Headlines

ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ ಇತರ ಅಪರಾಧಿಗಳಿಗೆ ಇಂದು ಶಿಕ್ಷೆ ಪ್ರಕಟ – Kannada News | Bengaluru: Yogesh Gowda Murder Verdict Vinay Kulkarni and Co. Convicted, Sentencing Today

ಬೆಂಗಳೂರು. ಏ,17: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಇಂದು (ಏ.17) ಜನರನ್ನು ಅಪರಾಧಿಗಳೆಂದು ವಿಶೇಷ ನ್ಯಾಯಾಲಯ ಘೋಷಿಸಿದೆ. ಏಪ್ರಿಲ್ 17ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಇಂದು ವಿನಯ್ ಕುಲಕರ್ಣಿ ಸೇರಿ ಎಲ್ಲ ಅಪರಾಧಿಗಳು ನ್ಯಾಯಾಧೀಶರ ಮುಂದೆ ಶಿಕ್ಷೆ ಕಡಿಮೆ ಮಾಡುವಂತೆ ಕಣ್ಣೀರಿಟ್ಟಿದ್ದಾರೆ. ಇದೀಗ ವಿಚಾರಣೆ ಹಾಗೂ ಶಿಕ್ಷೆ ಲೈವ್​​​ ವಿಡಿಯೋ ಇಲ್ಲಿದೆ ನೋಡಿ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ದರ್ಶನ್ ಮ್ಯಾನೇಜರ್ ಮಲ್ಲಿ ಸುಳ್ಳು ಹೇಳಿದ್ದಾರೆ: ತೂಗುದೀಪ ಅಕೌಂಟೆಂಟ್ ದೀಪಕ್ – Kannada News | Thoogudeepa accountant Deepak talks about Mallikarjun’s allegations

ನಟ ದರ್ಶನ್ ತೂಗುದೀಪ (Darshan Thoogudeepa) ಅವರ ಮ್ಯಾನೇಜರ್ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ 2018 ರಿಂದಲೂ ನಾಪತ್ತೆ ಆಗಿದ್ದರು. ಅವರ ಮೇಲೆ ಸಾಲ, ವಂಚನೆ ಆರೋಪಗಳಿದ್ದವು. ಅವರ ಮೇಲೆ ಲುಕೌಟ್ ನೊಟೀಸ್ ಸಹ ಜಾರಿ ಆಗಿತ್ತು. ನಿನ್ನೆ ಹಠಾತ್ತನೆ ಮಲ್ಲಿಕಾರ್ಜುನ್ ಅವರು ಸುದ್ದಿಗೋಷ್ಠಿ ನಡೆಸಿ, ತಮ್ಮ ವೈಯಕ್ತಿಕ ಜೀವನ, ಹಣಕಾಸು ಸಮಸ್ಯೆ, ನಾಪತ್ತೆ ಆಗಿದ್ದಕ್ಕೆ ಕಾರಣ ಹೀಗೆ ಹಲವು ವಿಷಯಗಳನ್ನು ಮಾತನಾಡಿದರು. ಈ ವೇಳೆ ‘ಪ್ರೇಮಬರಹ’ ಸಿನಿಮಾದ ವಿವಾದ ಕುರಿತು ಮಾತನಾಡುತ್ತಾ, ಆಗಿದ್ದ ಅಕೌಂಟಂಟ್ ಮಾಡಿದ ತಪ್ಪಿನಿಂದ…

Read More

ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್! ಹೊಸ ಎಸ್​ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ – Kannada News | Karnataka Trekking Rules: New SOPs for Safety, Online Booking Mandatory

ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್! ಹೊಸ ಎಸ್​ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ ಬೆಂಗಳೂರು, ಏಪ್ರಿಲ್ 17: ರಾಜ್ಯದಲ್ಲಿ ಚಾರಣಕ್ಕೆ (Trekking) ತೆರಳಿ ಸಂಭವಿಸುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಜಾರಿಗೆ ತಂದಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್‌ನಲ್ಲಿ ಎಸ್‌ಒಪಿ ಬಿಡುಗಡೆ ಮಾಡಿ ಮಹತ್ವದ ಮಾಹಿತಿ ನೀಡಿದ್ದಾರೆ. ಸಚಿವರು ಹೇಳಿದ್ದೇನು? ರಾಜ್ಯದಲ್ಲಿ ಪ್ರಸ್ತುತ 44 ಚಾರಣ ಪಾಯಿಂಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಕೊಡಗು ತಡಿಯಾಂಡಮೊಳ್ ಸೇರಿದಂತೆ…

Read More

Gold Rates: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 17th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 17: ಸತತ ಮೂರು ದಿನ ಬೆಲೆ ಏರಿಕೆ ಕಂಡಿದ್ದ ಚಿನ್ನ ಇವತ್ತು ಸ್ವಲ್ಪ ತಗ್ಗಿದೆ. ಮೂರು ದಿನದಲ್ಲಿ ಹತ್ತಿರಹತ್ತಿರ 300 ರೂಗಳಷ್ಟು ಬೆಲೆ ಏರಿತ್ತು. ಇವತ್ತು ಶುಕ್ರವಾರ ಇದರ ಬೆಲೆ (Gold Rates) ಗ್ರಾಮ್​ಗೆ 125 ರೂಗಳಷ್ಟು ಕಡಿಮೆಗೊಂಡಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತಗ್ಗಿದೆ. ಇರಾನ್ ಯುದ್ಧ ನಿಲ್ಲುವ ಆಶಯ ಸ್ವಲ್ಪ ಬಲಗೊಂಡಿರುವುದು ಇದಕ್ಕೆ ಕಾರಣವಿರಬಹುದು. ಚಿನ್ನ ಮಾತ್ರವಲ್ಲ, ಬೆಳ್ಳಿ ಬೆಲೆಯಲ್ಲೂ ಇವತ್ತು ಕಡಿಮೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

ಸಮಾಜ ದೂರ ತಳ್ಳಿದವರಿಗೆ ಇವರೇ ಆಸರೆ! ಎಚ್‌ಐವಿ ಪೀಡಿತ ಮಕ್ಕಳ ಕಣ್ಣೀರು ಒರೆಸುತ್ತಿರುವ ಮಂಗಳೂರಿನ ತಬುಸುಮ್ – Kannada News | Mangaluru’s Snehadipa: Tabassum’s Unwavering HIV Care Transforms Lives for 19 Years

ಮಂಗಳೂರು, ಏ.17: ಸಮಾಜದಲ್ಲಿ ಇಂದಿಗೂ ಎಚ್‌ಐವಿ ಪೀಡಿತರನ್ನು ನೋಡುವ ದೃಷ್ಟಿಕೋನ ಬದಲಾಗಿಲ್ಲ. ಇಂತಹ ಸಂದರ್ಭದಲ್ಲಿ ಎಚ್‌ಐವಿ ಪೀಡಿತ ಮಕ್ಕಳು ಮತ್ತು ವ್ಯಕ್ತಿಗಳಿಗೆ ಆಸರೆಯಾಗಿ ನಿಂತಿರುವ ಮಂಗಳೂರಿನ ಬೊಂದೆಲ್​​​​​ನ  ‘ಸ್ನೇಹದೀಪ’ ಸಂಸ್ಥೆಯ ಶ್ರೀಮತಿ ತಬುಸುಮ್ ಅವರು ತಮ್ಮ ಸುದೀರ್ಘ 19 ವರ್ಷಗಳ ಸೇವೆಯ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಸೊಲ್ಮೆ ಎಂಬ ಯ್ಯೂಟಬ್​​ ಚಾನೆಲ್​​​ನಲ್ಲಿ ಹಂಚಿಕೊಂಡಿದ್ದಾರೆ. ಎಚ್‌ಐವಿ ಪೀಡಿತರನ್ನು ದೂರು ಇಡುವ ಮುನ್ನ ಈ ಕಥೆಯನ್ನು ಒಮ್ಮೆ ನೋಡಲೇಬೇಕು. ಈ ಮಹಿಳೆಯ ಸೇವೆಗೆ ಅನೇಕ ಪ್ರಶಸ್ತಿಗಳು ಹಾಗೂ ಮೆಚ್ಚುಗೆ ವ್ಯಕ್ತವಾಗಿದೆ. ಅದರೂ…

Read More

Weekly Love Horoscope: ವಾರದ ಪ್ರೇಮ ಭವಿಷ್ಯ; ಏ. 19-25ರವರೆಗಿನ ಈ ವಾರ ನಿಮ್ಮ ಪ್ರೇಮ ಜೀವನ ಹೇಗಿರಲಿದೆ? – Kannada News | Weekly Love Horoscope April 19 25: Zodiac Predictions and Relationship Insights

ಏಪ್ರಿಲ್ 19ರಿಂದ ಏಪ್ರಿಲ್ 25ರವರೆಗಿನ ಮೂರನೇ ವಾರ ವಿಶೇಷವಾಗಿ ಇರಲಿದೆ. ನಿಮಗೆ ಅದೃಷ್ಟವು ಯಾವ ಸಂದರ್ಭದಲ್ಲಿ ಯಾರಿಂದಲೂ ಬರಬಹುದು. ನಿಮಗೆ ಅದರ ಬಗ್ಗೆ ನಂಬಿಕೆ ಇರಬೇಕು. ಸಂಬಂಧವಿಲ್ಲದಂತೆ ಕುಳಿತರೆ ಆಸೆಯು ಆಸೆಯಾಗಿಯೇ ಉಳಿಯುತ್ತದೆ. ​​ಮೇಷ: ​ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮೂಡಬಹುದು. ಮಾತಿನ ಮೇಲೆ ನಿಗಾ ಇರಲಿ. ಪ್ರೇಮಿಗಳಿಗೆ ಮನೆಯಲ್ಲಿ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ತಾಳ್ಮೆಯಿಂದ ವರ್ತಿಸಿದರೆ ಸಂಬಂಧ ಗಟ್ಟಿಯಾಗುತ್ತದೆ. ​ವೃಷಭ: ಪ್ರೇಮ ಜೀವನದಲ್ಲಿ ಮಧುರವಾದ ಕ್ಷಣಗಳನ್ನು ಕಳೆಯುವಿರಿ. ಹಳೆಯ ಗೆಳೆಯ ಅಥವಾ ಗೆಳತಿಯಿಂದ…

Read More

ಬೆಂಗಳೂರು: ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂ, ಓರ್ವನ ಕಾಲು ಮುರಿತ! – Kannada News | Bengaluru Mahindra Showroom Test Drive Blunder: Drunk Driver Crashes into 4 Vehicles, Injures Pedestrian in Mahadevapura

ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂImage Credit source: tv9 ಬೆಂಗಳೂರು, ಏಪ್ರಿಲ್ 17: ಶೋರೂಂ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಟೆಸ್ಟ್ ಡ್ರೈವ್ ವೇಳೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರಿನ (Bangalore) ಮಹದೇವಪುರದಲ್ಲಿ ನಡೆದಿದೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿಗೆ ಕಾರು ಚಲಾಯಿಸಲು ನೀಡಿದ್ದೇ ಈ ಅನಾಹುತಕ್ಕೆ ಕಾರಣವಾಗಿದ್ದು, ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಬೆಂಗಳೂರಿನ ಮಹದೇವಪುರದ ವಿಜ್ಞೇಶ್ವರ ನಗರದಲ್ಲಿ ಘಟನೆ ಸಂಭವಿಸಿದೆ. ಕುಡಿದು ಬಂದು ಟೆಸ್ಟ್ ಡ್ರೈವ್​ಗೆ…

Read More

ಟಿಸಿಎಸ್ ಮತಾಂತರ ಪ್ರಕರಣ: ತಾನು ಗರ್ಭಿಣಿ ಎಂದು ನ್ಯಾಯಾಲಯದ ಮೊರೆ ಹೋದ ಆರೋಪಿ ನಿದಾ ಖಾನ್ – Kannada News | TCS Conversion Case: Nida Khan’s Pregnancy Plea for Anticipatory Bail

ನಾಸಿಕ್, ಏಪ್ರಿಲ್ 17: ನಾಸಿಕ್‌ನ ಟಿಸಿಎಸ್ (TCS) ಶಾಖೆಯಲ್ಲಿ ಬಯಲಾಗಿರುವ ಮತಾಂತರ ಮತ್ತು ಲೈಂಗಿಕ ಕಿರುಕುಳದ ಭೀಕರ ಹಗರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ನಿದಾ ಖಾನ್ ಬಂಧನದಿಂದ ತಪ್ಪಿಸಿಕೊಳ್ಳಲು ಗರ್ಭಿಣಿ(Pregnant) ಎಂಬ ಅಸ್ತ್ರವನ್ನು ಬಳಸುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ನಾಸಿಕ್ ಟಿಸಿಎಸ್ ಕಚೇರಿಯಲ್ಲಿ 2022 ರಿಂದ 2026ರ ಅವಧಿಯಲ್ಲಿ ನಡೆದಿದೆ ಎನ್ನಲಾದ ವ್ಯವಸ್ಥಿತ ಮತಾಂತರ ಸಂಚು ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಪ್ರಕರಣದ…

Read More

ಕುದುರೆ ಏರಿ ಬಂದ ವಧು, ನಡೆದಿದ್ದು ಕನ್ಯಾದಾನವಲ್ಲ, ವರ್ದಾನ, ಕಣ್ಣೀರಿಡುತ್ತಾ ಅತ್ತೆ ಮನೆಗೆ ಹೋದ ವರ, ಇದೇನಿದು ವಿಚಿತ್ರ ವಿವಾಹ! – Kannada News | Unusual Indian Wedding: Bride Rides Horseback, Groom Cries and Moves to In Laws

ಸುರ್ಗುಜಾ , ಏಪ್ರಿಲ್ 17: ಸಾಮಾನ್ಯವಾಗಿ ಮದುವೆ(Marriage) ಅಂದಮೇಲೆ ವರ ಕುದುರೆ ಏರಿ ಬರುತ್ತಾನೆ, ಮದುವೆಯ ನಂತರ ವಧು ಕಣ್ಣೀರಿಡುತ್ತಾ ತನ್ನ ತಂದೆ-ತಾಯಿಯನ್ನು ಬಿಟ್ಟು ಗಂಡನ ಮನೆಗೆ ಹೋಗುತ್ತಾಳೆ. ಆದರೆ ಸುಲ್ಪಾಗಾ ಗ್ರಾಮದಲ್ಲಿ ನಡೆದ ಈ ಮದುವೆಯಲ್ಲಿ ಎಲ್ಲವೂ ಉಲ್ಟಾ, ಇಲ್ಲಿ ವಧುವೇ ದಿಬ್ಬಣದೊಂದಿಗೆ ವರನ ಮನೆಗೆ ಬಂದಿದ್ದಾಳೆ, ಮದುವೆಯ ನಂತರ ವರನೇ ಅಳುತ್ತಾ ತನ್ನ ಅತ್ತೆಯ ಮನೆಗೆ (ವಧುವಿನ ಮನೆಗೆ) ಪ್ರವೇಶ ಮಾಡಿದ್ದಾನೆ. ಅಳಿಯನಲ್ಲ, ಮಗ ಬೇಕು: ತಂದೆಯ ಛಲ ವಧು ದೇವಮುನಿ ಎಕ್ಕಾ ಅವರ…

Read More

Daily Devotional: ಜೀವನದಲ್ಲಿ ಹಾಸ್ಯದ ಮಹತ್ವ ಮತ್ತು ಅದರ ಮಿತಿ ಬಗ್ಗೆ ಇಲ್ಲಿ ತಿಳಿದುಕೊಳ್ಳಿ – Kannada News | The Etiquette of Laughter: Guidelines for Appropriate Humour in Daily Life

ಜೀವನದಲ್ಲಿ ಹಾಸ್ಯದ ಮಹತ್ವ ಮತ್ತು ಅದರ ಮಿತಿಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಜೀವನದಲ್ಲಿ ಸುಖ ದುಃಖ, ನಗು ಅಳು ಸಹಜ. ಆಸೆ ಆಕಾಂಕ್ಷೆಗಳು, ಭಾವನಾತ್ಮಕ ಸ್ಪಂದನೆಗಳು ಜೀವನದ ಭಾಗಗಳಾಗಿವೆ. ಹಾಸ್ಯವು ಜೀವನದ ಅತಿದೊಡ್ಡ ಮದ್ದು ಮತ್ತು ಅವಿಭಾಜ್ಯ ಅಂಗವಾಗಿದೆ. ನಗುವಿನಿಂದ ಮನುಷ್ಯನ ಜೀವನದಲ್ಲಿ ಖುಷಿ ಹೆಚ್ಚುತ್ತದೆ. ಹಾಸ್ಯವಿಲ್ಲದ ಬದುಕು ನಿರರ್ಥಕ ಎನಿಸಬಹುದು. ಹಾಸ್ಯವು ಮಾನಸಿಕವಾಗಿ, ದೈಹಿಕವಾಗಿ ಶಕ್ತಿ…

Read More