Headlines

ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ: ಜಾಗತಿಕ ಶಕ್ತಿಯ ಲೆಕ್ಕಾಚಾರವನ್ನೇ ಬದಲಿಸಿದ ಭಾರತ – Kannada News | Responsible Nations Index: How India Is Reframing Global Power

ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ ಜಾಗತಿಕವಾಗಿ ವಿವಿಧ ದೇಶಗಳನ್ನು ವಿವಿಧ ರೀತಿಯಲ್ಲಿ ಅಳೆಯಲು ಬೇರೆ ಬೇರೆ ಸೂಚ್ಯಂಕಗಳಿವೆ. ಇವೆಲ್ಲವನ್ನೂ ರಚಿಸುವ ಏಜೆನ್ಸಿಗಳೆಲ್ಲವೂ ಪಾಶ್ಚಿಮಾತ್ಯರದ್ದೇ ಆಗಿವೆ. ಬಡತನ, ಪ್ರಜಾತಂತ್ರ, ಸಾಮಾಜಿಕ ಭದ್ರತೆ, ಭ್ರೂಣಹತ್ಯೆ, ಅಲ್ಪಸಂಖ್ಯಾತ ರಕ್ಷಣೆ ಇತ್ಯಾದಿ ನಾನಾ ವಿಷಯಗಳಿಗೆ ಗ್ಲೋಬಲ್ ಇಂಡೆಕ್ಸ್​ಗಳಿವೆ. ಇವುಗಳಲ್ಲಿ ಭಾರತಕ್ಕೆ ಸಿಗುವ ಸ್ಥಾನಮಾನ ಅಷ್ಟಕಷ್ಟೇ. ಭಾರತದಲ್ಲಿ ಪ್ರಜಾತಂತ್ರಾತ್ಮಕ ವ್ಯವಸ್ಥೆ ಶಿಥಿಲವಾಗಿದೆ ಎಂದು ಕೆಲ ಏಜೆನ್ಸಿಗಳು ವರದಿ ಮಾಡುವುದಿದೆ. ಯಾವ ಮಾನದಂಡ ಅಥವಾ ಅಳತೆಗೋಲು ಇಟ್ಟುಕೊಂಡು ದೇಶಗಳ ಪರಿಸ್ಥಿತಿಯನ್ನು ಅಂದಾಜಿಸುತ್ತಾರೆ ಎಂಬುದು ಸಂಶಯಕ್ಕೆ ಎಡೆ ಮಾಡುವಂತಿರುತ್ತದೆ….

Read More

IPL 2026: RCB ತಂಡದ ಪ್ಲೇಆಫ್ ಲೆಕ್ಕಾಚಾರ ಹೀಗಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಈಗಾಗಲೇ ಬಹುತೇಕ ತಂಡಗಳು 9 ಮ್ಯಾಚ್​ಗಳನ್ನು ಆಡಿದೆ. ಇದಾಗ್ಯೂ ಯಾವುದೇ ತಂಡ ಪ್ಲೇಆಫ್​ಗೇರಿಲ್ಲ. ಅತ್ತ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ  ಪ್ಲೇಆಫ್ ರೇಸ್​ನಲ್ಲಿ ಮುಂಚೂಣಿಯಲ್ಲಿದೆ.  ಸದ್ಯದ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಆರ್‌ಸಿಬಿ, ಈ ಬಾರಿ ಕೂಡ ಪ್ಲೇಆಫ್ ಆಡುವುದು ಬಬುತೇಕ ಖಚಿತ. ಏಕೆಂದರೆ ಆರ್​ಸಿಬಿ ಮುಂದೆ ಇನ್ನೂ 5 ಪಂದ್ಯಗಳಿವೆ. ಈ ಐದು ಮ್ಯಾಚ್​ಗಳಲ್ಲಿ 4…

Read More

IND vs BAN: 6 ಪಂದ್ಯಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಭಾರತ; ವೇಳಾಪಟ್ಟಿ ಪ್ರಕಟ – Kannada News | India vs Bangladesh Cricket Tour Schedule Released: ODI and T20 Series Dates

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಾಫಿಜುರ್ ರೆಹಮಾನ್ (Mustafizur Rahman ) ಅವರನ್ನು ಐಪಿಎಲ್‌ನಲ್ಲಿ (IPL) ಆಡಲು ಅನುಮತಿ ನೀಡಿರುವುದಕ್ಕೆ ಭಾರತದಲ್ಲಿ ಅಸಾಮಾಧಾನ ಸ್ಫೋಟಗೊಂಡಿದೆ. ಬಾಂಗ್ಲಾ ಆಟಗಾರನನ್ನು 9 ಕೋಟಿ ರೂ,ಗೆ ಖರೀದಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೂ ಜನ ಛೀಮಾರಿ ಹಾಕುತ್ತಿದ್ದಾರೆ. ಇದೆಲ್ಲದರ ನಡುವೆ ಬಿಸಿಸಿಐ (BCCI) ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಅದೆನೆಂದರೆ, ಏಕದಿನ ಹಾಗೂ ಟಿ20 ಸರಣಿಗಾಗಿ ಟೀಂ ಇಂಡಿಯಾ, ಬಾಂಗ್ಲಾದೇಶ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಇಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದೆ….

Read More

ಸೈಟ್ ಒತ್ತುವರಿ ಪ್ರಕರಣ: ನ್ಯಾಯಾಲಯದಲ್ಲಿ ಯಶ್ ತಾಯಿಗೆ ಹಿನ್ನಡೆ

ನಟ ಯಶ್ (Yash) ಅವರ ತಾಯಿ ಅವರಿಗೆ ಸೇರಿದ್ದು ಎನ್ನಲಾಗಿದ್ದ ಸೈಟಿಗೆ ಕಟ್ಟಲಾಗಿದ್ದ ಕಾಂಪೌಂಡ್ ಅನ್ನು ಒಡೆದುಹಾಕಿದ್ದು ಇತ್ತೀಚೆಗೆ ಸುದ್ದಿ ಆಗಿತ್ತು. ಹಾಸನದಲ್ಲಿ ಯಶ್ ಅವರ ತಾಯಿ ಪುಷ್ಪ ಅವರಿಗೆ ಸೇರಿದ ಮನೆಗೆ ಹೊಂದಿಕೊಂಡಂತೆ 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆ ಕಾಂಪೌಂಡ್ ಅನ್ನು ದೇವರಾಜು ಎಂಬುವರು ಜೆಸಿಬಿ ಬಳಸಿ ಒಡೆದು ಹಾಕಿದ್ದರು. ಆದರೆ ಇದನ್ನು ಯಶ್ ತಾಯಿ ಖಂಡಿಸಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ಸಹ ನೀಡಿದ್ದರು. ವಕೀಲರ ಸಹಾಯದಿಂದ…

Read More

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ ಶೆಟ್ಟಿ – Kannada News | Rakshita Shetty talks about her bond with Gilli Nata in Bigg Boss Kannada Season 12 show

ಬಿಗ್ ಬಾಸ್ (BBK 12) ಮನೆಯಲ್ಲಿ ಗಿಲ್ಲಿ ನಟ ಅವರನ್ನು ಕಂಡರೆ ರಕ್ಷಿತಾ ಶೆಟ್ಟಿ ತುಂಬಾ ಇಷ್ಟಪಡುತ್ತಿದ್ದರು. ಅವರಿಬ್ಬರ ನಡುವೆ ಸ್ನೇಹ ಬೆಳೆದಿತ್ತು. ಎಷ್ಟೋ ಬಾರಿ ತಮಾಷೆಗೆ ಗಿಲ್ಲಿ ನಟ (Gilli Nata) ಅವರು ರಕ್ಷಿತಾ ಶೆಟ್ಟಿಗೆ ಹೊಡೆದಿದ್ದರು. ಒಂದು ವೇಳೆ ಆ ಜಾಗದಲ್ಲಿ ರಕ್ಷಿತಾ ಅಲ್ಲದೇ ಬೇರೆ ಯಾರಾದರೂ ಇದ್ದಿದ್ದರೆ ದೊಡ್ಡ ರಂಪಾಟ ಆಗುವ ಸಾಧ್ಯತೆ ಇರುತ್ತಿತ್ತು. ಆ ಬಗ್ಗೆ ರಕ್ಷಿತಾ ಶೆಟ್ಟಿ ಅವರು ಮಾತನಾಡಿದ್ದಾರೆ. ‘ನಾನು ಮತ್ತು ಗಿಲ್ಲಿ ಟಾಮ್ ಆ್ಯಂಡ್ ಜೆರಿ ರೀತಿ…

Read More

RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಣ್ಣ ಆದರೆ ದಾಖಲೆ ಮುರಿಯುವ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 18 ಎಸೆತಗಳನ್ನು ಎದುರಿಸಿ 28 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು…

Read More

KMFನಲ್ಲಿ ಉದ್ಯೋಗದ ಆಮಿಷ: ಲಕ್ಷ ಲಕ್ಷ ಹಣ ಕೊಟ್ಟು ಯಾಮಾರಿದ ಹಲವರು! – Kannada News | KMF Job Promise Scam: More Than 10 People Allegedly Cheated in Bengaluru

KMFನಲ್ಲಿ ಉದ್ಯೋಗದ ಹೆಸರಲ್ಲಿ ವಂಚನೆ ಬೆಂಗಳೂರು, ಜನವರಿ 08: ಕರ್ನಾಟಕ ಹಾಲು ಒಕ್ಕೂಟದಲ್ಲಿ (Karnataka Milk Federation) ಕೆಲಸದ ಆಸೆ ತೋರಿಸಿ ಉದ್ಯೋಗಾಂಕ್ಷಿಗಳಿಂದ ಹಣ ಪಡೆದು 10ಕ್ಕೂ ಹೆಚ್ಚು ಜನರಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಒಂದೊಂದು ಹುದ್ದೆಗೆ 10 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎನ್ನಲಾಗಿದ್ದು ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಕೆಎಎಸ್​​ ಅಧಿಕಾರಿಯೆಂದು ನಂಬಿಸಿ ಪರಿಚಯಿಸಿಕೊಂಡು ಆರೋಪಿಗಳು ವಂಚನೆ ನಡೆಸಿದ್ದಾರೆ. ತಾನು ಕೆಎಎಸ್​​ ಅಧಿಕಾರಿಯೆಂದು ಆರೋಪಿ ರಾಧಾಕೃಷ್ಣನ್‌ ದೂರುದಾರರಿಗೆ ಪರಿಚಯಿಸಿಕೊಂಡಿದ್ದ. ಪೇಪರ್​​ನಲ್ಲಿ ಕೆಎಂಎಫ್​​ನವರು ನೀಡಿದ ಜಾಹೀರಾತು ತೋರಿಸಿ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

2026ರ ಪರಾಭವನಾಮ ಸಂವತ್ಸರದ ಯುಗಾದಿಯು ಕುಂಭ ರಾಶಿಯವರಿಗೆ ಉತ್ಸಾಹ ಮತ್ತು ಪ್ರಗತಿಯ ವರ್ಷ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಭವಿಷ್ಯ ನುಡಿದಿದ್ದಾರೆ. ಧನಿಷ್ಠ, ಶತಭಿಷಾ, ಪೂರ್ವಾಭಾದ್ರ ನಕ್ಷತ್ರಗಳನ್ನೊಳಗೊಂಡ ಈ ರಾಶಿಗೆ ಗುರುವು ಐದರಿಂದ ಆರನೇ ಮನೆಗೆ, ಶನಿ ಎರಡನೇ ಮನೆಯಲ್ಲಿ, ರಾಹು ವ್ಯಯ ಸ್ಥಾನಕ್ಕೆ ಹಾಗೂ ಕೇತು ಆರನೇ ಮನೆಗೆ ಸಾಗಲಿದೆ. ಸಾಡೆ ಸಾತಿಯ ಕಟ್ಟ ಕಡೆಯ ಭಾಗದಲ್ಲಿದ್ದರೂ, ಈ ವರ್ಷ ಆದಾಯ 6, ವ್ಯಯ 4; ಆರೋಗ್ಯ 8, ಅನಾರೋಗ್ಯ 3; ಸುಖ…

Read More

Pune Elections: ಮುಂಬೈ ಜೊತೆ ಪುಣೆಯಲ್ಲೂ ಬಿಜೆಪಿಯದ್ದೇ ದರ್ಬಾರ್; ಎಕ್ಸಿಟ್ ಪೋಲ್​ನಲ್ಲಿ ಏನಿದೆ? – Kannada News | Pune PMC Election exit poll predicted bjp clear majority in municipal corporation

ಪುಣೆ, ಜನವರಿ 15: ಈಗಾಗಲೇ ಮಹಾರಾಷ್ಟ್ರದ (Maharashtra) ಪುರಸಭೆ ಚುನಾವಣೆಯ ಮತದಾನ ಮುಗಿದಿದೆ. ಈಗ ಮತಗಟ್ಟೆ ಸಮೀಕ್ಷೆಗಳು (Exit Polls Results) ಬರಲು ಪ್ರಾರಂಭಿಸಿವೆ. ಜನಮತ ಎಕ್ಸಿಟ್ ಪೋಲ್ ಪ್ರಕಾರ, ಪುಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತವನ್ನು ಪಡೆಯಲಿದೆ. ಪುಣೆಯಲ್ಲಿ ಬಿಜೆಪಿ 93 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ, ಶಿವಸೇನೆ 6 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಒಟ್ಟು 7 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ರಾಷ್ಟ್ರೀಯವಾದಿ ಅಜಿತ್ ಪವಾರ್ ಗುಂಪು ಮತ್ತು ರಾಷ್ಟ್ರೀಯವಾದಿ ಶರದ್…

Read More

ಈಡೇರಲಿಲ್ಲ ಚಂಗಡಿ ಗ್ರಾಮಸ್ಥರ ಕನಸು: ಕಲ್ಲು-ಮುಳ್ಳಿನ ಹಾದಿ, 23 ಕಿಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ

ಚಾಮರಾಜನಗರ, ಮಾರ್ಚ್​ 10: ಆ ಕಾಡಿನ ಗ್ರಾಮಸ್ಥರಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ನಡೆದ ಸಚಿವ ಸಂಪುಟ ಸಭೆ ಹಲವು ಭರವಸೆ ಹುಟ್ಟು ಹಾಕಿತ್ತು. ಸಮಾಜದ ಮುಖ್ಯವಾಹಿನಿಗೆ ಸೇರಬೇಕೆಂಬ ಕನಸು ಇನ್ನೇನು ನನಸಾಗಿಯೇ ಬಿಡುತ್ತದೆ ಎಂಬ ನಿರೀಕ್ಷೆ ಹೊತ್ತಿದ್ದರು. ಆದರೆ ಸಚಿವ ಸಂಪುಟ ಸಭೆ ಆ ಕಾಡಿನ ಗ್ರಾಮಸ್ಥರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ. 23 ಕಿ.ಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ ಮಲೆ ಮಹದೇಶ್ವರ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿರುವ ಚಂಗಡಿ ಗ್ರಾಮ ಮೂಲ ಸೌಕರ್ಯಗಳ ಕೊರತೆ, ವನ್ಯಜೀವಿಗಳ…

Read More