Headlines

ಸಂಸತ್ತಿನ ಒಳಗೆ ವಿದ್ಯಾರ್ಥಿಗಳ ಭವಿಷ್ಯದ ಚರ್ಚೆ, ಹೊರಗೆ ಸಂಸದೆಯ ರೀಲ್ಸ್: “ಇದಕ್ಕಾ ವೋಟ್ ಹಾಕಿದ್ದು?” ಎಂದು ಸಿಡಿದೆದ್ದ ನೆಟ್ಟಿಗರು – Kannada News | TMC MP Saayoni Ghosh’s Viral Parliament Reels Draw Flak During NEET Debates

ದೆಹಲಿ, ಜು.29: ಒಂದೆಡೆ ‘ನೀಟ್’ (NEET) ಪಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಪ್ರತಿಪಕ್ಷಗಳ ಗದ್ದಲ, ಕಲಾಪ ಮುಂದೂಡಿಕೆ ಮತ್ತು ತೀವ್ರ ವಾಗ್ದಾಳಿಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ಜಾದವ್‌ಪುರ ಲೋಕಸಭಾ ಕ್ಷೇತ್ರದ ಸಂಸದೆ ಸಾಯನಿ ಘೋಷ್ (Saayoni Ghosh) ಸಂಸತ್ ಭವನದ ಆವರಣದಲ್ಲಿ ರೀಲ್ಸ್ (Reels) ಮಾಡಿ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್  ನಿಂದ ಬಂಡಾಯವೆದ್ದು ಬಂದಿರುವ NCPI ಸಂಸದರೂ ಸಹ ಮುಂಗಾರು ಕಲಾಪದಲ್ಲಿ ಭಾಗವಹಿಸುತ್ತಿದ್ದಾರೆ. ಈ ನಡುವೆ ನಟಿ ಹಾಗೂ ಸಂಸದೆಯಾಗಿರುವ ಸಾಯನಿ ಘೋಷ್…

Read More

ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು – Kannada News | Sa Ra Govindu lashes out on Chetan Ahimsa watch video

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ಅವರು ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿಯ ಕುರಿತು ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಟೀಕೆಗೆ ಗುರಿಯಾಗಿತ್ತು. ರಾಜ್​ಕುಮಾರ್ ಅವರಿಗೆ 2.50 ಎಕರೆ ಭೂಮಿಯನ್ನು ಸ್ಮಾರಕಕ್ಕಾಗಿ ಸರ್ಕಾರ ನೀಡಿತ್ತು ತಪ್ಪು ಎಂಬರ್ಥದ ಫೇಸ್​ಬುಕ್ ಪೋಸ್ಟ್ ಅನ್ನು ಚೇತನ್ ಹಂಚಿಕೊಂಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿ. ಇಂದು ಅಭಿಮಾನಿಗಳು ಚೇತನ್ ಮನೆಗೆ ಮುತ್ತಿಗೆ ಹಾಕಿದರು. ಬಳಿಕ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಚೇತನ್ ಅಹಿಂಸ ಕ್ಷಮೆ ಕೇಳಿದರು. ಅದಾದ ಬಳಿಕವೂ…

Read More

ನಾನಿನ್ನೂ ಬದುಕಿದ್ದೇನೆ ಎಂಬುದು ನೆನಪಿರಲಿ; ಟಿಎಂಸಿ ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ – Kannada News | Remember, I Am Still Alive; Mamata Banerjee angry on Rebel TMC Leaders dares directly join BJP

ಕೊಲ್ಕತ್ತಾ, ಜುಲೈ 4: ಪಶ್ಚಿಮ ಬಂಗಾಳದ ರಾಜಕೀಯ ಬಿಕ್ಕಟ್ಟು ಇನ್ನೂ ಮುಂದುವರೆದಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧ್ಯಕ್ಷೆ ಮಮತಾ ಬ್ಯಾನರ್ಜಿ ಇಂದು ತಮ್ಮ ಪಕ್ಷದ ಬಂಡಾಯ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರನ್ನು “ದ್ರೋಹಿಗಳು” ಎಂದು ಕರೆದಿರುವ ಮಮತಾ ಬ್ಯಾನರ್ಜಿ (Mamata Banerjee), ಈ ನಾಯಕರು ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಪಕ್ಷದೊಂದಿಗೆ ಉಳಿದಿರುವ ಕಾರ್ಯಕರ್ತರಿಗೆ ನಾನು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಟಿಎಂಸಿಯ ಬಂಡಾಯ…

Read More

ಬಿಗ್​ ಬಾಸ್​​ಗೆ ಬರೋಕೆ ರೆಡಿ ಆದ ‘ಹುಚ್ಚ’ ನಟಿ ರೇಖಾ? – Kannada News | Huchcha Actress Rekha to Join Bigg Boss Telugu 10? Fans Speculate Grand Entry

ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಮತ್ತೆ ಸದ್ದು ಮಾಡುತ್ತಿದೆ. ಈ ಬಾರಿ ಕನ್ನಡ,ತೆಲುಗು ಮೊದಲಾದ ಭಾಷೆಗಳಲ್ಲಿ ಒಟ್ಟಿಗೆ ಆರಂಭ ಆಗುವ ಸಾಧ್ಯತೆ ಇದೆ. ತೆಲುಗಿನಲ್ಲಿ ಈಗಾಗಲೇ 9 ಸೀಸನ್‌ಗಳು ಪೂರ್ಣಗೊಂಡಿವೆ. ಈ ಶೋ ಈಗ ಹತ್ತನೇ ಸೀಸನ್‌ಗೆ ಸಜ್ಜಾಗುತ್ತಿದೆ. ಈ ಬಾರಿ ತೆಲುಗಿನಲ್ಲಿ ದೊಡ್ಡ ಸೆಲೆಬ್ರಿಟಿಗಳನ್ನು ಸ್ಪರ್ಧಿಗಳಾಗಿ ಕರೆತರಲು ಸಿದ್ಧತೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಂಭಾವ್ಯ ಸ್ಪರ್ಧಿಗಳ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಪಟ್ಟಿಯಲ್ಲಿ ತೇಜಸ್ವಿನಿ ಗೌಡ, ಪಲ್ಲವಿ ಗೌಡ, ಜಬರ್ದಸ್ತ್…

Read More

ಕೊನೆ ಕ್ಷಣದಲ್ಲಿ ಅಮೆರಿಕ ಜತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್ – Kannada News | Iran Abruptly Halts US Peace Deal: Hardliners and Khamenei’s Death Fuel Last Minute Retreat

ಡೊನಾಲ್ಡ್​ ಟ್ರಂಪ್-ಮೊಜ್ತಬಾ Image Credit source: NDTV ಟೆಹ್ರಾನ್, ಜೂನ್ 19: ಇನ್ನೇನು ಅಮೆರಿಕ-ಇರಾನ್(Iran) ನಡುವಿನ ಶಾಂತಿ ಒಪ್ಪಂದಕ್ಕೆ ಅಂತಿಮ ಮುದ್ರೆ ಬೀಳಬೇಕು ಅನ್ನುವಷ್ಟರಲ್ಲಿ ಸಂಧಾನವೇ ಮುರಿದು ಬಿದ್ದಿದೆ. ಇರಾನ್ ಮತ್ತು ಅಮೆರಿಕ ನಡುವೆ ಏರ್ಪಟ್ಟಿದ್ದ ಐತಿಹಾಸಿಕ ‘ಇಸ್ಲಾಮಾಬಾದ್ ಶಾಂತಿ ಒಪ್ಪಂದ’ವನ್ನು ಜಗತ್ತಿನ ಎದುರು ಅಧಿಕೃತವಾಗಿ ಘೋಷಿಸಲು ಸ್ವಿಟ್ಜರ್‌ಲ್ಯಾಂಡ್‌ನ ಬರ್ಗೆನ್‌ಸ್ಟಾಕ್‌ನಲ್ಲಿ ಇಂದು (ಜೂನ್ 19, 2026) ನಡೆಯಬೇಕಿದ್ದ ಬೃಹತ್ ಸಾರ್ವಜನಿಕ ಸಮಾರಂಭದಿಂದ ಇರಾನ್ ಕೊನೆಕ್ಷಣದಲ್ಲಿ ಹಿಂದೆ ಸರಿದಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಮಾಂಡರ್‌ಗೆ…

Read More

Doctors Day 2026: ಚಿಕ್ಕ ವಯಸ್ಸಿನಲ್ಲೇ ಋತುಮತಿ: ಆಹಾರ ಮತ್ತು ಜೀವನಶೈಲಿಯಲ್ಲಿ ಈ ಬದಲಾವಣೆಗಳು ಅಗತ್ಯ – Kannada News | Precocious Puberty in Girls: Understand Causes, Impact and Nurture Child’s Health

ಜುಲೈ 1ರಂದು ಆಚರಿಸಲಾಗುವ ರಾಷ್ಟ್ರೀಯ ವೈದ್ಯರ ದಿನ (Doctors Day) ಕೇವಲ ವೈದ್ಯರನ್ನು ಗೌರವಿಸುವ ದಿನ ಮಾತ್ರವಲ್ಲ, ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ದಿನವೂ ಹೌದು. ಇಂದಿನ ಬದಲಾಗುತ್ತಿರುವ ಜೀವನಶೈಲಿಯಿಂದ ಮಕ್ಕಳ ಆರೋಗ್ಯದಲ್ಲಿಯೂ ಹಲವು ಹೊಸ ಸವಾಲುಗಳು ಕಾಣಿಸಿಕೊಳ್ಳುತ್ತಿವೆ. ಅವುಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಋತುಸ್ರಾವ ಆರಂಭವಾಗುತ್ತಿರುವುದು ಪ್ರಮುಖವಾಗಿದೆ. ಈ ಬಗ್ಗೆ ಪೋಷಕರು ಸರಿಯಾದ ಮಾಹಿತಿ ಹೊಂದಿದ್ದರೆ ಆತಂಕಕ್ಕೊಳಗಾಗುವ ಬದಲು ಸಮಯಕ್ಕೆ ಸರಿಯಾದ ಕ್ರಮಗಳನ್ನು ಕೈಗೊಳ್ಳಬಹುದು. ವೈದ್ಯರ ಸಲಹೆ, ಆರೋಗ್ಯಕರ ಜೀವನಶೈಲಿ ಮತ್ತು ಸಮತೋಲಿತ ಆಹಾರದ ಮೂಲಕ…

Read More

WPL 2026: ಆರ್​ಸಿಬಿ ಮಾರಕ ದಾಳಿಗೆ ತತ್ತರಿಸಿದ ಡೆಲ್ಲಿ; 7 ಎಸೆತಗಳಲ್ಲಿ 4 ವಿಕೆಟ್ ಪತನ – Kannada News | RCB vs DC WPL 2026: Delhi Capitals Suffer Early Collapse, Lose 4 Wickets

ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಡೆಲ್ಲಿ ತಂಡ ಮೊದಲ ಎರಡು ಓವರ್​ಗಳಲ್ಲೇ ಆಘಾತ ಎದುರಿಸಿದೆ. ಕೇವಲ 12 ಎಸೆತಗಳಲ್ಲಿ ಡೆಲ್ಲಿ ತಂಡದ ನಾಲ್ಕು ಪ್ರಮುಖ ವಿಕೆಟ್​ಗಳು ಪತನಗೊಂಡಿವೆ. ಅದರಲ್ಲೂ 7 ಎಸೆತಗಳಲ್ಲಿ ಡೆಲ್ಲಿ ತಂಡದ 4 ವಿಕೆಟ್​ಗಳು ಉದುರಿದ್ದು, ಆರ್​ಸಿಬಿಯ ಮಾರಕ ದಾಳಿಗೆ ಹಿಡಿದ ಕೈಗನ್ನಡಿಯಾಗಿತ್ತು. ಮೊದಲ ಓವರ್​ನಲ್ಲಿ 2 ವಿಕೆಟ್ ಡೆಲ್ಲಿ ಪರ…

Read More

ಬದುಕು ನಿರ್ವಹಿಸುವಷ್ಟು ಮಾಸಿಕ ಆದಾಯ ಸೃಷ್ಟಿಸುವುದು ಹೇಗೆ? ಬೆಲೆ ಏರಿಕೆ ಇತ್ಯಾದಿ ಅಂಶಗಳನ್ನೂ ಮರೆಯದಿರಿ; ಇಲ್ಲಿದೆ ಟಿಪ್ಸ್ – Kannada News | How to generate inflation beating regular income stream for retired life

ಇವತ್ತಿನ ಎಐ ಯುಗದಲ್ಲಿ ಯಾರ ಕೆಲಸ ಯಾವಾಗ ಹೊರಟುಹೋಗುತ್ತೋ ಗೊತ್ತಿರುವುದಿಲ್ಲ. ಕೆಲಸ ಹೋದರೂ ಒಂದು ಖಾಯಂ ಆದ ಮಾಸಿಕ ವರಮಾನ ಬರಬೇಕೆನ್ನುವ ಅಪೇಕ್ಷೆ ಹಲವರಿಗೆ ಇರುತ್ತದೆ. ಹಾಗೆಯೇ, ನಿವೃತ್ತಿಯ ನಂತರ ಪಿಂಚಣಿ ಸೌಲಭ್ಯ ಇಲ್ಲದವರು ಮಾಸಿಕ ವರಮಾನಕ್ಕೆ ಏನು ಮಾಡುವುದು? ಇವತ್ತು ನೀವು ಬಾಡಿಗೆ ಮನೆಯಲ್ಲಿ ವಾಸ ಇದ್ದು ಬಹಳ ಸರಳ ಜೀವನ ನಡೆಸುತ್ತೇನೆಂದರೂ ತಿಂಗಳಿಗೆ 50,000 ರೂ ಬೇಕಾಗಬಹುದು. ಇಷ್ಟಾದರೂ ಮಾಸಿಕ ಆದಾಯ ಸೃಷ್ಟಿಸುವ ತಂತ್ರ ಇಲ್ಲಿದೆ. ನಿಮ್ಮ ವಯಸ್ಸು ಈಗ 40 ವರ್ಷ ಇದ್ದು,…

Read More

Bakrid 2026: ಬಕ್ರೀದ್‌ ಹಬ್ಬದ ಸ್ಪೆಷಲ್‌ ಮಟನ್‌ ಬಿರಿಯಾನಿ; ಮಾಡೋದು ಬಲು ಸುಲಭ

ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ (Bakri Eid) ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದು. ಈದ್ ಅಲ್-ಅಧಾ ಎಂದೂ ಕರೆಯಲ್ಪಡುವ ಈ ಬಕ್ರೀದ್ ಹಬ್ಬವನ್ನು ಪ್ರವಾದಿ ಇಬ್ರಾಹಿಂ ಅವರ ಸಮರ್ಪಣಾ ಮನೋಭಾವ ಮತ್ತು ತ್ಯಾಗವನ್ನು ಸ್ಮರಿಸಲು ಆಚರಿಸಲಾಗುತ್ತದೆ. ತ್ಯಾಗ, ಮಾನವೀಯತೆ, ಸಹೋದರತ್ವ ಮತ್ತು ಸಹಾಯ ಮನೋಭಾವದ ಪ್ರತೀಕವಾಗಿರುವ ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ. ಜೊತೆ ಮುಸ್ಲಿಂ ಬಾಂಧವರು ತಮ್ಮ ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಿಗೆ ಭೇಟಿ ನೀಡಿ ಹಬ್ಬವನ್ನು ಸಂಭ್ರಮದಿಂದ…

Read More

ಟಿಸಿಎಸ್​ನಲ್ಲಿ ಭರ್ಜರಿ ನೇಮಕಾತಿ; ಮೊದಲ ತ್ರೈಮಾಸಿಕದಲ್ಲಿ 9,200 ಉದ್ಯೋಗಿಗಳ ಸೇರ್ಪಡೆ; ಕಂಪನಿಯ ಆದಾಯವೂ ನಿರೀಕ್ಷೆಗಿಂತ ಹೆಚ್ಚು – Kannada News | TCS, Tata Consultancy Services huge recruitment in June Quarter, Besides good Q1 report

ನವದೆಹಲಿ, ಜುಲೈ 9: ಜಾಗತಿಕ ಮಟ್ಟದಲ್ಲಿ ಆರ್ಥಿಕ ಅಸ್ಥಿರತೆ ಮತ್ತು ಸವಾಲುಗಳಿದ್ದಾಗ್ಯೂ, ಭಾರತದ ಅತಿ ದೊಡ್ಡ ಸಾಫ್ಟ್‌ವೇರ್ ಸೇವಾ ಸಂಸ್ಥೆಯಾದ ಟಿಸಿಎಸ್ (TCS), ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್ ಅವಧಿ) ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಕಳೆದೆರಡು ವರ್ಷಗಳಿಂದ ಐಟಿ ವಲಯದಲ್ಲಿ ಕಂಡುಬಂದಿದ್ದ ಉದ್ಯೋಗ ಕಡಿತದ ಆತಂಕದ ನಡುವೆ, ಕಂಪನಿಯು ಈ ಬಾರಿ ಭರ್ಜರಿ ಚೇತರಿಕೆ ದಾಖಲಿಸಿದೆ. ಕಳೆದ ಒಂದು ವರ್ಷದಲ್ಲೇ ಅತಿ ಹೆಚ್ಚು ಎನ್ನುವಂತೆ, ಟಿಸಿಎಸ್ ಈ ತ್ರೈಮಾಸಿಕದಲ್ಲಿ ಒಟ್ಟು 9,279…

Read More