Headlines

ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ಕಾಂಗ್ರೆಸ್​​ನ ಮಾಜಿ ಸಚಿವ – Kannada News | Ex Minister Ramanath Rai on Saffron Flags in Temples: Udupi DC Incident and D.K. Backlash

ಮಂಗಳೂರು, ಜ.22: ಮಂಗಳೂರು ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಸಚಿವ ರಮಾನಾಥ ರೈ (Ramanath Rai) ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಅವರು ನೀಡಿರುವ ಹೇಳಿಕೆಯಿಂದ ದಕ್ಷಿಣ ಕನ್ನಡದಲ್ಲಿ ಹಿಂದೂ ನಾಯಕರನ್ನು ಕೇರಳಿಸಿದೆ. ದೇವಸ್ಥಾನದಲ್ಲಿ ಕೇಸರಿ ಬಾವುಟ ಸೇರಿ ಯಾವುದೇ ಧ್ವಜ ಹಾರಿಸಬೇಡಿ ಎಂದು ಹೇಳಿ, ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದೆ. ನೀವು ಒಂದು ದೈವದ ಗುತ್ತು ಮನೆಯವರಾಗಿ (ದೈವದ ಮನೆಯವರು) ಹೀಗೆ ಮಾತನಾಡುವುದು…

Read More

ಗೆದ್ದರೂ ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ ಕಳಪೆಯಾಟ..! – Kannada News | What happened to India’s fielding? in IND vs NZ 1st T20

ಜನವರಿ 21, 2026 ರಂದು ನಡೆದ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 48 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಅದುವೇ ಕಳಪೆ ಫೀಲ್ಡಿಂಗ್. ಏಕೆಂದರೆ ಈ ಪಂದ್ಯದಲ್ಲಿ ಭಾರತೀಯ ಫೀಲ್ಡರ್​ಗಳು ಹಲವು ಅವಕಾಶಗಳನ್ನು ಕೈಚೆಲ್ಲಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಫೀಲ್ಡರ್​ಗಳು ಮಾಡಿದ ತಪ್ಪುಗಳಾವುವು ಎಂದು ನೋಡುವುದಾದರೆ,… ಭಾರತೀಯ ಫೀಲ್ಡರ್‌ಗಳು ನ್ಯೂಝಿಲೆಂಡ್ ಇನ್ನಿಂಗ್ಸ್‌ನಲ್ಲಿ ಕನಿಷ್ಠ ಮೂರು ಪ್ರಮುಖ…

Read More

Video: ಊಟ, ನಿದ್ರೆ ಬಿಟ್ಟು ಮಾಲೀಕರ ಶವದ ಬಳಿ ಕುಳಿತ ಶ್ವಾನ, ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ – Kannada News | Till the Final Goodbye, Shivpuri Dog Walks 4 Km Behind Owner’s Last Journey

ಶಿವಪುರಿ, ಜನವರಿ 22: ನಿಯತ್ತು ಅಂದ್ರೆ ಇದು, ಮೂರು ಹೊತ್ತು ಊಟ ಹಾಕಿರುವ ಋಣ, ಮಾಲೀಕ ಸತ್ತರೂ ಒಂದಿಂಚೂ ಕದಲದೆ ನಾಯಿ ಕುಳಿತಲ್ಲೇ ಕುಳಿತು ಮೌನವಾಗಿ ರೋದಿಸುತ್ತಿದ್ದ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಸಾಕು ನಾಯಿಯೊಂದು ರಾತ್ರಿಯಿಡೀ ತನ್ನ ಮಾಲೀಕರ ದೇಹದ ಪಕ್ಕದಲ್ಲಿ ಕುಳಿತುಕೊಂಡಿತ್ತು ಅಲ್ಲಿಂದ ಹೋಗಲು ನಿರಾಕರಿಸಿತ್ತು. ನಂತರ ಬೆಳಗ್ಗೆ, ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಕೂಡ ನಾಯಿ ಶವದ ಪಕ್ಕದಲ್ಲೇ ಇತ್ತು. ನಾಯಿ ವಾಹನವನ್ನು ನೇರವಾಗಿ 4 ಕಿಲೋಮೀಟರ್ ಬೆನ್ನಟ್ಟಿತ್ತು….

Read More

2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್ – Kannada News | Mujeeb Ur Rahman’s Hat Trick Seals Series Win For Afghanistan vs West Indies

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಅಫ್ಘಾನಿಸ್ತಾನ್ ತಂಡ ಜಯ ಸಾಧಿಸಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಮುಜೀಬ್ ಉರ್ ರೆಹಮಾನ್ ಸ್ಪಿನ್ ದಾಳಿಗೆ ತತ್ತರಿಸಿತು. ಅದು ಕೂಡ ಹ್ಯಾಟ್ರಿಕ್ ವಿಕೆಟ್​ನೊಂದಿಗೆ ಎಂಬುದು ವಿಶೇಷ. ವೆಸ್ಟ್ ಇಂಡೀಸ್ ಇನ್ನಿಂಗ್ಸ್‌ನ 8ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ…

Read More

Video: ಆಂಧ್ರಪ್ರದೇಶದಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಬಸ್, ಕೂಡಲೇ ಹೊತ್ತಿಕೊಂಡ ಬೆಂಕಿ, ಮೂವರು ಸಜೀವ ದಹನ – Kannada News | Crash Turns Deadly as Bus Truck Collision Erupts into Fire in Andhra Pradesh, Three Dead

ನಂದ್ಯಾಲ್, ಜನವರಿ 22: ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಖಾಸಗಿ ಬಸ್ಸೊಂದು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ಈ ಅಪಘಾತ ಸುಮಾರು ಬೆಳಗಿನ ಜಾವ 1.30 ರ ಸುಮಾರಿಗೆ ಸಂಭವಿಸಿದೆ. ಆಂಧ್ರಪ್ರದೇಶದ ನೆಲ್ಲೂರಿನಿಂದ ತೆಲಂಗಾಣದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌ನ ಬಲಭಾಗದ ಟೈರ್ ಸ್ಫೋಟಗೊಂಡಿತ್ತು. ಹಠಾತ್ ಸ್ಫೋಟದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ, ವಾಹನವು ರಸ್ತೆ ವಿಭಜಕವನ್ನು ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಬೈಕ್​ಗಳನ್ನು…

Read More

Video: ಓಲಾ ಸ್ಕೂಟರ್​ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಸ್ವಲ್ಪದರಲ್ಲೇ ಪಾರಾದ ತಂದೆ-ಮಗ

ಸೋಲಾಪುರ, ಜನವರಿ 22: ಓಲಾ ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸೋಲಾಪುರದಲ್ಲಿ ನಡೆದಿದೆ. ತಂದೆ ಮಗನನ್ನು ಶಾಲೆಗೆ ಬಿಡಲು ಬೈಕ್ ಮೇಲೆ ಕುಳಿತು ಕಾಯುತ್ತಿರುತ್ತಾರೆ. ಮಗ ಬಂದು ಕುಳಿತ ತಕ್ಷಣ, ಅಲ್ಲೇ ಹೋಗುತ್ತಿದ್ದ ಮಹಿಳೆಯೊಬ್ಬರು ಬೈಕ್​ನಲ್ಲಿ ಹೊಗೆ ಬರುತ್ತಿರುವುದನ್ನು ನೋಡಿ ಎಚ್ಚರಿಕೆ ಕೊಡುತ್ತಾರೆ, ಆಗ ಇಬ್ಬರೂ ಬೈಕ್​ನಿಂದ ಇಳಿದು ದೂರ ಓಡುತ್ತಾರೆ. ಬೈಕ್​ನಿಂದ ಬರುತ್ತಿದ್ದ ಹೊಗೆ ಮತ್ತಷ್ಟು ಹೆಚ್ಚಾಗುತ್ತದೆ. ಆಗ ಅಲ್ಲಿದ್ದವರು ಬೈಕ್ ಮೇಲೆ ನೀರು…

Read More

ನಂಬಿಕೆ ಉಳಿಸಿಕೊಂಡ ಪೊಲೀಸರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ – Kannada News | Bengaluru Police Defy Stereotypes: Swift Action Prevents Suicide, Saves Woman

ಬೆಂಗಳೂರು, ಜ.22: ಸಾಮಾನ್ಯವಾಗಿ ಪೊಲೀಸರು ಎಲ್ಲ ಮುಗಿದ ಮೇಲೆ ಘಟನಾ ಸ್ಥಳಕ್ಕೆ ಬರುತ್ತಾರೆ ಎಂಬ ಮಾತಿದೆ. ಆದರೆ ಈ ಮಾತು ತಪ್ಪು, ಏಕೆಂದರೆ ಪೊಲೀಸರು ಕೂಡ ಜನರನ್ನು ರಕ್ಷಣೆ ಮಾಡಿರುವ ಹಲವು ಘಟನೆಗಳು ಇದೆ . ಇದೀಗ ಇಲ್ಲೊಂದು ಪೊಲೀಸರ ತಕ್ಷಣದ ಸ್ಪಂದನೆಯಿಂದ ಜೀವವೊಂದು ಉಳಿದಿದೆ. ಈ ಘಟನೆಯಿಂದ ಪೊಲೀಸರ ಮೇಲೆ ಮತ್ತಷ್ಟು ನಂಬಿಕೆಯನ್ನು ಹುಟ್ಟಿಸಿದೆ. ಪೊಲೀಸರು ಸರಿಯಾದ ಸಮಯಕ್ಕೆ ಬಂದು ಒಂದು ಜೀವವನ್ನು ಉಳಿಸಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಬೆಂಗಳೂರಿನ ಪೊಲೀಸರು ಜನರಿಂದ ಪ್ರಶಂಸೆಗೆ…

Read More

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ – Kannada News | Amid Jana Nayagan Release delay Amazon prime video to Take Legal Action Against Thalapathy Vijay Movie

ಜನ ನಾಯಗನ್ (Jana Nayagan) ಸಿನಿಮಾ ಸಂಕಷ್ಟದಲ್ಲಿದೆ. ಈ ಚಿತ್ರ ಜನವರಿ 9ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಮಂಡಳಿಯಿಂದ ಆದ ಸಮಸ್ಯೆಯಿಂದ ತೊಂದರೆ ಎದುರಾಗುತ್ತಿದೆ.ಸಿನಿಮಾ ರಿಲೀಸ್ ಆದರೆ ಸಾಕು ಎಂಬ ಪರಿಸ್ಥಿತಿಯಲ್ಲಿ ಫ್ಯಾನ್ಸ್ ಇದ್ದಾರೆ. ಈಗ ಚಿತ್ರ ಒಟಿಟಿ ಪ್ಲಾಟ್​​ಫಾರ್ಮ್ ಕಡೆಯಿಂದ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ಇದು ಚಿತ್ರತಂಡದ ಚಿಂತೆ ಹೆಚ್ಚಿಸಿದೆ. ‘ಜನ ನಾಯಗನ್’ ಸಿನಿಮಾ ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ. ಇದಾದ ಬಳಿಕ ಅವರು ರಾಜಕೀಯದ…

Read More

ತನ್ನ ಒಪ್ಪಿಗೆ ಇಲ್ಲದೆ ಪತ್ನಿ ಡಿಶ್​ವಾಶರ್ ತಂದಿದ್ದಕ್ಕೆ ಪತಿ ಮಾಡಿದ್ದೇನು ಗೊತ್ತಾ? ನೀವು ವಿಚ್ಛೇದನ ಕೊಟ್ಟೇಬಿಡಿ ಎಂದ ನೆಟ್ಟಿಗರು – Kannada News | China: Husband Destroys Home Over Wife’s Dishwasher, Netizens Advise Divorce

ಚೀನಾ, ಜನವರಿ 22: ಪತ್ನಿ ತನ್ನ ಒಪ್ಪಿಗೆ ಇಲ್ಲದೆ ಪಾತ್ರೆ ತೊಳೆಯುವ ಸಾಧನ ಡಿಶ್​ವಾಶರ್ ತಂದಿದ್ದಕ್ಕೆ ಕೋಪಗೊಂಡ ಪತಿ(Husband) ಇಡೀ ಮನೆಯಲ್ಲಿರುವ ಪೀಠೋಪಕರಣ, ವಸ್ತುಗಳನ್ನು ಒಡೆದುಹಾಕಿರುವ ಘಟನೆ ಚೀನಾದಲ್ಲಿ ನಡೆದಿದೆ. ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ತನಗೆ ಗೊತ್ತಿಲ್ಲದೆ 25 ಸಾವಿರ ರೂ. ಮೌಲ್ಯದ ಡಿಶ್​ವಾಶರ್ ಖರೀದಿಸಿದ್ದಕ್ಕೆ ಕೋಪಗೊಂಡು ಆತ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮನೆಯಲ್ಲಿ ಯಾವ ಕೆಲಸಕ್ಕೂ ಪತಿ ಸಹಾಯ ಮಾಡುತ್ತಿರಲಿಲ್ಲ, ಹೀಗಾಗಿ ತನಗೇನು ಮಾಡಬೇಕೆಂದು ತೋಚದೆ, ಸ್ವಲ್ಪ ಕೆಲಸ ಕಡಿಮೆಯಾಗಲಿ ಎಂದು ಈ…

Read More

ಕೆಆರ್ ಪುರಂ ಬಳಿ ಬೈಕ್ ಶೋರೂಮ್‌ನಲ್ಲಿ ಅಗ್ನಿ ಅವಘಡ: 13 ಎಲೆಕ್ಟ್ರಿಕ್ ಬೈಕ್‌ಗಳು ಭಸ್ಮ – Kannada News | Electric Bike Showroom Fire at KR Puram TC Palya Signal, 13 E Bikes Gutted in Bengaluru

ಬೆಂಗಳೂರು, ಜನವರಿ 22: ಬೆಂಗಳೂರು ನಗರದ ಕೆ.ಆರ್.ಪುರಂನ ಟಿ.ಸಿ.ಪಾಳ್ಯ ಸಿಗ್ನಲ್ ಸಮೀಪದ ಎಲೆಕ್ಟ್ರಿಕ್ ಬೈಕ್ ಶೋರೂಮ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಜನವರಿ 20ರ ರಾತ್ರಿ ಸುಮಾರು 10.30ರ ವೇಳೆಗೆ ಶೋರೂಮ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಅಲ್ಲಿ ನಿಲ್ಲಿಸಿದ್ದ 13 ಎಲೆಕ್ಟ್ರಿಕ್ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್, ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ, ಘಟನೆ…

Read More