Headlines

MI vs KRR ಪಂದ್ಯದ ಬಳಿಕ ಐಪಿಎಲ್ ಬ್ರಾಡ್​ಕಾಸ್ಟ್ ಇಂಜಿನಿಯರ್ ಸಾವು

ಐಪಿಎಲ್ 2026ರ ಪಂದ್ಯಗಳ ನೇರ ಪ್ರಸಾರ ತಂಡದ ಭಾಗವಾಗಿದ್ದ ಬ್ರಿಟನ್ ಮೂಲದ ಹಿರಿಯ ಬ್ರಾಡ್​ಕಾಸ್ಟ್ ಇಂಜಿನಿಯರ್ ಇಯಾನ್ ವಿಲಿಯಮ್ಸ್ ಲ್ಯಾಂಗ್‌ಫೋರ್ಡ್ (76) ಅವರು ಮೃತಪಟ್ಟಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ (MI) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ನಡುವಣ ಪಂದ್ಯದ ಬಳಿಕ ಮುಂಬೈನ ಹೋಟೆಲ್ ಕೊಠಡಿಗೆ ಮರಳಿದ್ದ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆಯ ಹಿನ್ನೆಲೆ: ಇಯಾನ್ ವಿಲಿಯಮ್ಸ್ ಅವರು ಬಿಸಿಸಿಐ ಪರವಾಗಿ ಐಪಿಎಲ್ ಪ್ರಸಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮಾರ್ಚ್ 29ರ ಭಾನುವಾರ…

Read More

ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಈ ಸರಳ ಸಲಹೆಯನ್ನು ಪಾಲಿಸಿ – Kannada News | How to stop tears while chopping onions?

ಈರುಳ್ಳಿ (onions) ಹಾಕಿದ್ರೆ ಅಡುಗೆಯ ರುಚಿ ಮತ್ತಷ್ಟು ಹೆಚ್ಚುತ್ತದೆ. ಹಾಗಾಗಿ ಪ್ರತಿ ಅಡುಗೆಯಲ್ಲೂ ಈರುಳ್ಳಿಯನ್ನು ಬಳಕೆ ಮಾಡಲಾಗುತ್ತದೆ. ಆದ್ರೆ ಕಣ್ಣಲ್ಲಿ ನೀರು ಬರುವ ಕಾರಣ, ಕಿರಿಕಿರಿ ಉಂಟಾಗುವ ಕಾರಣ ಈರುಳ್ಳಿಯನ್ನು ಕತ್ತರಿಸುವುದೇ ಹಲವರಿಗೆ ತುಂಬಾನೇ ಕಷ್ಟದ ಕೆಲಸವಾಗಿಬಿಟ್ಟಿದೆ. ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಬರಲು ಅದರಲ್ಲಿರುವ ಸಲ್ಫರ್‌ ಸಂಯುಕ್ತಗಳು ಕಾರಣ. ಹೌದು ಈರುಳ್ಳಿ ಕಟ್‌ ಮಾಡುವಾಗ ಸಲ್ಫರ್‌ ಸಂಯುಕ್ತಗಳು ಗಾಳಿಯಲ್ಲಿ ಬಿಡುಗಡೆಯಾಗಿ ಕಣ್ಣುಗಳಲ್ಲಿನ ತೇವಾಂಶದೊಂದಿಗೆ ಸೇರಿಕೊಂಡು ಕಿರಿಕಿರಿ ಮತ್ತು ಕಣ್ಣೀರನ್ನು ಉಂಟುಮಾಡುತ್ತದೆ. ಹೀಗಿರುವಾಗ ಈ ಒಂದಷ್ಟು ತಂತ್ರಗಳನ್ನು…

Read More

ICC T20 Rankings: 25 ಸ್ಥಾನ ಮೇಲೇರಿದ ಸಂಜು ಸ್ಯಾಮ್ಸನ್! ಜಾರಿದ ಸೂರ್ಯ – Kannada News | ICC T20 Rankings: Indian Stars Soar, Sanju Samson Jumps 25 Spots After WC Heroics

ತಿಲಕ್ ವರ್ಮಾ ಕೂಡ ಒಂದು ಸ್ಥಾನ ಮೇಲಕ್ಕೆ ಜಿಗಿದು ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಬಂದಿದ್ದಾರೆ. ಆದಾಗ್ಯೂ, ನಾಯಕ ಸೂರ್ಯಕುಮಾರ್ ಯಾದವ್ ಹಿನ್ನಡೆ ಅನುಭವಿಸಿದ್ದು, ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಒಳ್ಳೆಯ ಸುದ್ದಿ ಏನೆಂದರೆ ಕಳಪೆ ಪ್ರದರ್ಶನದ ಹೊರತಾಗಿಯೂ ಅಭಿಷೇಕ್ ಶರ್ಮಾ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದು, ಅಗ್ರ ಸ್ಥಾನದಲ್ಲಿ ತಮ್ಮ ಹಿಡಿತವನ್ನು ಕಾಯ್ದುಕೊಂಡಿದ್ದಾರೆ. Source link

Read More

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್​ ಹಾಕಿದ್ದ ಇನ್ನಿಬ್ಬರ ಬಂಧನ – Kannada News | Bengaluru Police arrest 2 more in Darshan wife Vijayalakshmi case

ನಟ ದರ್ಶನ್ ತೂಗುದೀಪ (Darshan) ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್​ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗರಾಜ್ ತಳವಾರ ಮತ್ತು ಪ್ರಶಾಂತ್ ತಳವಾರ ಎಂಬುದವರು ಬಂಧಿತರು. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬಂಕ್ ಮ್ಯಾನೇಜರ್ ಆಗಿರುವ ನಾಗರಾಜ್ ಹಾಗೂ ಧಾರವಾಡದಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ತಳವಾರ ಬಂಧನ ಆಗಿದೆ. ಆ ಮೂಲಕ ಪ್ರಕರಣದಲ್ಲಿ ಈವರೆಗೆ ಬಂಧಿತರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ….

Read More

ಮೊಬೈಲ್ ವಾಪಸ್ ನೀಡಿಲ್ಲವೆಂದು ದೇವಸ್ಥಾನದಲ್ಲೇ ಗೆಳೆಯನ ಕೊಲೆ! ಆರೋಪಿ ಅರೆಸ್ಟ್ – Kannada News | Belagavi Crime News: Man unalived by Friend in Temple Over Mobile Phone Dispute

ಬೆಳಗಾವಿ, ಜುಲೈ 19: ಇತ್ತೀಚೆಗೆ ಸಮಾಜದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ ಸುಲಿಗೆಗಳಂತಹ ಹೇಯ ಕೃತ್ಯಗಳೇ ನಡೆದು ಹೋಗುತ್ತವೆ. ಅಂತದ್ದೇ ಒಂದು ಅಮಾನವೀಯ ಕೃತ್ಯ ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದ್ದು, ಕೇವಲ ಒಂದು ಮೊಬೈಲ್ ಫೋನ್‌ಗಾಗಿ ಸ್ನೇಹಿತರಿಬ್ಬರ ನಡುವೆ ನಡೆದ ಜಗಳವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಮೊಬೈಲ್ ಮರಳಿ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಆವರಣದಲ್ಲೇ ಮಲಗಿದ್ದ ವ್ಯಕ್ತಿಯೊಬ್ಬರ ಜೀವ ತೆಗೆದಿರುವ ಘಟನೆ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ನಡೆದಿದೆ. ಪ್ರಕರಣದ ಹಿನ್ನೆಲೆ ಗ್ರಾಮದ ನಿವಾಸಿಯಾದ ಫಕ್ಕೀರಪ್ಪ ಪಿಡ್ಡೆನ್ನವರ್…

Read More

Maoists Encounter: ಒಡಿಶಾದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಐವರು ನಕ್ಸಲರ ಹತ್ಯೆ – Kannada News | Anti naxal operation in Odisha, 5 Maoists killed, 3 rifles recovered

ಭುಬನೇಶ್ವರ್, ಡಿಸೆಂಬರ್ 25: ಒಡಿಶಾದ ಕಂಧಮಾಲ್ ಜಿಲ್ಲೆಯ ವಿವಿಧೆಡೆ ನಿನ್ನೆ ಮತ್ತು ಇಂದು ನಡೆದ ಎರಡು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ (Anti-Naxal operation) ಐವರು ಮಾವೋವಾದಿ ಹೋರಾಟಗಾರರು ಹತರಾಗಿದ್ದಾರೆ. ನಿನ್ನೆ ಬುಧವಾರ ಬೆಲಗಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಮ್ಮ ಅರಣ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರನ್ನು ಕೊಲ್ಲಲಾಗಿದೆ. ಇಂದು ಗುರುವಾರ ಚಾಕಪಾದ್ ಪೊಲೀಸ್ ಠಾಣೆ ವ್ಯಾಪ್ತಿಯ ನಾರಿಗ್ ಜೊಲ್ಲ ಅರಣ್ಯ ಪ್ರದೇಶದಲ್ಲಿ ನಡೆದ ಎನ್​ಕೌಂಟರ್​​ನಲ್ಲಿ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಈ ಎರಡು ದಿನಗಳ ಕಾರ್ಯಾಚರಣೆಯಲ್ಲಿ…

Read More

ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ: ಅಣ್ಣನ ಭಾವುಕ ಮಾತು – Kannada News | Belagavi: My Brother Would’ve Survived with Timely Treatment: A Sibling’s emotional words

ಬೆಳಗಾವಿ, ಏಪ್ರಿಲ್​ 14: ಬಿಮ್ಸ್​ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ರೋಗಿ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯ ಬ್ರಹ್ಮ ನಗರದಲ್ಲಿ ನಿನ್ನೆ ನಡೆದಿದೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದಿದ್ದಕ್ಕೆ ಯುವಕ ಸಾವನ್ನಪ್ಪಿರುವುದಾಗಿ ಆರೋಪ ಕೇಳಿಬಂದಿದೆ. ರಾತ್ರಿ ಡ್ಯೂಟಿಗೆ 7 ವೈದ್ಯರು ಇದ್ರೂ ಗೈರಾಗಿದ್ದಕ್ಕೆ ಮೃತಪಟ್ಟಿದ್ದಾನೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಶಿವು ಬದುಕುತ್ತಿದ್ದ ಎಂದು ಅಣ್ಣ ರಮೇಶ್ ಲಿಂಗಪುರಿ ಹೇಳಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಕಾರಣರಾದ ವೈದ್ಯರನ್ನು ಅಮಾನತುಗೊಳಿಸಬೇಕೆಂದು ಕುಟುಂಬ ಒತ್ತಾಯಿಸಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

Video: ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಹಾಡಹಗಲೇ ನಡೆಯಿತು ಕೊಲೆ

ಚಂಡೀಗಢ, ಫೆಬ್ರವರಿ 06: ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಲಕ್ಕಿ ಒಬೆರಾಯ್ ಅವರನ್ನು ಶುಕ್ರವಾರ ಬೆಳಗ್ಗೆ ಜಲಂಧರ್‌ನ ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿದೆ. ಅವರ ಹತ್ಯೆಗೆ ಕಾರಣವಾದ ಕ್ಷಣಗಳನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ. ವೀಡಿಯೊದಲ್ಲಿ ಕಪ್ಪು ಹೂಡಿ ಮತ್ತು ಮಾಸ್ಕ್​ ಧರಿಸಿದ್ದ ವ್ಯಕ್ತಿಯೊಬ್ಬ ಒಬೆರಾಯ್ ಅವರ ವಾಹನದ ಕಡೆಗೆ ನಡೆದುಕೊಂಡು ಹೋಗುತ್ತಿರುವುದು, ಹತ್ತಿರದಿಂದ ಅನೇಕ ಗುಂಡು ಹಾರಿಸಿ, ನಂತರ ಸ್ಥಳದಿಂದ ಪಲಾಯನ ಮಾಡುತ್ತಿರುವುದನ್ನು ಕಾಣಬಹುದು. ಸಿಸಿಟಿವಿ ದೃಶ್ಯಾವಳಿಯಲ್ಲಿ ಗುಂಡು…

Read More

35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಮಾನಸಿಕ ಕಾಯಿಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣವೇನು? – Kannada News | Youth Mental Health: 60% of Disorders Diagnosed in India

ದೇಹಕ್ಕೆ ಬಂದ ರೋಗವನ್ನು ಗುಣಪಡಿಸಬಹುದು ಆದರೆ ಮನಸ್ಸಿಗಾದ ನೋವನ್ನು ವಾಸಿ ಮಾಡಲು ಮಾತ್ರೆ, ಔಷಧಗಳಿಂದ ಸಾಧ್ಯವಿಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಮಾನಸಿಕ ಕಾಯಿಲೆಗಳಿಗೆ ಸಂಬಂಧ ಪಟ್ಟ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನ ಎಚ್ಛೆತ್ತುಕೊಳ್ಳುವುದು ಬಹಳ ಅನಿವಾರ್ಯವಾಗಿದೆ. ಈ ಬಗ್ಗೆ ಅನೇಕ ರೀತಿಯ ಸಂಶೋಧನೆಗಳು ಕೂಡ ನಡೆದಿದ್ದು, ಭಾರತೀಯ ಮನೋವೈದ್ಯಕೀಯ ಸಂಘದ ದತ್ತಾಂಶದ ಪ್ರಕಾರ, ಭಾರತದಲ್ಲಿ ಶೇಕಡ 60 ರಷ್ಟು ಮಾನಸಿಕ ಕಾಯಿಲೆಗಳು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಕಂಡುಬರುತ್ತಿದೆ ಎಂಬ ಆಘಾತಕಾರಿ ಅಂಶವನ್ನು ಹೊರಹಾಕಿದೆ. ಅದರ ಡೇಟಾವನ್ನು ಮಾಲಿಕ್ಯುಲರ್…

Read More

ಮದ್ಯದಂಗಡಿಗೆ ನುಗ್ಗಿದ ಚಿರತೆ, ಮೂವರ ಮೇಲೆ ಭೀಕರ ದಾಳಿ, 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ – Kannada News | Leopard attacks 3, enters liquor shop, 5 hour rescue ends terrifying ordeal

ಟೋಂಕ್, ಜುಲೈ 21: ಜನನಿಬಿಡ ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿದ ಚಿರತೆ(Leopard)ಯೊಂದು ಮೂವರ ಮೇಲೆ ದಾಳಿ ನಡೆಸಿ, ಮದ್ಯದಂಗಡಿಯೊಂದರ ಒಳಗಡೆ ಆಶ್ರಯ ಪಡೆದ ಆತಂಕಕಾರಿ ಘಟನೆ ರಾಜಸ್ಥಾನದ ಟೋಂಕ್ ಜಿಲ್ಲೆಯ ತೋಡರೈಸಿಂಗ್ ಪಟ್ಟಣದಲ್ಲಿ ನಡೆದಿದೆ. ಸುಮಾರು 5 ಗಂಟೆಗಳ ಕಾಲ ನಡೆದ ಸುದೀರ್ಘ ಕಾರ್ಯಾಚರಣೆಯ ನಂತರ ಅರಣ್ಯಾಧಿಕಾರಿಗಳು ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಸೋಮವಾರ ಬೆಳಗ್ಗೆ 8.45 ರ ಸುಮಾರಿಗೆ ತೋಡರೈಸಿಂಗ್ ಪಟ್ಟಣದ ಸಮೀಪದ ಪೊದೆಗಳಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ವಿಷಯ ತಿಳಿದು ಸ್ಥಳವನ್ನು ಪರಿಶೀಲಿಸಲು ಬಂದ ಅರಣ್ಯ ಇಲಾಖೆಯ ಸ್ವಯಂಸೇವಕ…

Read More