Headlines

ಕೊರಿಯನ್‌ ಸುಂದರಿಯರಂತೆ ಹೊಳೆಯುವ ತ್ವಚೆ ನಿಮ್ಮದಾಗಬೇಕೆಂದರೆ ಈ ಸಿಂಪಲ್‌ ಟಿಪ್ಸ್‌ ಪಾಲಿಸಿ – Kannada News | Follow these simple tips to get glowing skin like Korean beauties

ಕೊರಿಯನ್‌ ಮಹಿಳೆಯರಂತೆ ಸುಂದರ, ಕಾಂತಿಯುತ ತ್ವಚೆ (glowing skin) ನಮ್ಮದಾಗಬೇಕೆಂಬ ಬಯಕೆ ಪ್ರತಿಯೊಬ್ಬ ಮಹಿಳೆಯರಿಗೂ ಇದ್ದೇ ಇರುತ್ತದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕಯುಕ್ತ ದುಬಾರಿ ಕ್ರೀಮ್‌ ಬಳಕೆ ಮಾಡುತ್ತಾರೆ. ತ್ವಚೆಯ ಹೊಳಪು ಹೆಚ್ಚಾಗಬೇಕೆಂದು ಫೇಶಿಯಲ್‌ ಸೇರಿದಂತೆ ಇತ್ಯಾದಿ ಪ್ರಯೋಗಗಳನ್ನು ಮಾಡುತ್ತಾರೆ. ಇದರಿಂದ ತ್ವಚೆಯ ಸೌಂದರ್ಯ ಹೆಚ್ಚಾಗುವ ಬದಲು ಮೊಡವೆ ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುವುದೇ ಹೆಚ್ಚು. ಇದರ ಬದಲು ಹೆಚ್ಚು ಹಣ ಖರ್ಚು ಮಾಡದೆ ಈ ಕೆಲವೊಂದಷ್ಟು ಸಲಹೆಗಳನ್ನು ಪಾಲಿಸುವ ಮೂಲಕ ನೈಸರ್ಗಿಕ ರೀತಿಯಲ್ಲಿ ಕೊರಿಯನ್‌ ಮಹಿಳೆಯರಂತೆ ಕಾಂತಿಯುತ…

Read More

ಹಳೇ ದ್ವೇಷಕ್ಕೆ ನಡು ರಸ್ತೆಯಲ್ಲಿ ಹರಿದಿದ್ದ ನೆತ್ತರು: ರೌಡಿಶೀಟರ್​​ ಮರ್ಡರ್​​ ಕೆಸ್​​ನಲ್ಲಿ 8 ಮಂದಿ ಅಂದರ್​​ – Kannada News | Mangammanapalya Rowdy Murder: 8 Held in Shabbir Killing Over Area Dominance

ಬೆಂಗಳೂರು, ಜನವರಿ 21: ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ಹಳೇ ದ್ವೇಷದ ಹಿನ್ನೆಲೆ ನಟೋರಿಯಸ್ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್​​ನ ವೈರಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಬರೋಬ್ಬರಿ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ ಮಂಗಮ್ಮನಪಾಳ್ಯ ನಿವಾಸಿ ಮೊಹಮ್ಮದ್ ಶಬ್ಬೀರ್ ಮತ್ತು ಐವರು ರಾತ್ರಿ ತಮ್ಮ ಸ್ನೇಹಿತನ್ನ ಮಾತಾಡಿಸಿ ಆಟೋದಲ್ಲಿ ವಾಪಸ್ ಆಗುತ್ತಿದ್ದ ಸಂದರ್ಭ ದಾಳಿ ನಡೆಸಿದ್ದ ಆರೋಪಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಶಬ್ಬೀರ್​​…

Read More

ವಿಜಯಲಕ್ಷ್ಮಿ ದರ್ಶನ್​​ಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ – Kannada News | Bad comment to Vijayalakshmi Darshan eight people arrested

ದರ್ಶನ್ ತೂಗುದೀಪ (Darshan Thoogudeepa) ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಡಿಸೆಂಬರ್ ತಿಂಗಳಲ್ಲಿ ತಮ್ಮ ಬಗ್ಗೆ ಅಶ್ಲೀಲ ಕಮೆಂಟ್​​ಗಳನ್ನು ಮಾಡುತ್ತಿರುವ, ಅಶ್ಲೀಲ ಸಂದೇಶಗಳನ್ನು ಕಳಿಸುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರನ್ನು ಭೇಟಿ ಆಗಿ ಮೌಕಿಖವಾಗಿಯೂ ದೂರು ಹೇಳಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ….

Read More

ಎಐ ಟೆಕ್ನಾಲಜಿಯಲ್ಲಿ ಅಮೆರಿಕ, ಚೀನಾ ಸಮಕ್ಕೆ ಭಾರತ ಬೆಳೆಯಬಲ್ಲುದೆ? ಡಾವೊಸ್ ಸಮಿಟ್​ನಲ್ಲಿ ಭಾರತದ ಎಐ ಪ್ಲಾನ್ ಬಿಚ್ಚಿಟ್ಟ ಎ ವೈಷ್ಣವ್ – Kannada News | Minister Ashwini Vaishnaw explains India’s AI preparedness at Davos WEF Summit

ನವದೆಹಲಿ, ಜನವರಿ 21: ಎಐ ಸಾಮರ್ಥ್ಯದಲ್ಲಿ ಭಾರತ ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿದೆ ಎಂದು ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಅಶ್ವಿನಿ ವೈಷ್ಣವ್ ಅವರು ಡಾವೊಸ್ ಶೃಂಗಸಭೆಯಲ್ಲಿ (Davos WEF Summit) ವಿವರಿಸಿದ್ದಾರೆ. ವರ್ಲ್ಡ್ ಎಕನಾಮಿಕ್ ಫೋರಂ 2026 ವೇದಿಕೆಯಲ್ಲಿ ಎಐ ಸಿದ್ಧತೆ (AI Preparedness) ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಚಿವ ಎ ವೈಷ್ಣವ್ ಅವರು ಭಾರತದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ಅಭಿವೃದ್ಧಿ ಹಾಗೂ ನಿಯೋಜನೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ವಿಶದಪಡಿಸಿದ್ದಾರೆ. ಬಹಳ ದೊಡ್ಡದಾದ, ತೀವ್ರ…

Read More

ನನ್ನ ಮಗನಿಗೆ ಹೃದಯಾಘಾತ ಆಗಿಲ್ಲ, ಇದು ಕೊಲೆ?: ಬಾಬಾಜಾನ್ ಸಾವಿಗೆ ಬಿಗ್​ ಟ್ವಿಸ್ಟ್​, ಹೂತಿದ್ದ ಶವವನ್ನು ಹೊರತೆಗೆದ ಅಧಿಕಾರಿಗಳು – Kannada News | Annigeri: Baba Jan Death Mystery Deepens as Parents Allege Murder; Body Exhumed for Probe

ಧಾರವಾಡ, ಜ.21: 2025 ನವೆಂಬರ್ 11 ರಂದು ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​​ ಸಿಕ್ಕಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದಲ್ಲಿ ಬಾಬಾಜಾನ್ (Baba Jan )ಚಿನ್ನೂರು(51) ಎಂಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯವರು ಇದು ಹೃದಯಾಘಾತವಲ್ಲ, ಕೊಲೆ ಎಂದು ಹೇಳಿದರು. ಇದೀಗ ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಮುಚ್ಚಿ ಹೋಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ….

Read More

Uttara Kannada: ಮೋಜು ಮಸ್ತಿಗಾಗಿ ಅರಣ್ಯ ಅಧಿಕಾರಿಗಳಿಂದಲೇ ಮರಗಳ ಮಾರಣ ಹೋಮ? ತನಿಖೆಗೆ ಆದೇಶ – Kannada News | Kali Tiger Reserve: Forest Officials Accused of Illegal Tree Felling for Pergola

ನಿರ್ಮಾಣ ಮಾಡಲಾಗಿರುವ ಪ್ಯಾರಾಗೋಲಾ ಉತ್ತರ ಕನ್ನಡ, ಜನವರಿ 21: ಮೋಜು ಮಸ್ತಿ, ಪಾರ್ಟಿ ಮಾಡಲು ಅರಣ್ಯ ಅಧಿಕಾರಿಗಳೇ ಮರಗಳ ಮಾರಣ ಹೋಮ ಮಾಡಿ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ಯಾರಾಗೋಲಾ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗುಂದ ಅರಣ್ಯ ವಲಯ ಪ್ರದೇಶದಲ್ಲಿ ಪ್ಯಾರಾಗೋಲಾ ನಿರ್ಮಿಸಲಾಗುತ್ತಿದ್ದು, ಅರಣ್ಯ ಸಂಪತ್ತನ್ನು ಉಳಿಸ ಬೇಕಿದ್ದ ಅಧಿಕಾರಿಗಳೇ ಕಾಡು ನಾಶ ಮಾಡುತ್ತಿದ್ದಾರೆ ಎಂದು ದೂರಲಾಗಿದೆ. ದಟ್ಟ ಅರಣ್ಯ ಮಧ್ಯ ಎರಡರಿಂದ ಮೂರು ಮರಗಳ ಕಟಾವು ಶಂಕೆ…

Read More

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ವಿಡಿಯೋ ನೋಡಿ ಆತಂಕದಲ್ಲಿ ಪ್ರವಾಸಿಗರು – Kannada News | Tiger Movement video Sparks Panic at Chandradrona Hills Tourist Spot Near Chikkamagaluru

ಚಿಕ್ಕಮಗಳೂರು, ಜನವರಿ 21: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ ಕಂಡುಬಂದಿದ್ದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದ ಅತ್ತಿಗುಂಡಿ ಬಳಿ ಹುಲಿ ಓಡಾಟ ನಡೆದಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ದಾಖಲಾಗಿದೆ. ಮುಳ್ಳಯ್ಯನ ಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ನೀಡುವ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Video: ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ – Kannada News | Seconds from Disaster, Strangers Leap In to Save Woman from Sinking SUV

ವರ್ಜೀನಿಯಾ, ಜನವರಿ 21: ನಿಯಂತ್ರಣ ತಪ್ಪಿ ರಸ್ತೆಯಿಂದ ಸಮುದ್ರಕ್ಕೆ ಕಾರು ಬಿದ್ದಿತ್ತು. ಇನ್ನೇನು ಕಾರು ಮುಳುಗುವುದರಲ್ಲಿತ್ತು, ಅಷ್ಟರೊಳಗೆ ಅಲ್ಲಿದ್ದ ಜನ ಕೂಡಲೇ ನೀರಿಗೆ ಹಾರಿ ಇನ್ನೇನು ಕಾರು ಮುಳುಗುತ್ತಿದೆ ಎನ್ನುವಷ್ಟರಲ್ಲಿ ಕಾರಿನ ಗಾಜು ಒಡೆದು ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಘಟನೆ ವರ್ಜೀನಿಯಾದಲ್ಲಿ ನಡೆದಿದೆ. ಅಲ್ಲಿದ್ದವರ್ಯಾರು ಕೂಡ ಆಕೆಗೆ ಪರಿಚಿತರಲ್ಲ, ಹಾಗೆಂದ ಮಾತ್ರಕ್ಕೆ ಕಾರಿನ ವಿಡಿಯೋ ಮಾಡುತ್ತಲೂ ನಿಂತಿರಲಿಲ್ಲ. ಕೂಡಲೇ ಆಕೆಯನ್ನು ರಕ್ಷಿಸುವುದು ಮೊದ ಕರ್ತವ್ಯವೆಂದು ಅರಿತು ನೀರಿಗೆ ಹಾರಿದ್ದರು. ನೋಡನೋಡುತ್ತಲೇ ಕಾರು ಮುಳುಗಿತ್ತು. ಕೂಡಲೇ ಗಾಜನ್ನು ಒಡೆದು…

Read More

ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್, ಸಾರಿಗೆ ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ – Kannada News | KSRTC Breakdowns Rise: Chikkamagaluru Incident Highlights Transport Dept’s Challenge

ಚಿಕ್ಕಮಗಳೂರು, ಜ.21: ಸರ್ಕಾರದ ಶಕ್ತಿ ಯೋಜನೆ ಬಂದ ನಂತರ ಈ ಬಸ್​​​ಗಳು ಅಲ್ಲಲ್ಲಿ ಕೆಟ್ಟು ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಸರ್ಕಾರಿ ಬಸ್ಸುಗಳು ರಸ್ತೆ ಮಧ್ಯ ಕೆಟ್ಟು ನಿಂತಿರುವ ವಿಡಿಯೋಗಳು ಕೂಡ ಆಗ್ಗಾಗೆ ವೈರಲ್​​ ಆಗುತ್ತಿದೆ. ಇದೀಗ ಚಿಕ್ಕಮಗಳೂರು ತಾಲೂಕಿನ‌ ಕೈಮರ ಸಮೀಪದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಕೆಎಸ್​​ಆರ್​​​ಟಿಸಿ ಬಸ್ಸೊಂದು ದಾರಿ ಮಧ್ಯೆದಲ್ಲಿ ನಿಂತಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್​​​ನ್ನು ​​ ಸ್ಟಾರ್ಟ್​​ ಮಾಡಲು ಚಾಲಕ, ನಿರ್ವಾಹಕ ತುಂಬಾ ಕಷ್ಟಪಟ್ಟಿದ್ದಾರೆ….

Read More

ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯೋ ಬದಲು ಈ ರೀತಿಯಾಗಿ ಪಾತ್ರೆ ಕ್ಲೀನ್‌ ಮಾಡಲು ಉಪಯೋಗಿಸಿ – Kannada News | Use banana peels in this way to remove stubborn dirt from dishes

ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ, ಅಡುಗೆಗೆ ಬಳಸುವ ಪಾತ್ರೆಗಳನ್ನು ಕ್ಲೀನ್‌ ಆಗಿ ಇಟ್ಟುಕೊಳ್ಳುವುದು ಸಹ ಮುಖ್ಯವಾಗಿದೆ. ಪ್ರತಿದಿನ ಅಡುಗೆ ಮಾಡುವ ಕಾರಣ ಎಷ್ಟೇ ಕ್ಲೀನ್‌ ಮಾಡಿದ್ರೂ ಸಹ ಕೆಲವೊಂದು ಪಾತ್ರೆಗಳಲ್ಲಿ ಜಿಡ್ಡು, ಮೊಂಡು ಕಲೆ, ಕಪ್ಪು ಪದರ ಹಾಗೆಯೇ ಉಳಿದು ಬಿಡುತ್ತವೆ. ಇದರಿಂದ ಪಾತ್ರೆಯ ಸೌಂದರ್ಯವೇ ಹಾಳಾಗುತ್ತದೆ ಎಂಬ ಕಾರಣಕ್ಕೆ ಈ ಕಲೆಗಳನ್ನು ತೆಗೆದು ಹಾಕಲು ಹಲವು ಸರ್ಕಸ್‌ಗಳನ್ನು ಮಾಡುತ್ತಾರೆ. ಇದರ ಬದಲು ಬಾಳೆಹಣ್ಣಿನ ಸಿಪ್ಪೆಯನ್ನು (banana peels) ಬಳಸಿ ಬಲು ಸುಲಭವಾಗಿ ಪಾತ್ರೆಗಳ ಮೇಲೆ ಅಂಟಿರುವ…

Read More