ಹೊಸಪೇಟೆ ಸರಣಿ ಅಪಘಾತ: ಕನ್ಯೆ ನೋಡಲು ಹೊರಟಿದ್ದ ಆ ಮೂರು ಜನ ಸೇರಿದ್ದು ಮಸಣಕ್ಕೆ! – Kannada News | 4 death in Serial Accident Near Hosapete in Vijayanagara District

ವಿಜಯನಗರ, ಏಪ್ರಿಲ್​​ 20: ಹೊಸಪೇಟೆ (Vijayanagara) ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಭಾನುವಾರ ನಡೆದಿತ್ತು. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಇಬ್ಬರು ಸಾವನ್ನಪ್ಪಿದ್ದಾರೆಂದು ಹೇಳಲಾಗಿತ್ತು. ಆದರೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿನ್ನಪ್ಪಿದ್ದಾರೆಂದು ದೃಢಪಟ್ಟಿದೆ. ಮಗ ಕೊಟ್ರೇಶನ ಮದುವೆಗಾಗಿ ಕನ್ಯೆ ನೋಡಲು ತೆರಳುವಾಗಲೇ ಈ ಅವಘಡ ಸಂಭವಿಸಿದ್ದು, ಹಸೆಮಣೆ ಸೇರಬೇಕಾದವನು ಮಸಣ ಸೇರಿದ್ದಾನೆ….

Read More

ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸತೀಶ್; ಸುತ್ತಿಕೊಂಡು ಬಂದ ಕರ್ಮ – Kannada News | Big Boss Satish Dog Controversy: Breeder Faces Legal Action Over Derogatory Animal Comments

ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ (Satish) ಅವರು ತಮ್ಮನ್ನು ತಾವು ಡಾಗ್ ಬ್ರೀಡರ್ ಎಂದು ಕರೆದುಕೊಂಡಿದ್ದಾರೆ. ಲಕ್ಷದಿಂದ ಹಿಡಿದು ಕೋಟಿವರೆಗಿನ ಡಾಗ್ ತಳಿಗಳನ್ನು ಖರೀದಿಸಿದ್ದಾಗಿ ಅವರು ಹೇಳುತ್ತಾರೆ. ಆದರೆ, ಅವರಿಗೆ ಪ್ರಾಣಿಗಳ ಮೇಲೆ ಸ್ವಲ್ಪವೂ ಪ್ರೀತಿ ಇದ್ದಂತೆ ಇಲ್ಲ. ಈ ವಿಷಯ ಪದೇ ಪದೇ ಸಾಬೀತಾಗುತ್ತಲೇ ಇದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದು ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಅವರು ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಸ್ ಮಾಡಲಾಗಿದೆ. ಸತೀಶ್ ಹಾಗೂ…

Read More

ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್! ಹುಲಿ ಸೆರೆಗೆ ಈಗಲ್ ಡ್ರೋನ್ ಕ್ಯಾಮರಾ ಮೂಲಕ ಕಾರ್ಯಾಚರಣೆ – Kannada News | Operation Beast: Chamarajanagar Eagle Drone Tiger Combing and Capture

ಚಾಮರಾಜನಗರ, ಡಿಸೆಂಬರ್ 21: ಚಾಮರಾಜನಗರದಲ್ಲಿ ಇತ್ತೀಚೆಗೆ ಹುಲಿಗಳ ಹಾವಳಿ ಹೆಚ್ಚಿರುವ ಕಾರಣ, ಅರಣ್ಯ ಇಲಾಖೆಯು ಆಪರೇಷನ್ ಬೀಸ್ಟ್ ಹೆಸರಿನಲ್ಲಿ ಬೃಹತ್ ಕೂಂಬಿಂಗ್ ಕಾರ್ಯಾಚರಣೆಯನ್ನು ಹಮ್ಮಿಕೊಂಡಿದೆ. ಬಂಡೀಪುರ ಹುಲಿ ಮೀಸಲು ಅರಣ್ಯ ಸಿಬ್ಬಂದಿ ಹುಲಿ ಸೆರೆ ಹಿಡಿಯಲು ಮುಂದಾಗಿದ್ದು, ಈ ಕಾರ್ಯಾಚರಣೆಯಲ್ಲಿ ಡ್ರೋನ್ ಕ್ಯಾಮೆರಾಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಸಿಎಫ್ ಪ್ರಭಾಕರನ್ ಅವರ ಸೂಚನೆಯ ಮೇರೆಗೆ, ವಿಶೇಷವಾಗಿ ಟೈಗರ್ ಕೂಂಬಿಂಗ್‌ಗಾಗಿಯೇ ಸಿದ್ಧಪಡಿಸಲಾದ ಈಗಲ್ ಡ್ರೋನ್ ಕ್ಯಾಮೆರಾವನ್ನು ಬಳಸಲಾಗುತ್ತಿದೆ. ಭೀಮನ ಬೀಡು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿಯ ಚಲನವಲನವನ್ನು ಪತ್ತೆಹಚ್ಚಲು…

Read More

ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ: ಭುಗಿಲೆದ್ದ ಅಸಮಾಧಾನ – Kannada News | Alliance rift In Kolar after Malur Leader hoodi Vijaykumar Joins JDS

ಬೆಂಗಳೂರು, (ಮಾರ್ಚ್ 05): ಕೋಲಾರ (Kolar) ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯದಿಂದ ಸ್ಪರ್ಧಿಸಿ ಸೋತಿದ್ದ ಹೂಡಿ ವಿಜಯ್ ಕುಮಾರ್ ( hoodi Vijaykumar) ಇಂದು (ಮಾರ್ಚ್ 05) ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದು ಮಾಲೂರು ಸ್ವಾಭಿಮಾನಿ‌ ಜನತಾ ಪಕ್ಷದಿಂದ ನಿಂತು ಸೋತಿದ್ದ ವಿಜಯ್ ಕುಮಾರ್ ಬೆಂಗಳೂರಿನ (Bengaluru) ಜೆಪಿ ಭವನದಲ್ಲಿಂದು ಕೇಂದ್ರ‌ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​​ಡಿ ಕುಮಾರಸ್ವಾಮಿ ಹಾಗೂ…

Read More

ಮಕ್ಕಳಲ್ಲಿ ಆಟಿಸಂ ಇರುವುದನ್ನು ಕಂಡುಹಿಡಿಯುವುದು ಹೇಗೆ? ಲಕ್ಷಣಗಳು ಹೇಗಿರುತ್ತವೆ?

ಆಟಿಸಂ (Autism Spectrum Disorder) ಎನ್ನುವುದು ಮಕ್ಕಳ ವರ್ತನೆ ಮತ್ತು ಮೆದುಳಿನ ಬೆಳವಣಿಗೆಯನ್ನು ಪರಿಣಾಮಗೊಳಿಸುವ ಒಂದು ಸ್ಥಿತಿ. ಕೆಲವೊಮ್ಮೆ ಮಗುವಿಗೆ ಈ ಸಮಸ್ಯೆ ಇರುವುದನ್ನು ಪೋಷಕರು ಹಲವು ವರ್ಷಗಳ ನಂತರ ಗಮನಿಸಬಹುದು. ತಡವಾಗಿ ಗುರುತಿಸಿದರೆ ಸರಿಯಾದ ಚಿಕಿತ್ಸೆ ಪಡೆಯುವುದು ಕಷ್ಟವಾಗಬಹುದು. ಆದ್ದರಿಂದ ಆರಂಭಿಕ ಲಕ್ಷಣಗಳನ್ನು ಗುರುತಿಸುವುದು ಬಹಳ ಮುಖ್ಯ. ಅದಕ್ಕಾಗಿಯೇ ಪ್ರತಿ ವರ್ಷ ಏಪ್ರಿಲ್ 2ರಂದು ವಿಶ್ವ ಆಟಿಸಂ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಜನರಲ್ಲಿ ಆಟಿಸಂ ಬಗ್ಗೆ ಅರಿವು ಮೂಡಿಸುವುದೇ ಇದರ ಉದ್ದೇಶ. ಹಾಗಾಗಿ ಆಟಿಸಂ ಎಂದರೇನು,…

Read More

Video: ಎಡಗಡೆಯಿಂದ ಲಾರಿ ಓವರ್ ಟೇಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಸಾವು – Kannada News | Fatal Road Accident in Hanumakonda as Biker Loses Control While Passing Truck

ಹನುಮಕೊಂಡ, ಜನವರಿ 04: ಎಡಗಡೆಯಿಂದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ಹನುಮಕೊಂಡದಲ್ಲಿ ನಡೆದಿದೆ. ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಚಕ್ರದಡಿ ಸಿಲುಕಿದ್ದಾನೆ.ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಜಿಲ್ಲೆಯ ಕಮಲಾಪುರ ಪ್ರದೇಶದಲ್ಲಿ ಲಾರಿಯನ್ನು ಎಡಭಾಗದಿಂದ ಹಿಂದಿಕ್ಕಲು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಭಾರೀ ವಾಹನವನ್ನು ಹಿಂದಿಕ್ಕಲು ಬೈಕ್…

Read More

ಚುನಾವಣೆ ಭರವಸೆ ಘೋಷಣೆ ಮಾಡಿದ ವಿಜಯ್: ಮಹಿಳೆಯರಿಗೆ ಉಚಿತ ಬಸ್, ಮಗುವಿಗೆ ಚಿನ್ನದ ಉಂಗುರ

ಮಹಾಬಲಿಪುರಂ ಮಾ.7: ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್, ತಮ್ಮ ‘ತಮಿಳಗ ವೆಟ್ರಿ ಕಳಗಂ’ ( TVK ) ಪಕ್ಷದ ವತಿಯಿಂದ ಇಂದು (ಮಾ.7) ಚುನಾವಣೆ ಭರವಸೆಯನ್ನು ನೀಡಿದ್ದಾರೆ. ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಕಟಿಸಿದ್ದಾರೆ. “ವಿಜಯದ ಪಯಣ” (Vetri Payanam) ಎಂಬ ಹೆಸರಿನಡಿ ಮಹಿಳೆಯರಿಗೆ ಹಲವು ಕೊಡುಗೆಗಳನ್ನು ಅವರು ಘೋಷಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಸೌಲಭ್ಯ. ಮಹಿಳಾ ಸುರಕ್ಷತೆಗಾಗಿ ವಿಶೇಷ ಪಡೆ…

Read More

KKR vs SRH, IPL 2026: ಪೋಸ್ಟ್ ಮ್ಯಾಚ್​ನಲ್ಲಿ ತಂಡದ ಗೆಲುವಿಗೆ ಕಾರಣರಾದ ಯಾರನ್ನೂ ಮರೆಯದ ಇಶಾನ್ ಕಿಶನ್, ಏನು ಹೇಳಿದ್ರು ನೋಡಿ

ಬೆಂಗಳೂರು (ಏ. 03): ಗುರುವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಆರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 65 ರನ್‌ಗಳಿಂದ ಸೋಲಿಸಿತು. ಋತುವಿನ ಮೊದಲ ಗೆಲುವು ದಾಖಲಿಸಿದ ನಂತರ, ನಾಯಕ ಇಶಾನ್ ಕಿಶನ್ ತಮ್ಮ ಆಟಗಾರರನ್ನು ಹಾಡಿಹೊಗಳಿದ್ದಾರೆ. ಮುಖ್ಯವಾಗಿ ಆರಂಭಿಕ ಜೋಡಿಗಳಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ನಮ್ಮ ತಂಡಕ್ಕೆ ಪಂದ್ಯವನ್ನು ತುಂಬಾ ಸುಲಭಗೊಳಿಸಿದರು ಎಂದು ಹೇಳಿದ್ದಾರೆ. ಕೆಕೆಆರ್ ವಿರುದ್ಧದ ಗೆಲುವಿನ…

Read More

‘ಕಣ್ಣೀರು ಒಳಗೆ ಕುಳಿತಿದೆ’; ಅಳಲಾಗದೆ ಕುಳಿತ ಗಿಲ್ಲಿ ನಟ – Kannada News | Gilli Nata First Reaction After Bigg Boss Kannada Season 12 win

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ಇಷ್ಟೊಂದು ಕ್ರೇಜ್ ಸೃಷ್ಟಿ ಆಗಿದೆ ಎಂಬುದು ಗೊತ್ತಿರಲಿಲ್ಲ. ಖುಷಿ ಎಕ್ಸ್​​ಪ್ರೆಸ್ ಮಾಡೋಣ ಎಂದರೆ ನನಗೆ ಅಳು ಕೂಡ ಬರೋದಿಲ್ಲ. ಕಣ್ಣೀರು ಒಳಗೆ ಕುಳಿತುಬಿಡುತ್ತದೆ. ನಾನು ಎಲ್ಲರಿಗೂ ಋಣಿ’ ಎಂದು ಗಿಲ್ಲಿ ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

T20 World Cup 2026: ಸೆಮಿಫೈನಲ್ ಪಂದ್ಯ ರದ್ದಾದ್ರೆ ಯಾರು ಫೈನಲ್​ಗೆ? – Kannada News | What happens if India vs England semi final is called off?

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ನಾಳೆ (ಮಾರ್ಚ್ 4) ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಗುರುವಾರ ಜರುಗಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಯಾಗಿ ಅಥವಾ ಕಾರಣಾಂತರಗಳಿಂದ ರದ್ದಾದರೆ ಯಾರು ಫೈನಲ್​ಗೇರಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ.  ಈ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ… ಮೀಸಲು ದಿನ:  ಸೆಮಿಫೈನಲ್​ ಪಂದ್ಯಕ್ಕೆ…

Read More