Headlines

‘ಕೆಡಿ’ ವಿಳಂಬ ಆಗಿದ್ದೇಕೆ? ಪ್ರೇಮ್ ಪರವಾಗಿ ನಿಂತ ಸುದೀಪ್ – Kannada News | Kichcha Sudeep Supports Prem Over KD Movie Delay

ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿತ್ತು. ಇಷ್ಟು ವಿಳಂಬ ಏಕೆ ಎಂಬ ಪ್ರಶ್ನೆಗೆ ಸುದೀಪ್ ಉತ್ತರ ನೀಡಿದ್ದಾರೆ. ಸೆಟ್ ನಿರ್ಮಾಣ, ಧ್ರುವ ಸರ್ಜಾ ‘ಮಾರ್ಟಿನ್’ ಸಿನಿಮಾ ಕೆಲಸ ಹೀಗೆ ವಿವಿಧ ಕಾರಣಕ್ಕೆ ‘ಕೆಡಿ’ ಸಿನಿಮಾ ವಿಳಂಬ ಆಗಿದೆ ಎಂದು ಅವರು ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

KVS Recruitment 2026: ಕೇಂದ್ರೀಯ ವಿದ್ಯಾಲಯಗಳಲ್ಲಿ 987 ಶಿಕ್ಷಕರ ನೇಮಕ; ಕಿರು ಅಧಿಸೂಚನೆ ಬಿಡುಗಡೆ – Kannada News | KVS Special Educator Recruitment 2026: 987 PRT and TGT Vacancies Announced – Apply Soon!

ಕೇಂದ್ರೀಯ ವಿದ್ಯಾಲಯಗಳಲ್ಲಿ ಶಿಕ್ಷಕರ ನೇಮಕ ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) ದೇಶದ ವಿವಿಧ ರಾಜ್ಯಗಳಲ್ಲಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ ವಿಶೇಷ ಶಿಕ್ಷಕರ (Special Educators) ನೇಮಕಾತಿಗಾಗಿ ಕಿರು ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 987 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಹುದ್ದೆಗಳು ಪ್ರಾಥಮಿಕ ಶಿಕ್ಷಕ (PRT) ಮತ್ತು ತರಬೇತಿ ಪಡೆದ ಪದವೀಧರ ಶಿಕ್ಷಕ (TGT) ಹುದ್ದೆಗಳಿಗೆ ಸೇರಿವೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಈ ನೇಮಕಾತಿಯನ್ನು ದೇಶವ್ಯಾಪಿಯಾಗಿ ನಡೆಸಲು KVS ನಿರ್ಧರಿಸಿದೆ. ಯಾವ ರಾಜ್ಯಗಳಲ್ಲಿ…

Read More

ಜಿಮ್ನಾಸ್ಟಿಕ್ ಬೆಲ್ಟ್​​ನಿಂದ ನೇಣು ಬಿಗಿದುಕೊಂಡು ತ್ವಿಶಾ ಸಾವು, ಮರಣೋತ್ತರ ವರದಿಯಲ್ಲಿ ಹಲವು ವಿಚಾರಗಳು ಬಹಿರಂಗ – Kannada News | New Forensic Details Surface in Twisha Sharma Death Investigation

ಭೋಪಾಲ್, ಮೇ 20: ಮಧ್ಯಪ್ರದೇಶದ ಭೋಪಾಲ್‌ನ ಕಟಾರಾ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ತ್ವಿಶಾ ಶರ್ಮಾ(Twisha Sharma) ಅವರ ಅನುಮಾನಾಸ್ಪದ ಸಾವು ಪ್ರಕರಣ ಈಗ ಇಡೀ ದೇಶದ ಗಮನ ಸೆಳೆದಿದೆ. ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಗಿರಿಬಾಲಾ ಸಿಂಗ್ ಅವರ ಸೊಸೆಯಾಗಿರುವ ತ್ವಿಶಾ ಅವರ ಸಾವು ಕೇವಲ ಆತ್ಮಹತ್ಯೆಯಲ್ಲ, ಅದೊಂದು ವ್ಯವಸ್ಥಿತ ಕೊಲೆ ಎಂದು ಹೆತ್ತ ಕುಟುಂಬ ಆಕ್ರೋಶ ಹೊರಹಾಕಿದೆ. ನ್ಯಾಯಕ್ಕಾಗಿ ಆಗ್ರಹಿಸಿ ತ್ವಿಶಾ ಅವರ ಕುಟುಂಬಸ್ಥರು ಮಂಗಳವಾರ ಸತತ ಏಳನೇ ದಿನವೂ ಮಗಳ…

Read More

ಪ್ರತ್ಯೇಕ ರಸ್ತೆ ಅಪಘಾತಗಳು: ಐವರು ಸಾವು, ಓರ್ವನ ಕಾಲು ಮುರಿತ

ತುಮಕೂರು, ಮಾರ್ಚ್​ 20: ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸಾವರರು ಸಾವನ್ನಪ್ಪಿರುವಂತಹ (death) ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ದಾಸರಹಳ್ಳಿ ಮಧ್ಯೆ ನಡೆದಿದೆ. ಬರಗೂರು ನಿವಾಸಿ ನರಸಿಂಹಮೂರ್ತಿ (26) ಮತ್ತು ಎಲ್ಪೆನಹಳ್ಳಿ ನಿವಾಸಿ ನವೀನ್ (26) ಮೃತ‌ರು. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ನರಸಿಂಹಮೂರ್ತಿ ಮತ್ತು ನವೀನ್​ ಇಬ್ಬರು ಬೈಕ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಾವಗಡದಿಂದ ತುಮಕೂರಿನತ್ತ ಬರುತಿದ್ದ ಬಸ್​ ನಿಯಂತ್ರಣ ತಪ್ಪಿ ಮುಂದೆ…

Read More

ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ ‘ಅಗ್ನಿಸಾಕ್ಷಿ’ ಸೀರಿಯಲ್ ಶೀರ್ಷಿಕೆ ಗೀತೆ – Kannada News | Colors Kannada serial Agnisakshi new title song ft Shamanth Bro Gowda and Varshini

ವಿಶ್ವ ಸಂಗೀತ ದಿನದ ವಿಶೇಷ ಸಂದರ್ಭದಲ್ಲಿ, ಜನಪ್ರಿಯ ಮನರಂಜನಾ ವಾಹಿನಿ ‘ಕಲರ್ಸ್ ಕನ್ನಡ’ (Colors Kannada) ತನ್ನ ಯಶಸ್ವಿ ಹೊಸ ಫಿಕ್ಷನ್ ಶೋ ‘ಅಗ್ನಿಸಾಕ್ಷಿ’ಯ ಆಕರ್ಷಕ ರೊಮ್ಯಾಂಟಿಕ್ ಶೀರ್ಷಿಕೆ ಗೀತೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಪ್ರಸಾರ ಆರಂಭವಾಗಿ ಕೇವಲ ದಿನಗಳಲ್ಲೇ ರಾಜ್ಯಾದ್ಯಂತ ಪ್ರೇಕ್ಷಕರ ಮನಗೆದ್ದಿರುವ ‘ಅಗ್ನಿಸಾಕ್ಷಿ’ (Agnisakshi) ಸೀರಿಯಲ್, ತನ್ನ ಟೈಟಲ್ ಸಾಂಗ್ ಮೂಲಕವೂ ಗಮನ ಸೆಳೆಯುತ್ತಿದೆ. ‘ಅಗ್ನಿಸಾಕ್ಷಿ’ ಸೀರಿಯಲ್ ಸದ್ಯ ಸಂಜೆ 7 ಗಂಟೆಯ ಪ್ರೈಮ್-ಟೈಮ್ ಸ್ಲಾಟ್‌ನಲ್ಲಿ ಭರ್ಜರಿ ಪ್ರಶಂಸೆ ಗಳಿಸುತ್ತಿದೆ. ಇದು ಅಗ್ನಿ ಮತ್ತು…

Read More

‘ಹಲವು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ’; ವಿಜಯ್ ದೇವರಕೊಂಡ ಬೇಸರ – Kannada News | Vijay Deverakonda Exposes Fake Movie Reviews: Film Industry’s Biggest Threat

ಸಿನಿಮಾ ರಂಗಕ್ಕೆ ಕಾಡುತ್ತಿರುವ ದೊಡ್ಡ ಸಮಸ್ಯೆ ಎಂದರೆ ನಕಲಿ ವಿಮರ್ಶೆಗಳು. ಕಥೆ, ನಿರ್ದೇಶನ, ನಟನೆ ಮುಂತಾದ ಪ್ರತಿಯೊಂದು ಅಂಶವು ಸರಿಯಾಗಿದ್ದರೂ, ಕೆಲವರು ನಕಲಿ ವಿಮರ್ಶೆಗಳನ್ನು ನೀಡುತ್ತಾರೆ. ಇದು ಚಿತ್ರದ ಯಶಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.ಈ ಬಗ್ಗೆ ವಿಜಯ್ ದೇವರಕೊಂಡ ಮಾತನಾಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ವಿಮರ್ಶೆಗಳನ್ನು ಹಂಚಿಕೊಳ್ಳುವ ಮೂಲಕ ಚಿತ್ರಕ್ಕೆ ಹಿನ್ನಡೆ ಮಾಡಲಾಗುತ್ತದೆ. ಹಲವು ಸಿನಿಮಾಗಳು ಈ ರೀತಿ ಮಾಡದಂತೆ ಆದೇಶ ತಂದಿದೆ. ತೆಲುಗು ಸ್ಟಾರ್ ನಾಯಕ ವಿಜಯ್ ದೇವರಕೊಂಡ ಸಾಮಾಜಿಕ ಮಾಧ್ಯಮದಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ್ದಾರೆ….

Read More

ಭಾರತದ ದಾಳಿಗೆ ಕುಸಿದು ಬಿದ್ದು ಹೇಗ್ಹೇಗೋ ಎದ್ದು ನಿಂತಿದ್ದ ಪಾಕ್​ನ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ದಾಳಿ – Kannada News | Afghanistan Attacks Pakistan’s Nur Khan Airbase, Previously Hit by India

ನೂರ್ ಖಾನ್ ಏರ್​ಬೇಸ್ Image Credit source: Dinkar Singh Rawat-X Account ಇಸ್ಲಾಮಾಬಾದ್, ಮಾರ್ಚ್​ 02: ಆಪರೇಷನ್ ಸಿಂಧೂರ್(Operation Sindoor) ಸಮಯದಲ್ಲಿ ಭಾರತ ನಡೆಸಿದ ದಾಳಿಯಿಂದ ಕುಸಿದುಬಿದ್ದು, ಹೇಗ್ಹೇಗೋ ಎದ್ದು ನಿಂತಿದ್ದ ಪಾಕಿಸ್ತಾನದ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ಕೂಡ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದ ನೂರ್ ಖಾನ್ ವಾಯುನೆಲೆಯ ಮೇಲೆ ಅಫ್ಘಾನಿಸ್ತಾನ ವಾಯುದಾಳಿ ನಡೆದಿದೆ. ಕಳೆದ ಮೇ ತಿಂಗಳಿನಲ್ಲಿ ಭಾರತವು ಇದೇ ವಾಯುನೆಲೆ ಮೇಲೆ ದಾಳಿ ನಡೆಸಿತ್ತು….

Read More

ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ಡಾಕ್ಟರ್​​: ವೈದ್ಯನಿಗೆ ಬಿತ್ತು ಸಾರ್ವಜನಿಕರಿಂದ ಧರ್ಮದೇಟು – Kannada News | Mysuru Government Doctor Accused of On Duty Alcohol Consumption and Smoking

ಮೈಸೂರು, ಏಪ್ರಿಲ್​​ 29: ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ವೈದ್ಯ ಕೆಲಸದ ಸಮಯದಲ್ಲೇ ಮದ್ಯ ಸೇವಿಸಿ ರಂಪಾಟ ನಡೆಸಿದ್ದಾರೆ.ಕುಡಿದ ಅಮಿಲಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಅಶ್ಲೀಲ ಮೇಸೆಜ್ ಕೂಡ ಕಳುಹಿಸಿದ್ದ ಹಿನ್ನೆಲೆ ವೈದ್ಯ ಡಾ. ಅನಿಲ್ ಕುಮಾರ್​​ಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಆಸ್ಪತ್ರೆ ಒಳಭಾಗದಲ್ಲೇ ಸಿಗರೇಟ್ ಸೇದುತ್ತಾ ಡಾ.ಅನಿಲ್ ಕುಮಾರ್ ಗಲಾಟೆ ಮಾಡಿದ್ದು, ಪ್ರತಿನಿತ್ಯ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗೆ ಮೆಸೇಜ್ ಮಾಡಿ ಕಿರುಕುಳ…

Read More

ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ‘ದೋಸ್ತಿ’ ನಾಯಕರಿಂದ ಅಹೋರಾತ್ರಿ ಧರಣಿ

ಬೆಂಗಳೂರು, ಫೆಬ್ರವರಿ 04: ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪಗಳನ್ನು ಮುಂದಿಟ್ಟುಕೊಂಡು, ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿವೆ. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಶಾಸಕರು ಜಾಗಟೆ ಬಾರಿಸಿ, ಹಾಡು ಹಾಡಿ ವಿಭಿನ್ನವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ ಆವರಣದಲ್ಲೇ ರಾತ್ರಿ ಊಟ ಮಾಡಿ, ವಿಶ್ರಮಿಸುವ ಮೂಲಕ ಸರ್ಕಾರದ ವಿರುದ್ಧ ನಾಯಕರು ಕಿಡಿಕಾರಿದ ಪ್ರಸಂಗ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು…

Read More

ಬೆಂಗಳೂರಿಗೆ ಹೈಕಮಾಂಡ್ ನಾಯಕರು: ಗ್ಯಾರಂಟಿ ಆಯ್ತು ಸಿದ್ದರಾಮಯ್ಯ ರಾಜೀನಾಮೆ!

ಬೆಂಗಳೂರು, (ಮೇ 26): ತೀವ್ರ ಕುತೂಹಲ ಕೆರಳಸಿದ್ದ ಕರ್ನಾಟಕ ನಾಯಕತ್ವ ಬದಲಾವಣೆ ಗೊಂದಲಕ್ಕೆ ತೆರೆ ಬಿದ್ದಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ನಾಯಕತ್ವ ಬದಲಾವಣೆ ಪ್ರಸ್ತಾಪ ಮಾಡಿದ್ದು, ಎರಡ್ಮೂರು ಆಫರ್ ನೀಡುವ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಹುಲ್ ಗಾಂಧಿ ಮಾತನ್ನು ತಮ್ಮ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಈ ವಾರದಲ್ಲೇ ಹೊಸ ಸಿಎಂ ಆಗಲಿದ್ದಾರೆ. ಇದಕ್ಕೆ…

Read More