IPL ​ನಲ್ಲಿ ಮಹತ್ವದ ಬದಲಾವಣೆ: ಒಂದು ತಂಡಕ್ಕೆ ಎಷ್ಟು ಪಂದ್ಯಗಳು?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಹಂತದ ವೇಳಾಪಟ್ಟಿ ಪ್ರಕಟವಾಗಿದೆ. ಈ ವೇಳಾಪಟ್ಟಿಯಂತೆ ಈ ಬಾರಿಯ ಐಪಿಎಲ್​ ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಇತ್ತ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದರೂ ಬಿಸಿಸಿಐ ಇನ್ನೂ ಕೂಡ ಫಾರ್ಮ್ಯಾಟ್​ನ ಸ್ವರೂಪವನ್ನು ಬಹಿರಂಗಪಡಿಸಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿ ಲೀಗ್​ ಹಂತದಲ್ಲಿ ಎಷ್ಟು ಮ್ಯಾಚ್​ಗಳನ್ನು ಆಡಲಾಗುತ್ತದೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಗಾಲದ ಪ್ರಭಾವ ಹೆಚ್ಚಳ; ಇಂದು ಕೂಡ ಹಲವೆಡೆ ಒಣ ಹವೆ – Kannada News | Bengaluru temperature: Dry weather all over karnataka, misty weather in bengaluru

ಬೆಂಗಳೂರು, ಜನವರಿ 05: ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ (Weather Forecast) ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಕಳೆದ ಕೆಲ ದಿನಗಳಿಂದ ಕೆಲವೆಡೆ ತುಂತುರು ಮಳೆಯಾದರೂ, ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆಯೇ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ನಿನ್ನೆಯಂತೆಯೇ ಇಂದೂ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು…

Read More

ಭಾರತದ ಆರ್ಥಿಕ ಪ್ರಗತಿಗೆ ತೊಡಕಾಗಿರುವ ಅಂಶಗಳೇನು? ಬರ್ನ್​ಸ್ಟೈನ್ ಸಲಹೆ ನೀಡಿರುವ ಪರಿಹಾರಗಳೇನು? – Kannada News | Bernstein’s Bold Reforms for India’s Economy: Cash Free, Manufacturing & AI Focus

ನವದೆಹಲಿ, ಏಪ್ರಿಲ್ 23: ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ ಬರ್ನ್‌ಸ್ಟೈನ್ (Bernstein), ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮುಕ್ತ ಪತ್ರದಲ್ಲಿ ಭಾರತದ ಆರ್ಥಿಕತೆಯನ್ನು ಸುಧಾರಿಸಲು ಹಲವು ಕ್ರಾಂತಿಕಾರಿ ಮತ್ತು ದಿಟ್ಟ ಸಲಹೆಗಳನ್ನು ನೀಡಿದೆ. ಭಾರತವು ತನ್ನ ಇತ್ತೀಚಿನ ಆರ್ಥಿಕ ಸಾಧನೆಗಳ ಬಗ್ಗೆ ಅತಿಯಾದ ಆತ್ಮವಿಶ್ವಾಸ ಹೊಂದದೆ, ರಚನಾತ್ಮಕ ಸುಧಾರಣೆಗಳಿಗೆ ಮುಂದಾಗಬೇಕು ಎಂದು ಈ ಪತ್ರದಲ್ಲಿ ಎಚ್ಚರಿಸಲಾಗಿದೆ. ಭಾರತದ ಆರ್ಥಿಕ ಸಾಧನೆಗೆ ತೊಡಕಾಗಿರುವ ಕೆಲ ಅಂಶಗಳನ್ನೂ ಗುರುತಿಸಿ ಎತ್ತಿ ತೋರಿಸಿದೆ. ಅದರಲ್ಲೂ ಮುಖ್ಯವಾಗಿ ಉದ್ಯೋಗ ಮತ್ತು ಉತ್ಪಾದನಾ ಕ್ಷೇತ್ರದಲ್ಲಿ…

Read More

ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ – Kannada News | Modi Government bulldozed MGNREGA Sonia Gandhi slams VB G RAM G Bill

ನವದೆಹಲಿ, ಡಿಸೆಂಬರ್ 20: ಕೇಂದ್ರ ಸರ್ಕಾರವು MNREGA (ನರೇಗಾ) ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಅದನ್ನು ದುರ್ಬಲಗೊಳಿಸುತ್ತಿದೆ. 20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ MNREGA ಯೋಜನೆ ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಮತ್ತು ಘನತೆಯನ್ನು ಒದಗಿಸಿದೆ. ಕೊವಿಡ್ ಬಿಕ್ಕಟ್ಟಿನ ಸಮಯದಲ್ಲಿ MNREGA ಹಲವರ ಜೀವ ಉಳಿಸಿದೆ, ಕುಟುಂಬಕ್ಕೆ ಆಧಾರವಾಗಿದೆ. ಆದರೆ ಮೋದಿ ಸರ್ಕಾರವು ಯಾವುದೇ ಸಮಾಲೋಚನೆಯಿಲ್ಲದೆ ಅದನ್ನು ಬದಲಾಯಿಸಿತು. ಸರ್ಕಾರವು MNREGA ಅನ್ನು ಬುಲ್ಡೋಜರ್ ಮೂಲಕ ನಾಶಮಾಡಿದೆ. ಇದರ ವಿರುದ್ಧ…

Read More

ಮೈಸೂರು: ಭಾರಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ 4 ಗೋದಾಮುಗಳು – Kannada News | Massive Fire Breaks Out in Mysuru Warehouses Near Kesare Layout, Several Godowns Gutted

ಮೈಸೂರು, ಫೆಬ್ರವರಿ 9: ಮೈಸೂರು ನಗರದ ಹೊರವಲಯದ ಕೆಸರೆ ಬಡಾವಣೆಯಲ್ಲಿ ಭಾನುವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ನಾಲ್ಕಕ್ಕೂ ಅಧಿಕ ಗೋದಾಮುಗಳು ಬೆಂಕಿಗಾಹುತಿಯಾಗಿವೆ. ಮೈಸೂರು-ಬೆಂಗಳೂರು ಹೆದ್ದಾರಿ ಸಮೀಪದಲ್ಲಿರುವ ಈ ಗೋದಾಮುಗಳಲ್ಲಿ ಹಳೆಯ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತಿದ್ದು, ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ವ್ಯಾಪಿಸಿದೆ. ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಬಳಿಕ ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟವು. ಅದೃಷ್ಟವಶಾತ್, ಘಟನೆಯಲ್ಲಿ…

Read More

Daily Devotional: ದೇವರ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಎಚ್ಚರ: ಈ ಕ್ರಮ ಪಾಲಿಸಲು ಮರೆಯಬೇಡಿ – Kannada News | Devotional Tattoos: Understanding the Vows and Cautions

ದೇವರ ಟ್ಯಾಟೂಗಳ ಮಹತ್ವ ಮತ್ತು ಅವುಗಳನ್ನು ಹಾಕಿಸಿಕೊಳ್ಳುವಾಗ ಅನುಸರಿಸಬೇಕಾದ ಸೂಕ್ಷ್ಮ ವಿಧಾನಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಹದ ಮೇಲೆ ದೇವರ ವಿಗ್ರಹಗಳು, ದೇವತಾ ಮೂರ್ತಿಗಳು, ಓಂಕಾರ, ಸ್ವಸ್ತಿಕ್, ಶ್ರೀ ಚಕ್ರದಂತಹ ಚಿಹ್ನೆಗಳನ್ನು ಟ್ಯಾಟೂ ಹಾಕಿಸಿಕೊಳ್ಳುವುದು ಸಾಮಾನ್ಯವಾಗಿದೆ. ಇದು ಭಕ್ತಿಯ ಒಂದು ಸಂಕೇತವಾಗಿ ಕಂಡುಬಂದರೂ, ಶಾಸ್ತ್ರಗಳ ಪ್ರಕಾರ ಈ ದೇಹವು ಮಲ-ಮೂತ್ರಗಳಿಂದ ಕೂಡಿದ ದೇಹ ಎಂಬ ಅರಿವಿರಬೇಕು.ದೇಹದ ಮೇಲೆ ದೇವರ ಚಿತ್ರಗಳನ್ನು ಹಾಕಿಸಿಕೊಳ್ಳುವುದು ಆ…

Read More

ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು! – Kannada News | Miscreant cheats man of Rs 60 thousand in the guise of helping withdraw cash at ATM In Raichur

ರಾಯಚೂರು, (ಮಾರ್ಚ್ 04): ಎಟಿಎಂ ಪಿನ್ (ಪಾಸ್​ವರ್ಡ್​​) ಯಾರೊಂದಿಗೆ ಹಂಚಿಕೊಳ್ಳಬೇಡಿ ಎಂದು ಪೊಲೀಸರು, ಬ್ಯಾಂಕಿನವರು ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದ್ರೆ, ಹಳ್ಳಿ ಕಡೆಗಳಲ್ಲಿ ಏನು ತಳಿಯದ ಜನ ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಬೇರೆಯವರ ಮೊರೆ ಹೋಗುತ್ತಾರೆ. ಅದರಂತೆ ರಾಯಚೂರಿನಲ್ಲಿ ವ್ಯಕ್ತಿಯೋರ್ವ ಎಟಿಎಂನಿಂದ ಹಣ ಡ್ರಾ ಮಾಡಿಕೊಳ್ಳಲು ಬೇರೆಯವನ ಸಹಾಯಕ ಪಡೆದುಕೊಂಡು 64,000 ಕಳೆದುಕೊಂಡಿದ್ದಾರೆ. ಹೌದು…ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್​​ನಲ್ಲಿ ಫೆಬ್ರವರಿ 26ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.. ಫೆಬ್ರವರಿ 26ರಂದು ಭೀಮಪ್ಪ ಎನ್ನುವ…

Read More

ಮೆಟ್ರೋ ಟಿಕೆಟ್ ದರ ಸಮರ: ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ; ಸಿಎಂ ವಿರುದ್ಧ ಸೂರ್ಯ ಕಿಡಿ – Kannada News | Namma Metro Fare Hike: Tejasvi Surya Questions CM Siddaramaiah Old Stance

ಸಂಸದ ತೇಜಸ್ವಿ ಸೂರ್ಯ, ಸಿಎಂ ಸಿದ್ದರಾಮಯ್ಯ Image Credit source: google ಬೆಂಗಳೂರು, ಫೆಬ್ರವರಿ 08: ರಾಜ್ಯ ಸರ್ಕಾರ ಹಾಗೂ ಕೇಂದ್ರದ ನಡುವೆ ಮೆಟ್ರೋ (Metro) ಟಿಕೆಟ್ ದರ ಏರಿಕೆ ಜಟಾಪಟಿ ಮುಂದುವರೆದಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯ (Siddaramaiah) ಹಳೇ ಟ್ವೀಟ್​ ಟ್ಯಾಗ್​ ಮಾಡಿದ್ದು, ಹಾಗಾದರೆ ಕಳೆದ ಬಾರಿ ದರ ಕಡಿಮೆ ಮಾಡಲು ಏಕೆ ಸೂಚಿಸಿದ್ದೀರಿ. ಎಲ್ಲವೂ ನಿಮ್ಮ ಕೈಯಲ್ಲಿದೆ,…

Read More

ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ, ಏಪ್ರಿಲ್​ 05: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ (By-election) ಗೆಲ್ಲೋದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ಪ್ರತಿತಂತ್ರ ಹೂಡುತ್ತಿವೆ. ಈ ಮಧ್ಯೆ ನಿನ್ನೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ದೊಡ್ಡ ಹೈಡ್ರಾಮಾವೇ ನಡೆದಿತ್ತು. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಸಂಘಟನೆ ಅಪಪ್ರಚಾರ ಮಾಡಿದ ಆರೋಪ…

Read More

ಥ್ಯಾಂಕ್ ಯು ಮಳೆರಾಯ: ನಿನ್ನ ಕೃಪೆಯಿಂದ ಬೆಂಗಳೂರಿನಲ್ಲಿ ಗಾಳಿಯ ಮಟ್ಟ ಉತ್ತಮ

ಬೆಂಗಳೂರು, ಮಾ.19: ಕರ್ನಾಟಕದ ರಾಜಧಾನಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು ಇಂದು ‘ಉತ್ತಮ’ (Good) ಹಾಗೂ ‘ತೃಪ್ತಿದಾಯಕ’ (Satisfactory) ಮಟ್ಟದಲ್ಲಿದೆ. ಸತತವಾಗಿ ಸುರಿಯುತ್ತಿರುವ ಬೇಸಿಗೆ ಮಳೆಯು ಧೂಳಿನ ಕಣಗಳನ್ನು ಕಡಿಮೆ ಮಾಡಿದ್ದು, ಜನರಿಗೆ ನಿರಾಳ ತಂದಿದೆ. ಬೆಂಗಳೂರಿನ ಗಾಂಧಿ ಬಜಾರ್ ಮತ್ತು ಬೊಮ್ಮನಹಳ್ಳಿ ಭಾಗದಲ್ಲಿ AQI ಪ್ರಮಾಣ 40ರ ಆಸುಪಾಸಿನಲ್ಲಿದ್ದು, ಅತ್ಯುತ್ತಮ ಹಂತದಲ್ಲಿದೆ. ಮಳೆಯಿಂದಾಗಿ ವಾತಾವರಣವು ತಿಳಿಯಾಗಿದೆ. ಇಂದಿನ ವಾಯು ಗುಣಮಟ್ಟವು ಎಲ್ಲಾ ವಯಸ್ಸಿನವರಿಗೂ ಸುರಕ್ಷಿತವಾಗಿದೆ. ದೈಹಿಕ ವ್ಯಾಯಾಮ ಮತ್ತು ಹೊರಾಂಗಣ ಚಟುವಟಿಕೆಗಳಿಗೆ ಇದು…

Read More