ ಪೋಷಕರಿಗೆ ತಮ್ಮ ಮಕ್ಕಳನ್ನು ಮೊಬೈಲ್‌ ಚಟಕ್ಕೆ ಒಳಗಾಗದಂತೆ ನೋಡಿಕೊಳ್ಳುವುದು ಹೇಗೆ ಎಂಬುದೇ ಗೊತ್ತಿಲ್ಲ. ಈ ಕೆಲವೊಂದು ಟ್ರಿಕ್ಸ್‌ಗಳನ್ನು ಪಾಲಿಸುವ ಮೂಲಕ ಸುಲಭವಾಗಿ ಮಕ್ಕಳನ್ನು ಸ್ಮಾರ್ಟ್‌…

Read More

Video: ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳ ಜತೆಗೆ ನಿಂತು ಪ್ರಾರ್ಥನೆಯಲ್ಲಿ ಭಾಗಿಯಾದ ಶ್ವಾನ – Kannada News | Sikkim: Dog joins students in prayer at school assembly in Sikkim

ಸಿಕ್ಕಿಂ, ಮೇ 26: ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಇಲ್ಲ. ಮನೆಯಲ್ಲಿ ಸಾಕಿದ ಶ್ವಾನವೇ ಇರಲಿ, ಬೀದಿ ನಾಯಿಯೇ ಇರಲಿ, ಒಮ್ಮೆ ಪ್ರೀತಿ ತೋರಿದರೆ ಅವುಗಳು ಜೀವನ ಪರ್ಯಂತ ನೆನೆಪಿಟ್ಟುಕೊಳ್ಳುತ್ತದೆ. ಹೀಗಿರುವಾಗ ಬೀದಿ ನಾಯಿಯೊಂದು ವಿದ್ಯಾರ್ಥಿಗಳನ್ನೇ ಫ್ರೆಂಡ್ಸ್ ಮಾಡಿಕೊಂಡಿದೆ. ಇದೀಗ ಸ್ಕೂಲ್ ಅಸೆಂಬ್ಲಿಯ ವೇಳೆ ಸಿಕ್ಕಿಂನ (Sikkim) ಶಾಲೆಯೊಂದರಲ್ಲಿನ ಅಪರೂಪದ ದೃಶ್ಯವೊಂದು ಕಂಡು ಬಂದಿದೆ. ಹೌದು, ಮಕ್ಕಳ ಜತೆಗೆ ಸಾಲಿನಲ್ಲಿ ನಿಂತು ಪ್ರಾರ್ಥನೆಯಲ್ಲಿ ಭಾಗಿಯಾಗಿರುವ ದೃಶ್ಯವು ಎಲ್ಲರ ಗಮನ ಸೆಳೆದಿದೆ. ಪ್ರಸನ್ನ ಪಖ್ರಿನ್ (Prasanna…

Read More

RCB vs GT Qualifier-1: ಟಾಸ್ ಗೆದ್ದ ಗುಜರಾತ್; ಉಭಯ ತಂಡಗಳಲ್ಲೂ ಬದಲಾವಣೆ – Kannada News | IPL 2026 Qualifier 1: RCB vs GT Playing XI and Toss Report from Dharamshala

ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ 1, ಐಪಿಎಲ್ 2026 ಫೈನಲ್‌ಗೆ ಅರ್ಹತೆ ಪಡೆಯಲು ನಿರ್ಣಾಯಕ ಪಂದ್ಯವಾಗಿದೆ. ವಿಜೇತ ತಂಡವು ಫೈನಲ್‌ಗೆ ನೇರವಾಗಿ ಅರ್ಹತೆ ಪಡೆದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಬೇಕಾಗುತ್ತದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ದುಕೊಂಡಿದೆ. ಟಾಸ್ ಗೆದ್ದ ಗುಜರಾತ್ ಮೇಲೆ…

Read More

‘ದೇವಿ‌ ಮಹಾತ್ಮೆ’ ಸಿನಿಮಾದ ಆಡಿಯೋ ರೈಟ್ಸ್ ಖರೀದಿಸಿದ ‘ಹೊಂಬಾಳೆ ಮ್ಯೂಸಿಕ್’ – Kannada News | Hombale Films Hombale Music buys Devi Mahatme Kannada Movie Audio rights

ಭಾರತೀಯ ಚಿತ್ರರಂಗದಲ್ಲಿ ‘ಹೊಂಬಾಳೆ’ (Hombale Films) ಸಂಸ್ಥೆಯು ಸಕ್ರಿಯವಾಗಿ ತೊಡಗಿಕೊಂಡಿದೆ. ‘ಕೆಜಿಎಫ್’, ‘ಕಾಂತಾರ’, ‘ಸಲಾರ್’ ರೀತಿಯ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು ಮಾತ್ರವಲ್ಲದೇ ಸಿನಿಮಾಗಳ ವಿತರಣೆಯಲ್ಲೂ ಈ ಸಂಸ್ಥೆ ಆ್ಯಕ್ಟೀವ್ ಆಗಿದೆ. ಈಗ ಮ್ಯೂಸಿಕ್ ಮಾರುಕಟ್ಟೆಗೂ ಕಾಲಿಟ್ಟಿದೆ. ‘ಹೊಂಬಾಳೆ ಮ್ಯೂಸಿಕ್’ (Hombale Music) ಮೂಲಕ ಸಿನಿಮಾಗಳ ಆಡಿಯೋ ಹಕ್ಕುಗಳನ್ನು ಖರೀದಿಸಲು ಆರಂಭಿಸಿದೆ. ಹೊಂಬಾಳೆ ಸಂಸ್ಥೆ ಖರೀದಿಸಿದ ಮೊದಲ ಸಿನಿಮಾ ಆಲ್ಬಂ ‘ದೇವಿ ಮಹಾತ್ಮೆ’ (Devi Mahatme) ಆಗಿದ್ದು, ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಟೈಟಲ್ ಹಾಗೂ…

Read More