Headlines

ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು: 24 ಗಂಟೆಯಲ್ಲಿ ಆರೋಪಿಯ ಬಂಧನ – Kannada News | Bengaluru Murder Case: 21 Year Old Arrested Within 24 Hours for Killing Woman to Rob Gold Jewellery

ಬೆಂಗಳೂರು, ಜುಲೈ 23: ಬೆಂಗಳೂರಿನ (Bengaluru) ಕೆಂಗೇರಿ ಸಮೀಪದ ರಾಮೋಹಳ್ಳಿಯ ತಿಮ್ಮಪ್ಪ ಕೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ, ಶವ ಪತ್ತೆಯಾದ 24 ಗಂಟೆಯೊಳಗೆ 21 ವರ್ಷದ ಯುವಕನನ್ನು ಬಂಧಿಸಲಾಗಿದ್ದು, ಚಿನ್ನಾಭರಣ ದೋಚುವ ಉದ್ದೇಶದಿಂದ ಮಹಿಳೆಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಚಿನ್ನಾಭರಣಕ್ಕಾಗಿ ಚಲ್ಲಘಟ್ಟ ಜಯಮ್ಮ ಹತ್ಯೆ ಶಂಕೆ ಪೊಲೀಸರ ಮಾಹಿತಿ ಪ್ರಕಾರ, ಮೃತರನ್ನು ಕೆಂಗೇರಿ ಸಮೀಪದ ಚಲ್ಲಘಟ್ಟ ನಿವಾಸಿ 61 ವರ್ಷದ ಜಯಮ್ಮ ಎಂದು ಗುರುತಿಸಲಾಗಿದೆ. ಅವರು ನಾಪತ್ತೆಯಾಗಿದ್ದ…

Read More

ಬೆಳ್ತಂಗಡಿ: ಗಡಾಯಿಕಲ್ಲು ಚಾರಣ ಪ್ರಿಯರಿಗೆ ನಿರಾಸೆ; ಜು. 8 ರಿಂದ ಟ್ರೆಕ್ಕಿಂಗ್ ತಾತ್ಕಾಲಿಕ ನಿಷೇಧಿಸಿ ಅರಣ್ಯ ಇಲಾಖೆ ಆದೇಶ – Kannada News | Dakshina Kannada Rains: Gadaikallu Trekking Prohibited for Safety; Landslide Warning

ಬೆಳ್ತಂಗಡಿ, ಜು.7: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ‘ಗಡಾಯಿಕಲ್ಲು’ (Gadaikallu) ಚಾರಣಕ್ಕೆ ಜುಲೈ 8 ರಿಂದ ಜಾರಿಗೆ ಬರುವಂತೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ನಿರಂತರ ಮಳೆಯಿಂದಾಗಿ ಗಡಾಯಿಕಲ್ಲು ಬೆಟ್ಟದ ಕಲ್ಲುಗಳು ಮತ್ತು ಹಾದಿ ವಿಪರೀತ ಜಾರುತ್ತಿರುವುದರಿಂದ ಚಾರಣ ಮಾಡುವುದು ಅತ್ಯಂತ ಅಪಾಯಕಾರಿಯಾಗಿದೆ. ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಸಾರ್ವಜನಿಕರ ಹಾಗೂ ಚಾರಣಿಗರ ಪ್ರವೇಶಕ್ಕೆ ಕಡ್ಡಾಯ ನಿಬಂಧನೆ ವಿಧಿಸಿ ಅಧಿಕೃತ ಪ್ರಕಟಣೆ…

Read More

ಸ್ಟಾರ್​ ನಾಯಕಿಯನ್ನು ತಬ್ಬಿ ಮುತ್ತಿಟ್ಟ ಅಭಿಮಾನಿ; ವಿಡಿಯೋ ವೈರಲ್

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅಭಿಮಾನಿಗಳು ಹೇಗೆ ನಡೆದುಕೊಳ್ಳುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಕೆಲವರು ಸೆಲ್ಫಿ ತೆಗೆದುಕೊಳ್ಳುತ್ತಾರೆ, ಇನ್ನೂ ಕೆಲವರು ತಬ್ಬಿ ಮುತ್ತು ಕೊಡಲು ಬರುತ್ತಾರೆ. ಈಗ ನಟಿಯೊಬ್ಬರಿಗೆ ಹಾಗೆಯೇ ಆಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುವುದನ್ನು ನೀವು ಕಾಣಬಹುದು. ಮಲಯಾಳಂನ ಪಾಲಕ್ಕಾಡ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಮಲಯಾಳಂನ ಸ್ಟಾರ್ ನಾಯಕಿ ಮಂಜು ವಾರಿಯರ್ ಅವರಿಗೆ ಮಹಿಳಾ ಅಭಿಮಾನಿಯೊಬ್ಬರು ಬಲವಂತವಾಗಿ ಮುತ್ತಿಟ್ಟರು. ಇದು ನಡೆದಾಗ ನಾಯಕಿ ಮತ್ತು ಅಲ್ಲಿದ್ದ…

Read More

ಸತ್ತವರ ಹೆಸರಿನಲ್ಲಿ ಕೋಟ್ಯಂತರ ರೂ. ಅಕ್ರಮ! ತಾಲೂಕು ಪಂಚಾಯಿತಿಯ ಸಿಬ್ಬಂದಿ ಅಮಾನತು

ತುಮಕೂರು, ಏಪ್ರಿಲ್ 11: ನಿವೃತ್ತಿ ಹಾಗೂ ಮರಣ ಹೊಂದಿದ ಸರ್ಕಾರಿ ನೌಕರರ ಹೆಸರನ್ನು ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ ಪ್ರಕರಣ ತುಮಕೂರು (Tumkur) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ಅವರನ್ನು ಅಮಾನತು ಮಾಡಲಾಗಿದೆ. ಆಡಿಟ್ ವೇಳೆ ಸತ್ಯ ಬಯಲು ಪಂಚಾಯಿತಿ ವ್ಯಾಪ್ತಿಯ ನಿವೃತ್ತಿ ಮತ್ತು ಮರಣ ಹೊಂದಿದ ನೌಕರರ ಗಳಿಕೆ ರಜೆ ನಗದೀಕರಣ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನ ಮೊದಲಿಗೆ ಮೂಡಿತ್ತು. ಬಳಿಕ…

Read More

Traditional Guidelines: ವಿದ್ಯಾರ್ಥಿಗಳು ತಾಂಬೂಲ ಯಾಕೆ ತಿನ್ನಬಾರದು? ಕಾರಣ ಇಲ್ಲಿ ತಿಳಿಯಿರಿ

ಯಾವುದೇ ಶುಭ ಕಾರ್ಯ ಅಥವಾ ಸಂತೋಷದ ಕಾರ್ಯಕ್ರಮಗಳಲ್ಲಿ ಉತ್ತಮ ಭೋಜನದ ನಂತರ ತಾಂಬೂಲವನ್ನು ಸೇವಿಸುವುದು ಭಾರತೀಯ ಸಂಪ್ರದಾಯದಲ್ಲಿ ಮಹತ್ವ ಪಡೆದಿದೆ. ವೈಜ್ಞಾನಿಕವಾಗಿ ತಾಂಬೂಲ ಸೇವನೆಯು ಆರೋಗ್ಯ ವೃದ್ಧಿಗೆ, ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಪಚನ ಕ್ರಿಯೆಯನ್ನು ಪೂರ್ಣಗೊಳಿಸಲು ಸಹಕಾರಿಯಾಗಿದೆ. ಅಧ್ಯಾತ್ಮಿಕವಾಗಿ ಮತ್ತು ಸಾಮಾಜಿಕವಾಗಿ ನೋಡಿದಾಗ, ತಾಂಬೂಲವು ಮಹಾಲಕ್ಷ್ಮಿಯ ಸಂಕೇತ, ಐಶ್ವರ್ಯ, ಸಮೃದ್ಧಿ ಮತ್ತು ಸಂತೋಷದ ಪ್ರತೀಕವಾಗಿದೆ. ವಿವಾಹ, ಗೃಹ ಪ್ರವೇಶ, ಉಪನಯನ, ಗೃಹಾರಂಭದಂತಹ ಯಾವುದೇ ಶುಭ ಸಂದರ್ಭಗಳಲ್ಲಿ ಸಂತೋಷದಿಂದ ಊಟ ಮಾಡಿದ ನಂತರ ತಾಂಬೂಲವನ್ನು ಸ್ವೀಕರಿಸಲಾಗುತ್ತದೆ. ಆದರೆ, ಎಲ್ಲರಿಗೂ…

Read More

ಶ್ರುತಿ ಹಾಸನ್ ಸಿಗರೇಟ್ ಹೊಡೆಯುತ್ತಿರುವ ಫೋಟೋ ವೈರಲ್ – Kannada News | Shruti Haasan’s Viral Smoking Look in ‘Aakasamlo Oka Tara Sparks Buzz: Film Role Revealed

ಸರಣಿ ಬ್ಲಾಕ್‌ಬಸ್ಟರ್‌ಗಳ ಮೂಲಕ ಗಮನ ಸೆಳೆದ ಶ್ರುತಿ ಹಾಸನ್ (Shruthi Haasan) ಈಗ ಸುದ್ದಿಯಲ್ಲಿದ್ದಾರೆ. ಅವರು ಕಮಲ್ ಹಾಸನ್ ಮಗಳು. ಆದರೂ ಚಿತ್ರರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿದರು. ಈಗ ಅವರು ಧಮ್ ಹೊಡೆಯುತ್ತಿರುವ ಫೋಟೋ ವೈರಲ್ ಆಗಿದೆ. ಹಾಗಂತ ಅವರು ಪಬ್ಲಿಕ್​​ನಲ್ಲಿ ಧಮ್ ಹೊಡೆದು ಸಿಕ್ಕಿ ಬಿದ್ದಿದ್ದಲ್ಲ. ಅವರು ಈ ರೀತಿ ಸಿಗರೇಟ್ ಸೇದಿದ್ದು ಸಿನಿಮಾಗಾಗಿ. ಆ ಬಗ್ಗೆ ಇಲ್ಲಿದೆ ಮಾಹಿತಿ. ದುಲ್ಕರ್ ಸಲ್ಮಾನ್ ಈಗ ‘ಆಕಾಶಮ್ಲೋ ಒಕ್ತ ತಾರಾ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪವನ್…

Read More

ಸಿದ್ದರಾಮಯ್ಯ ನಿವೃತ್ತಿಯಾದರೆ ನಮಗೆ ಕಷ್ಟ: ಆತಂಕ ವ್ಯಕ್ತಪಡಿಸಿದ ಡಿಕೆಶಿ ಆಪ್ತ ಶಾಸಕ! – Kannada News | Siddaramaiah Retirement Loss To Congress Party Says MLA HC Balakrishna

ಬೆಂಗಳೂರು, (ಜುಲೈ 27): ಮಾಜಿ ಸಿಎಂ ಸಿದ್ದರಾಮಯ್ಯನವರು (Siddaramaiah) ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಡ್ಯದ (Mandya) ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಮುಂದಿನ ಅಂದರೆ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯನವರ ಈ ನಿರ್ಧಾರದಿಂದ ಅವರ ಅಭಿಮಾನಿಗಳು ಹಾಗೂ ಆಪ್ತ ನಾಯಕರು ಆತಂಕಗೊಂಡಿದ್ದು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರು ಈ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಆಪ್ತ ಶಾಸಕ ಹೆಚ್​​​ಸಿ ಬಾಲಕೃಷ್ಣ (HC Balakrishna)…

Read More

ಹನಿಯೂರು ಚಂದ್ರೇಗೌಡ ಒಬ್ಬರಿಗೆ ನಟ, ಇನ್ನೊಬ್ಬರಿಗೆ ಪ್ರೊಫೆಸರ್: ತನಿಖೆ ವೇಳೆ ಸ್ಫೋಟಕ ಸತ್ಯ ಬಯಲು – Kannada News | RR Nagar Police Uncover Chandregowda’s physical Exploitation Ring, 20+ Women Victims

ಬೆಂಗಳೂರು, ಮೇ.3: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿ ಹನಿಯೂರು ಚಂದ್ರೇಗೌಡನ ಅಸಲಿ ಮುಖ ಈಗ ಬಯಲಾಗಿದೆ. ಆರ್.ಆರ್.ನಗರ ಪೊಲೀಸರ ತನಿಖೆಯ ವೇಳೆ ಈತನ ಕಾಮದಾಟದ ಸ್ಫೋಟಕ ಸತ್ಯಗಳು ಹೊರಬಂದಿವೆ. ಈ ಹಿಂದೆ ನಾನು ಬೆಂಗಳೂರಿನಲ್ಲಿ ರಾಮನಗರ ಮಕ್ಕಳ ಆಯೋಗದ ಸದಸ್ಯ ಎಂದು ಹೇಳಿಕೊಂಡು ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತನಾಗಿದ್ದ, ಇದೀಗ ತನಿಖೆಯ ವೇಳೆ ಹಲವು ಸ್ಫೋಟಕ ಸತ್ಯ ಬೆಳಕಿಗೆ ಬಂದಿದೆ. ಆರೋಪಿ ಚಂದ್ರೇಗೌಡ ಒಂದೊಂದು ಮಹಿಳೆಗೆ ಒಂದೊಂದು ರೀತಿ…

Read More

IND vs NZ: ಟಿ20 ಸರಣಿ ಮೊದಲ 3 ಪಂದ್ಯಗಳಿಂದ ತಿಲಕ್ ವರ್ಮಾ ಔಟ್; ಉಳಿದೆರಡು ಪಂದ್ಯಗಳಿಗೂ ಅನುಮಾನ! – Kannada News | India vs New Zealand T20: Tilak Varma Injury Update and World Cup Impact

ಈ ತಿಂಗಳು ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಲಿದ್ದು, ಆ ಬಳಿಕ ಫೆಬ್ರವರಿ 7 ರಿಂದ ಆರಂಭವಾಗುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ. ಹೀಗಾಗಿ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದು ತಂಡವನ್ನು ಸಂಕಷ್ಟಕ್ಕೀಡುಮಾಡಿದೆ. ಏಕೆಂದರೆ ತಿಲಕ್ ವರ್ಮಾ ಭಾರತ ಟಿ20 ತಂಡದ ಆಧಾರಸ್ತಂಭವೂ ಆಗಿದ್ದಾರೆ. ಒಂದು ವೇಳೆ ತಿಲಕ್ ವಿಶ್ವಕಪ್ ವೇಳೆಗೆ ಗುಣಮುಖರಾಗದಿದ್ದರೆ, ಅವರ ಬದಲಿಗೆ ಶ್ರೇಯಸ್ ಅಯ್ಯರ್​ಗೆ ಆಡುವ ಅವಕಾಶ ಸಿಗಬಹುದು. Source link

Read More

‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಯಶ್​ಗೆ ರಾಧಿಕಾ ವ್ಯಾಲೆಂಟೈನ್ಸ್​ ಡೇ ವಿಶ್

ರಾಧಿಕಾ ಪಂಡಿತ್ ಅವರು ಯಶ್ (Yash) ಬಗ್ಗೆ ಸಾಕಷ್ಟು ಪ್ರೀತಿ ಹೊಂದಿದ್ದಾರೆ. ಇವರನ್ನು ಮಾದರಿ ಕಪಲ್ ಎಂದರೂ ತಪ್ಪಾಗಲಾರದು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಈ ಜೋಡಿ ವಿವಿಧ ರೀತಿಯ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ರಾಧಿಕಾ ಪಂಡಿತ್ ಅವರು ಯಶ್​ಗೆ ವಿಶ್ ಮಾಡಿದ್ದಾರೆ. ಈ ಪೋಸ್ಟ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ರಾಧಿಕಾ ಪಂಡಿತ್ ಹಾಗೂ ಯಶ್ ಅವರ ಪರಿಚಯ ಆಗಿದ್ದು ಧಾರಾವಾಹಿಯಲ್ಲಿ. ಅಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದರು. ಆ ಬಳಿಕ…

Read More