Headlines

ದರ್ಶನ್-ವಿಜಯಲಕ್ಷ್ಮೀ ಮದುವೆ ಆದ ಜಾಗದಲ್ಲೇ ಉಗ್ರಂ ಮಂಜು ವಿವಾಹ – Kannada News | Ugram Manju To Marry Sandhya At Dharmasthala in Simple Marriage

ರಾಜೇಶ್ ದುಗ್ಗುಮನೆ | Updated on:Jan 22, 2026 | 8:35 AM Share ಬಿಗ್ ಬಾಸ್​​ಗೆ ತೆರಳುವ ಮೂಲಕ ಒಂದಷ್ಟು ಜನರಿಗೆ ಉಗ್ರಂ ಮಂಜು ಇಷ್ಟ ಆಗಿದ್ದರು. ಈಗ ಅವರು ವಿವಾಹ ಆಗುತ್ತಿದ್ದಾರೆ. ಸಂಧ್ಯಾ ಜೊತೆ ಅವರು ಹಸಮಣೆ ಏರುತ್ತಿದ್ದಾರೆ. ಈ ಮಧ್ಯೆ ಅವರು ಮದುವೆ ವಿಷಯದಲ್ಲಿ ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಶುಕ್ರವಾರ ಅವರು ಧರ್ಮಸ್ಥಳದಲ್ಲಿ ಮದುವೆ ಆಗುತ್ತಿದ್ದಾರೆ. Published on: Jan 22, 2026 08:34 AM Source link

Read More

IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಲ್ಲಿ ಕಣಕ್ಕಿಳಿಯಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿಷೇಧ ತೆರವಾದರೂ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಮನಸ್ಸು ಮಾಡುತ್ತಿಲ್ಲ. ಇದರ ಬೆನ್ನಲ್ಲೇ ಇದಕ್ಕೇನು ಕಾರಣ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ರಾಜ್ಯ ಸರ್ಕಾರ ಮುಂದಿಟ್ಟಿರುವ ಕೆಲ ಷರತ್ತುಗಳು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯವಾಡಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಇಲ್ಲಿ ನೀಡಲಾದ ಕೆಲ…

Read More

ಅಭಿಷೇಕ್ ಶರ್ಮಾ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ಅಭಿಷೇಕ್ ಶರ್ಮಾ (Abhishek Sharma) ಆರ್ಭಟಿಸಿದ್ದಾರೆ. ಈ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್ ಆಗಿದೆ. ಹೀಗೆ ಉಡೀಸ್ ಆಗಿರುವುದು ಕೆರಿಬಿಯನ್ ದೈತ್ಯ ಆ್ಯಂಡ್ರೆ ರಸೆಲ್ ಬರೆದಿಟ್ಟಿದ್ದ ವಿಶ್ವ ದಾಖಲೆ ಎಂಬುದು ವಿಶೇಷ. ನಾಗಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಕೇವಲ 35 ಎಸೆತಗಳಲ್ಲಿ 8 ಸಿಕ್ಸ್,…

Read More

Video: ದೂರ ಕುಳಿತು ಮಾತನಾಡಿ, ಮುಖದ ಹತ್ತಿರ ಬಂದು ಮಾತನಾಡಿದ ವ್ಯಕ್ತಿಗೆ ಸಂಸದೆ ಪ್ರಿಯಾ ಖಡಕ್ ರಿಯಾಕ್ಷನ್ – Kannada News | Awkward Moment on Stage: MP Priya Saroj Steps Back as Supporter Breaches Personal Space

ಲಕ್ನೋ, ಜನವರಿ 22: ಸಮಾಜವಾದಿ ಪಕ್ಷದ ಸಂಸದೆ ಹಾಗೂ ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ಮದುವೆಯಾಗಲಿರುವ ಪ್ರಿಯಾ ಸರೋಜ್ ವೇದಿಕೆ ಕಾರ್ಯಕ್ರಮವೊಂದರಲ್ಲಿ ಇರಿಸುಮುರಿಸು ಅನುಭವಿಸಿರುವ ವಿಡಿಯೋ ವೈರಲ್ ಆಗಿದೆ. ವೇದಿಕೆಯಲ್ಲಿ ಖಾಲಿ ಇದ್ದ ಖುರ್ಚಿಯಲ್ಲಿ ವ್ಯಕ್ತಿಯೊಬ್ಬರು ಬಂದು ಕುಳಿತು ಪ್ರಿಯಾ ಅವರ ಮುಖದ ಹತ್ತಿರ ತಮ್ಮ ಮುಖ ತಂದು ಮಾತನಾಡಿದ್ದು, ಪ್ರಿಯಾ ಅವರ ಕೋಪಕ್ಕೆ ಕಾರಣವಾಗಿದೆ. ಕೂಡಲೇ ಪ್ರಿಯಾ ಸ್ವಲ್ಪ ಪಕ್ಕಕ್ಕೆ ಸರಿದು ದೂರದಿಂದ ಮಾತನಾಡಿ ಎಂದು ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಈ ಘಟನೆ…

Read More

ಕರ್ನಾಟಕದಲ್ಲಷ್ಟೇ ಅಲ್ಲ ಕೇರಳ, ತಮಿಳುನಾಡಲ್ಲೂ ನಡೆದಿದೆ ರಾಜ್ಯಪಾಲರು VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು? ಇಲ್ಲಿದೆ ನೋಡಿ – Kannada News | Not Just Karnataka: Governor vs Government Clashes in Kerala and Tamil Nadu Explained

ಬೆಂಗಳೂರು, ಜನವರಿ 21: ಕರ್ನಾಟಕ ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿನ 11 ಅಂಶಗಳನ್ನು ಓದಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ. ಇದು ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಇದರೊಂದಿಗೆ, ರಾಜ್ಯ ಸರ್ಕಾರಗಳು ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ದಕ್ಷಿಣ ಭಾರತದಲ್ಲಿ ತೀವ್ರಗೊಂಡಂತಾಗಿದೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡುಳಲ್ಲಿಯೂ ಇಂತಹ ಪ್ರಕರಣ ವರದಿಯಾಗಿತ್ತು. ಕಾನೂನು ತಜ್ಞರ ಪ್ರಕಾರ, ರಾಜ್ಯಪಾಲರ ಭಾಷಣವಿಲ್ಲದೆ ವಿಧಾನಸಭೆ ಕಲಾಪಗಳನ್ನು ನಡೆಸಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ರಾಷ್ಟ್ರಗೀತೆಗೆ ಅಗೌರವ ತೋರಲಾಗಿದೆ ಎಂದು…

Read More

ವರ್ಲ್ಡ್ ರೆಕಾರ್ಡ್… ಟೀಮ್ ಇಂಡಿಯಾದ ಇನ್ನೂರರ ನಾಗಾಲೋಟ

ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ (Team India) ಪಾರುಪತ್ಯ ಮುಂದುವರೆದಿದೆ. ಈ ಬಾರಿ ಭಾರತ ತಂಡದ ಪರಾಕ್ರಮಕ್ಕೆ ನಲುಗಿದ್ದು ನ್ಯೂಝಿಲೆಂಡ್ (New Zealand). ಅದು ಸಹ ಬರೋಬ್ಬರಿ 238 ರನ್ ಚಚ್ಚಿಸಿಕೊಳ್ಳುವ ಮೂಲಕ. ನಾಗಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತದ ಪರ ಅಭಿಷೇಕ್ ಶರ್ಮಾ ಕೇವಲ 35 ಎಸೆತಗಳಲ್ಲಿ 8 ಸಿಕ್ಸರ್ ಹಾಗೂ…

Read More

ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ನಾನು ನಟ ಎಂದ ರಾಮ್ ಚರಣ್ – Kannada News | Ram Charan on why 8 AM 6 PM Actor’s Mindset and Why Legacy is an Advantage

ಪ್ರಪಂಚದಾದ್ಯಂತ ಮನ್ನಣೆ ಗಳಿಸಿರುವ ರಾಮ್ ಚರಣ್ (Ram Charan) ಈಗ ಓಪನ್ ಆಗಿ ಮಾತನಾಡಿದ್ದಾರೆ. ಅನೇಕ ನಾಯಕರು ತಮ್ಮ ಕುಟುಂಬದ ಪರಂಪರೆ ಒತ್ತಡ ಎಂದರೂ, ರಾಮ್ ಚರಣ್ ಮಾತ್ರ ಅನುಕೂಲ ಎನ್ನುತ್ತಿದ್ದಾರೆ. ಆಸ್ಕರ್ ಮಟ್ಟವನ್ನು ತಲುಪಿದ ನಂತರವೂ ಅವರು ತಮ್ಮನ್ನು ತಾವು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ಚರಣ್ ತಮ್ಮ ವೃತ್ತಿಜೀವನ ಮತ್ತು ವ್ಯಕ್ತಿತ್ವದ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ರಾಮ್ ಚರಣ್, ಮೆಗಾಸ್ಟಾರ್ ಚಿರಂಜೀವಿ ಅವರ ಮಗನಾಗಿ ಹುಟ್ಟಿದ್ದರಿಂದ ಆದ ಪ್ರಯೋಜನಗಳ ಬಗ್ಗೆ…

Read More

ಮಂಗಳೂರು, ಮೈಸೂರು ಜನರಿಗೆ ತೃಪ್ತಿದಾಯಕ ಸುದ್ದಿ: ಗಾಳಿಯ ಗುಣಮಟ್ಟದಲ್ಲಿ ಈ ನಗರಗಳು ಬೆಸ್ಟ್​ – Kannada News | Karnataka Air Quality Alert: Winter Fog and Pollution Impact on Major Cities

ಬೆಂಗಳೂರು, ಜ.22: ಬೆಂಗಳೂರು ಹಾಗೂ ಇತರ ಜಿಲ್ಲೆಗಳಲ್ಲಿ ಹವಾಮಾನದ ಬದಲಾವಣೆಯಿಂದ ಗಾಳಿಯ ಮಟ್ಟದಲ್ಲೂ (Air Quality) ಕೂಡ ಬದಲಾವಣೆ ಆಗಿದೆ. ಚಳಿಗಾಲದ ಈ ಸಮಯದಲ್ಲಿ ಗಾಳಿಯ ವೇಗ ಕಡಿಮೆಯಿರುವುದರಿಂದ ಮತ್ತು ಮುಂಜಾನೆ ಮಂಜು ಇರುವುದರಿಂದ ಮಾಲಿನ್ಯಕಾರಕ ಕಣಗಳು ಭೂಮಿಗೆ ಹೆಚ್ಚು ಪರಿಣಾಮವನ್ನು ಉಂಟು ಮಾಡುತ್ತದೆ. ಬೆಂಗಳೂರಿನಲ್ಲಿ ವಾಹನ ದಟ್ಟಣೆ ಮತ್ತು ನಿರ್ಮಾಣ ಕಾಮಗಾರಿಗಳಿರುವ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಕಡಿಮೆ ಇರಲಿದೆ. ಸಿಲ್ಕ್ ಬೋರ್ಡ್ ಮತ್ತು ವೈಟ್‌ಫೀಲ್ಡ್​​​ನಲ್ಲಿ ಗಾಳಿಯ ಗುಣಮಟ್ಟ 150 ದಾಟಿದ್ದು, ಇದು ಮಕ್ಕಳಿಗೆ ಹಾಗೂ ಹಿರಿಯರಿಗೆ…

Read More

‘ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಿ, ಕೆಲಸ ಸಿಗುತ್ತೆ’; ರೆಹಮಾನ್​​ಗೆ ಕಿವಿಮಾತು ಹೇಳಿದ ಗಾಯಕ – Kannada News | AR Rahman Bollywood Communalism Claim: Anup Jalota Suggests Reconversion

ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಮತ್ತು ಗಾಯಕ ಎ.ಆರ್. ರೆಹಮಾನ್ (Ar Rahman) ಇತ್ತೀಚಿನ ಸಂದರ್ಶನವೊಂದರಲ್ಲಿ ಕಳೆದ 8 ವರ್ಷಗಳಿಂದ ಬಾಲಿವುಡ್‌ನಲ್ಲಿ ಕೆಲಸ ಸಿಗುತ್ತಿಲ್ಲ ಎಂದು ಒಪ್ಪಿಕೊಂಡರು. ಬಾಲಿವುಡ್ ಉದ್ಯಮವು ಈಗ ಹೆಚ್ಚು ಕೋಮುವಾದಿಯಾಗಿದೆ ಎಂದು ಅವರು ಹೇಳಿದ್ದಾರೆ. ಅವರ ಹೇಳಿಕೆಗೆ ವಿವಿಧ ಪ್ರತಿಕ್ರಿಯೆಗಳು ಹೊರಬರಲು ಪ್ರಾರಂಭಿಸಿವೆ. ಧರ್ಮದ ಕಾರಣದಿಂದ ಕೆಲಸ ಸಿಗುತ್ತಿಲ್ಲ ಎಂಬ ದೂರನ್ನು ಹಲವರು ವಿರೋಧಿಸಿದ್ದಾರೆ. ಈಗ, ಭಜನೆಯ ಸಾಮ್ರಾಟ ಎಂಬ ಖ್ಯಾತಿ ಇರೋ ಗಾಯಕ ಅನುಪ್ ಜಲೋಟಾ ನೀಡಿದ ಹೇಳಿಕೆ ಈ…

Read More

ವಿಶೇಷ ಅಧಿವೇಶನ: ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲರು? ಕುತೂಹಲ ಮೂಡಿಸಿದ ನಡೆ! – Kannada News | Special Assembly Session in Karnataka: Will Governor Checkmate Government Over Speech Dispute? Many options before him

ರಾಜ್ಯಪಾಲ vs ಕರ್ನಾಟಕ ಸರ್ಕಾರ (ಸಾಂದರ್ಭಿಕ ಚಿತ್ರ) ಬೆಂಗಳೂರು, ಜನವರಿ 22: ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿರುವುದರ ವಿರುದ್ಧ ನಿರ್ಣಯ ಕೈಗೊಳ್ಳಲು ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಇದೀಗ ರಾಜ್ಯಪಾಲರು ತಗಾದೆ ತೆಗೆದಿದ್ದಾರೆ. ಭಾಷಣದ 11 ಪ್ಯಾರಾಗಳನ್ನು ಓದಲು ಅವರು ನಿರಾಕರಿಸಿದ್ದಾರೆ. ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೆಲ ಅಂಶಗಳಿವೆ. ಕೇಂದ್ರ…

Read More