Headlines

ಸ್ವಾಮೀಜಿ ಮಾತ್ರವಲ್ಲ ಹುಡುಗರ ಜೊತೆ ಪತ್ನಿ ಸಂಪರ್ಕ: ಹೆಂಡ್ತಿಯ ಮತ್ತಷ್ಟು ನವರಂಗಿ ಆಟ ಬಿಚ್ಚಿಟ್ಟ ಪತಿ – Kannada News | Not Only kamalakar bhat guruji, She Contact With Some Boys: Says Suchitra Husband Mahesh

ಕಾರವಾರ, (ಫೆಬ್ರವರಿ 03): ಕಮಲಾಕರ ಭಟ್ ಗುರೂಜಿ (kamalakar bhat guruji) ಹಾಗೂ ಸುಚಿತ್ರಾಳ ಅನೈತಿಕ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವ ಸಾವಿನಲ್ಲಿ ಅಂತ್ಯವಾಗಿದೆ. ಗುರೂಜಿ ಜೊತೆ ಸುಚಿತ್ರಾ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ದೂರು ನೀಡಿದ್ದಕ್ಕೆ ಉತ್ತರ ಕನ್ನಡದ (Uttara Kannada) ಸಿದ್ಧಾಪುರದಲ್ಲಿ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಸುಚಿತ್ರಾಳ ಪತಿ ಮಹೇಶ್​​ನ ಸಹೋದರ ವಸಂತ್ ನಾಯ್ಕ ಮೃತಪಟ್ಟಿದ್ದಾನೆ. ಇನ್ನು ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​ ಹಾಗೂ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ….

Read More

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ತನಿಖೆ ವೇಳೆ ಅನಧಿಕೃತ ಕಾಣಿಕೆ ಹುಂಡಿಗಳು, QR ಕೋಡ್‌ ಪತ್ತೆ – Kannada News | Unauthorised Donation Boxes, QR Codes Found in Ram Temple Donation Theft Investigation

ಲಖನೌ, ಜುಲೈ 01: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ವಿಶೇಷ ತನಿಖಾ ದಳದ (ಎಸ್​ಐಟಿ) ತನಿಖೆ ವೇಳೆ ಮಹತ್ವದ ಮಾಹಿತಿ ಬಹಿರಂಗವಾಗಿದೆ.  ಅನಧಿಕೃತ ಕಾಣಿಕೆ ಹುಂಡಿಗಳು, ಬ್ಯಾಗ್, QR ಕೋಡ್‌ಗಳು ಮಂದಿರದ ಯೋಗ ಕೇಂದ್ರದಲ್ಲಿ ಪತ್ತೆಯಾಗಿದ್ದು, ದೇಣಿಗೆ ಪೆಟ್ಟಿಗೆಗಳ ಮೇಲೆ ವಂಚಕರು  QR ಕೋಡ್‌ ಅಂಟಿಸಿದ್ದರು. ಇದೇ QR ಕೋಡ್‌ ಸ್ಕ್ಯಾನ್​ ಮಾಡಿ ಭಕ್ತರು ಹಣವನ್ನು ಪಾವತಿಸುತ್ತಿದ್ದರು. ಈ ಹಣ ರಾಮರಾಜ್ಯ ಕೋಶ್​​​ ಹೆಸರಿನ ಖಾತೆಗೆ ಹೋಗುತ್ತಿತ್ತು ಎಂಬ ಮಹತ್ವದ ವಿಚಾರವನ್ನೂ ತನಿಖೆ ವೇಳೆ ಎಸ್​ಐಟಿ…

Read More

ಮೊದಲು ರಸ್ತೆ, ಆಮೇಲೆ ಚರಂಡಿ: ಹುಬ್ಬಳ್ಳಿಯಲ್ಲಿ ಉಲ್ಟಾ ಪ್ಲ್ಯಾನ್​​​ಗೆ ಕೋಟ್ಯಂತರ ರೂ ಹಣ ನೀರಿನಲ್ಲಿ ಹೋಮ

ಒಳಚರಂಡಿಗಾಗಿ ಅಗೆಯಲಾಗಿರುವ ರಸ್ತೆImage Credit source: tv9 kannada ಹುಬ್ಬಳ್ಳಿ, ಮೇ 30: ಹುಬ್ಬಳ್ಳಿ-ಧಾರವಾಡ (Hubballi-Dharwad) ಅವಳಿ ನಗರದಲ್ಲಿ ನೂರಾರು ಕೋಟಿ ರೂ ಖರ್ಚು ಮಾಡಿದರು ಅಭಿವೃದ್ದಿ ಮಾತ್ರ ಹೇಳಿಕೊಳ್ಳುವಂತೆ ಆಗುತ್ತಿಲ್ಲ. ಬದಲಾಗಿ ಜನರ ಕೋಟಿ ಕೋಟಿ ತೆರಿಗೆ ಹಣವನ್ನು ವ್ಯರ್ಥ ಮಾಡುವ ಪ್ರಯತ್ನಗಳೇ ಹೆಚ್ಚಾಗುತ್ತಿವೆ. ವಿವಿಧ ಇಲಾಖೆಯ ಅಧಿಕಾರಿಗಳ ನಡುವಿನ ಸಮನ್ವಯ ಕೊರತೆಯಿಂದ ಕೋಟ್ಯಂತರ ರೂ ಹಣ ಪೋಲಾಗುತ್ತಿದೆ. ಎರಡು ಕೋಟಿ ರೂ ವೆಚ್ಚದಲ್ಲಿ ಸಿಸಿ ರಸ್ತೆ (Road) ನಿರ್ಮಾಣ ಮಾಡಲಾಗಿತ್ತು. ಒಳಚರಂಡಿ ನಿರ್ಮಾಣ ಮಾಡಿ…

Read More

ENG vs NZ: ಗೆಲ್ಲುವ ಪಂದ್ಯ ಕೈಚೆಲ್ಲಿದ ನ್ಯೂಜಿಲೆಂಡ್; ಪಾಕ್ ಸೆಮೀಸ್ ಆಸೆ ಜೀವಂತ

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ ಸೂಪರ್ 8 ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಇಂಗ್ಲೆಂಡ್ ತಂಡ ಅಜೇಯ ತಂಡವಾಗಿ ಸೆಮಿಫೈನಲ್​ಗೆ ಎಂಟ್ರಿಕೊಟ್ಟಿದೆ. ಇತ್ತ 17ನೇ ಓವರ್​ವರೆಗೂ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದ ನ್ಯೂಜಿಲೆಂಡ್ ಕೊನೆಯ ಮೂರು ಓವರ್​ಗಳಲ್ಲಿ ಹಳಿತಪ್ಪಿದರಿಂದ ಸೋಲಿಗೆ ಕೊರಳೊಡ್ಡಬೇಕಾಯಿತು. ಈ ಪಂದ್ಯದಲ್ಲಿನ ಸೋಲಿನ ಹೊರತಾಗಿಯೂ ನ್ಯೂಜಿಲೆಂಡ್ ತಂಡದ ಸೆಮಿಫೈನಲ್‌ ಕನಸು ಜೀವಂತವಾಗಿದ್ದು, ನಾಳೆ ನಡೆಯಲಿರುವ ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಶ್ರೀಲಂಕಾ ಗೆದ್ದರೆ, ನ್ಯೂಜಿಲೆಂಡ್ ಸೆಮಿಫೈನಲ್​ಗೇರಲಿದೆ. ಇತ್ತ ಪಾಕಿಸ್ತಾನ…

Read More

ಅನೈತಿಕ ಸಂಬಂಧ ಗುಟ್ಟು ರಟ್ಟು: ಒಂದೇ ಅವಾಜ್​​​ಗೆ ಯುವಕ ದುರಂತ ಸಾವು, ಆಗಿದ್ದೇನು? – Kannada News | A Youth Commits Suicide after threats from Man over extramarital affair with Woman at Tumakuru

ತುಮಕೂರು (ಫೆಬ್ರವರಿ .24): ವ್ಯಕ್ತಿಯೋರ್ವನ ಅಕ್ರಮ ಸಂಬಂಧದ (extramarital affair) ವಿಚಾರವನ್ನು ಆತನ ಹೆಂಡತಿಗೆ ತಿಳಿಸಿ ನ್ಯಾಯ ಕೊಡಿಸಲು ಹೋದ ಯುವಕನೊಬ್ಬ ದುರಂತ ಸಾವು ಕಂಡಿರುವ ದಾರುಣ ಘಟನೆ ತುಮಕೂರು (Tumakuru) ತಾಲೂಕಿನ ರಾಮೇನಹಳ್ಳಿಯಲ್ಲಿ ನಡೆದಿದೆ. ಹೌದು…ಚೇತನ್ ಎನ್ನುವ ಯುವಕ ನಾಗರಾಜ್ ಎನ್ನುವಾತನ ಮಹಿಳೆಯೊಂದಿಗಿನ ಅಕ್ರಮ ಸಂಬಂಧವನ್ನು ಆತನ ಹೆಂಡ್ತಿಗೆ ತಿಳಿಸಿದ್ದು, ಈ ವಿಚಾರವಾಗಿ ನಾಗರಾಜ್, ಚೇತನ್​​​ ಜತೆ ಗಲಾಟೆ ಮಾಡಿದ್ದಾನೆ. ಅಲ್ಲದೇ ಬೆದರಿಕೆ ಸಹ ಹಾಕಿದ್ದ. ಇದರಿಂದ ಮನನೊಂದ ಚೇತನ್​, ತನ್ನ ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ…

Read More

IND vs ENG: 14 ವರ್ಷ, 6 ಸರಣಿ; ಭಾರತದ ಅಜೇಯ ಓಟಕ್ಕೆ ಬೀಳುತ್ತಾ ಬ್ರೇಕ್? – Kannada News | India vs England 4th T20: Do or Die for India to Save Series and Unbeaten Streak

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ 4ನೇ ಟಿ20 ಪಂದ್ಯ ಇಂದು ಅಂದರೆ ಜುಲೈ 9 ರಂದು ಬ್ರಿಸ್ಟಲ್‌ನಲ್ಲಿ (Bristol T20 match) ನಡೆಯಲಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್‌ ಗೆದ್ದರೆ ಟಿ20 ಸರಣಿ ಅದರ ಪಾಲಾಗಲಿದೆ. ಇತ್ತ ಟೀಂ ಇಂಡಿಯಾ ಗೆದ್ದರೆ ಸರಣಿಯಲ್ಲಿ ಜೀವಂತವಾಗಿರಲಿದೆ. ಹೀಗಾಗಿ ಉಭಯ ತಂಡಗಳು ಗೆಲ್ಲಲೇಬೇಕಾದ ಒತ್ತಡದಲ್ಲಿ ಕಣಕ್ಕಿಳಿಯುತ್ತಿವೆ. ಅದರಲ್ಲೂ ಕಳೆದ 14 ವರ್ಷಗಳಿಂದ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯಲ್ಲಿ ಮೇಲುಗೈ ಸಾಧಿಸಿರುವ ಟೀಂ…

Read More

ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್​ಗೆ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!

ದಾವಣಗೆರೆ, ಮಾರ್ಚ್ 23: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರುಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ಕಾಂಗ್ರೆಸ್​​​ನಲ್ಲಿ ಭಾರಿ ಗೊಂದಲಕ್ಕೆ ಕಾರಣವಾಗಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಹೆಚ್ಚಿನ ಬೆಂಬಲ ದೊರೆಯುವುದಕ್ಕೂ ಕಾರಣವಾಗುತ್ತಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ಸಿಗದೇ ಇರುವುದರಿಂದ ಅಸಮಾಧಾನಗೊಂಡಿರುವ 12ನೇ ವಾರ್ಡ್‌ನ ಯುವಕರು, ‘ಕೈ’ ಮುಖಂಡ ಶಫೀಕ್ ಪಂಡಿತ್ ಅವರ ಶಿಷ್ಯರು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್…

Read More

ತಾಯಿಯ ಫೋಟೋ ಶೂಟ್​​ ವೇಳೆ ಅವಘಡ: ನೀರಿಗೆ ಬಿದ್ದು ಕಣ್ಮುಚ್ಚಿದ 3 ವರ್ಷದ ಕಂದಮ್ಮ – Kannada News | Tragedy During Maternity Photoshoot: Three Year Old Child Drowns After Falling into Water

ನೀರಿಗೆ ಬಿದ್ದು 3 ವರ್ಷದ ಕಂದಮ್ಮ ಸಾವುImage Credit source: Tv9 Kannada ನೆಲಮಂಗಲ/ಚಿಕ್ಕಮಗಳೂರು, ಫೆಬ್ರವರಿ 15: ಎರಡನೇ ಮಗುವಿನ ಖುಷಿಯಲ್ಲಿದ್ದ ದಂಪತಿಯ ಮೊದಲನೇ ಮಗು ನೀರಿಗೆ ಬಿದ್ದು ದಾರುಣವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮೀರ್ (3) ಮೃತ ಮಗುವಾಗಿದ್ದು, ತಾಯಿ ಗರ್ಭಿಣಿ ಫೋಟೊ ಶೂಟ್ ಮಾಡಿಸುತ್ತಿದ್ದ ವೇಳೆ, ಆಟವಾಡಿಕೊಂಡಿದ್ದ ಮಗು ಸ್ಥಳದಲ್ಲಿದ್ದ ಸಣ್ಣ ನೀರಿನ ಪೂಲ್​​ಗೆ ಬಿದ್ದು ಮೃತಪಟ್ಟಿದೆ. ಮಗುವಿನ ವಿಚಾರದಲ್ಲಿನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು,…

Read More

Vastu for Kitchen: ಮನೆಯಲ್ಲಿ ಮೂರು ಬರ್ನರ್‌ಗಳಿರುವ ಗ್ಯಾಸ್ ಸ್ಟೌವ್ ಬಳಸುತ್ತಿದ್ದೀರಾ? ಹಾಗಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ! – Kannada News | Vastu for Kitchen: Why 3 Burner Gas Stoves Harm Home and Prosperity

ಮನೆಯಲ್ಲಿ ಅನಿರೀಕ್ಷಿತವಾಗಿ ಸಮಸ್ಯೆಗಳು, ತೊಂದರೆಗಳು ಎದುರಾದಾಗ, ಅದಕ್ಕೆ ಕಾರಣಗಳನ್ನು ಹುಡುಕುವವರಿದ್ದಾರೆ. ಆದರೆ ಇಂತಹ ಅನೇಕ ಸಮಸ್ಯೆಗಳಿಗೆ ಮನೆಯಲ್ಲಿ ಬಳಸುವ ಮೂರು ಬರ್ನರ್‌ಗಳ ಗ್ಯಾಸ್ ಸ್ಟವ್ ಒಂದು ಪ್ರಮುಖ ಕಾರಣವಾಗಿರಬಹುದು. ವಾಸ್ತು ನಿಯಮಗಳ ಪ್ರಕಾರ, ಒಂದು ಕುಟುಂಬ ಮತ್ತು ಒಂದು ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲು ಕೆಲವು ಪದ್ಧತಿಗಳನ್ನು ಪಾಲಿಸುವುದು ಅನಿವಾರ್ಯ. ಗೃಹಸ್ಥಾಶ್ರಮದಲ್ಲಿ ಅಗ್ನಿಗೆ ಸಂಬಂಧಿಸಿದ ಒಲೆಗಳ ಸಂಖ್ಯೆ ಮಹತ್ವಪೂರ್ಣವಾಗಿದೆ. ಮನೆಯಲ್ಲಿ ಮೂರು ಒಲೆಗಳು ಅಥವಾ ಒಂದೇ ಸ್ಟವ್‌ನಲ್ಲಿ ಮೂರು ಬರ್ನರ್‌ಗಳು ಇರುವುದು ಶಾಸ್ತ್ರಸಮ್ಮತವಲ್ಲ. ಇದಕ್ಕೆ…

Read More

ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್​​ಡೇಟ್? ಆ ದಿನಕ್ಕಿರುವ ವಿಶೇಷತೆ ಏನು? – Kannada News

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಸಿನಿಮಾದ ಅಪ್‌ಡೇಟ್‌ಗಾಗಿ ಇಡೀ ಭಾರತೀಯ ಚಿತ್ರರಂಗ ಕಾದು ಕುಳಿತಿದೆ. ‘ಕೆಜಿಎಫ್’ ಸರಣಿಯ ಅದ್ದೂರಿ ಸಕ್ಸಸ್ ನಂತರ ಯಶ್ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಕನ್ನಡ ಚಿತ್ರರಂಗವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ದೊಡ್ಡ ಯೋಜನೆಯೊಂದಿಗೆ ‘ಟಾಕ್ಸಿಕ್’ ಚಿತ್ರವನ್ನು ಸಿದ್ಧಪಡಿಸಲಾಗುತ್ತಿದೆ. ಈಗ ಎಲ್ಲರ ಗಮನ ಜೂನ್ 8ರ ಮೇಲಿದೆ. ಸದ್ಯ ‘ಟಾಕ್ಸಿಕ್’ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿದೆ. ಮತ್ತೊಂದೆಡೆ ಸಿನಿಮಾದ ರಿಲೀಸ್ ದಿನಾಂಕ ಪದೇ ಪದೇ…

Read More