Headlines

Guru Sanchara 2026: ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ! – Kannada News | Scorpio Horoscope 2026: Jupiters Favourable Transit and its Impact

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ವೃಶ್ಚಿಕ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ವೃಶ್ಚಿಕ ರಾಶಿಯವರಿಗೆ ಅತ್ಯಂತ ಶುಭಕರವಾಗಿದೆ. ಗುರುವು ಒಂಬತ್ತನೇ ಮನೆಯಲ್ಲಿ ಸಂಚಾರ ಮಾಡುವುದರಿಂದ ಅದೃಷ್ಟ ಮತ್ತು ಗುರುಬಲ ಪ್ರಾಪ್ತವಾಗಲಿದೆ. ಗುರುವು ವೃಶ್ಚಿಕ ರಾಶಿಯನ್ನು ವೀಕ್ಷಿಸುವುದರಿಂದ ಡಬಲ್ ಧಮಾಕ ಫಲ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು, ವಿವಾಹ ವಿಷಯಗಳಲ್ಲಿ ಅನುಕೂಲ, ಮತ್ತು ಉನ್ನತ ಶಿಕ್ಷಣಕ್ಕೆ…

Read More

Video: ತನ್ನ ಕಾಲನ್ನು ತಾನೇ ಸ್ಪರ್ಶಿಸಿ ನಮಸ್ಕರಿಸಿಕೊಂಡ ಪುಟಾಣಿ – Kannada News | A little girl who touched her own foot and bowed

ಪುಟಾಣಿಗಳು (little kids) ಏನು ಮಾಡಿದ್ರೂ ಚಂದನೇ. ಕೆಲವೊಮ್ಮೆ ಈ ಪುಟ್ಟ ಮಕ್ಕಳ ನಡೆನುಡಿಯಲ್ಲಿ ಮುಗ್ಧತೆ ಎದ್ದು ಕಾಣುತ್ತದೆ. ಹೆತ್ತವರು ಮಕ್ಕಳಿಗೆ ಏನು ಹೇಳಿಕೊಡುತ್ತಾರೆ ಅದನ್ನು ಚಾಚು ತಪ್ಪದೇ ಕಲಿಯುತ್ತದೆ. ಇದೀಗ ಪುಟಾಣಿಯೊಂದು ತನ್ನ ಕಾಲನ್ನು ತಾನೇ ಸ್ಪರ್ಶಿಸಿ ಆಶೀರ್ವಾದ ಪಡೆದುಕೊಂಡಿದೆ. ಪುಟಾಣಿಯ ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಈ ಪುಟ್ಟ ಹುಡುಗಿಯ ಮುಗ್ಧತೆಗೆ ಫಿದಾ ಆಗಿದ್ದಾರೆ. Ishanvi ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪುಟಾಣಿಯ ಮುಗ್ಧತೆ ತುಂಬಿದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಪುಟ್ಟ…

Read More

‘ಅನನ್ಯಾ ಪಾಂಡೆ ಡ್ಯಾನ್ಸ್ ನೋಡಿ ಕಣ್ಣಲ್ಲಿ ರಕ್ತ ಬಂತು’ – Kannada News | Ananya Panday’s Bharatanatyam In Chand Mera Dil Sparks Online Backlash

ಬಾಲಿವುಡ್ (Bollywood) ನಟಿ ಅನನ್ಯಾ ಪಾಂಡೆ, ನಟನೆ ಬಿಟ್ಟು ಬೇರೆ ಕಾರಣಗಳಿಗೆ ಸದಾ ಸುದ್ದಿಯಲ್ಲಿರುತ್ತಾರೆ. ಸಂದರ್ಶನಗಳಲ್ಲಿ ಚಿತ್ರ-ವಿಚಿತ್ರ ಮಾತುಗಳು, ಬಿಕಿನಿ ಚಿತ್ರಗಳು, ಬದಲಾಗುವ ಬಾಯ್​​ಫ್ರೆಂಡ್ ಇಂಥಹುದೇ ಕಾರಣಕ್ಕೆ ಸುದ್ದಿಯಲ್ಲಿರುವ ಅನನ್ಯಾ, ನಟನೆಯ ಕಾರಣಕ್ಕೆ ಸುದ್ದಿಗೆ ಬರುವುದೇ ಅಪರೂಪ. ಕೇವಲ ನೆಪೊಟಿಸಮ್​​ನಿಂದ ವೃತ್ತಿ ಜೀವನ ನಡೆಸುತ್ತಿರುವ ಅನನ್ಯಾ ಪಾಂಡೆ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸುದ್ದಿಯಲ್ಲಿರುವುದು ಅವರ ಕೆಟ್ಟ ನೃತ್ಯ ಪ್ರದರ್ಶನದಿಂದ. ಅನನ್ಯಾ ಪಾಂಡೆ ನಟಿಸಿರುವ ಸಿನಿಮಾ ಒಂದು ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾನಲ್ಲಿ ಅನನ್ಯಾ…

Read More

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಮುಸ್ಲಿಂ ಸಂಘಟನೆಯಿಂದ ಪ್ರತಿಭಟನೆ

ಧಾರವಾಡ, ಮೇ 27: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್ ಎ ಇಸ್ಲಾಮ್ ಸಂಘಟನೆ ಪ್ರತಿಭಟನೆ ನಡೆಸಿದೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರೊಟೆಸ್ಟ್ ನಡೆಸಿರುವ ಕಾರ್ಯಕರ್ತರು, ಗೋ ಹತ್ಯೆ ತಡೆಯುವ ಜೊತೆಗೆ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಧಾರವಾಡ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದ್ದು, ಹಿಂದೂಪರ ಸಂಘಟನೆಗಳು ಕೂಡ ಹೋರಾಟದಲ್ಲಿ ಭಾಗಿಯಾಗುವಂತೆ ಮನವಿ ಮಾಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!ಅಚ್ಚರಿಯ ಹೇಳಿಕೆ ನೀಡಿದ ಕೆ.ಎನ್. ರಾಜಣ್ಣ – Kannada News | Delay in Karnatakas Political Shifts: KN Rajanna Discusses Dalit CM Demand and Party Unity.

ಬೆಂಗಳೂರು, ಮೇ.26: ಕೆ.ಎನ್. ರಾಜಣ್ಣ ಅವರು “ಸೆಪ್ಟೆಂಬರ್ ಕ್ರಾಂತಿ” ವಿಳಂಬದ ಕುರಿತು ಮಾತನಾಡಿ, ರಾಜಕಾರಣದಲ್ಲಿ ಇಂತಹ ಬದಲಾವಣೆಗಳು ಸಹಜ ಪ್ರಕ್ರಿಯೆ ಎಂದು ತಿಳಿಸಿದ್ದಾರೆ. ತಾವು ಮೊದಲು ಪ್ರಸ್ತಾಪಿಸಿದ “ಸೆಪ್ಟೆಂಬರ್ ಕ್ರಾಂತಿ” ವಿಳಂಬವಾಗಿದ್ದು, ಇದು ರಾಜಕೀಯದಲ್ಲಿ ಸಾಮಾನ್ಯ ಎಂದು ಅವರು ಪುನರುಚ್ಚರಿಸಿದ್ದಾರೆ. ಬದಲಾವಣೆಗಳು ಕೇವಲ ಕಾಂಗ್ರೆಸ್‌ಗೆ ಸೀಮಿತವಲ್ಲ, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳಲ್ಲೂ ಗೊಂದಲಗಳಿವೆ ಮತ್ತು ಬದಲಾವಣೆಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾದ ನಂತರ ದಲಿತ ಸಿಎಂ ನೀಡಬೇಕು, ಪರಮೇಶ್ವರ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ…

Read More

ಡಿಕೆಶಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್​​ ದಿಢೀರ್​​ ಸಭೆಯ ಕಾರಣ ಇನ್ನೂ ನಿಗೂಢ – Kannada News | High Command’s Sudden Meeting With DK Shivakumar, Siddaramaiah Sparks Speculation in Karnataka Congress

ನವದೆಹಲಿ/ ಬೆಂಗಳೂರು, ಮೇ 26: ಕಾಂಗ್ರೆಸ್ ಹೈಕಮಾಂಡ್‌ ನಾಯಕರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್​​ ಗಾಂಧಿ,  ವೇಣುಗೋಪಾಲ್, ಮತ್ತು ಸುರ್ಜೆವಾಲ ಸೇರಿದಂತೆ ಹಿರಿಯ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದು, ಸಭೆಯ ಅಜೆಂಡಾ ಗೌಪ್ಯವಾಗಿಯೇ ಉಳಿದಿದೆ. ಸಿಎಂ ಮತ್ತು ಡಿಸಿಎಂ ಇಬ್ಬರಿಗೂ ಕೂಡ ಚರ್ಚೆಯ ಮುಖ್ಯ ವಿಷಯಗಳ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ ಎಂದು ವರದಿಯಾಗಿದ್ದು, ಹೈಕಮಾಂಡ್​​ ಕೂಡ ಈ ವಿಚಾರದಲ್ಲಿ ರಹಸ್ಯ…

Read More

ಬೆಂಗಳೂರು: ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ! – Kannada News | Bengaluru Drug Racket: CCB Seizes Hydro Ganja Worth Rs 3 Crore Hidden in Snacks Boxes Sent via Foreign Post Office

ಬೆಂಗಳೂರು ಹೈಡ್ರೋ ಗಾಂಜಾ ಜಪ್ತಿImage Credit source: tv9 ಬೆಂಗಳೂರು, ಮೇ 26: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವಿದೇಶಿ ಮೂಲದ ಹೈಟೆಕ್ ಮಾದಕ ವಸ್ತುಗಳ ಜಾಲವನ್ನು ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಮತ್ತೊಮ್ಮೆ ಯಶಸ್ವಿಯಾಗಿ ಭೇದಿಸಿದ್ದಾರೆ. ಅಮೆರಿಕ ಮತ್ತು ಥಾಯ್ಲೆಂಡ್‌ನಿಂದ ಚಾಮರಾಜಪೇಟೆಯಲ್ಲಿರುವ ವಿದೇಶಿ ಪೋಸ್ಟ್ ಆಫೀಸ್‌ಗೆ (Foreign Post Office) ಪಾರ್ಸೆಲ್ ಮೂಲಕ ಬಂದಿದ್ದ ಭಾರಿ ಮೌಲ್ಯದ ಮಾದಕ ವಸ್ತುವನ್ನು ಸಿಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಾಮಾನ್ಯ ತಿಂಡಿ ತಿನಿಸುಗಳ ‘ಸ್ನಾಕ್ಸ್ ಬಾಕ್ಸ್’ ಒಳಗಡೆ ಅತ್ಯಂತ…

Read More

ವಿದೇಶೀ ಹೂಡಿಕೆದಾರರು ಸದ್ಯಕ್ಕೆ ಭಾರತಕ್ಕೆ ಬರಲ್ಲ ಎಂದ ಅಮರ್ ಅಂಬಾನಿ; ಎಫ್​ಐಐಗಳ ಆಗನಕ್ಕೆ ಬೇಕು ಈ 3 ಕಾರಣಗಳು – Kannada News | FII Exit from India: Why Foreign Investors are Leaving & When They’ll Return

ಗ್ಲೋಬ್​ನಲ್ಲಿ ಭಾರತImage Credit source: Getty Images ನವದೆಹಲಿ, ಮೇ 26: ಭಾರತದ ಮಾರುಕಟ್ಟೆಗಳಿಂದ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) ಕಳೆದ ಒಂದು-ಒಂದೂವರೆ ವರ್ಷದಿಂದ ಸಾಲು ಸಾಲಾಗಿ ನಿರ್ಗಮಿಸುತ್ತಿದ್ದಾರೆ. ನಿರಂತರವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ. ಈ ವಿದೇಶೀ ಹೂಡಿಕೆಗಳ ಹೊರಹರಿವು ಯಾಕಾಗಿ ಆಗುತ್ತಿದೆ? ಮತ್ತೆ ಮರಳಿ ಬರುವ ಸಾಧ್ಯತೆ ಇದೆಯಾ? ಯೆಸ್ ಸೆಕ್ಯೂರಿಟೀಸ್​ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಅಮರ್ ಕೆ ಅಂಬಾನಿ (Amar K Ambani) ಅವರು ಈ ವಿಚಾರದ ಬಗ್ಗೆ ಅಭಿಪ್ರಾಯವ್ಯಕ್ತಪಡಿಸಿದ್ದು, ಅವರ ಪ್ರಕಾರ ಜಾಗತಿಕ ಮತ್ತು…

Read More

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್​​ – Kannada News | Karnataka MLC Elections: Date Announced for 7 Council Seats; Voting on June 18, Results on Same Day

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ ಬೆಂಗಳೂರು, ಮೇ 26: ರಾಜ್ಯಸಭಾ ಚುನಾವಣೆಯ ಘೋಷಣೆ ಬೆನ್ನಲ್ಲೇ ಕರ್ನಾಟಕದ ವಿಧಾನಪರಿಷತ್ ಎಲೆಕ್ಷನ್​​ಗೂ ದಿನಾಂಕ ಪ್ರಕಟಗೊಂಡಿದೆ. ಜೂನ್ 26ರಂದು ತೆರವಾಗಲಿರುವ ಪರಿಷತ್​​ನ 7 ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್​​ನ 3, ಬಿಜೆಪಿಯ 3 ಮತ್ತು ಜೆಡಿಎಸ್​​ನ ಒಂದು ಸದಸ್ಯರ ಅವಧಿ ಜೂನ್​​ನಲ್ಲಿ ಮುಕ್ತಾಯವಾಗಲಿದೆ. ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಆಕಾಂಕ್ಷಿಗಳು ಅಲರ್ಟ್​​ ಆಗಿದ್ದು, ಸ್ಥಾನ ಗಿಟ್ಟಿಸಲು ಕಾರ್ಯಕತಂತ್ರ ಶುರುಮಾಡಿದ್ದಾರೆ. ಮುಖ್ಯಾಂಶಗಳು ಕರ್ನಾಟಕದ ವಿಧಾನಪರಿಷತ್​​ ಚುನಾವಣೆಗೆ ದಿನಾಂಕ ಘೋಷಣೆ…

Read More

‘ಅಪ್ಪ-ಮಗನ ನಂಬಿ ಕೆಟ್ಟೆ’ 29 ಕೋಟಿ ನಷ್ಟ ಎಂದ ನಿರ್ಮಾಪಕ – Kannada News | Producer Vashu Bhagnani allegation on Varun Dhawan and David Dhawan

ಬಾಲಿವುಡ್ (Bollywood)​​ ನಲ್ಲಿ ಅಪ್ಪ-ಮಕ್ಕಳ ಜೋಡಿ ಹಲವು ಇವೆ. ನಿರ್ದೇಶಕರಾಗಿರುವ ಹಲವರು ತಮ್ಮ ಮಕ್ಕಳನ್ನು ನಟರನ್ನಾಗಿ ಲಾಂಚ್ ಮಾಡಿದ್ದಾರೆ. ಕೆಲವರು ಗೆದ್ದರೆ, ಕೆಲವರು ಸೋತಿದ್ದಾರೆ. ಇನ್ನು ಕೆಲವರು ಆರಕ್ಕೇರದೆ, ಮೂರಕ್ಕಿಳಿಯದೇ ನಿಂತಿದ್ದಾರೆ. ಅವರಲ್ಲಿ ಪ್ರಮುಖವಾದ ನಟ ವರುಣ್ ಧವನ್. ಬಾಲಿವುಡ್​ನ ಈ ನಟ ಆರಕ್ಕೇರದೆ-ಮೂರಕ್ಕಿಳಿಯದೆ ನಿಂತಿದ್ದಾರೆ. ಇದೀಗ ಬಾಲಿವುಡ್​ನ ಹಿರಿಯ ನಿರ್ಮಾಪಕರೊಬ್ಬರು, ವರುಣ್ ಧವನ್ ಮತ್ತು ಅವರ ತಂದೆ ಡೇವಿಡ್ ಧವನ್ ಅವರನ್ನು ಟೀಕಿಸಿದ್ದು, ‘ಅಪ್ಪ-ಮಗನ ನಂಬಿ ಕೆಟ್ಟೆ’ ಎಂದಿದ್ದಾರೆ. ವರುಣ್ ಧವನ್ ಅವರ ತಂದೆ ಡೇವಿಡ್…

Read More