Headlines

10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್, ಹೊರ್ಮುಜ್ ಜಲಸಂಧಿಗೆ ಇರಾನ್ ನಿರ್ಬಂಧ – Kannada News | Iran Attacks 10 Oil Tankers, Imposes Strait of Hormuz Blockade; 37 Indian Ships Stranded

ಹೊರ್ಮುಜ್ ಜಲಸಂಧಿಗೆ ನಿರ್ಬಂಧ ಹೇರಿರುವುದಾಗಿ ಇರಾನ್ ಘೋಷಿಸಿದ್ದು, ಈ ನಿರ್ಬಂಧವನ್ನು ಉಲ್ಲಂಘಿಸಿ ತೈಲ ಸಾಗಿಸುತ್ತಿದ್ದ 10 ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಮಾಹಿತಿ ನೀಡಿದೆ. ಈ ಜಲಸಂಧಿಯು ವಿಶ್ವದ ಒಟ್ಟು ತೈಲ ಪೂರೈಕೆಯ ಶೇಕಡ 20 ರಷ್ಟು ಭಾಗವನ್ನು ಸಾಗಿಸುವ ಪ್ರಮುಖ ಜಲಮಾರ್ಗವಾಗಿದೆ. ಈ ಘಟನೆಯಿಂದ ಭಾರತದ ಮೇಲೆ ನೇರ ಪರಿಣಾಮ ಬೀರಿದೆ. ಸುಮಾರು 37 ಭಾರತೀಯ ಹಡಗುಗಳು, 10,000 ಕೋಟಿ ರೂ. ಮೌಲ್ಯದ ಸರಕುಗಳೊಂದಿಗೆ ಮತ್ತು 1,109 ನಾವಿಕರೊಂದಿಗೆ…

Read More

ಆಂಧ್ರಪ್ರದೇಶ: ರೈಲಿನಲ್ಲಿ ಮುದ್ದಾದ ಮಗುವಿಗೆ ಜನ್ಮ ನೀಡಿದ ಮಹಿಳೆ, 8 ತಿಂಗಳಿಗೆ ಹೆರಿಗೆ

ವಿಜಯವಾಡ, ಏಪ್ರಿಲ್ 08: ಮಹಿಳೆಯೊಬ್ಬರು ಆಂಧ್ರಪ್ರದೇಶದ ರೈಲಿನಲ್ಲಿ ಮಗು(Baby)ವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ರೈಲ್ವೆ ಸಿಬ್ಬಂದಿ ಸಹಾಯಕ್ಕೆ ಬಂದ ಪರಿಣಾಮ ಹೆರಿಗೆ ಸುಸೂತ್ರವಾಗಿ ಆಗಿದ್ದು, ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಎಂಟು ತಿಂಗಳ ಗರ್ಭಿಣಿಯೊಬ್ಬರು ರೈಲು ಹತ್ತಿದರು. ಹೆರಿಗೆಗೆ ಇನ್ನೂ ಒಂದು ತಿಂಗಳು ಬಾಕಿ ಇದೆ ಎಂಬ ವಿಶ್ವಾಸ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಪಕ್ಕದಲ್ಲಿದ್ದಾರೆ ಎಂಬ ಧೈರ್ಯದೊಂದಿಗೆ, ಅವರು ರೈಲು ಪ್ರಯಾಣಕ್ಕೆ ಒಪ್ಪಿಕೊಂಡಿದ್ದರು. ಆದರೆ ಅಂದುಕೊಂಡಂತೆ ಎಲ್ಲವೂ ನಡೆಯದು ಎಂಬುದಕ್ಕೆ ಇದೂ ಒಂದು…

Read More

ಉತ್ತರ ಕನ್ನಡದ ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ, ಅಂಗನವಾಡಿ-ಶಾಲೆಗಳಿಗೆ ರಜೆ – Kannada News | Heavy Rain in Uttara Kannada: Holiday Declared for Schools in Ankola, Landslide on Gokarna Tadadi Road

ಕಾರವಾರ, ಜುಲೈ 17: ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುತ್ತಿದ್ದು, ಅಂಕೋಲಾ ತಾಲೂಕಿನಲ್ಲಿ ವರ್ಷಧಾರೆ ಸುರಿಯುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಕೋಲಾ ತಹಶೀಲ್ದಾರ್ ಅವರು ಹೊರಡಿಸಿರುವ ಆದೇಶದ ಪ್ರಕಾರ, ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಮತ್ತೊಂದೆಡೆ, ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ-ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿ ಸಂಚಾರಕ್ಕೆ ಅಡ್ಡಿಯಾಗಿದೆ. ಸದ್ಯ ರಸ್ತೆಯಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು…

Read More

ಮದುವೆಯಲ್ಲಿ ಜೀರಿಗೆ ಬೆಲ್ಲ ಏಕಿರಬೇಕು? ದಂಪತಿಗಳ ಬದುಕಿನಲ್ಲಿ ಬದಲಾವಣೆ ತರುವ ಈ ಶಾಸ್ತ್ರದ ಹಿಂದಿನ ಅಸಲಿ ಸತ್ಯ ಏನು?

ಬೆಂಗಳೂರು, ಮಾ.26: ನಮ್ಮ ಹಿಂದೂ ಸನಾತನ ಸಂಪ್ರದಾಯಗಳು, ಸಂಸ್ಕೃತಿ ಮತ್ತು ಪರಂಪರೆಗಳು ಅನೇಕ ವಿಧಿ ವಿಧಾನಗಳನ್ನು ಒಳಗೊಂಡಿವೆ. ಇವುಗಳ ಹಿಂದಿರುವ ಸಾಮಾಜಿಕ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಹಿನ್ನೆಲೆಗಳನ್ನು ಆಳವಾಗಿ ಅರ್ಥೈಸಿಕೊಂಡಾಗ, ಆ ಆಚರಣೆಗಳಿಗೆ ಇನ್ನಷ್ಟು ಮಹತ್ವ ಮತ್ತು ಗೌರವ ದೊರೆಯುತ್ತದೆ. ಅಂತಹ ವಿಶಿಷ್ಟ ವಿಧಿವಿಧಾನಗಳಲ್ಲಿ ವಿವಾಹದ ಸಮಯದಲ್ಲಿ ವಧು ವರರ ತಲೆಯ ಮೇಲೆ ಜೀರಿಗೆ ಬೆಲ್ಲವನ್ನು ಇಡುವ ಆಚರಣೆ ಅತ್ಯಂತ ಪ್ರಮುಖವಾಗಿದೆ. ಇದರ ಹಿಂದೆ ಒಂದು ಸುಂದರವಾದ ವೈಜ್ಞಾನಿಕ ಮತ್ತು ಆಧ್ಯಾತ್ಮಿಕ ಹಿನ್ನೆಲೆಯಿದೆ ಎಂದು ಬಸವರಜ ಗುರೂಜಿ…

Read More

March 2026 Horoscope: ಈ ನಾಲ್ಕು ರಾಶಿಯವರಿಗೆ ಮಾರ್ಚ್​​ ತಿಂಗಳಿನಲ್ಲಿ ಲಕ್ಕೋ ಲಕ್ಕು – Kannada News | March 2026 Horoscope: Venus Transit Brings Prosperity and Love for All Rashis

ಮಾರ್ಚ್- 2026 ರಲ್ಲಿ ಶುಕ್ರನು ತನ್ನ ಉಚ್ಚಸ್ಥಾನಕ್ಕೆ ಹೋಗಿ ತಿಂಗಳ ಕೊನೆಯಲ್ಲಿ ಸ್ಥಾನವನ್ನು ಬದಲಿಸುವನು. ಶುಕ್ರ ದಶೆಯವರಿಗೆ ಇದು ಅತ್ಯಂತ ಶುಭ ಕಾಲ‌. ಹಣಕಾಸು ಕೈಸೇರುವುದಲ್ಲದೇ ಅನೇಕ ಭೋಗಗಳು, ಭೋಜನ, ಸಂಚಾರ, ವಿಶ್ರಾಂತಿ, ಸಂಗಾತಿಯ ಜೊತೆ ಆಪ್ತತೆ ಇವೆಲ್ಲ ಇರಲಿದೆ. ಮೇಷ ರಾಶಿ ​ಈ ತಿಂಗಳು ನಿಮಗೆ ಮಿಶ್ರಫಲ ದೊರೆಯಲಿದೆ. ವೃತ್ತಿಜೀವನದಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಆರ್ಥಿಕವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹೂಡಿಕೆಯಲ್ಲಿ ಎಚ್ಚರವಿರಲಿ. ಕುಟುಂಬದವರೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ…

Read More

ಫ್ರಾನ್ಸ್‌ನ ಜಿ7 ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ – Kannada News | PM Modi joins world leaders for G7 group photo at France with Trump and Macron

ಎವಿಯಾನ್, ಜೂನ್ 16: ಫ್ರಾನ್ಸ್‌ನ ಎವಿಯಾನ್‌ನಲ್ಲಿರುವ ಜಿ7 ಶೃಂಗಸಭೆ 2026ರ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಾದ ಬಳಿಕ ಜಿ7 ಶೃಂಗಸಭೆಗೆ ಆಗಮಿಸಿದ್ದ ಜಾಗತಿಕ ನಾಯಕರೆಲ್ಲ ಒಟ್ಟಿಗೇ ಗ್ರೂಪ್ ಫೋಟೋಗೆ ನಿಂತರು. ವಿಶೇಷವೆಂದರೆ, ಈ ಸಂದರ್ಭದಲ್ಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ಅಕ್ಕಪಕ್ಕದಲ್ಲೇ ನಿಂತಿದ್ದರೂ ಮಾತನಾಡದೆ ಮೌನವಾಗಿಯೇ ಇದ್ದರು. ಪ್ರಧಾನಿ ಮೋದಿ ಬೇರೆ ದೇಶಗಳ…

Read More

ಫೋರ್ ಹೊಡೆದು ಗೆಲ್ಲಿಸಿದ ರಾಧಾ ಹಿಟ್ ವಿಕೆಟ್ ಆಗಿದ್ರಾ? ನಡೆಯಿತಾ ಮೋಸದಾಟ? – Kannada News | RCB Women Lift Second Title: The Truth Behind Final Over hit wicket Controversy

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಎರಡನೇ ಬಾರಿಗೆ ವುಮನ್ಸ್ ಪ್ರೀಮಿಯರ್ ಲೀಗ್ ಅಲ್ಲಿ ಕಪ್ ಎತ್ತಿದೆ. ಅದ್ಭುತ ರನ್ ಚೇಸ್ ಮೂಲಕ ಆರ್​​ಸಿಬಿ ಮತ್ತೊಮ್ಮೆ ಕಪ್​​​ನ ತನ್ನದಾಗಿಸಿಕೊಂಡಿತು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಮತ್ತೊಮ್ಮೆ ಫೈನಲ್​​ಗೆ ಬಂದು ಸೋತಿದೆ. ಈ ಮಧ್ಯೆ ಆರ್​​ಸಿಬಿ ಕಳ್ಳಾಟ ಆಡಿದೆ ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಈಗ ಸ್ಪಷ್ಟನೆ ಕೂಡ ಸಿಕ್ಕಿದೆ. ಟಾಸ್​ ಗೆದ್ದ ಆರ್​​ಸಿಬಿ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಉತ್ತಮ ಆರಂಭ ಕಂಡಿತು. ಸಂಘಟಿತ ಆಟದಿಂದ ಡೆಲ್ಲಿ…

Read More

ಸಾರಿಗೆ ಸಚಿವರ ಕ್ಷೇತ್ರದಲ್ಲೇ ಶೌಚಾಲಯ, ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ! – Kannada News | R.T. Nagar Bus Stop: From Public Utility to Neglected Godown and Drunkards Den

ಬೆಂಗಳೂರು, ಜುಲೈ 24: ಆರ್.ಟಿ. ನಗರದ ದೇವಗೌಡ ರಸ್ತೆಯಲ್ಲಿರುವ ಬಿಎಂಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಗೆ ಸೇವೆ ನೀಡುವ ಬದಲು ಸಮಸ್ಯೆಗಳ ಆಗರವಾಗಿ ಮಾರ್ಪಟ್ಟಿದೆ. ಬಸ್​​ ಸ್ಟ್ಯಾಂಡ್​​​ ಶೌಚಾಲಯ, ಗೋದಾಮಾಗಿ ಮಾರ್ಪಟ್ಟಿದ್ದು, ರಾತ್ರಿ ಕುಡುಕರ ಅಡ್ಡೆಯಾಗಿದೆ. ನಿರ್ವಹಣೆ ಇಲ್ಲದ ಕಾರಣ ನಿಲ್ದಾಣದ ಆಸನಗಳು, ಚಾವಣಿಗಳು ಸಂಪೂರ್ಣವಾಗಿ ಮುರಿದು ಬಿದ್ದಿವೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆ ಉಂಟಾಗಿದ್ದು, ದುರದೃಷ್ಟವಶಾತ್ ಈ ಬಸ್ ನಿಲ್ದಾಣ ಸಾರಿಗೆ ಸಚಿವರ ಕ್ಷೇತ್ರದಲ್ಲೇ ಇದ್ದರೂ ಇದರ ದುಸ್ಥಿತಿ ಅವರ ಗಮನಕ್ಕೆ ಬಂದಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಿಂದ…

Read More

ಅಮರನಾಥ ಯಾತ್ರೆ ಭದ್ರತೆ ಪರಿಶೀಲನೆ; ಯಾತ್ರಾರ್ಥಿಗಳಿಗೆ ಹೆಚ್ಚಿನ ರಕ್ಷಣೆ ನೀಡಲು ಅಮಿತ್ ಶಾ ಆದೇಶ – Kannada News | Home Minister Amit Shah Reviews Amarnath Yatra Preparation and Security in delhi

ನವದೆಹಲಿ, ಜೂನ್ 12: ಅಮರನಾಥ ಯಾತ್ರೆಯ ಭದ್ರತೆ ಕುರಿತು ಗೃಹ ಸಚಿವ ಅಮಿತ್ ಶಾ (Amit Shah) ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಇದರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸೇನಾ ಮುಖ್ಯಸ್ಥರಂತಹ ಅಧಿಕಾರಿಗಳು ಭಾಗವಹಿಸಿದ್ದರು. ಈ ಯಾತ್ರೆಯ ಮಾರ್ಗದಲ್ಲಿ ಬಹು-ಪದರದ ಭದ್ರತಾ ಗ್ರಿಡ್ ಸ್ಥಾಪನೆ, ಡ್ರೋನ್‌ಗಳು ಮತ್ತು ಸಿಸಿಟಿವಿಗಳಂತಹ ಆಧುನಿಕ ತಂತ್ರಜ್ಞಾನಗಳ ವ್ಯಾಪಕ ಬಳಕೆ ಮತ್ತು ಎಲ್ಲಾ ಭದ್ರತಾ ಸಂಸ್ಥೆಗಳ ನಡುವೆ ಸಮನ್ವಯವನ್ನು ಸುಧಾರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಯಾತ್ರಿಕರಿಗೆ ಅತ್ಯಂತ…

Read More

ಸಚಿವರ ಬುಡಕ್ಕೆ ಅಬಕಾರಿ ಡಿಸಿ ಲಂಚ ಪ್ರಕರಣ: ಆರ್​​ಬಿ ತಿಮ್ಮಾಪುರಗೆ ಸಂಕಷ್ಟ – Kannada News | Excise DC bribe Case: Complaint registered In lokayukta Against Minister RB Timmapur

ಬೆಂಗಳೂರು, (ಜನವರಿ 19): ಅಬಕಾರಿ ಡಿಸಿ ಲೋಕಾ ಬಲೆಗೆ ಬಿದ್ದ ಬೆನ್ನಲ್ಲೇ ಅಬಕಾರಿ ಸಚಿವ ಆರ್​​ಬಿ ತಿಮ್ಮಾಪುರ ಅವರಿಗೂ ಸಂಕಷ್ಟ ಎದುರಾಗಿದೆ. ಲಂಚದ ಬಹುಪಾಲು ಹಣವನ್ನ ಮಿನಿಸ್ಟರ್‌ಗೆ ಕೊಡಬೇಕು ಎನ್ನುವ ಅಬಕಾರಿ ಡಿಸಿಯ (Excise DC) ಆಡಿಯೊ ಆಧಾರದ ಮೇಲೆ ಆರ್.ಬಿ ತಿಮ್ಮಾಪುರ್ (RB Timmapur) ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಹೀಗಾಗಿ ಅಬಕಾರಿ ಲೈಸೆನ್ಸ್ ಗಾಗಿ ಕೋಟಿ ಕೋಟಿ ರೂಪಾಯಿ ಲಂಚ ಕೇಳಿದ್ದ ಅಬಕಾರಿ ಡಿಸಿ ಪ್ರಕರಣ ಇದೀಗ ಸಚಿವರ ಬುಡಕ್ಕೂ ಬಂದಿದೆ. ಬ್ಯಾಟರಾಯನಪುರ ಕಚೇರಿಯಲ್ಲಿ…

Read More