Headlines

ಮಗ ಸತ್ತಿದ್ದಾನೆ, ಸೊಸೆಯಿಂದ ಜೀವನಾಂಶ ಕೊಡಿಸಿ ಎಂದು ಕೋರ್ಟ್ ಮೆಟ್ಟಿಲೇರಿದ ವೃದ್ಧ ದಂಪತಿ; ನ್ಯಾಯಾಲಯ ಹೇಳಿದ್ದೇನು?

ಲಕ್ನೋ, ಮಾರ್ಚ್ 29: ತಮ್ಮ ಮಗ ಸತ್ತಿದ್ದಾನೆ. ಸೊಸೆಯಿಂದ ತಮಗೆ ಜೀವನಾಂಶ (ಮೈಂಟೆನೆನ್ಸ್) ಕೊಡಿಸಿ ಎಂದು ವೃದ್ಧ ದಂಪತಿಯೊಂದು ಕೋರ್ಟ್ ಮೆಟ್ಟಿಲೇರಿದ ಘಟನೆ ಬೆಳಕಿಗೆ ಬಂದಿದೆ. ಈ ವೃದ್ಧರ ಪರವಾಗಿ ತೀರ್ಪು ಕೊಡಲು ಕೋರ್ಟ್ ನಿರಾಕರಿಸಿತು. ಇದರೊಂದಿಗೆ ಎರಡು ಕೋರ್ಟ್​ಗಳಲ್ಲಿ ವೃದ್ಧರ ಪರವಾಗಿ ತೀರ್ಪು ಬರಲಿಲ್ಲ. ಫ್ಯಾಮಿಲಿ ಕೋರ್ಟ್​ನಲ್ಲಿ ತಮ್ಮ ಮನವಿ ತಿರಸ್ಕೃತಗೊಂಡ ಬಳಿಕ ಈ ವೃದ್ಧರು ಉತ್ತರಪ್ರದೇಶದ ಅಲಾಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿಯೂ ಅವರ ಪರವಾಗಿ ತೀರ್ಪು ಬರಲಿಲ್ಲ. ನೈತಿಕ ಬದ್ಧತೆಯನ್ನು ಕಾನೂನು ಬದ್ಧತೆ ಎಂದು…

Read More

Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ! – Kannada News | Kalaburagi Newlywed Suicide: City Obsession Led to Young Woman’s Tragic Death

ಕಲಬುರಗಿ, ಜನವರಿ 23: ತನ್ನ ಸಹೋದರಿಯರು ನಗರದಲ್ಲಿ ವಾಸಿಸುತ್ತಿದ್ದು, ತಾನು ಮಾತ್ರ ಹಳ್ಳಿಯಲ್ಲಿ ನೆಲೆಸಿದ್ದೇನೆ ಎಂದು ಮನನೊಂದು ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಆಜಾದಪುರ್ ಬಡಾವಣೆಯಲ್ಲಿ ನಡೆದಿದೆ. ಅನಸೂಯಾ ಮೃತ ಯುವತಿಯಾಗಿದ್ದು, ಮನೆಯಲ್ಲಿಯೇ ನೇಣು ಬಿಗಿದು ಪ್ರಾಣ ಕಳೆದುಕೊಂಡಿದ್ದಾಳೆ. ಮನೆ ಮಗಳ ಹುಚ್ಚು ನಿರ್ಧಾರಕ್ಕೆ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದಾರೆ. ಅತ್ತೆ ಮಗ ಅವಿನಾಶ್​​ ಜೊತೆ ಸಪ್ತಪದಿ ತುಳಿದಿದ್ದ ಅನಸೂಯಾ, ಆರಂಭದಲ್ಲಿ ಚೆನ್ನಾಗಿಯೇ ಇದ್ದಳು. ಈಕೆಗ ಮೂವರು ಸಹೋದರಿಯರಿಗೂ…

Read More

ಅಗತ್ಯ ಇದ್ದರೆ ಮಾತ್ರ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಿ: ಇಂಡಿಯನ್ ಆಯಿಲ್ ಮನವಿ

ನವದೆಹಲಿ, ಮಾರ್ಚ್ 17: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಎಲ್​ಪಿಜಿ ಸರಬರಾಜು (LPG) ಕ್ಷೀಣಿಸಿದೆ. ಬಹಳ ಜನರು ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಲು ಆಗುತ್ತಿಲ್ಲ ಎಂದು ದೂರುತ್ತಿದ್ದಾರೆ. ಸಿಲಿಂಡರ್ ದರವೂ ಹೆಚ್ಚಿದೆ. ಬುಕಿಂಗ್ ಆದರೂ ಡೆಲಿವರಿ ವಿಳಂಬವಾಗಿ ಆಗುತ್ತಿದೆ. ಇದರಿಂದ ಜನರು ಭವಿಷ್ಯದಲ್ಲಿ ಎಲ್​ಪಿಜಿಗೆ ಮತ್ತಷ್ಟು ತತ್ವಾರ ಬರುವ ನಿರೀಕ್ಷೆಯಲ್ಲಿ ಅನಗತ್ಯವಾಗಿದ್ದರೂ ಎಲ್​ಪಿಜಿ ಬುಕಿಂಗ್ ಮಾಡಲು ಮುಗಿಬೀಳುತ್ತಿದ್ದಾರೆ. ಇದೇ ವೇಳೆ ಇಂಡಿಯನ್ ಆಯಿಲ್ ಸಂಸ್ಥೆ ಅಡ್ವೈಸರಿ ಹೊರಡಿಸಿದ್ದು, ಜನರು ಅಗತ್ಯ ಇಲ್ಲದಿದ್ದರೂ ಎಲ್​ಪಿಜಿ ಬುಕಿಂಗ್ ಮಾಡದಿರಲು ವಿನಂತಿಸಿದೆ. ‘ದೇಶಾದ್ಯಂತ…

Read More

ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ: ಆಗಿದ್ದೇನು?

ದೇವನಹಳ್ಳಿ, ಡಿಸೆಂಬರ್​​ 29: ಸಿಮೆಂಟ್​​ ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್​​ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್​​ ಹಾಕಿದ ಕಾರಣ ಹಿಂಬದಿ ಇದ್ದ ಬೈಕ್​​ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಅಶೋಕ್ ಮತ್ತು ಪವನ್ ಕುಮಾರ್ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೂಲತಹ ಹಿಂದೂಪುರದವರಾದ ಅಶೋಕ್ ಮತ್ತು ಪವನ್ ಕುಮಾರ್ ವೀಕೆಂಡ್ ಅಂತ ಊರಿಗೆ ಬಂದಿದ್ದು ಗ್ರಾಮದಲ್ಲಿ ಕಾಲ ಕಳೆದಿದ್ದರು. ಪವನ್…

Read More

NEET-UG opportunities: ವೈದ್ಯಕೀಯ ಆಕಾಂಕ್ಷಿಗಳಿಗೆ ಗುಡ್​ ನ್ಯೂಸ್​​; 11,000ಕ್ಕೂ ಹೆಚ್ಚು MBBS ಸೀಟುಗಳ ಭರ್ಜರಿ ಹೆಚ್ಚಳ!

ವೈದ್ಯಕೀಯ ಶಿಕ್ಷಣದ ಕನಸು ಕಾಣುತ್ತಿರುವ ದೇಶದ ಸಾವಿರಾರು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಈ ಬಾರಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ಬರೆಯುವ ಪದವಿಪೂರ್ವ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪ್ರವೇಶ ಪಡೆಯಲು ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿಯು (NMC) ತನ್ನ ವೆಬ್‌ಸೈಟ್‌ನಲ್ಲಿ ನೀಡಿರುವ ಅಧಿಕೃತ ಮಾಹಿತಿಯಂತೆ, 2026ರ ಶೈಕ್ಷಣಿಕ ವರ್ಷದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಸರಿಸುಮಾರು 11,000ಕ್ಕೂ ಹೆಚ್ಚು ಹೊಸ ಸೀಟುಗಳು ಸೇರ್ಪಡೆಯಾಗಿವೆ. ಈ ಮಹತ್ವದ ನಿರ್ಧಾರವನ್ನು…

Read More

U19 World Cup 2026: ಅಚ್ಚರಿಯ ಫಲಿತಾಂಶ; ಅಫ್ಘಾನಿಸ್ತಾನ ವಿರುದ್ಧ ಸೋತ ದಕ್ಷಿಣ ಆಫ್ರಿಕಾ – Kannada News | U19 World Cup: Afghanistan Stuns South Africa by 28 Runs in Group D Upset

ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ 2026 ರ ಅಂಡರ್-19 ವಿಶ್ವಕಪ್ (U19 World Cup) ಪ್ರಾರಂಭವಾಗಿದೆ. ಅದರಂತೆ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ದಕ್ಷಿಣ ಆಫ್ರಿಕಾ ಹೀನಾಯ ಸೋಲನ್ನು ಅನುಭವಿಸಿದೆ. ಗ್ರೂಪ್ ಡಿ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 28 ರನ್‌ಗಳಿಂದ ಸೋಲಿಸುವ ಮೂಲಕ ಅಫ್ಘಾನಿಸ್ತಾನ (Afghanistan vs South Africa) ಎಲ್ಲರನ್ನೂ ಅಚ್ಚರಿಗೊಳಿಸಿ ಗೆಲುವಿನ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 266 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ…

Read More

ನೆಲಮಂಗಲ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ; ಬೆಚ್ಚಿಬಿದ್ದ ಭೋವಿಪಾಳ್ಯ ಗ್ರಾಮಸ್ಥರು! – Kannada News | Coconut Tree Catches Fire in Nelamangala Due to Lightning Strike During Monsoon

ನೆಲಮಂಗಲ, ಏ.29: ತಾಲ್ಲೂಕಿನಾದ್ಯಂತ ಸಂಜೆ ಸುರಿದ ಭಾರಿ ಮಳೆಯ ನಡುವೆ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಬೂದಿಹಾಲ್‌ನ ಭೋವಿಪಾಳ್ಯದಲ್ಲಿ ನಡೆದಿದೆ. ಬೆಂಕಿ ಉರಿಯುತ್ತಿದ್ದ ದೃಶ್ಯ ಕಂಡು ಗ್ರಾಮಸ್ಥರು ಕೆಲಕಾಲ ಆತಂಕಕ್ಕೊಳಗಾಗಿದ್ದರು. ಬುಧವಾರ ಸಂಜೆ ನೆಲಮಂಗಲ ಸುತ್ತಮುತ್ತ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿತ್ತು. ಈ ವೇಳೆ ಭೋವಿಪಾಳ್ಯ ಗ್ರಾಮದ ತೆಂಗಿನ ಮರವೊಂದಕ್ಕೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲು ಬಡಿದ ರಭಸಕ್ಕೆ ಮರದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡು, ಮರವು ಹೊತ್ತಿ ಉರಿಯತೊಡಗಿತು. ವಿಡಿಯೋ ಸುದ್ದಿಗಳನ್ನು…

Read More

ಜೆಸಿಬಿಯಿಂದ ಕಟ್ಟಡಗಳ ನೆಲಸಮ: ಕರಾವಳಿಯಲ್ಲಿ ಬುಲ್ಡೋಜರ್ ಬಾಬಾ ಆದ ಕಾಂಗ್ರೆಸ್ ಶಾಸಕ – Kannada News | Puttur MLA Ashok Rai Faces FIR: Unauthorized Demolition by JCB in Mangaluru

ಖಾಸಗಿ ಕಟ್ಟಡ ನೆಲಸಮ ಮಾಡಿದ ಅಶೋಕ್ ರೈImage Credit source: tv9 kannada ಮಂಗಳೂರು, ಏಪ್ರಿಲ್​ 19: ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ (Ashok Rai)​​ ಸ್ವತಃ ಜೆಸಿಬಿ ಚಲಾಯಿಸಿ ಖಾಸಗಿ ಕಟ್ಟಡವನ್ನು ಅನಧಿಕೃತವಾಗಿ ನೆಲಸಮಗೊಳಿಸಿರುವ (Demolition) ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಖಾಸಗಿ ಜಾಗದಲ್ಲಿ ನಡೆದಿದೆ. ಸದ್ಯ ಶಾಸಕರ ಈ ನಡೆ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದೆ. ಪುತ್ತೂರು ಠಾಣೆಗೆ ದೇಗುಲ ಆಡಳಿತ ಮಂಡಳಿ ಹಾಗೂ…

Read More

Horoscope Today 24 March: ಇಂದು ಈ ರಾಶಿಯವರ ಸಣ್ಣ ತಪ್ಪೂ ದೊಡ್ಡದಾಗಿ ಬಿಂಬಿತವಾಗಲಿದೆ

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಷಷ್ಠೀ ತಿಥಿಯ ಮಂಗಳವಾರ ಪ್ರಚೋದನೆ, ಉತ್ತಮರ ಸಂಗ, ಸಾಮಾಜಿಕ ಕಾರ್ಯಕ್ಕೆ ಯತ್ನ, ಪ್ರೋತ್ಸಹ, ಧಾರ್ಮಿಕ ಕಾರ್ಯ, ಅನ್ಯಾಯ, ಗೆಲುವಿನ ಸಂಭ್ರಮ ಇದೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ :…

Read More

ಪವಿತ್ರಾಗೆ ದೊಡ್ಡ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ – Kannada News | Pavithra Gowda Bail Denied in Renukaswamy Murder Case: Interim Plea Fails, Jail Continues

ರೇಣುಕಾ ಸ್ವಾಮಿ (Renukaswamy ) ಕೊಲೆ ಕೇಸ್​​ನಲ್ಲಿ ಎ1 ಆಗಿರೋ ಪವಿತ್ರಾ ಗೌಡ ಅವರು ಜಾಮೀನು ಪಡೆಯಬೇಕು ಎಂದು ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಈಗ ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್​​ನಲ್ಲಿ ಕೋರಿದ್ದರು. ಆದರೆ, ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ಜೈಲುವಾಸ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಪವಿತ್ರಾ ಗೌಡ ಅವರು ದರ್ಶನ್ ಆಪ್ತೆ ಎನಿಸಿಕೊಂಡಿದ್ದರು. ಇಬ್ಬರೂ ಲಿವಿನ್ ರಿಲೇಶನ್​ಶಿಪ್​​ನಲ್ಲಿ ಇದ್ದ ಬಗ್ಗೆ ಚಾರ್ಜ್​ಶಿಟ್​​ನಲ್ಲಿ ಉಲ್ಲೇಖಿಸಲಾಗಿದೆ….

Read More