Headlines

ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ: ವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ – Kannada News | Karnataka education Department issues guidelines Over School reopen From June 1st

ಬೆಂಗಳೂರು (ಮೇ.26): ಬೇಸಿಗೆ ರಜೆ (Summer Holidays) ಅಂತ್ಯವಾಗಲಿದ್ದು, ಜೂನ್ 1ರಿಂದ ಕರ್ನಾಟಕದಾದ್ಯಂತ ಶಾಲೆಗಳು (Schools) ಆರಂಭವಾಗಲಿವೆ. ಇನ್ನು ಮಕ್ಕಳು (Students) ಸಹ ಬೇಸಿಗೆ ರಜೆ ಮುಗಿಸಿ ಶಾಲೆಗೆ ತೆರಳಲು ತಯಾರಿ ಮಾಡಿಕೊಂಡಿದ್ದಾರೆ. ಇನ್ನು ಶಾಲೆ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆ ಮಾರ್ಗಸೂಚಿ (Education Department Guidelines) ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯಗೊಳಿಸಿದೆ. ದ್ವಿಭಾಷಾ ಬೋಧನಾ ಪದ್ಧತಿಯನ್ನು ಅನುಷ್ಠಾನಕ್ಕೆ ತರಲು…

Read More

ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿದ್ದೇನು ನೋಡಿ – Kannada News | High Command Aware of Blackmail Tactics: Rebel MLA Yatnal Slams BSY Family Over Karnataka BJP President Change Rumours

ಬೆಂಗಳೂರು, ಮೇ 26: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಕ್ ಯತ್ನಾಳ್ ಪ್ರತಿಕ್ರಿಯಿಸಿದ್ದು, ಪಕ್ಷದಲ್ಲಿ ಆಂತರಿಕ ಸಮಸ್ಯೆಗಳು ಹೆಚ್ಚಾಗಿವೆ ಎಂದಿದ್ದಾರೆ. ಪಕ್ಷದಲ್ಲಿ ವ್ಯವಸ್ಥಿತವಾಗಿ ಕೆಲಸ ನಡೆಯುತ್ತಿಲ್ಲ, ವ್ಯಕ್ತಿ ಪೂಜೆ ಅತಿಯಾಗಿದೆ ಹಾಗೂ ಪಕ್ಷಕ್ಕಿಂತ ವ್ಯಕ್ತಿ ವೈಭವೀಕರಣ ಹೆಚ್ಚಾಗಿದೆ ಎಂದು ಅವರು ಟೀಕಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಅನ್ನು ಬ್ಲಾಕ್‌ಮೇಲ್ ಮಾಡುವಂತಹ ತಂತ್ರಗಳು ನಡೆಯುತ್ತಿವೆ. ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ನಡೆದ ಸ್ವಾಮೀಜಿಗಳ ಮೆರವಣಿಗೆ ಇಂತಹ ಕಾರ್ಯತಂತ್ರದ ಭಾಗವಾಗಿತ್ತು. ಹೈಕಮಾಂಡ್‌ಗೆ ಈ ಕುರಿತು ಮನವರಿಕೆಯಾಗಿದೆ ಎಂದು ಯತ್ನಾಳ್…

Read More

ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?: ಸ್ಕ್ಯಾನಿಂಗ್​​ ವರದಿ ಕಂಡು ರೋಗಿಗೆ ಶಾಕ್​​! – Kannada News | Medical Shock in Bidar: Doctor Accused of Cheating Patient by Faking Surgery and Charging Rupees 37,000

ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?Image Credit source: Tv9 Kannada ಬೀದರ್​​, ಮೇ 26: ವೈದ್ಯೋ ನಾರಾಯಣೋ ಹರಿಃ ಅಂದರೆ ವೈದ್ಯನು ಸಾಕ್ಷಾತ್ ಭಗವಂತನ (ನಾರಾಯಣನ) ಸ್ವರೂಪ ಎಂಬ ಮಾತಿದೆ. ಎಂತಹ ಕಷ್ಟ ಕಾಲದಲ್ಲೂ ಮುಷ್ಯನ ಜೀವ ಉಳಿಸಬಹುದಾದ ಶಕ್ತಿ ವೈದ್ಯರಿಗಿರುವ ಕಾರಣ ಅವರಿಗೆ ದೇವರ ಸ್ಥಾನವನ್ನು ನೀಡಲಾಗಿದೆ. ಆದರೆ ಇದೇ ಪವಿತ್ರವಾದ ವೈದ್ಯಕೀಯ ವೃತ್ತಿಯನ್ನು ಇತ್ತೀಚೆಗೆ ಕೆಲವರು ಹಣ ಮಾಡುವ ಉದ್ಯೋಗವನ್ನಾಗಿಸಿಕೊಂಡಿದ್ದಾರೆ. ರೋಗಿಗೆ ಏನಾದರೂ ಪರವಾಗಿಲ್ಲ ನಮಗೆ ದುಡ್ಡಾದರೆ ಸಾಕು ಎಂಬ…

Read More

IPL 2026: ಈ ಮೂರು ವಿಕೆಟ್ ಪಡೆದ್ರೆ RCB ಅರ್ಧ ಪಂದ್ಯ ಗೆದ್ದಂತೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಸುತ್ತಿನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಬೇಕಿದ್ದರೆ ಪವರ್​ಪ್ಲೇನಲ್ಲೇ ಮೂರು ವಿಕೆಟ್ ಕಬಳಿಸಬೇಕು. (PC: IPL) ಒಂದು ವೇಳೆ ಗುಜರಾತ್ ಟೈಟಾನ್ಸ್ ತಂಡದ ಈ ಮೂವರು ಬ್ಯಾಟರ್​ಗಳ ವಿಕೆಟ್ ಮೊದಲ 6 ಓವರ್​​ಗಳಲ್ಲೇ ಸಿಕ್ಕರೆ ಆರ್​ಸಿಬಿ ತಂಡ ಅರ್ಧ ಪಂದ್ಯ ಗೆದ್ದಂತೆ. ಏಕೆಂದರೆ ಈ ಬಾರಿ ಗುಜರಾತ್ ಟೈಟಾನ್ಸ್ ಪರ ಅತ್ಯುತ್ತಮ ಪ್ರದರ್ಶನ…

Read More

ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್ – Kannada News | Ranveer Singh asks apology in Chamundi temple for mocking Daiva

ನಟ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ ಹಿಟ್ ಆಯ್ತು. ಆದರೆ ಎರಡೂ ಸಿನಿಮಾಗಳ ಬಹುತೇಕ ಕ್ರೆಡಿಟ್ ಹೋಗಿದ್ದು ನಿರ್ದೇಶಕ ಆದಿತ್ಯ ಧರ್​​ಗೆ. ‘ಧುರಂಧರ್’ ಬಳಿಕ ದೊಡ್ಡ ಸಿನಿಮಾನಲ್ಲಿ ರಣ್ವೀರ್ ನಟಿಸಲಿದ್ದಾರೆ ಎಂದುಕೊಳ್ಳುತ್ತಿದ್ದಂತೆ ಅವರನ್ನು ಬಾಲಿವುಡ್​​ನಿಂದಲೇ ಬ್ಯಾನ್ ಮಾಡಲಾಗಿದೆ. ಆದರೆ ಈ ಬ್ಯಾನ್ ಘೋಷಣೆ ಆಗುತ್ತಿದ್ದಂತೆ ನಟ ರಣ್ವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಓಡಿ ಬಂದಿದ್ದಾರೆ. ಕೆಲ ತಿಂಗಳ ಹಿಂದೆ ದೈವಕ್ಕೆ ಅಪಮಾನ ಎಸಗಿದ್ದ ರಣ್ವೀರ್ ಸಿಂಗ್​​ ಅವರಿಗೆ ಮಾಡಿದ ತಪ್ಪಿಗೆ ಕ್ಷಮೆ…

Read More

ಇಬ್ಬರು ಕನ್ನಡಿಗರ ಮಧ್ಯೆ ಸಿಕ್ಕಿಹಾಕಿಕೊಂಡ ಸಮಂತಾ – Kannada News | Samantha’s ‘Maa Inti Bangaram’ Trailer Unleashes Dual Shade Action; Diganth Co stars

ಟಾಲಿವುಡ್​​ನ ಸ್ಟಾರ್ ನಾಯಕಿ ಸಮಂತಾ (Samantha) ಹಾಗೂ ಕನ್ನಡಿಗ ದಿಗಂತ್ ಮಂಚಾಲೆ ಅಭಿನಯದ ‘ಮಾ ಇಂಟಿ ಬಂಗಾರಂ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಈ ಚಿತ್ರದಲ್ಲಿ ಸಮಂತಾ ಅವರು ಆ್ಯಕ್ಷನ್ ಮೆರೆದಿದ್ದಾರೆ. ಅವರು ಈ ಚಿತ್ರಕ್ಕೆ ನಿರ್ಮಾಪಕಿ ಕೂಡ ಹೌದು. ಸಮಂತಾ ಅವರು ಕೇವಲ ನಾಯಕಿಯಾಗಿ ಮಾತ್ರವಲ್ಲದೆ, ನಿರ್ಮಾಪಕಿಯಾಗಿಯೂ ಈ ಚಿತ್ರದ ಮೂಲಕ ಗಮನ ಸೆಳೆಯಲಿದ್ದಾರೆ. ಟ್ರೇಲರ್‌ನಲ್ಲಿ ಸಮಂತಾ ಅವರ ನಟನೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ. ಟ್ರೇಲರ್‌ನಲ್ಲಿ ಸ್ಯಾಮ್ ಎರಡು ಭಿನ್ನ…

Read More

Guru Sanchara 2026: ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Dhanu Rashi 2026 Predictions: Jupiter Transit Effects, Opportunities, and Remedies

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಧನುಸ್ಸು ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರಲ್ಲಿ ಧನುಸ್ಸು ರಾಶಿಯವರಿಗೆ ಗುರು ಸಂಚಾರವು ಮಿಶ್ರ ಫಲಗಳನ್ನು ತರಲಿದೆ. ರಾಶ್ಯಾಧಿಪತಿ ಗುರು ಎಂಟನೇ ಮನೆಗೆ ಪ್ರವೇಶಿಸುವುದರಿಂದ ಆರಂಭದಲ್ಲಿ ನಿಷ್ಟೂರ, ಅಪವಾದಗಳು ಎದುರಾಗಬಹುದು. ಬಂಧು ಮಿತ್ರರಿಂದ ಮತ್ತು ಕುಟುಂಬದ ಸದಸ್ಯರಿಂದ ಅಪವಾದಗಳು ಹೆಚ್ಚಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ, ಅಪರಿಚಿತರೊಂದಿಗೆ ವ್ಯವಹರಿಸುವಾಗ ಜಾಗ್ರತೆ…

Read More

“ನಾವೇನು ಫಿಲಂ ಸ್ಟಾರ್ಸ್ ಅಲ್ಲ”: ರಿಯಾನ್​ನತ್ತ ವೈಭವ್ ಓರೆಗಣ್ಣಿನ  ನೋಟ! – Kannada News | IPL 2026: Vaibhav Sooryavanshi Stares At Riyan Parag

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡವು ಮುಲ್ಲನ್​ಪುರ್​ಗೆ ಬಂದಿಳಿದಿದೆ. ನಾಳೆ (ಮೇ 27) ನಡೆಯಲಿರುವ ಈ ಪಂದ್ಯಕ್ಕಾಗಿ ಮುಂಬೈ ವಿಮಾನ ನಿಲ್ದಾಣದಿಂದ ಹೊರಡುವ ಮುನ್ನ ಆರ್​ಆರ್ ಆಟಗಾರರ ಫೋಟೋ ಕ್ಲಿಕ್ಕಿಸಲು ಪಾಪರಾಜಿಗಳು (ಛಾಯಾಗ್ರಾಹಕರು) ಸುತ್ತುವರಿದಿದ್ದರು. ಇದೇ ವೇಳೆ ಆಗಮಿಸಿದ ರಿಯಾನ್ ಪರಾಗ್​ಗೆ ಫೋಟೋ ಪೋಸ್ ನೀಡುವಂತೆ ಸೂಚಿಸಿದ್ದಾರೆ. “ರಿಯಾನ್ ಭಾಯ್, ವೈಭವ್ ಜೊತೆ ಒಂದು ಫೋಟೋ ಪ್ಲೀಸ್, ಇಬ್ಬರೂ ಒಟ್ಟಿಗೆ ನಿಲ್ಲಿ” ಎಂದು ಛಾಯಾಗ್ರಾಹಕರೊಬ್ಬರು ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ…

Read More

‘ಮ್ಯಾಂಗೊ ಪಚ್ಚ’ ಟ್ರೈಲರ್: ಸಾಮ್ರಾಜ್ಯ ಕಟ್ಟಲು ಹೊರಟ ಸಾಮಾನ್ಯನ ಕತೆ – Kannada News | Mango Pachcha movie trailer this is a full packaged Kannada movie

ಕಿಚ್ಚ ಸುದೀಪ್ ಪ್ರಸ್ತುತ ಪಡಿಸುತ್ತಿರುವ, ಅವರ ಸೋದರಳಿಯ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸುದೀಪ್ ಅವರು ಈ ಸಿನಿಮಾವನ್ನು ಪದೇ ಪದೇ ಪ್ರಮೋಟ್ ಮಾಡುತ್ತಿದ್ದು, ಇದೀಗ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್ ನೋಡಿದರೆ ಇದೊಂದು ಸಾಮಾನ್ಯ ಯುವಕನ ಅಸಾಮಾನ್ಯ ಕತೆಯೆಂತೆ ತೋರುತ್ತಿದೆ. ‘ಶಕ್ತಿ ಇರುವವರು ಯುದ್ಧ ಗೆಲ್ಲುತ್ತಾರೆ, ಆತ್ಮಶಕ್ತಿ ಉಳ್ಳವರು ಸಾಮ್ರಾಜ್ಯ ಕಟ್ಟುತ್ತಾರೆ’ ಎಂಬ ಅಡಿಬರಹದೊಂದಿಗೆ ಬಿಡುಗಡೆ ಆಗಿರುವ ಈ ಟ್ರೈಲರ್ ಗಮನ ಸೆಳೆಯುತ್ತಿದೆ. ಸಾಮಾನ್ಯ…

Read More

RCB vs GT: 4 ಕಾರಣಗಳಿಂದ ಮೊದಲ ಕ್ವಾಲಿಫೈಯರ್​ ‘ಕುತೂಹಲ’ – Kannada News | IPL 2026, RCB vs GT Qualifier 1 Match in Dharamsala

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಆದರೆ ಹೀಗೆ ಫೈನಲ್​ಗೆ ಎಂಟ್ರಿ ಕೊಡುವುದು ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಈ ಬಾರಿ ಮುಖಾಮುಖಿಯಾಗುತ್ತಿರುವುದು ಎರಡು ಬಲಿಷ್ಠ ತಂಡಗಳು. ಈ ಬಲಿಷ್ಠತೆಯ ನಡುವೆ ನಾಲ್ಕು ಅಂಶಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವನ್ನು ಮತ್ತಷ್ಟು ರೋಮಾಂಚನಗೊಳಿಸಲಿವೆ….

Read More