Headlines

ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಕ್ಯಾತೆ: ಪ್ರಧಾನಿ ಮೋದಿಗೆ ಪತ್ರ ಬರೆದ ವಿಜಯ್​​ – Kannada News | Mekedatu Project: Tamil Nadu CM Vijay Appeals to PM Modi to Halt Karnatakas Dam Construction

ಚೆನ್ನೈ, ಮೇ 26: ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ ತೆಗೆದಿದ್ದು, ಪ್ರಧಾನಿ ಮೋದಿಗೆ ಪತ್ರ ಬರೆದು ಕರ್ನಾಟಕಕ್ಕೆ ಸೂಚನೆ ನೀಡುವಂತೆ ಆಗ್ರಹಿಸಿದ್ದಾರೆ. ಕಾವೇರಿ ನದಿಯಲ್ಲಿ ಯಾವುದೇ ಯೋಜನೆ ಕೈಗೊಳ್ಳಬಾರದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆ ತೀರ್ಪು ಉಲ್ಲಂಘಿಸದಂತೆ ಕರ್ನಾಟಕಕ್ಕೆ ಸಲಹೆ ನೀಡಿ ಎಂದು ವಿಜಯ್​​ ತಿಳಿಸಿದ್ದಾರೆ. ಈ ಸಂಬಂಧ ಇಂದು ಮೋದಿಗೆ ಪತ್ರ ಬರೆದಿರುವ ಅವರು, ನಾಳೆ ಸಂಜೆ 4 ಗಂಟೆಗೆ ಪ್ರಧಾನಿಯನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

‘ಒಳ್ಳೆತನದ ಮುಖವಾಡ ಧರಿಸಿದ್ದ ದೀಪಿಕಾ ಪಡುಕೋಣೆ’: ಹೇಳಿಕೆಗೆ ಕ್ಷಮೆ ಕೇಳಿದ ನಿರ್ದೇಶಕ – Kannada News | Imtiaz Ali clarification on Deepika Padukone Good Girl Image Comment Controversy

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಅವರ ‘ಒಳ್ಳೆಯ ಹುಡುಗಿ ಇಮೇಜ್ ಕೇವಲ ಒಂದು ಮುಖವಾಡ ಆಗಿತ್ತು’ ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದ ಖ್ಯಾತ ನಿರ್ದೇಶಕ ಇಮ್ತಿಯಾಜ್ ಅಲಿ, ಈಗ ತಮ್ಮ ಹೇಳಿಕೆಗೆ ಸ್ಪಷ್ಟನೆ ಹಾಗೂ ಕ್ಷಮೆಯಾಚನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ಅವರಿಗಾಗಿ ಒಂದು ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಇಮ್ತಿಯಾಜ್, ತಮ್ಮ ಹೇಳಿಕೆ ಕೇವಲ ತಮಾಷೆಗಾಗಿ ಎಂದು ಹೇಳಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಇಮ್ತಿಯಾಜ್ ಅಲಿ (Imtiaz Ali) ಅವರು…

Read More

‘ನಾನು ಯಾವುದಕ್ಕೂ ಕೇರ್ ಮಾಡಲ್ಲ: ಪಾಕಿಸ್ತಾನಿ ಕಲಾವಿದರ ಬಗ್ಗೆ ಅರಿಜಿತ್ ಸಿಂಗ್ ಹೇಳಿಕೆ – Kannada News | Arijit Singh talks about Pakistani singers facing ban in India

ಅರಿಜಿತ್ ಸಿಂಗ್ (Arijit Singh) ಭಾರತದ ಟಾಪ್ ಗಾಯಕ. ಸ್ಪಾಟಿಫೈನಲ್ಲಿ ಭಾರತದಲ್ಲಿ ಮಾತ್ರವಲ್ಲ ವಿಶ್ವದಲ್ಲಿಯೇ ಅತಿ ಹೆಚ್ಚು ಫಾಲೋವರ್​​ಗಳನ್ನು ಹೊಂದಿರುವ ಗಾಯಕ ಅರಿಜಿತ್. ಅದ್ಭುತವಾದ ಕಂಠ ಹೊಂದಿರುವ, ಆದರೆ ತಮ್ಮ ಸರಳತೆ, ವಿನಯತೆಯಿಂದಲೂ ಜನಪ್ರಿಯತೆಗಳಿಸಿರುವ ಅರಿಜಿತ್ ಸಿಂಗ್, ಕೆಲ ತಿಂಗಳ ಹಿಂದಷ್ಟೆ ತಾವು ಇನ್ನು ಮುಂದೆ ಸಿನಿಮಾಗಳಲ್ಲಿ ಹಿನ್ನೆಲೆ ಗಾಯನ ಮಾಡುವುದಿಲ್ಲ ಎಂದು ಘೋಷಿಸಿದ್ದರು. ಆದರೆ ಕಾನ್ಸರ್ಟ್​​ಗಳನ್ನು ಮುಂದುವರೆಸುವುದಾಗಿ ಹೇಳಿದ್ದರು. ಇದೀಗ ಅಬುದಾಬಿಯಲ್ಲಿ ಲೈವ್ ಕಾನ್ಸರ್ಟ್ ನೀಡಿರುವ ಅರಿಜಿತ್ ಸಿಂಗ್ ಪಾಕ್ ಗಾಯಕರ ಬಗ್ಗೆ ಮಾತನಾಡಿರುವುದು ಸಖತ್…

Read More

Karnataka Weather Forecast: ತಿಂಗಳಾಂತ್ಯದವರೆಗೂ ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – Kannada News | IMD issues yellow And Orange alert for Karnataka Some Districts amid rain Till May 30

ಬೆಂಗಳೂರು, (ಮೇ 26): ಕರ್ನಾಟಕದ (Karnataka) ಹಲವೆಡೆ ಪೂರ್ವ ಮುಂಗಾರು ಮಳೆ (Pre Monsoon) ಭರ್ಜರಿಯಾಗುತ್ತಿದ್ದು, ಇದು ಈ ತಿಂಗಳು ಅಂತ್ಯ ಅಂದರೆ ಜೂನ್ 30ರ ವರೆಗೂ ಮುಂದುವರೆಯಲಿದೆ.  ಹೌದು…ಜೂನ್ 3ರ ವರೆಗೂ ರಾಜ್ಯದ ವಿವಿದೆಡೆ ಗುಡುಗು, ಮಿಂಚು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಆಲಿಕಲ್ಲು ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ (ಮೇ 27) ‘ಯೆಲ್ಲೋ (Yellow Alert) ಹಾಗೂ ಆರೇಂಜ್ ಅಲರ್ಟ್…

Read More

ಮೈರಾ, ಕೈರಾ, ನೈನಾ… ಡಿಜಿಟಲ್ ಲೋಕದಲ್ಲಿ ‘AI ಇನ್‌ಫ್ಲುಯೆನ್ಸರ್ಸ್’ ಹವಾ; ಯಂತ್ರಿಣಿಯರ ಮಧ್ಯೆ ಮನುಷ್ಯರಿಗಿದೆಯಾ ಬೆಲೆ? – Kannada News | Human Creators Thrive Amidst AI Influencers: The Future of Trustworthy Brand Endorsements

AI ಇನ್‌ಫ್ಲುಯೆನ್ಸರ್ಸ್Image Credit source: Whosthat and Anandbazar ಬೆಂಗಳೂರು, ಮೇ 26: ಇತ್ತೀಚಿನ ದಿನಗಳಲ್ಲಿ ಪ್ರಮುಖ ಬ್ರ್ಯಾಂಡ್‌ಗಳು ತಮ್ಮ ಮಾರ್ಕೆಟಿಂಗ್ ಬಜೆಟ್ ಅನ್ನು ಮರುಹಂಚಿಕೆ ಮಾಡುತ್ತಿವೆ. ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಜನರನ್ನು ತಲುಪುವ ಉದ್ದೇಶದಿಂದ, ಬ್ರ್ಯಾಂಡ್‌ಗಳು ಈಗ ನ್ಯಾನೋ ಮತ್ತು ಮೈಕ್ರೋ ಕಂಟೆಂಟ್ ಕ್ರಿಯೇಟರ್ಸ್‌ಗಳ ಬದಲಿಗೆ ಕೃತಕ ಬುದ್ಧಿಮತ್ತೆ (AI) ಮೂಲಕ ಸೃಷ್ಟಿಸಲಾದ ವರ್ಚುವಲ್ ವ್ಯಕ್ತಿತ್ವಗಳನ್ನು (AI Influencers) ಬಳಸಿಕೊಳ್ಳಲು ಮುಂದಾಗುತ್ತಿವೆ. ಆದರೆ, ಮಾರುಕಟ್ಟೆಯಲ್ಲಿ ಇಂತಹ ಸಿಂಥೆಟಿಕ್ ಇನ್‌ಫ್ಲುಯೆನ್ಸರ್‌ಗಳ ಸಂಖ್ಯೆ ಹೆಚ್ಚುತ್ತಿದ್ದರೂ, ನೈಜ ಮತ್ತು ವಿಶ್ವಾಸಾರ್ಹ…

Read More

ಭಾರತದಲ್ಲಿ ವರದಕ್ಷಿಣೆ ಎಂಬ ಅನಿಷ್ಠ ಪದ್ಧತಿ ಹೇಗೆ ಆರಂಭವಾಯಿತು? – Kannada News | How did the dowry system start? Here is information about it

ನಮ್ಮ ಭಾರತದಲ್ಲಿ ವರದಕ್ಷಿಣೆ ಪದ್ಧತಿ (dowry system) ಬಹಳ ಹಿಂದಿನಿಂದಲೂ ಪ್ರಚಲಿತದಲ್ಲಿದೆ. ವರದಕ್ಷಿಣೆ ತೆಗೆದುಕೊಳ್ಳುವುದು ಮತ್ತು ಕೊಡುವುದು ಕಾನೂನಿನ ಪ್ರಕಾರ ಅಪರಾಧವಾಗಿದ್ದರೂ ಸಹ ಇಂದಿಗೂ ಅದೆಷ್ಟೋ ಕಡೆ ವರದಕ್ಷಿಣೆಯೆಂಬ ಅನಿಷ್ಟ ಪಿಡುಗು ಜೀವಂತವಾಗಿದೆ. ಈ ಪಿಡುಗಿಗೆ ಅದೆಷ್ಟೋ ಮುಗ್ಧ ಹೆಣ್ಣು ಮಕ್ಕಳು ಬಲಿಯಾಗಿದ್ದಾರೆ. ಇತ್ತೀಚಿಗಷ್ಟೇ ಭೋಪಾಲ್‌ನ  33 ವರ್ಷದ  ತ್ವಿಷಾ ಶರ್ಮಾ ಹಾಗೂ ಗ್ರೇಟರ್‌ ನೋಯ್ಡದ 24 ವರ್ಷದ ದೀಪಿಕಾ ನಾಗರ್‌ ಎಂಬ ಇಬ್ಬರು ಮಹಿಳೆಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು…

Read More

ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು – Kannada News | Kolar Farm Pond Tragedy: 9 Deaths Including Children Reported in Just 20 Days

ಕೋಲಾರ, ಮೇ 26: ಜಿಲ್ಲೆಯಲ್ಲಿ ಕೃಷಿ ಹೊಂಡಗಳು (Farm Ponds) ಅಕ್ಷರಶಃ ಮೃತ್ಯು ಕೂಪಗಳಾಗಿ ಮಾರ್ಪಟ್ಟಿವೆ. ನಿನ್ನೆ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೆ ಇಬ್ಬರು ಸಹೋದರರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಬಳಿ ನಡೆದಿದೆ. ಆ ಮೂಲಕ ಕಳೆದ ಇಪ್ಪತ್ತು ದಿನದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು 9 ಜನರು ಮೃತಪಟ್ಟಿದ್ದಾರೆ. ಕೃಷಿಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶದ ನಡುವೆಯೂ ಸಾವಿನ ಸರಣಿ ಮುಂದುವರೆದಿದೆ. ಮುಖ್ಯಾಂಶಗಳು ಕೋಲಾರದಲ್ಲಿ…

Read More

ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ? – Kannada News | Ranveer Singh visited Chamundi temple to asks apology as per High Court order

ನಟ ರಣ್ವೀರ್ ಸಿಂಗ್ (Ranveer Singh) ಕೆಲ ತಿಂಗಳ ಹಿಂದೆ ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ಕಾಂತಾರ’ ಸಿನಿಮಾದ ಅನುಕರಣೆ ಮಾಡುತ್ತಾ ತುಳು ನಾಡಿನ ದೈವವನ್ನು ಕೆಟ್ಟದಾಗಿ ಅನುಕರಣೆ ಮಾಡಿದ್ದರು. ಅದರ ವಿರುದ್ಧ ಪ್ರಕರಣ ದಾಖಲಾಗಿ, ಕರ್ನಾಟಕ ಹೈಕೋರ್ಟ್​​ನಲ್ಲಿ ವಿಚಾರಣೆ ಸಹ ನಡೆದಿತ್ತು. ನ್ಯಾಯಾಲಯವು, ರಣ್ವೀರ್ ಸಿಂಗ್ ಮಾಡಿದ್ದು ತಪ್ಪೆಂದು ಅಭಿಪ್ರಾಯ ವ್ಯಕ್ತಪಡಿಸಿ, ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಕೇಳಬೇಕೆಂದು ಸೂಚಿಸಿತ್ತು. ಅಂತೆಯೇ ಇದೀಗ ನಟ ರಣ್ವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ದೈವಕ್ಕೆ…

Read More

Online Job Scams: ಉದ್ಯೋಗಾಕಾಂಕ್ಷಿಗಳೇ ಎಚ್ಚರ! ಯುವಜನತೆಯನ್ನೇ ಗುರಿಯಾಗಿಸುತ್ತಿವೆ ಆನ್‌ಲೈನ್ ಜಾಬ್ ಸ್ಕ್ಯಾಮ್‌ಗಳು – Kannada News | Online Job Scams: How Gen Z Falls Prey and Safety Tips for Digital Recruitment

ಉದ್ಯೋಗಾಕಾಂಕ್ಷಿಗಳೇ ಎಚ್ಚರImage Credit source: Pinterest ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗದ ಹುಡುಕಾಟ ಮೊಬೈಲ್ ಅಥವಾ ಕಂಪ್ಯೂಟರ್ ಪರದೆಯ ಒಂದು ಸ್ಕ್ರೋಲ್‌ನೊಂದಿಗೆ ಪ್ರಾರಂಭವಾಗುತ್ತದೆ. ಆಕರ್ಷಕ ಸಂಬಳ, ಪ್ರಮುಖ ಹುದ್ದೆ, ಮತ್ತು ತಕ್ಷಣದ ನೇಮಕಾತಿಯ ಭರವಸೆ ನೀಡುವ ಜಾಹೀರಾತುಗಳು ನಿರುದ್ಯೋಗಿ ಯುವಕರಿಗೆ ಆಶಾಕಿರಣದಂತೆ ಕಾಣಿಸುತ್ತವೆ. ಆದರೆ, ಇದೇ ಆಸೆಗಳನ್ನು ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ವಂಚಕರು ಯುವ ಪೀಳಿಗೆಯನ್ನು ಅಪಾಯಕಾರಿ ಜಾಲಕ್ಕೆ ಎಳೆಯುತ್ತಿದ್ದಾರೆ. ಇತ್ತೀಚಿನ ಲಿಂಕ್ಡ್‌ಇನ್ (LinkedIn) ಸಮೀಕ್ಷೆಯ ಪ್ರಕಾರ, ಭಾರತದ ‘ಜೆನ್-ಝಿ’ (Gen Z – ಅಂದರೆ 1997…

Read More

ಗ್ರಾಹಕರಿಗೆ ಶೀಘ್ರ ಮತ್ತೊಂದು ದರ ಏರಿಕೆ ಬರೆ: ಸರಕು ಸಾಗಾಟ ವಾಹನಗಳ ಬಾಡಿಗೆ ದರ ಶೇ.10ರಷ್ಟು ಹೆಚ್ಚಳ ಸಾಧ್ಯತೆ – Kannada News | Fuel Pinch: Karnataka Lorry Owners Weigh 10 Percent Hike in Freight Charges as Diesel Prices Soar

ಬೆಂಗಳೂರು, ಮೇ 26: ಇಂಧನಗಳ ಬೆಲೆ ಸತತ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದುರುವ ನಡುವೆ ಶೀಘ್ರವೇ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ 10 ದಿನಗಳಲ್ಲಿ ಡೀಸೆಲ್ ದರವು ಒಟ್ಟು 7.81 ರೂ. ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಲಾರಿ ಮಾಲೀಕರು ಹಾಗೂ ಸಾರಿಗೆ ಸಂಸ್ಥೆಗಳು ಸರಕು ಸಾಗಣೆ ದರವನ್ನು ಕನಿಷ್ಠ ಶೇ. 10ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆತಂಕ ಒಂದೊಮ್ಮೆ ಸರಕು ಸಾಗಣೆ ವಾಹನಗಳ…

Read More