Headlines

BOB Capital Markets: 103 ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ಪದವೀಧರರಿಗೆ ಸುವರ್ಣಕಾಶ

ಬ್ಯಾಂಕ್ ಆಫ್ ಬರೋಡಾದ ಅಂಗಸಂಸ್ಥೆಯಾದ ‘ಬಿಒಬಿ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್’ (BOB Capital Markets Ltd), ದೇಶಾದ್ಯಂತ ಖಾಲಿ ಇರುವ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 103 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಬ್ಯಾಂಕಿಂಗ್ ಮತ್ತು ಬಂಡವಾಳ ಮಾರುಕಟ್ಟೆ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯಡಿ ಉತ್ತರ ವಲಯಕ್ಕೆ 37, ಪಶ್ಚಿಮ ವಲಯಕ್ಕೆ 44 ಹಾಗೂ ದಕ್ಷಿಣ ಮತ್ತು ಪೂರ್ವ ವಲಯಗಳಿಗೆ ಒಟ್ಟು…

Read More

ಭಾರತದ ವಿರುದ್ಧದ ಸರಣಿಗೂ ಮುನ್ನ ಶ್ರೀಲಂಕಾಗೆ ‘ಡಬಲ್’ ಟ್ರಬಲ್ – Kannada News | Double Injury Blow for Sri Lanka Ahead of India Test Series

ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನವೇ ಶ್ರೀಲಂಕಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಇಬ್ಬರು ಪ್ರಮುಖ ಸ್ಟಾರ್ ಆಟಗಾರರಾದ ಕುಸಾಲ್ ಮೆಂಡಿಸ್ ಮತ್ತು ಪಾತುಮ್ ನಿಸ್ಸಂಕಾ ಗಾಯದ ಸಮಸ್ಯೆಯಿಂದಾಗಿ ಈ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಲಂಕಾ ಪ್ರೀಮಿಯರ್ ಲೀಗ್ (LPL) 2026ರಲ್ಲಿ ಕೊಲಂಬೊ ಕ್ಯಾಪ್ಸ್ ತಂಡವನ್ನು ಮುನ್ನಡೆಸುತ್ತಿದ್ದ ವಿಕೆಟ್‌ಕೀಪರ್ ಬ್ಯಾಟರ್ ಕುಸಲ್ ಮೆಂಡಿಸ್, ಜುಲೈ 19 ರಂದು ನಡೆದ ಪಂದ್ಯದಲ್ಲಿ ರನ್ ಗಳಿಸಲು ಓಡುವಾಗ ಬಲಗಾಲಿನ…

Read More

ಟಿಕೆಟ್ ದರದಲ್ಲಿ ಏಕರೂಪತೆ ತರಲು ಮುಂದಾದ ಆಂಧ್ರ ಸರ್ಕಾರ – Kannada News | Andhra Pradesh government to bring uniformity in movie ticket price

ಸಿನಿಮಾ (Cinema) ಟಿಕೆಟ್ ದರಗಳ ಬಗ್ಗೆ ಇತ್ತೀಚೆಗೆ ಹಲವು ರಾಜ್ಯಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ ಚರ್ಚೆ ಜೋರಿದೆ. ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರವನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆ ನೀಡಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ಕೂಗು ಕೇಳಿ ಬರುತ್ತಿದೆ. ಹೊಸ ಸಿನಿಮಾಗಳು ಬಿಡುಗಡೆ ಆದಾಗಲೆಲ್ಲ ಸಿನಿಮಾ ಟಿಕೆಟ್ ದರಗಳನ್ನು ಏರಿಸಲಾಗುತ್ತಿತ್ತು, ಇದರಿಂದ ಜನ ಬೇಸತ್ತು ಹೋಗಿದ್ದರು. ಇದಕ್ಕೆಲ್ಲ ಅಂತ್ಯ ಹಾಡಲು…

Read More

Daily Horoscope for March 2: ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಬೆಂಗಳೂರು, ಮಾ.2: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 2, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ವಿಶ್ವಾ ವಸನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ ಚತುರ್ದಶಿ ದಿನವಾದ ಇಂದು ಬೆಳಗ್ಗೆ 5:57ಕ್ಕೆ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಆಶ್ಲೇಷ ನಕ್ಷತ್ರ, ಅತಿಗಂಡ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಬೆಳಗಿನ ಜಾವ 8:03 ರಿಂದ 9:32 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 9:33…

Read More

ಕೆಪಿಎಸ್​ಸಿ ಚೀಫ್ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು! – Kannada News | KPSC Chief’s Daughter Booked Over ‘False Income Certificate’

ಬೆಂಗಳೂರು, ಜುಲೈ 11: ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಅವರ ಪುತ್ರಿ ಸುಮಾ ಎಸ್ ಸಹುಕಾರ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವಾಗ ನಕಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿದೆ. ಅಭ್ಯರ್ಥಿಗಳ ದಾಖಲೆ ಪರಿಶೀಲನೆ ವೇಳೆ ಸುಮಾ ಸಲ್ಲಿಸಿದ್ದ ದಾಖಲೆಗಳಲ್ಲಿನ ವಂಚನೆ ಬಯಲಾಗಿದೆ. ಸುಮಾ ಅವರು ತಮ್ಮ ಕುಟುಂಬದ ವಾರ್ಷಿಕ ಆದಾಯವನ್ನು 40,000 ರೂಪಾಯಿ ಎಂದು ನಮೂದಿಸಿದ್ದಾರೆ. ಆದರೆ, ಅವರ ತಂದೆ…

Read More

‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ? – Kannada News

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೋಲಿಕೆ ಇರುವಂತಹ ಕಥೆ ಇದೆ ಎಂಬ ಕಾರಣಕ್ಕೆ ‘ಬಾಸ್’ (Boss) ಚಿತ್ರವು ವಿವಾದಕ್ಕೆ ಕಾರಣ ಆಗಿದೆ. ನಟ ದರ್ಶನ್ ಅವರು ಈ ಸಿನಿಮಾ ತಂಡಕ್ಕೆ ನೋಟಿಸ್ ನೀಡಿದ್ದರು. ಆದರೆ ಚಿತ್ರದ ಮೇಲಿದ್ದ ತಡೆಯನ್ನು ನ್ಯಾಯಾಲಯ ತೆರವು ಮಾಡಿದೆ. ಹಾಗಾಗಿ ನಿರ್ದೇಶಕ ಲವ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ವಾಣಿಜ್ಯ ಮಂಡಳಿಯಿಂದ ತಮಗೆ ಬಂದ ನೋಟಿಸ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ವಕೀಲರಾದ ನೀವು ಸಿನಿಮಾ ಮಾಡಿದ್ದೀರಿ. ನಿಮ್ಮ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು…

Read More

‘ಆಖ್ರಿ ಸವಾಲ್’ ವೀಕ್ಷಕರಿಗೆ ಭರ್ಜರಿ ಆಫರ್: ಒಂದು ಟಿಕೆಟ್ ಕೊಂಡರೆ ಮತ್ತೊಂದು ಉಚಿತ – Kannada News | Sanjay Dutt starrer Aakhri Sawal Movie makers announce Buy 1 Get 1 Free Ticket offer

ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಬಾಲಿವುಡ್‌ನ ಬಹುಚರ್ಚಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ನಿರ್ಮಾಪಕರು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಸಿನಿಮಾಪ್ರೇಮಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳತ್ತ ಸೆಳೆಯುವ ಉದ್ದೇಶದಿಂದ ಚಿತ್ರದ ನಿರ್ಮಾಪಕ ನಿಖಿಲ್ ನಂದಾ ಅವರು ‘ಒಂದು ಟಿಕೆಟ್ ಖರೀದಿಸಿದರೆ ಮತ್ತೊಂದು ಟಿಕೆಟ್ ಉಚಿತ’ (Buy 1 Get 1 Free) ಎಂಬ ವಿಶೇಷ ಪ್ರಚಾರದ ಆಫರ್ ಪರಿಚಯಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾ ಪ್ರೇಕ್ಷಕರು ಟಿಕೆಟ್ ಬುಕ್ ಮಾಡುವಾಗ AAKHRISAWAL…

Read More

ಬೇಲಿಯೇ ಎದ್ದು ಹೊಲ ಮೇಯ್ದ ಕತೆ: ಅರೆಸ್ಟ್ ಆದ ಮಂಕಿ ಠಾಣೆ PSI ಮಾಡಿದ್ದೇನು ಗೊತ್ತಾ? – Kannada News | Uttara kannada monkey police station PSI Abhinandan Gowda Arrested In pocso case

ಕಾರವಾರ, (ಜುಲೈ 05): ಭಟ್ಕಳದ (Bhatkal) ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಗೌಡ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ದೂರಿನ ಅನ್ವಯ ಭಟ್ಕಳ ನಗರ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಅಭಿನಂದನ್ ಗೌಡನನ್ನು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ಮೂಲದ ಅಭಿನಂದನ್ ಗೌಡ, ಕೆಲವು ತಿಂಗಳ ಹಿಂದಷ್ಟೇ ಮಂಕಿ ಠಾಣೆಗೆ ಎಲ್​​​ಎನ್​​ಒ ಆಗಿ ಬಂದಿದ್ದು, ಇದೀಗ ಫೋಕ್ಸೊ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಪ್ರಕರಣದ ಹಿನ್ನೆಲೆ ಯಲ್ಲಾಪುರ…

Read More

ಯುವತಿಯರೇ ನಿಮ್ಮ ಖಾಸಗಿ ಫೋಟೋ ಇಟ್ಟುಕೊಂಡು ಯಾರಾದರೂ ಬ್ಲ್ಯಾಕ್‌ಮೇಲ್​​​ ಮಾಡುತ್ತಿದ್ದಾರ? ಹೀಗೆ ಮಾಡಿದ್ರೆ ಸಾಕು – Kannada News | Combat Online Harassment: Women’s Guide to Digital Security and Photo Misuse Solutions

ಸೋಶಿಯಲ್​​ ಮೀಡಿಯಾದಲ್ಲಿ ಹುಡುಗಿಯರ ಡಿಫೇಕ್​ ಮಾಡಿದ ಅಥವಾ ದ್ವೇಷಕ್ಕಾಗಿ ಖಾಸಗಿ ಫೋಟೋಗಳನ್ನು ಹಾಕಿ ಬ್ಲ್ಯಾಕ್‌ಮೇಲ್​​​ ಮಾಡಿರುವ ಅದೆಷ್ಟೋ ಘಟನೆಗಳು ನಡೆದಿದೆ. ಇದರಿಂದ ಸುಮಾರು ಮಹಿಳೆಯರು ಹಾಗೂ ಹುಡುಗಿಯರು (Women’s Digital Safety) ಜೀವನ ಕಳೆದುಕೊಂಡಿರುವ ನಿದರ್ಶನಗಳು ಕೂಡ ನಮ್ಮ ಕಣ್ಮುಂದೆ ಇದೆ. ಅದನ್ನು ತಡೆಯಲು ಹಾಗೂ ಮಹಿಳೆಯ ಡಿಜಿಟಲ್​​ ಸುರಕ್ಷತೆಗಾಗಿ ಹೊಸ ತಂತ್ರವೊಂದನ್ನು ಪೊಲೀಸರೊಬ್ಬರು ಪಾಡ್‌ಕಾಸ್ಟ್​​​ನಲ್ಲಿ ಹೇಳಿದ್ದಾರೆ. ಇದೀಗ ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಪೂರ್ಣಿಮಾ ಎಂಬುವವರು ಹಂಚಿಕೊಂಡಿದ್ದಾರೆ. ಮಹಿಳೆಯರು ಮತ್ತು ಹೆಣ್ಣುಮಕ್ಕಳು ನಿಮ್ಮ ಫೋಟೋ ಅಥವಾ…

Read More

‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ

ಪುನೀತ್ ರಾಜ್​​ಕುಮಾರ್ (Puneeth Rajkumar) ಮತ್ತು ರಮ್ಯಾ ನಟನೆಯ ‘ಆಕಾಶ್’ ಸಿನಿಮಾ ಬಿಡುಗಡೆ ಆಗಿ 21 ವರ್ಷಗಳಾಗಿವೆ. ಇತ್ತೀಚೆಗಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿತ್ತು. ನಟಿ ರಮ್ಯಾ ಸಹ ‘ಆಕಾಶ್’ ಸಿನಿಮಾದ ಮರು ಬಿಡುಗಡೆ ಶೋಗೆ ಹೋಗಿ ಎಂಜಾಯ್ ಮಾಡಿದ್ದರು. ಇದೀಗ ನಟಿ ರಮ್ಯಾ ಅವರು ‘ಆಕಾಶ್’ ಸಿನಿಮಾದ ಶೂಟಿಂಗ್​​ನ ವಿಡಿಯೋ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪುನೀತ್ ರಾಜ್​​ಕುಮಾರ್, ಅಶ್ವಿನಿ ಪುನೀತ್ ರಾಜ್​​ಕುಮಾರ್, ರಾಘಣ್ಣ, ರಾಜ್​​ಕುಮಾರ್, ಪಾರ್ವತಮ್ಮ, ಯುವ, ವಿನಯ್ ರಾಜ್​​ಕುಮಾರ್, ಮಹೇಶ್ ಬಾಬು ಇನ್ನೂ…

Read More