Headlines

ಸರ್ಕಾರಿ ಕಾರ್ಯಕ್ರಮಗಳಲ್ಲಿ ಮೊದಲು ವಂದೇ ಮಾತರಂ ನಂತರವೇ ರಾಷ್ಟ್ರಗೀತೆ ಹಾಡಬೇಕು; ಸರ್ಕಾರದ ಮಹತ್ವದ ಆದೇಶ – Kannada News | Should Use Correct Text and Pronunciation While Singing National Anthem and National Song Centre Orders

ನವದೆಹಲಿ, ಜುಲೈ 11: ರಾಷ್ಟ್ರಗೀತೆಯಾದ ಜನಗಣಮನ ಮತ್ತು ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ ಕುರಿತಾಗಿ ಕೆಲವು ಮಹತ್ವದ ಆದೇಶಗಳನ್ನು ಹೊರಡಿಸಿದೆ. ಸರ್ಕಾರಿ ಅಧಿಕೃತ ಕಾರ್ಯಕ್ರಮಗಳಲ್ಲಿ ವಿವಿಧ ಗೀತೆಗಳನ್ನು ಹಾಡುವ ಅಥವಾ ನುಡಿಸುವ ಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಈ ಸ್ಪಷ್ಟನೆಯನ್ನು ನೀಡಿದೆ. ಇನ್ನು ಮುಂದೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮೊದಲು ವಂದೇ ಮಾತರಂ ಹಾಡಬೇಕು ಅಥವಾ ಪ್ಲೇ ಮಾಡಬೇಕು. ಅದರ ನಂತರ ರಾಷ್ಟ್ರಗೀತೆಯಾದ (National Anthem) ಜನಗಣಮನ ಗೀತೆಯನ್ನು ಹಾಡಬೇಕು ಅಥವಾ ಪ್ಲೇ ಮಾಡಬೇಕು ಎಂದು…

Read More

ಬಂಡೀಪುರದಲ್ಲಿ ಏಕಾಏಕಿ ಕಾರುಗಳ ಮೇಲೆ ಕಾಡಾನೆ ದಾಳಿ, ಬೆಚ್ಚಿಬಿದ್ದ ಪ್ರಯಾಣಿಕರು: ವಿಡಿಯೋ ವೈರಲ್ – Kannada News | Bandipur Elephant Vegetable King Returns, Charges at Cars; Viral Video Sparks Concern

ಚಾಮರಾಜನಗರ, ಜುಲೈ 20: ಹಲವು ದಿನಗಳಿಂದ ಸೈಲೆಂಟಾಗಿದ್ದ ಬಂಡೀಪುರದ ‘ತರಕಾರಿ ರಾಜ’ ಕಾಡಾನೆ ಮತ್ತೆ ರಸ್ತೆಗೆ ಇಳಿದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೆಕ್ಕನಹಳ್ಳ ರಸ್ತೆಯಲ್ಲಿ ಆಹಾರ ಅರಸಿ ಬಂದ ಆನೆ, ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರುಗಳ ಬಳಿ ತೆರಳಿ ದಾಳಿ ನಡೆಸಿದೆ. ತರಕಾರಿ ಸಾಗಿಸುವ ವಾಹನಗಳನ್ನು ಗುರಿಯಾಗಿಸಿಕೊಂಡು ನಡುರಸ್ತೆಯಲ್ಲೇ ನಿಲ್ಲುವ ಈ ಕಾಡಾನೆ, ಈ ಬಾರಿ ಕಾರುಗಳ ಬಳಿಗೂ ತೆರಳಿ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ….

Read More

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ – Kannada News | Udupi Family Happy after Son Shantanu Shettygar wins Rs 49 crore lottery in UAE’s Big Ticket lucky draw

ಉಡುಪಿ, (ಫೆಬ್ರವರಿ 05): ಓಮನ್​​ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ರೂಪಾಯಿ (20 ಮಿಲಿಯನ್‌ ದಿರಮ್‌ ) ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು…ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಂತನು‌ ಜ.20 ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು….

Read More

ಅಮೆರಿಕಕ್ಕೆ ಇರಾನ್‌ನಿಂದ ‘ಸರ್ಪ್ರೈಸ್ ಅಟ್ಯಾಕ್’ ಎಚ್ಚರಿಕೆ: ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ – Kannada News | Iran warns of surprise attack on US if it shows aggression in Hormuz Strait

ಟೆಹ್ರಾನ್, ಮೇ 10: ಅಮೆರಿಕವು ತನ್ನ ಮೇಲೆ ಯಾವುದೇ ರೀತಿಯ ಆಕ್ರಮಣಕಾರಿ ಧೋರಣೆ ತೋರಿದರೆ “ಸರ್ಪ್ರೈಸ್ ಅಟ್ಯಾಕ್” (ದಿಢೀರ್ ದಾಳಿ) ನಡೆಸಲಾಗುವುದು ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಎಚ್ಚರಿಕೆ ನೀಡಿದೆ. ಹಾರ್ಮುಜ್ ಜಲಸಂಧಿಯ (Strait of Hormuz) ನಿಯಂತ್ರಣದ ವಿಚಾರವಾಗಿ ಉಭಯ ದೇಶಗಳ ನಡುವೆ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಅಮೆರಿಕದ ಪಡೆಗಳು ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸಲು ಅಥವಾ ಇರಾನ್‌ನ ಹಿತಾಸಕ್ತಿಗಳಿಗೆ ಧಕ್ಕೆ ತರಲು ಪ್ರಯತ್ನಿಸಿದರೆ, ಇರಾನ್ ತನ್ನಲ್ಲಿರುವ ಹೊಸ…

Read More

ಅಡುಗೆಯವನ ಕೆಲಸವೇ ಹೋಯ್ತು! ಬೆಂಗಳೂರು ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ ಗೊತ್ತೇ! – Kannada News | Bengaluru Techie’s AI Roommate Catches Cook Stealing Fruits, Sparks Debate on AI Surveillance at Home

ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ?Image Credit source: X/@the2ndfloorguy ಬೆಂಗಳೂರು, ಮಾರ್ಚ್​ 2: ಅಡುಗೆಯಾತ ಫ್ರಿಡ್ಜ್‌ನಿಂದ ಹಣ್ಣುಗಳನ್ನು ಕದಿಯುತ್ತಿರುವುದನ್ನು ಎಐ ರೂಮ್​ಮೇಟ್ (AI Roommate) ಪತ್ತೆಹಚ್ಚಿ ತಿಳಿಸಿದ್ದು, ಟೆಕ್ಕಿಯೊಬ್ಬರು ಆತನನ್ನು ಕೆಲಸದಿಂದಲೇ ತೆಗೆದುಹಾಕಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ ಎಂದು ವರದಿಯಾಗಿದೆ. ನಗರದ ಟೆಕ್ಕಿ ಪಂಕಜ್ (ಸಾಮಾಜಿಕ ಜಾಲತಾಣ ಪೋಸ್ಟ್​ನಲ್ಲಿರುವಂತೆ) ಮನೆಯ ಅಡುಗೆಮನೆಯ ಚಟುವಟಿಕೆಗಳನ್ನು ಗಮನಿಸಲು ‘AI ರೂಮ್​ಮೇಟ್’ ಎನ್ನುವ ವ್ಯವಸ್ಥೆಯನ್ನು ಬಳಸುತ್ತಿದ್ದರು. ಅಡುಗೆಯಾತ ಫ್ರಿಡ್ಜ್‌ನಿಂದ ಸೇಬು, ಬಾಳೆಹಣ್ಣು ಮತ್ತು ಬೆರಿಹಣ್ಣುಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ಅನುಮಾನ…

Read More

ಕೇರಳ: ಕಲ್ಲಂಗಡಿ ಟ್ರಕ್​ನಲ್ಲಿ ಸ್ಫೋಟಕಗಳು ಪತ್ತೆ – Kannada News | Gelatin Sticks and Detonators Recovered During Vehicle Check in Palakkad

ಪಾಲಕ್ಕಾಡ್, ಫೆಬ್ರವರಿ 05: ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್​ನಲ್ಲಿ ಸ್ಫೋಟಕಗಳು(Explosive) ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿ ಮೂಲದ ಲಾರಿ ಚಾಲಕ ಸೆಂಥಿಲ್ ಕುಮಾರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 100ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ, ಜಿಲೆಟಿನ್ ಹಾಗೂ ಡಿಟೋನೇಟರ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿಯ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಲಾರಿಯ ಮೇಲೆ ರಾಶಿ ಹಾಕಿದ್ದ ಕಲ್ಲಂಗಡಿ ಹಣ್ಣುಗಳನ್ನು ತೆಗೆದು…

Read More

ಸಿಎಲ್​​ಪಿ ಸಭೆಗೆ ಮುಹೂರ್ತದ ಬೆನ್ನಲ್ಲೇ ಜೋರಾದ ಸಚಿವಾಕಾಂಕ್ಷಿಗಳ ಲಾಬಿ: ರೇಸ್​​ನಲ್ಲಿ ಇರೋದು ಯಾರ್ಯಾರು?

ಸಚಿವ ಸ್ಥಾನದ ರೇಸ್​​ನಲ್ಲಿ ಇರೋದು ಯಾರ್ಯಾರು? Image Credit source: Tv9 Kannada ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿಗಳ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸರ್ಜನೆಗೊಂಡಿರುವ ಬಗ್ಗೆ ಗೆಜೆಟ್ ಅಧಿಸೂಚನೆ ಪ್ರಕಟವಾಗಿದೆ. ನಾಳೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯೂ ನಿಗದಿಗೊಂಡಿದ್ದು, CLP ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದೆ. ಹೀಗಾಗಿ ನೂತನ ಮುಖ್ಯಮಂತ್ರಿಗಳ ಚಿವ…

Read More

ಬಳ್ಳಾರಿ ಎಸ್​​ಪಿ ಪವನ್ ನೆಜ್ಜೂರ್ ಅಮಾನತು: ಶೋಭಾ ಕರಂದ್ಲಾಜೆ ಸ್ಫೋಟಕ ಆರೋಪ – Kannada News | Shobha Karandlaje Alleges Corruption and Cover up in Ballari SP Pavan Nejjurs Suspension

ಬೆಂಗಳೂರು, ಜನವರಿ 04: ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅಮಾನತು ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಲ್ಲೇ ಪವನ್ ನೆಜ್ಜೂರ್ ಇದ್ದರು ಎಂಬುದಕ್ಕೆ ಮಾಧ್ಯಮ ವರದಿಗಳು ಪುರಾವೆ ಒದಗಿಸಿವೆ. ಆದರೆ ಅವರ ಮೇಲಿನ ಯಾವ ದ್ವೇಷಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂಬುದು ಗೊತ್ತಾಗಬೇಕು. ಜಮೀರ್​​ ಖಾನ್​​ ಅವರು ಬಳ್ಳಾರಿ ಎಸ್​​ಪಿಗೆ ಎಷ್ಟು ಬಿಡ್ಡಿಂಗ್​ ಮಾಡಿದ್ದರು ಎಂದು ಪ್ರಶ್ನಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದರಿಂದ ರಾಜ್ಯದ…

Read More

ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ? ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್ – Kannada News | Congress MLA KN Rajanna Bats on BJP MLA Chandru Lamani caught taking bribe

ನವದೆಹಲಿ,(ಫೆಬ್ರವರಿ 22): ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಪಡೆಯುವಾಗ ಇವರು ಸಿಕ್ಕಿಬಿದ್ದಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ವಿಪಕ್ಷ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿ, ನಾವು ಆತನ ಬಗ್ಗೆ ಮರುಕ ವ್ಯಕ್ತಪಡಿಸಬೇಕು ಅಷ್ಟೇ. ಸತ್ಯಹರಿಶ್ಚಂದ್ರನ ಮಕ್ಕಳು ಯಾರು ಇದ್ದಾರೆ…

Read More

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಹೊಸ ದಾಖಲೆ – Kannada News | Gold Price Today on 15th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 15: ಚಿನ್ನದ ಬೆಲೆ ಗುರುವಾರ ತುಸು ಇಳಿಕೆಗೊಂಡಿದೆ. ಆದರೆ, ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿದಿದೆ. ಇದರ ಬೆಲೆ ಇಂದು ಗ್ರಾಮ್​ಗೆ 3ರಿಂದ 5 ರೂವರೆಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 100 ಗ್ರಾಮ್ ಬೆಳ್ಳಿ ಬೆಲೆ 29,500 ರೂ ಮುಟ್ಟಿದೆ. ಕೆಲ ನಗರಗಳಲ್ಲಿ ಇದರ ಬೆಲೆ 31,000 ರೂಗೆ ಏರಿ ಹೋಗಿದೆ. ಚಿನ್ನದ ಬೆಲೆ (Gold Rates) ಭಾರತದಲ್ಲಿ ಗ್ರಾಮ್​ಗೆ ಸುಮಾರು 40 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಮಿಶ್ರ ಫಲ ನೀಡಿದ್ದ ಏರಿಳಿತಗಳು ದಾಖಲಾಗಿವೆ….

Read More