Headlines

ಕನ್ನಡಪರ ಮಾತನಾಡಿ ಕೋಗಿಲು ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ವೇಣುಗೋಪಾಲ್​​ಗೆ ಅಶೋಕ್ ಟಾಂಗ್ – Kannada News | R. Ashoka Sparks on KC Venugopal Over Malayalam Language Bill

ಬೆಂಗಳೂರು, ಜನವರಿ 10: ಕನ್ನಡಪರ ಮಾತನಾಡಿ ಕೋಗಿಲು ಆಗು, ಇಲ್ಲದಿದ್ದರೆ ಕಾಗೆ ಆಗ್ತೀಯಾ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್​​ಗೆ ವಿಪಕ್ಷ ನಾಯಕ ಆರ್​.ಅಶೋಕ್ ಟಾಂಗ್ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಸಿ.ವೇಣುಗೋಪಾಲ್ ಕೋಗಿಲು ಕೂಗಿದ ತಕ್ಷಣ ಇಲ್ಲಿ ಎಲ್ಲ ದಾಖಲೆಗಳು ಚೇಂಜ್ ಆದವು. ಆದರೆ, ಕೇರಳದಲ್ಲಿ ಕನ್ನಡ ಬಂದಾಗ ಆ ಕೋಗಿಲೆ ಕೂಗಲೇ ಇಲ್ಲ. ದೆಹಲಿಯಲ್ಲೇ ಸ್ಟ್ರಕ್ ಆಗೋಗಿದೆ, ಇವಾಗ ಕೂಗಪ್ಪ. ನೀನು ಕಾಗೆನೋ ಕೋಗಿಲೆನೋ ಅಂತಾ ಗೊತ್ತಾಗಬೇಕು. ಕನ್ನಡಿಗರಿಗೆ ದ್ರೋಹ ಎಸಗಿದರೆ ನೀನು ಕಾಗೇನೆ…

Read More

ಷೇರುಬಜಾರು ಅಲುಗಾಟ, 4-5 ದಿನದಲ್ಲಿ ಹೂಡಿಕೆದಾರರಿಗೆ 11 ಲಕ್ಷ ಕೋಟಿ ರೂ ನಷ್ಟ; ಬೇರೆ ದೇಶಗಳಲ್ಲಿ ಹೆಚ್ಚಿದರೂ ಭಾರತದಲ್ಲಿ ಕುಸಿತ ಯಾಕೆ? – Kannada News | Indian Stock Market Crash: Sensex Nifty Plunge, ₹11 Lakh Cr Investor Loss. Why it’s Falling?

ಭಾರತೀಯ ಷೇರು ಮಾರುಕಟ್ಟೆImage Credit source: Shutterstock ನವದೆಹಲಿ, ಮೇ 12: ಕಳೆದ ನಾಲ್ಕು ವಹಿವಾಟು ದಿನಗಳಿಂದ ಭಾರತೀಯ ಷೇರು ಮಾರುಕಟ್ಟೆಯು (Stock Market) ತೀವ್ರ ಕುಸಿತವನ್ನು ಕಾಣುತ್ತಿದ್ದು, ಹೂಡಿಕೆದಾರರು ಸುಮಾರು 11 ಲಕ್ಷ ಕೋಟಿ ರೂಪಾಯಿಗಳಷ್ಟು ಸಂಪತ್ತನ್ನು ಕಳೆದುಕೊಂಡಿದ್ದಾರೆ. ಅಮೆರಿಕ ಮತ್ತು ಏಷ್ಯಾದ ಇತರ ಮಾರುಕಟ್ಟೆಗಳು ಏರಿಕೆ ಕಾಣುತ್ತಿದ್ದರೂ, ಭಾರತದ ಮಾರುಕಟ್ಟೆ ಮಾತ್ರ ಹಿನ್ನಡೆ ಕಾಣುತ್ತಿದೆ. ಐದು ಸೆಷನ್ಸ್ ಅಥವಾ ಟ್ರೇಡಿಂಗ್ ದಿನಗಳಲ್ಲಿ ಸೆನ್ಸೆಕ್ಸ್ ಮತ್ತಿತರ ಪ್ರಮುಖ ಸೂಚ್ಯಂಕಗಳು ಬರೋಬ್ಬರಿ 2,500ಕ್ಕೂ ಅಧಿಕ ಅಂಕಗಳ ನಷ್ಟ…

Read More

ರಾಜ್ಯದಲ್ಲಿ ನೀಟ್​ ಪರೀಕ್ಷೆಯಿಂದ ಮತ್ತೆ ವಂಚಿತರಾದ ಹಲವು ವಿದ್ಯಾರ್ಥಿಗಳು: ಒಬ್ಬೊಬ್ಬರದು ಒಂದೊಂದು ಕಥೆ – Kannada News | Many Students Across the State Miss NEET Re Exam Due to Traffic Jams and Other Issues

ಬೆಂಗಳೂರು, ಜೂನ್​​ 21: ಪ್ರಶ್ನೆ ಪತ್ರಿಕೆ ಲೀಕ್​ನಿಂದ ರದ್ದಾಗಿದ್ದ ನೀಟ್ ಮರುಪರೀಕ್ಷೆ (NEET Re Exam)  ಇಂದು ರಾಜ್ಯಾದ್ಯಂತ ನಡೆದಿದೆ. ವರ್ಷದಲ್ಲೇ ಎರಡನೇ ಬಾರಿಗೆ ವಿದ್ಯಾರ್ಥಿಗಳು (Students) ನೀಟ್ ಪರೀಕ್ಷೆ ಬರೆದಿದ್ದಾರೆ. ಆದರೆ ರಾಜ್ಯದ ಹಲವು ವಿದ್ಯಾರ್ಥಿಗಳು ಈ ಭಾರಿ ಕೂಡ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಟ್ರಾಫಿಕ್ ​ಜಾಮ್ ಸೇರಿದಂತೆ ನಾನಾ ಕಾರಣಗಳಿಗೆ ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದು, ಸಿಬ್ಬಂದಿ ನಿರಾಕರಿಸಿದ್ದಾರೆ. ಹೀಗಾಗಿ ಕಣ್ಣೀರು ಹಾಕುತ್ತಲೇ ಪರೀಕ್ಷಾರ್ಥಿಗಳು ಮನೆಗೆ ತೆರಳಿದ್ದಾರೆ. ಮುಖ್ಯಾಂಶಗಳು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದ ವಿದ್ಯಾರ್ಥಿಗಳು…

Read More

ಚನ್ನಪಟ್ಟಣ ತಹಶೀಲ್ದಾರ್ ಮೇಲೆ ಹಲ್ಲೆ, ವಿವಸ್ತ್ರಗೊಳಿಸಿ 10 ಲಕ್ಷ ರೂ.ಗೆ ಬ್ಲಾಕ್‌ಮೇಲ್: ರೌಡಿಶೀಟರ್ ಬಂಧನ – Kannada News | Karnataka: Channapatna Tehsildar Assaulted and Blackmailed for Rs 10 Lakh; Rowdy Sheeter Arrested

ರಾಮನಗರ, ಜುಲೈ 8: ಚನ್ನಪಟ್ಟಣ ತಹಶೀಲ್ದಾರ್ ಬಿಎನ್ ಗಿರೀಶ್ ಮೇಲೆ ರೌಡಿಶೀಟರ್‌ಗಳು ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ 10 ಲಕ್ಷ ರೂಪಾಯಿಗೆ ಬ್ಲಾಕ್‌ಮೇಲ್ ಮಾಡಿದ ಆಘಾತಕಾರಿ ಘಟನೆ ವರದಿಯಾಗಿದೆ. ಜೂನ್ 29ರಂದು ಮಧ್ಯರಾತ್ರಿ 2 ಗಂಟೆ ಸುಮಾರಿಗೆ ತಹಶೀಲ್ದಾರ್ ಸರ್ಕಾರಿ ವಸತಿ ಗೃಹದಲ್ಲೇ ಈ ಕೃತ್ಯ ನಡೆದಿದೆ. ಮೈಸೂರು ಮೂಲದ ರೌಡಿಶೀಟರ್ ಅನುಷ್, ಶೋಭರಾಜ್ ಮತ್ತು ನವೀನ್ ಎಂಬುವರು ಈ ಕೃತ್ಯ ಎಸಗಿದ್ದಾರೆ. ಆರೋಪಿಗಳು ತಹಶೀಲ್ದಾರ್ ಗಿರೀಶ್ ಅವರಿಗೆ ಜ್ಯೂಸ್‌ನಲ್ಲಿ ಮದ್ಯ ಬೆರೆಸಿ ಕುಡಿಸಿ ಪ್ರಜ್ಞಾಹೀನರನ್ನಾಗಿಸಿದ್ದಾರೆ….

Read More

ರಿಲೀಸ್​​ಗೆ 7 ತಿಂಗಳಿರುವಾಗಲೇ ‘ವಾರಣಾಸಿ’ ಶೂಟ್ ಪೂರ್ಣಗೊಳಿಸಲಿದ್ದಾರೆ ರಾಜಮೌಳಿ – Kannada News | SS Rajamouli’s Varanasi Mahesh Babu Film Shoot Nears End, Shooting Completes before September

‘ಗುಂಟೂರು ಖಾರಮ್’ ಚಿತ್ರದ ನಂತರ, ಸೂಪರ್ ಸ್ಟಾರ್ ಮಹೇಶ್ ಬಾಬು ಈಗ ‘ವಾರಣಾಸಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಆರ್​​ಆರ್​ಆರ್’ ನಂತಹ ಜಾಗತಿಕ ಸೂಪರ್ ಹಿಟ್ ಚಿತ್ರದ ಬಳಿಕ ಸ್ಟಾರ್ ನಿರ್ದೇಶಕ ಎಸ್.ಎಸ್. ರಾಜಮೌಳಿ (SS Rajamouli) ಕೈಗೆತ್ತಿಕೊಂಡಿರುವ ಬಿಗ್ ಪ್ರಾಜೆಕ್ಟ್ ಇದಾಗಿದೆ. ಹೀಗಾಗಿ, ಈ ಪ್ಯಾನ್-ವರ್ಲ್ಡ್ ಸಿನಿಮಾ ಮೇಲೆ ಭಾರಿ ನಿರೀಕ್ಷೆಗಳು ಸೃಷ್ಟಿಯಾಗಿವೆ. ಅದಕ್ಕೆ ತಕ್ಕಂತೆ, ಈ ಚಿತ್ರದಿಂದ ಇಲ್ಲಿಯವರೆಗೆ ಬಿಡುಗಡೆಯಾಗಿರುವ ಪೋಸ್ಟರ್‌ಗಳು ಮತ್ತು ಗ್ಲಿಂಪ್ಸ್‌ಗಳು ಸಿನಿಪ್ರಿಯರಲ್ಲಿ ಭಾರಿ ಹೈಪ್ ಕ್ರಿಯೇಟ್ ಮಾಡಿವೆ. ಈಗ ಸೆಪ್ಟೆಂಬರ್​​ನಲ್ಲಿ ಸಿನಿಮಾ ಶೂಟ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 19ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾಕಾದರೂ ಈ ಕೆಲಸ ಒಪ್ಪಿಕೊಂಡೆನೋ ಎಂಬಷ್ಟು ರೇಜಿಗೆ ಈ ದಿನ ನಿಮಗೆ ಆಗಲಿದೆ. ಒಬ್ಬೊಬ್ಬರು ಒಂದು ರೀತಿ ಹೇಳುತ್ತಾ, ಒಂದು ಕೆಲಸವನ್ನು ನಾಲ್ಕೈದು ಬಾರಿ, ನಾಲ್ಕೈದು ರೀತಿಯಲ್ಲಿ ಮಾಡುವಂತೆ ಆಗಲಿದೆ. ಎಲ್ಲರಿಗೂ ಒಳ್ಳೆಯವರಾಗಿರಬೇಕು ಎಂಬ ಆಲೋಚನೆಯನ್ನು ಬಿಟ್ಟು, ಹೊರಗೆ ಬನ್ನಿ. ನೀವು ಹೇಳಬೇಕು ಅಂದುಕೊಂಡ ವಿಚಾರವನ್ನು ನೇರವಾಗಿ ಹೇಳುವುದಕ್ಕೆ ಪ್ರಯತ್ನಿಸಿ. ಹಣಕಾಸು ವಿಚಾರದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಇತರರ ಆಕ್ಷೇಪಕ್ಕೆ…

Read More

Video: ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ – Kannada News | Woman Known for Lighting Cigarette with Burning Khamenei Portrait Reacts to His Demise

ಕೆನಡಾ, ಮಾರ್ಚ್​ 01: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಯುವತಿಯೊಬ್ಬಳು ಸಿಗರೇಟ್ ಹೊತ್ತಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕನ ಹತ್ಯೆಗೆ ಆಕೆ ಹೀಗೆ ಪ್ರತಿಕ್ರಿಯಿಸಿದ್ದಾಳೆ. ಕೆನಡಾದಲ್ಲಿ ನಡೆದ ಇರಾನ್ ಆಡಳಿತ ವಿರೋಧಿ ರ್ಯಾಲಿಯಲ್ಲಿ ಆಕೆ ಪಾಲ್ಗೊಂಡಿರುವುದಾಗಿ ಪೋಸ್ಟ್ ಮಾಡಿದ್ದಾಳೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

Panchamukhi Ganesha: ಪಂಚಮುಖಿ ಗಣೇಶ ಮನೆಯಲ್ಲಿದ್ದರೆ ಸಕಲ ಕಷ್ಟಗಳೂ ನಿವಾರಣೆ; ಐದು ಮುಖಗಳ ದಿವ್ಯ ರಹಸ್ಯವೇನು? – Kannada News | Panchamukhi Ganesha: Vastu Benefits, Wealth and Prosperity at Home

ಹಿಂದೂ ಧರ್ಮದಲ್ಲಿ ಯಾವುದೇ ಶುಭ ಕಾರ್ಯವಿರಲಿ, ಮೊದಲು ವಿಘ್ನನಿವಾರಕನಾದ ಗಣೇಶನನ್ನು ಪೂಜಿಸುವುದು ಅನಾದಿ ಕಾಲದಿಂದಲೂ ನಡೆದುಬಂದಿರುವ ಸಂಪ್ರದಾಯ. ಗಣಪತಿಯನ್ನು ಭಕ್ತಿಯಿಂದ ಆರಾಧಿಸಿದರೆ ಜೀವನದ ಎಲ್ಲ ಕಷ್ಟಗಳು ದೂರವಾಗುತ್ತವೆ ಎಂಬ ನಂಬಿಕೆಯಿದೆ. ಗಣೇಶನ ಹಲವು ರೂಪಗಳಲ್ಲಿ ‘ಪಂಚಮುಖಿ ಗಣೇಶ’ (ಐದು ಮುಖದ ಗಣಪತಿ) ಅತ್ಯಂತ ಶಕ್ತಿಶಾಲಿ ಮತ್ತು ಮಂಗಳಕರ ಎಂದು ಪರಿಗಣಿಸಲಾಗಿದೆ. ಮನೆಯಲ್ಲಿ ಪಂಚಮುಖಿ ಗಣೇಶನ ಮೂರ್ತಿ ಅಥವಾ ಫೋಟೋ ಇಡುವುದರಿಂದ ಸಿಗುವ ಲಾಭಗಳೇನು ಮತ್ತು ಅದರ ಹಿಂದಿರುವ ದಿವ್ಯ ರಹಸ್ಯವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ವಾಸ್ತು ದೋಷಗಳಿಗೆ…

Read More

ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ ಮಾಡ್ತಾರೆ ಈ ಅಭಿಮಾನಿ!

ಚಾಮರಾಜನಗರ, ಮಾರ್ಚ್ 23: ಅಣ್ಣಾವ್ರ ಹುಟ್ಟೂರಾಗಿರುವ, ಕರ್ನಾಟಕ-ತಮಿಳುನಾಡು ಗಡಿ ಭಾಗದ ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬರು ಇದೀಗ ಕನ್ನಡಿಗರ ಗಮನ ಸೆಳೆಯುವಂತೆ ಮಾಡಿದ್ದಾರೆ. ದೊಡ್ಡ ಗಾಜನೂರು ಗ್ರಾಮದ ಸಿದ್ದರಾಜು ಎಂಬ ಅಭಿಮಾನಿ, ಸುದೀಪ್ ಮೇಲೆ ಅಪಾರ ಭಕ್ತಿ ಹೊಂದಿದ್ದಾರೆ. ಐಸ್ ಕ್ಯಾಂಡಿ ಮಾರಾಟ ಮಾಡುತ್ತಾ ಜೀವನ ನಡೆಸುವ ಸಿದ್ದರಾಜುಗೆ ‘ಕಿಚ್ಚ’ ಸುದೀಪ್ ಎಂದರೆ ಪಂಚಪ್ರಾಣ. ಇದಕ್ಕಾಗಿ ಅವರು ಮನೆ ಬಳಿ ಸುದೀಪ್‌ಗಾಗಿ ಗುಡಿ ನಿರ್ಮಿಸಿದ್ದು, ಪ್ರತಿದಿನವೂ ನಿತ್ಯ ಆರಾಧನೆ ಮಾಡುತ್ತಾರೆ! ಸೋಮವಾರ…

Read More

ಶಿವಮೊಗ್ಗ: ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು – Kannada News | Shivamogga Bhadra Canal Tragedy: 4 Family Members Drown

ಶಿವಮೊಗ್ಗ, ಜನವರಿ 18: ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ (death) ಘಟನೆ ಜಿಲ್ಲೆಯ ಭದ್ರಾವತಿ (Bhadravati) ತಾಲೂಕಿನ ಅರಬಿಳಚಿ ಕ್ಯಾಂಪ್​ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ದುರಂತ ಸಂಭವಿಸಿದೆ. ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ಮೃತರು. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಡೆದದ್ದೇನು? ಮಾರಿ ಹಬ್ಬಕ್ಕೆಂದು ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್​​ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ…

Read More