Karnataka Cabinet Expansion: ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ – Kannada News | Zameer Ahmed Khan Summoned to Delhi Amidst Karnataka Cabinet Expansion Buzz

ಬೆಂಗಳೂರು, ಜುಲೈ 29: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದ್ದು, ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳಿಂದ ತೀವ್ರ ಲಾಬಿ ನಡೆಯುತ್ತಿದೆ. ಈ ನಡುವೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ತುರ್ತು ಬುಲಾವ್ ಬಂದಿದೆ. ರಣದೀಪ್ ಸುರ್ಜೇವಾಲ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದು, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯನವರ ಹಿಂದಿನ ಅವಧಿಯಲ್ಲಿ ವಸತಿ ಖಾತೆ ಸಚಿವರಾಗಿದ್ದ ಜಮೀರ್, ಈ ಬಾರಿಯೂ ಸಚಿವ ಸ್ಥಾನದ ಪ್ರಬಲ…

Read More

500 ರೂ. ಬೆಟ್ಟಿಂಗ್ ಕೇಸ್: ಗೃಹ ಸಚಿವ ಪರಮೇಶ್ವರ್​​​ಗೆ ಬಿಗ್ ರಿಲೀಫ್! – Kannada News | Karnataka High Court Stays On 500 Betting Case Against Home Minister G Parameshwar

ಬೆಂಗಳೂರು, (ಏಪ್ರಿಲ್ 23): ಗೃಹ ಸಚಿವ ಪರಮೇಶ್ವರ್ (G Parameshwar)  ವಿರುದ್ಧದ 500 ರೂಪಾಯಿ ಬೆಟ್ಟಿಂಗ್ ಪ್ರಕರಣಕ್ಕೆ (Rs 500 Betting Case) ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮಾಷೆಗಾಗಿ ಮಾತನಾಡಿದರೂ ಕೇಸ್ ಹಾಕಬಹುದೇ? ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ. ಅಲ್ಲದೇ ಪ್ರಕರಣಕ್ಕೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದ ಗೃಹ ಸಚಿವ ಪರಮೇಶ್ವರ್…

Read More

ವೆಲ್​ಕಮ್ ಟು ರೋಮ್, ಮೈ ಫ್ರೆಂಡ್, ರೋಮ್​ಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿ, ಸೆಲ್ಫಿ ಹಂಚಿಕೊಂಡ ಜಾರ್ಜಿಯಾ ಮೆಲೋನಿ – Kannada News | Giorgia Meloni Welcomes Narendra Modi During Visit to Rome

ರೋಮ್, ಮೇ 20: ಭಾರತ ಮತ್ತು ಇಟಲಿ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳಲ್ಲಿ ಹೊಸ ಇತಿಹಾಸ ಬರೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಜಾಗತಿಕ ಪ್ರವಾಸದ ಕೊನೆಯ ಹಾಗೂ ಅಂತ್ಯಂತ ಮಹತ್ವದ ಹಂತ ಇಟಲಿಯಲ್ಲಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಇಟಲಿಯ ರಾಜಧಾನಿ ರೋಮ್‌ಗೆ ಆಗಮಿಸುವ ಮೂಲಕ ತಮ್ಮ ಐದು ರಾಷ್ಟ್ರಗಳ ಸುದೀರ್ಘ ಯುರೋಪಿಯನ್ ಪ್ರವಾಸದ ಕೊನೆಯ ಮತ್ತು ಅತ್ಯಂತ ಪ್ರಮುಖ ಘಟ್ಟವನ್ನು ತಲುಪಿದ್ದಾರೆ. ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ…

Read More

US-Iran War: ಬಹ್ರೇನ್, ಕುವೈತ್‌ನಲ್ಲಿ ಅಮೆರಿಕ ಮಿಲಿಟರಿ ನೆಲೆಗಳ ಮೇಲೆ ಇರಾನ್ ರಾಕೆಟ್ ದಾಳಿ, ಡ್ರೋನ್ ಧ್ವಂಸ – Kannada News | US Iran War: Iran Rockets US Bases in Bahrain and Kuwait, Global Oil Crisis Looms

ಟೆಹ್ರಾನ್, ಜುಲೈ 08:  ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಅತ್ಯಂತ ಅಪಾಯಕಾರಿ ಹಂತಕ್ಕೆ ತಲುಪಿದೆ. ಇರಾನ್‌(Iran)ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬುಧವಾರ ಮುಂಜಾನೆ ಬಹ್ರೇನ್ ಮತ್ತು ಕುವೈತ್‌ನಲ್ಲಿರುವ ಅಮೆರಿಕದ ಪ್ರಮುಖ ಮಿಲಿಟರಿ ನೆಲೆಗಳ ಮೇಲೆ 85 ಕ್ಕೂ ಹೆಚ್ಚು ಕ್ಷಿಪಣಿ  ಮತ್ತು ಡ್ರೋನ್‌ಗಳ ಮೂಲಕ ದಾಳಿ ನಡೆಸಿರುವುದಾಗಿ ಘೋಷಿಸಿದೆ. ಇದೇ ವೇಳೆ ಕಾರ್ಯಾಚರಣೆಗೆ ಅಡ್ಡಿಪಡಿಸಲು ಬಂದ ಅಮೆರಿಕದ ಅತ್ಯಾಧುನಿಕ MQ-9 ರೀಪರ್ ಡ್ರೋನ್ ಅನ್ನು ಹೊಡೆದುರುಳಿಸಿರುವುದಾಗಿಯೂ ಇರಾನ್ ಹೇಳಿಕೊಂಡಿದೆ. ಅಮೆರಿಕವು ಇರಾನ್‌ನ…

Read More

ಚಿಕ್ಕಮಗಳೂರು BJP-ಹಿಂದೂ ಕಾರ್ಯಕರ್ತರು, ನಾಲ್ವರು ಮುಸ್ಲಿಮರು ಸೇರಿ 15 ಜನರಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು (ಮಾರ್ಚ್.18): ಜಿಲ್ಲೆಯಲ್ಲಿ ಬಿಜೆಪಿ (BJP) ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು, ಮುಸ್ಲಿಂ ಘಟನೆಯ ಸದಸ್ಯರು ಸೇರಿ ಒಟ್ಟು 15 ಜನರಿಗೆ ಗಡಿಪಾರು ನೋಟಿಸ್ (externment Notice) ನೀಡಲಾಗಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ , ಬಜರಂಗದಳ ಹಾಸನ ವಿಭಾಗದ ಸಹ ಸಂಯೋಜಕ ಶ್ಯಾಮ್ ವಿ ಗೌಡ‌, ಮುಸ್ಲಿಂ ಸಂಘಟನೆಯ ನಾಲ್ವರು ಸೇರಿದಂತೆ 15 ಜನರಿಗೆ ಪೊಲೀಸ್ ‌ಕಾಯ್ದೆ1963 ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತದಿಂದ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದ್ದು, ಈ…

Read More

ಶಿಡ್ಲಘಟ್ಟ, ಮೈಸೂರು ಆಯ್ತು ಶಿವಮೊಗ್ಗ ಸರದಿ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ – Kannada News | After Sidlaghatta and Mysuru, Shivamogga Next: Congress Worker Abuses Villager, Video Goes Viral

ಶಿವಮೊಗ್ಗ, ಜನವರಿ 22: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ ದಬ್ಬಾಳಿಕೆ ನಡೆಸಿದ ಆರೋಪ ಕೇಳಿಬಂದಿದೆ. ರಸ್ತೆ ಕಾಮಗಾರಿ ವಿಚಾರವಾಗಿ ಗ್ರಾಮಸ್ಥನೊಂದಿಗೆ ವಾಗ್ವಾದಕ್ಕಿಳಿದ ಸದಸ್ಯ ಧರ್ಮಪ್ಪ, ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿದ್ದು, ಘಟನೆ ಗ್ರಾಮದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ನಿವಾಸಿ ರಮೇಶ್​ಗೆ ಧರ್ಮಪ್ಪ ಅಸಭ್ಯ ಹಾಗೂ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್…

Read More

Sepsis: ನಾಯಿ ನಿಮ್ಮನ್ನು ನೆಕ್ಕುವುದರಿಂದ ಅಂಗಾಂಗಗಳನ್ನೇ ನೀವು ಕಳೆದುಕೊಳ್ಳಬಹುದು, ಪ್ರಾಣವೂ ಹೋಗಬಹುದು ಎಚ್ಚರ! – Kannada News | Dog Lick Danger: Sepsis Risk, Organ Failure and Limb Loss Protect Your Health

ಸಾಮಾನ್ಯವಾಗಿ ಸಾಕು ನಾಯಿ(Dog)ಗಳನ್ನು ಮನೆ ಮಾಲೀಕರು ಮನೆಯ ಒಂದು ಸದಸ್ಯನಂತೆ ಕಾಣುತ್ತಾರೆ. ಮನೆಯ ಒಳಗೇ ನಾಯಿಯನ್ನು ಬಿಟ್ಟುಕೊಳ್ಳುತ್ತಾರೆ. ತಮ್ಮ ಜತೆ ಬೆಡ್​ರೂಮಿನಲ್ಲೇ ಮಲಗಿಸಿಕೊಳ್ಳುತ್ತಾರೆ. ಹಾಗೆಯೇ ಆ ನಾಯಿಗಳು ಕೂಡ ಮನೆ ಸದಸ್ಯರ ಕೈಕಾಲು, ಮುಖಗಳನ್ನು ನೆಕ್ಕುತ್ತಾ ತಮ್ಮ ಪ್ರೀತಿಯನ್ನು ಸಾಬೀತುಪಡಿಸುತ್ತವೆ. ಆದರೆ ಆ ಪ್ರೀತಿ ಜನರ ಜೀವಕ್ಕೆ ಕುತ್ತು ತರಬಹುದು ಎಂಬುದು ಯಾರಿಗಾದರೂ ತಿಳಿದಿದೆಯೇ?. ನಾಯಿ ನಿಮ್ಮ ನೆಕ್ಕುವುದರಿಂದ ಅಂಗಾಂಗಗಳನ್ನೇ ನೀವು ಕಳೆದುಕೊಳ್ಳಬಹುದು, ಅಂಗಾಂಗ ವೈಫಲ್ಯ ಉಂಟಾಗಬಹುದು, ಟಿಶ್ಯೂ ಡ್ಯಾಮೇಜ್ ಆಗಬಹುದು, ನಿಮ್ಮ ಜೀವಕ್ಕೇ ಇದು ಕುತ್ತು…

Read More

ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರುವುದಕ್ಕೂ ಕಾರಣವಿದೆ! ಇದಕ್ಕೆ ಬ್ರೇಕ್ ಹಾಕುವ ಸೂಪರ್ ಟಿಪ್ಸ್ ಇಲ್ಲಿದೆ – Kannada News | Kitchen Tips: Stop Crying While Cutting Onions With These Simple Methods

ಕಣ್ಣೀರು ಬರದಂತೆ ಈರುಳ್ಳಿ ಕತ್ತರಿಸುವ ಸುಲಭ ಟ್ರಿಕ್ಸ್Image Credit source: Getty Images ಯಾವಾಗಲೂ ಅಡುಗೆ ಮನೆಯಲ್ಲಿ ಲಭ್ಯವಿರುವ ತರಕಾರಿಗಳಲ್ಲಿ ಈರುಳ್ಳಿಯೂ ಒಂದು. ಇದೊಂದಿದ್ದರೆ ನೀವು ನಾನಾ ರೀತಿಯ ಅಡುಗೆಗಳನ್ನು ಮಾಡಿ ತಿನ್ನಬಹುದು. ಆದರೆ ಈರುಳ್ಳಿ ಕತ್ತರಿಸಲು ಶುರು ಮಾಡಿದ ಕೆಲವೇ ಕ್ಷಣಗಳಲ್ಲಿ ಕಣ್ಣು ಉರಿ, ನೀರು ಬರುತ್ತದೆ. ಬಹುತೇಕ ಎಲ್ಲರಿಗೂ ಇದು ಸಾಮಾನ್ಯ ಅನುಭವ. ಆದರೆ ಆರೋಗ್ಯ ತಜ್ಞರು ಇದನ್ನು ದೇಹದ ಸಹಜ ರಕ್ಷಣಾ ಪ್ರತಿಕ್ರಿಯೆ ಎಂದು ಹೇಳುತ್ತಾರೆ. ಹಾಗಾಗಿ ಇದನ್ನು ಸೇವನೆ ಮಾಡುವುದನ್ನು ಕಡಿಮೆ…

Read More

ಪ್ರತಿಯೊಬ್ಬ ಭಾರತೀಯ ನೋಡಬೇಕಾದ ಸಿನಿಮಾ: ‘ಧುರಂಧರ್ 2’ ಬಗ್ಗೆ ರಜನಿಕಾಂತ್ ಮೆಚ್ಚುಗೆ

ಸ್ಟಾರ್ ಕಲಾವಿದ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸಿದೆ. ಕೇವಲ ಪ್ರೇಕ್ಷಕರು ಮಾತ್ರವಲ್ಲದೆ, ಭಾರತೀಯ ಚಿತ್ರರಂಗದ ದಿಗ್ಗಜ ನಟ, ಸೂಪರ್‌ ಸ್ಟಾರ್ ರಜನಿಕಾಂತ್ (Rajinikanth) ಅವರು ಈ ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಆದಿತ್ಯ ಧರ್ ಬಾಕ್ಸ್ ಆಫೀಸ್ ಕಾ ಬಾಪ್’ ಎಂದು ಅವರು ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ‘ಧುರಂಧರ್ 2’ (Dhurandhar 2) ಬಗ್ಗೆ ಪೋಸ್ಟ್ ಮಾಡಿದ್ದಾರೆ. ಸಿನಿಮಾ…

Read More

Cylinder Price Hike: 1700 ರೂ. ಬೆಲೆಯ ಸಿಲಿಂಡರ್ 5000 ರೂ.ಗೆ ಮಾರಾಟ!

ಬೆಂಗಳೂರು, ಮಾರ್ಚ್​ 14: ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದೆ. ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜಧಾನಿಯ ಹೋಟೆಲ್‌ಗಳಿಗೂ ತಟ್ಟಿದೆ. ಸಿಲಿಂಡರ್‌ಗಳ ಕೊರತೆಯಿಂದ ಕಾಳ ಸಂತೆಯಲ್ಲಿ 1,700 ರೂ. ಬೆಲೆಯ ಕಮರ್ಷಿಯಲ್ ಸಿಲಿಂಡರ್‌ಗಳು 5,000 ದಿಂದ 5,500 ರೂ.ಗೆ ಮಾರಾಟವಾಗುತ್ತಿವೆ. ಡಿಸ್ಟ್ರಿಬ್ಯೂಟರ್‌ಗಳು ಮತ್ತು ಕೆಲ ಏಜೆನ್ಸಿಗಳು ಈ ಪರಿಸ್ಥಿತಿಯ ಲಾಭ ಪಡೆದು ಹೋಟೆಲ್ ಮಾಲೀಕರನ್ನು ಸುಲಿಗೆ ಮಾಡುತ್ತಿವೆ ಎನ್ನಲಾಗುತ್ತಿದೆ. ಈ ಸಂಕಷ್ಟದಿಂದ ಹೋಟೆಲ್ ಮಾಲೀಕರು ತಮ್ಮ ಸಿಬ್ಬಂದಿಯನ್ನು ಉಳಿಸಿಕೊಳ್ಳಲು ಮತ್ತು ಗ್ರಾಹಕರಿಗೆ…

Read More