ದಾಖಲೆಗಳ ಸರದಾರನ ಹೆಸರಿಗೆ 3 ಪ್ರಚಂಡ ದಾಖಲೆ ಸೇರ್ಪಡೆ – Kannada News | Virat Kohli’s Records and Milestones Achieved in IPL 2026

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೆ ಮೂರು ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 81 ರನ್​ಗಳನ್ನು ಕಲೆಹಾಕುವ ಮೂಲಕ. ಐಪಿಎಲ್​ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 44 ಎಸೆತಗಳಲ್ಲಿ81 ರನ್ ಬಾರಿಸಿದ್ದರು. Source link

Read More

ಅಪಾಯಕಾರಿ ಪಿಚ್ ಎಂದು ಪರಿಗಣಿಸಿ ಪಂದ್ಯವನ್ನೇ ರದ್ದು ಮಾಡಿದ ಅಂಪೈರ್ – Kannada News | Dangerous Pitch Forces West Indies Championship Match Cancellation After Player Injury

ವೆಸ್ಟ್ ಇಂಡೀಸ್‌ನ ಸರ್ ವಿವ್ ರಿಚರ್ಡ್ಸ್ ಮೈದಾನದಲ್ಲಿ ನಡೆಯುತ್ತಿದ್ದ ವೆಸ್ಟ್​ ಇಂಡೀಸ್ ಚಾಂಪಿಯನ್​ಶಿಪ್ ಪಂದ್ಯವನ್ನು ಅಪಾಯಕಾರಿ ಪಿಚ್ ಕಾರಣದಿಂದ ರದ್ದು ಮಾಡಲಾಗಿದೆ. ವೆಸ್ಟ್ ಇಂಡೀಸ್‌ನ ಹಿರಿಯ ವೇಗಿ ಜೇಡನ್ ಸೀಲ್ಸ್ ಎಸೆದ ಒಂದು ಬಾಲ್ ಪಿಚ್​​​ ಮೇಲೆ ಬಿದ್ದು ಭಾರೀ ಮಟ್ಟದಲ್ಲಿ ಬೌನ್ಸ್ ಆಗಿ ಬ್ಯಾಟ್ಸಮನ್ ಹೆಲ್ಮೆಟ್​​ಗೆ ಹೊಡೆದಿದೆ. ಇದಾದ ಬಳಿಕ ಅಂಪೈರ್​​ಗಳು ಪಂದ್ಯವನ್ನು ನಿಲ್ಲಿಸಲು ನಿರ್ಧರಿಸಿದರು. ಇದು ಚರ್ಚೆಗೆ ಗ್ರಾಸವಾಗಿದೆ. ಲೀವರ್ಡ್ ಐಲ್ಯಾಂಡ್ ಹಾಗೂ ಟ್ರಿನಿಡಾಡ್ ಮತ್ತು ಟೊಬಾಗೋ ತಂಡದ ನಡುವೆ ಪಂದ್ಯ ನಡೆಯುತ್ತಿತ್ತು. ಲೀವರ್ಡ್…

Read More

‘ನೀವು ದರ್ಶನ್ ಸಿನಿಮಾದಲ್ಲಿ ಕಪ್ಪೇ ಇದ್ರಲ್ಲ ಸರ್’; ಸತೀಶ್ ಶಾಕ್ – Kannada News | Darshan Movie Face Color Controversy Sathish explain why

21 ವರ್ಷಗಳ ಹಿಂದೆ ‘ದರ್ಶನ್’ ಹೆಸರಿನ ಚಿತ್ರದಲ್ಲಿ ದರ್ಶನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ಬಿಗ್ ಬಾಸ್ ಸ್ಪರ್ಧಿ ಸತೀಶ್ ಕೂಡ ಇದ್ದರು. ತಮ್ಮನ್ನು ಈ ಸಿನಿಮಾದಲ್ಲಿ ಕಪ್ಪಾಗಿ ತೋರಿಸಲಾಗಿದೆ ಎಂದು ಆರೋಪಿಸಿದ್ದರು. ಈಗ ಅವರು ಈ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನ ನೀಡುವಾಗಲೇ ಸಿನಿಮಾದಲ್ಲಿ ಕೆಲಸ ಮಾಡಿದ ವ್ಯಕ್ತಿಯನ್ನು ಕರೆದು, ‘ನಾನು ಆಗ ಕಪ್ಪಿದ್ನಾ ಅಥವಾ ಬೆಳ್ಳಗಿದ್ನಾ’ ಎಂದು ಕೇಳಿದ್ದಾರೆ. ಇದಕ್ಕೆ ಅವರು ಕಪ್ಪಗೇ ಇದ್ರಲ್ಲ ಸರ್ ಎಂದಿದ್ದಾರೆ. ನಂತರ ಬಣ್ಣ ಹಚ್ಚಿ ಅವರನ್ನು ಕಪ್ಪು ಮಾಡಲಾಗಿತ್ತು…

Read More

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ? ಸತೀಶ್ ಜಾರಕಿಹೊಳಿ ಹೇಳಿದ್ದೇನು? – Kannada News | Congress Internal Tumult: Satish Jarkiholi Addresses Concerns Over Disciplinary Action Against Muslim Leaders

ಬೆಂಗಳೂರು, ಏ.21: ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದ್ದಂತೆ ಕಾಂಗ್ರೆಸ್​​​​ನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಮೂವರು ಮುಸ್ಲಿಂ ನಾಯಕರನ್ನು ಗುರಿ ಮಾಡಲಾಗಿತ್ತು. ಇದರಲ್ಲಿಅಬ್ದುಲ್ ಜಬ್ಬಾರ್ ಅವರನ್ನು ಅಲ್ಪಸಂಖ್ಯಾತ ಘಟಕದ ಸ್ಥಾನದಿಂದ ಕೆಳಗಿಸಿ, ಕಾಂಗ್ರೆಸ್​​ ಪ್ರಾಥಮಿಕ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್​ ಅಹ್ಮದ್​ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿತ್ತು. ಇದೀಗ ಜಮೀರ್​​ ಕೂಡ ಇದು ದೊಡ್ಡ ಸಂಕಷ್ಟವಾಗಿದೆ. ಇದೀಗ ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ ಮೇಲೆ ಇವರ ಮೇಲೆಯೂ ಕ್ರಮವಾಗುವ ಸಾಧ್ಯತೆಗಳು…

Read More

ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ ರಿಲೀಫ್

ಬೆಂಗಳೂರು, (ಮಾರ್ಚ್ 31): ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ (Karnataka Government)  ಮಹತ್ವದ ನಿರ್ಧಾರ ಕೈಗೊಂಡಿದೆ.  ಹೌದು…ಬಿಸಿಲಿನ ತಾಪಮಾನದ  (summer temperature) ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ (Kittur Karnataka) ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ (Kalyana Karnataka) 7 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿದೆ. 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಸ್ತುತ ಇರುವ ಕಚೇರಿ ವೇಳಾಪಟ್ಟಿಯ ಬದಲಾಗಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ನಿಗದಿ ಮಾಡಿ…

Read More

Mahakali Temple: ಗ್ರಹಣ ಕಾಲದಲ್ಲಿ ಬೆಂಗಳೂರಿನ ಈ ಕಾಳಿ ದೇವಾಲಯದಲ್ಲಿ ನಡೆಯುತ್ತೆ ವಿಶೇಷ ಪೂಜೆ – Kannada News | Bengaluru’s Bande Mahakali Temple: Special Eclipse Pujas and Graha Dosha Remedies

ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನImage Credit source: Pinterest ಸಾಮಾನ್ಯವಾಗಿ ಗ್ರಹಣ ಕಾಲದಲ್ಲಿ ಬಹುತೇಕ ದೇವಸ್ಥಾನಗಳ ಬಾಗಿಲು ಮುಚ್ಚಿದರೆ, ಬೆಂಗಳೂರಿನ ಈ ಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲಾಗುತ್ತದೆ. ಯಾಕೆಂದರೆ ಗ್ರಹಣ ಎಂದರೆ ಕತ್ತಲು. ಮಹಾಕಾಳಿಯು ಕತ್ತಲೆಯ ಅಧಿದೇವತೆ ಮತ್ತು ಕಾಲದ ಸಂಹಾರಕಿ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣಕ್ಕೆ ಕಾರಣರಾದ ರಾಹು ಮತ್ತು ಕೇತುಗಳು ತಾಮಸಿಕ ಗ್ರಹಗಳು. ಇವುಗಳ ಪ್ರಭಾವವನ್ನು ನಿಯಂತ್ರಿಸುವ ಶಕ್ತಿ ಕೇವಲ ಮಹಾಕಾಳಿಗೆ ಮಾತ್ರ ಇದೆ. ಆದ್ದರಿಂದ ಗ್ರಹಣ ಕಾಲದಲ್ಲಿ ಕಾಳಿಯ ಉಪಾಸನೆ ಮಾಡುವುದರಿಂದ…

Read More

Namma Metro: ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ – Kannada News | Tejasvi Surya Urges Halt to Bangalore Metro Fare Hike

ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ ಬೆಂಗಳೂರು, ಜನವರಿ 17: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈಗಾಗಲೇ ಕಳೆದ ಫೆಬ್ರವರಿ 9ರಂದು ಬಿಎಂಆರ್ಸಿಎಲ್ (BMRCL) ಅಧಿಕಾರಿಗಳು ಶೇ 105.5 ರಷ್ಟು ಒನ್ ಟು ಡಬಲ್ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ದರವನ್ನು ಶೇ 71.5 ಕ್ಕೆ ಇಳಿಸಲಾಗಿತ್ತು. ಈ ಗೊಂದಲದ ನಡುವೆಯೇ…

Read More

‘ಚಾನ್ಸ್ ಕೊಡಿ ಕೊಡಿ ಅಂತ ಕೇಳಿಕೊಂಡ್ರಲ್ಲ’; ಡಾರ್ಲಿಂಗ್ ಕೃಷ್ಣ ವಿರುದ್ಧ ಕಿಡಿಕಾರಿದ ಗುರು ದೇಶಪಾಂಡೆ

ನಿರ್ದೇಶಕರಾದ ಗುರು ದೇಶಪಾಂಡೆ ಹಾಗೂ ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ ಚಿತ್ರದ ಕಥೆ ನಮ್ಮದು ಎಂದು ಹೇಳಿದ್ದಾರೆ. ಆದರೆ, ಇದನ್ನು ಕೃಷ್ಣ ಅಲ್ಲಗಳೆದಿದ್ದಾರೆ. ಗುರು ದೇಶಪಾಂಡೆ ರಿಮೇಕ್ ಸಿನಿಮಾ ಮಾಡುವ ವ್ಯಕ್ತಿ ಎಂದು ಟೀಕಿಸಿದ್ದಾರೆ. ಇದಕ್ಕೆ ಗುರು ದೇಶಪಾಂಡೆ ತಿರುಗೇಟು ಕೊಟ್ಟಿದ್ದಾರೆ. ‘ಈ ಮೊದಲು ನಾನು ಸಿನಿಮಾ ಮಾಡುವಾಗ ಚಾನ್ಸ್ ಕೊಡಿ ಕೊಡಿ ಎಂದು ಕೇಳಿಕೊಂಡಿದ್ರಿ. ಆಗ ಗುರು ದೇಶಪಾಂಡೆ ರಿಮೇಕ್ ಸಿನಿಮಾ ಮಾಡ್ತಾರೆ ಅನ್ನೋದು ಗೊತ್ತಿರಲಿಲ್ಲವೇ? ಪದೇ ಪದೇ ಚಾನ್ಸ್ ಕೊಡಿ ಅಂತ…

Read More

ಕಲಬುರಗಿಯಲ್ಲಿ ಗುಂಡಿನ ಸದ್ದು: ಫೈರಿಂಗ್​ ಮಾಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ – Kannada News | Kalaburagi: Bhai Bhai Group Leader Irfan Shot and Hacked in Wadi

ಕಲಬುರಗಿ, ಏಪ್ರಿಲ್​ 20: ಹಾಡಹಗಲೇ ಗುಂಡು ಹಾರಿಸಿ (firing) ನಂತರ ಮಚ್ಚಿನಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಲರಾಮ್ ಚೌಕ ಬಳಿ ನಡೆದಿದೆ. ಭಾಯ್ ಭಾಯ್ ಗ್ರೂಪ್ ಮುಖಂಡ ಇರ್ಫಾನ್(42) ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯ ನಡೆದ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ…

Read More

Daily Devotional: ಕೆಟ್ಟದ್ದು ಸಂಭವಿಸುವ ಮುನ್ನ ಯಾವೆಲ್ಲಾ ಸೂಚನೆಗಳು ಕಾಣಿಸುತ್ತೆ? – Kannada News | Daily Devotional: Traditional Omens, Understanding Warnings Before Bad Events

ಬೆಂಗಳೂರು, ಡಿಸೆಂಬರ್ 27: ನಮ್ಮ ಜೀವನವು ಲಾಭ-ನಷ್ಟ, ಸುಖ-ದುಃಖಗಳ ಮಿಶ್ರಣವಾಗಿದೆ. ಕೆಟ್ಟ ಘಟನೆಗಳು ಅಥವಾ ಅಶುಭಗಳು ಸಂಭವಿಸುವ ಮುನ್ನ, ನಮ್ಮ ಶಾಸ್ತ್ರಗಳು ಮತ್ತು ಪರಂಪರೆಗಳ ಪ್ರಕಾರ ಕೆಲವು ಶಕುನಗಳು ಅಥವಾ ಸೂಚನೆಗಳು ಗೋಚರಿಸುತ್ತವೆ. ವಿದ್ಯಾರ್ಥಿಗೆ ಪರೀಕ್ಷೆಯ ಮೊದಲು ಅನಿಸುವ ಆತಂಕ ಅಥವಾ ಸಾವಿನ ಮುನ್ನ ದೇಹ ನೀಡುವ ಸಂಕೇತಗಳಂತೆ, ಪ್ರಕೃತಿಯೂ ದುರಂತಗಳ ಬಗ್ಗೆ ಸುಳಿವು ನೀಡುತ್ತದೆ. ಮನೆಯಿಂದ ಹೊರಡುವಾಗ ನಾಯಿಗಳು ಅರಚುವುದು, ಹಾವುಗಳು ಅಡ್ಡ ಬರುವುದು, ಅಥವಾ ಹಸುಗಳು ವಿಚಿತ್ರವಾಗಿ ಕೂಗಿಕೊಳ್ಳುವುದು ಇಂತಹ ಸೂಚನೆಗಳಾಗಿವೆ. ಮನೆಯಲ್ಲಿ ಗಾಜು…

Read More