Headlines

ಭಾರತಕ್ಕೆ ಬರುತ್ತಿದ್ದ ಇರಾನ್​ನ ತೈಲ ತುಂಬಿದ ಹಡಗು ಇದ್ದಕ್ಕಿದ್ದಂತೆ ಚೀನಾದ ಕಡೆ ತಿರುಗಿದ್ದೇಕೆ?

ನವದೆಹಲಿ, ಏಪ್ರಿಲ್ 3: ಭಾರತಕ್ಕೆ ಇರಾನಿನ ಕಚ್ಚಾ ತೈಲವನ್ನು ಸಾಗಿಸಬೇಕಾಗಿದ್ದ ತೈಲ ಟ್ಯಾಂಕರ್ (Oil Tanker) ಸಮುದ್ರದ ಮಧ್ಯೆ ಮಾರ್ಗವನ್ನು ಬದಲಾಯಿಸಿ ಚೀನಾದ ಕಡೆಗೆ ಸಾಗುತ್ತಿದೆ. ಮಧ್ಯ ಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಭಾರತ ಇರಾನ್​ನಿಂದ ಕಚ್ಚಾ ತೈಲವನ್ನು ಖರೀದಿಸಲು ಮುಂದಾಗಿತ್ತು. ಆದರೆ, ಆ ಟ್ಯಾಂಕರ್ ಗುಜರಾತ್​ ಬಂದರಿಗೆ ಆಗಮಿಸುವ ಬದಲು ಚೀನಾದ ಕಡೆ ತೆರಳುತ್ತಿದೆ. ಕಳೆದ 3 ದಿನಗಳಿಂದ ಗುಜರಾತ್‌ನ ವಡಿನಾರ್‌ಗೆ ತೆರಳುತ್ತಿದ್ದ ಇರಾನಿನ ಕಚ್ಚಾ ತೈಲದ ಹಡಗು ಪಿಂಗ್ ಶುನ್ ಭಾರತದ ಬದಲಾಗಿ ಚೀನಾಕ್ಕೆ…

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಸಿಗುವ ಅಶುಭಸೂಚನೆಯನ್ನು ನಿರ್ಲಕ್ಷಿಸಬೇಡಿ… – Kannada News | Horoscope May 04 Monday 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ಮಾಡುವ ಕಠಿಣ ಪರಿಶ್ರಮವು ನಿಮಗೆ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಕೃಷಿ ಕಾರ್ಯದಲ್ಲಿ ನೀವು ತೊಡಗುವಿರಿ. ಇದು ನಿಮ್ಮನ್ನು ನೀವು ಅರ್ಥಮಾಡಿಕೊಳ್ಳುವ ಸಮಯ ಕೂಡ. ಇದರಿಂದ ನೀವು ಯಾವುದೇ ಸಮಸ್ಯೆಯನ್ನು ಸುಲಭವಾಗಿ ಪರಿಹರಿಸಲು ಸಾಧ್ಯವಾಗುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಮೇಲ್ಮಟ್ಟಕ್ಕೆ ಹೋಗಲಿದ್ದೀರಿ. ದೂರಪ್ರಯಾಣವನ್ನು ಇಂದು ಇಷ್ಟಪಡುವಿರಿ. ವೃಷಭ ರಾಶಿ : ಪ್ರಯೋಜನವಾಗದ ಮಾತುಗಳನ್ನು ಹೇಳುವುದು ಬೇಡ. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಹಣಕಾಸಿನ ವಿಷಯಗಳಲ್ಲಿ ಕೆಲವು ತೊಡಕುಗಳು…

Read More

ನೆಹರು ದಾಖಲೆ ಮುರಿದ ಪ್ರಧಾನಿ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ – Kannada News

ನವದೆಹಲಿ, ಜೂನ್ 10: ಭಾರತದ ಸುದೀರ್ಘ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ಎಂಬ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನು ಶ್ಲಾಘಿಸಿ ಕೇಂದ್ರ ಸಚಿವ ಸಂಪುಟವು ಇಂದು ನಿರ್ಣಯವೊಂದನ್ನು ಅಂಗೀಕರಿಸಿದೆ. ಈ ಅಪರೂಪದ ಸಾಧನೆಯನ್ನು ಗೌರವಿಸಲು ಸಚಿವ ಸಂಪುಟದ ಎಲ್ಲಾ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಪ್ರಧಾನಿ ಮೋದಿಯವರಿಗೆ ಗೌರವ ವಂದನೆ ಸಲ್ಲಿಸಿದರು. ಚುನಾಯಿತ ಪ್ರಧಾನ ಮಂತ್ರಿಯಾಗಿ ಸತತ ಹಾಗೂ ನಿರಂತರ ಅಧಿಕಾರಾವಧಿಯ ವಿಷಯದಲ್ಲಿ ಪ್ರಧಾನಿ ಮೋದಿ…

Read More

Sanatana Culture: ಮುತ್ತೈದೆಯರು ಕೊಟ್ಟ ಅರಿಶಿನ-ಕುಂಕುಮ, ಮಂಗಳ ದ್ರವ್ಯಗಳನ್ನು ಬೇರೆಯವರಿಗೆ ನೀಡಬಾರದು ಏಕೆ? ಶಾಸ್ತ್ರ ಹೇಳುವುದೇನು? – Kannada News | Arishina Kumkuma Rules: Why Re Gifting Sacred Offerings Brings Bad Luck

ನಮ್ಮ ದಿನನಿತ್ಯದ ಜೀವನದಲ್ಲಿ ಧಾರ್ಮಿಕ ಆಚಾರ-ವಿಚಾರಗಳಿಗೆ ಅತ್ಯಂತ ಮಹತ್ವವಿದೆ. ಮನೆಗೆ ಬಂದ ಅತಿಥಿಗಳನ್ನು ಸತ್ಕರಿಸುವುದು, ಹಿರಿಯರಿಗೆ ಗೌರವ ನೀಡುವುದು ನಮ್ಮ ಹಿಂದೂ ಸನಾತನ ಸಂಸ್ಕೃತಿಯ ಮೂಲ ತತ್ವ. ಅದರಲ್ಲೂ ವಿಶೇಷವಾಗಿ ಮನೆಗೆ ಬಂದ ಮುತ್ತೈದೆಯರಿಗೆ (ಸುಮಂಗಲಿಯರಿಗೆ) ಅರಿಶಿನ-ಕುಂಕುಮ, ತಾಂಬೂಲ, ರವಿಕೆ, ಹಣ್ಣು-ಕಾಯಿ ನೀಡಿ ಗೌರವಿಸುವುದು ಕಾಲಕಾಲದಿಂದ ಬೆಳೆದುಬಂದ ಶ್ರೇಷ್ಠ ಪದ್ಧತಿ. ಆದರೆ, ಇತ್ತೀಚಿನ ದಿನಗಳಲ್ಲಿ ಹಲವರಲ್ಲಿ ಮೂಡಿರುವ ಒಂದು ದೊಡ್ಡ ಗೊಂದಲವೆಂದರೆ— ಬೇರೆಯವರ ಮನೆಯಿಂದ ನಮಗೆ ಸಿಕ್ಕ ಅರಿಶಿನ, ಕುಂಕುಮ, ತೆಂಗಿನಕಾಯಿ ಅಥವಾ ಮಂಗಳ ದ್ರವ್ಯಗಳನ್ನು ನಮ್ಮ…

Read More

ಶಾರುಖ್ ನಟನೆಯ ‘ಕಿಂಗ್’ ಸಿನಿಮಾದಲ್ಲಿ ಚಿತ್ರರಂಗದ ಮುಕ್ಕಾಲು ಭಾಗ ಕಲಾವಿದರು – Kannada News | Saurabh Shukla talks about Shah Rukh Khan starrer King movie cast

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಕಿಂಗ್’ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ. ಈ ಚಿತ್ರದ ಬಗ್ಗೆ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚುತ್ತಿದೆ. ಈ ಚಿತ್ರವು ಭಾರತೀಯ ಚಿತ್ರರಂಗದ ಅತಿದೊಡ್ಡ ತಾರಾಗಣವನ್ನು ಹೊಂದಿರುವ ಸಿನಿಮಾ ಆಗಲಿದೆ ಎಂಬ ಸುಳಿವನ್ನು ಹಿರಿಯ ನಟ ಸೌರಭ್ ಶುಕ್ಲಾ ನೀಡಿದ್ದಾರೆ. ‘ಕಿಂಗ್’ (King) ಸಿನಿಮಾದಲ್ಲಿ ನಟಿಸುತ್ತಿರುವ ಸೌರಭ್ ಶುಕ್ಲಾ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಸಿದ್ದಾರ್ಥ್ ಆನಂದ್ ಅವರು…

Read More

ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಮೃತರ ಸಂಬಂಧಿ ಹೇಳಿದ್ದೇನು? – Kannada News | Tumakuru Family Suicide in Bihar: Shocking Information Revealed by Relatives

ಮೃತರಿಗೆ ಅಂತಿಮ ವಿಧಿ ವಿಧಾನ ಪೂಜೆImage Credit source: Tv9 Kannada ತುಮಕೂರು, ಫೆಬ್ರವರಿ 22: ಮೊಬೈಲ್​​ ಗೀಳಿಗೆ ಬಿದ್ದಿದ್ದ ಅಳಿಯ ಅಮೋಘ ಕೀರ್ತಿ ಕೊಲೆ ಬಳಿಕ ನೊಂದು ಬಿಹಾರದ ರಾಜಗಿರಿಯಲ್ಲಿ ಆರೋಪಿ ನಾಗಪ್ರಸಾದ್ ಸೇರಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ನಾಲ್ವರ ಆತ್ಮಹತ್ಯೆ ಬಗ್ಗೆ ಮೃತರ ಸಂಬಂಧಿ ಸ್ಯಾಮ್ ಟಿವಿ9ಗೆ ಮಾಹಿತಿ ನೀಡಿದ್ದು, ಸಾಯುವ ಬಗ್ಗೆ ಇವರು ದೇವಾಲಯದಲ್ಲಿ ನಿರ್ಧರಿಸಿಯೇ ಬಂದಿದ್ದರು. ಆತ್ಮಹತ್ಯೆ ಬಳಿಕ ಅಂತ್ಯಕ್ರಿಯೆ ಮಾಡಲೆಂದೇ ಒಂದು ಲಕ್ಷದ…

Read More

Assembly Elections 2026 Voting: ಇಂದು ಕೇರಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಮತದಾನ

ದೆಹಲಿ, ಏ.9: ದೇಶದ ಗಮನ ಸೆಳೆದಿರುವ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಇಂದು ವಿಧಾನಸಭಾ ಚುನಾವಣೆಯ (Assembly Elections 2026 Voting) ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಈ ಮೂರೂ ರಾಜ್ಯಗಳಲ್ಲಿ ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಕೇರಳ: ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಆಡಳಿತಾರೂಢ ಎಲ್‌ಡಿಎಫ್ (LDF) ಮತ್ತು ಪ್ರತಿಪಕ್ಷ ಯುಡಿಎಫ್ (UDF) ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ಬಿಜೆಪಿ ಕೂಡ…

Read More

IND vs WI: ಬೇಡ ಎಂದು ಬಿಸಾಡಿದವ ಭಾರತವನ್ನು ಗೆಲ್ಲಿಸಿದ; ಸೆಮೀಸ್​ಗೇರಿದ ಟೀಂ ಇಂಡಿಯಾ – Kannada News | Sanju Samson’s Heroics: India Beats West Indies to Qualify for T20 World Cup Semifinals

ಕೋಲ್ಕತ್ತಾದ ಈಡನ್​ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಸುತ್ತಿನ ಪಂದ್ಯ ರಣರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಮೊದಲೇ ಹೇಳಿದಂತೆ ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗುತ್ತಿತ್ತು. ಹೀಗಾಗಿ ಎರಡು ತಂಡಗಳು ಗೆಲುವಿಗಾಗಿ ರಣತಂತ್ರವನ್ನೇ ಹೆಣೆದಿದ್ದವು. ಆದರೆ ಕೆಚ್ಚೆದೆಯ ಆಟವನ್ನಾಡಿದ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್​ಗೆ ಅರ್ಹತೆ ಪಡೆಯಿತು. ಟೀಂ ಇಂಡಿಯಾದ ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ ಎಂದರೆ ತಪ್ಪಾಗಲಾರದು. ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು…

Read More

ಹೊಸ ಹಾಲಿವುಡ್ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ, ಪೋಸ್ಟರ್ ನೋಡಿ – Kannada News | Priyanka Chopra’s poster from Hollywood movie The Bluff released

ಪ್ರಿಯಾಂಕಾ ಚೋಪ್ರಾ (Priyanka Chopra) ಭಾರತದ ನಟಿಯಾದರೂ ಮಿಂಚುತ್ತಿರುವುದು ಹಾಲಿವುಡ್​​ನಲ್ಲಿ. 2017 ರಲ್ಲಿ ಹಾಲಿವುಡ್​​ಗೆ ಎಂಟ್ರಿ ಕೊಟ್ಟ ಪ್ರಿಯಾಂಕಾ ಆರಂಭದಲ್ಲಿ ಅಷ್ಟೇನೂ ಪ್ರಾಮುಖ್ಯತೆ ಇಲ್ಲದ ಕೆಲವು ಪಾತ್ರಗಳಲ್ಲಿ ನಟಿಸಿದರಾದರೂ ವರ್ಷಗಳು ಕಳೆದಂತೆ ತಮ್ಮನ್ನು ತಾವು ಹಾಲಿವುಡ್​​ನಲ್ಲಿ ಗಟ್ಟಿಯಾಗಿ ನೆಲೆಗೊಳಿಸಿಕೊಂಡಿದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಪ್ರಿಯಾಂಕಾ ಚೋಪ್ರಾ ಅವರಿಗೆ ಪ್ರಮುಖ ನಾಯಕಿಯ ಪಾತ್ರಗಳು ಅದರಲ್ಲೂ ಆಕ್ಷನ್ ನಾಯಕಿಯ ಪಾತ್ರಗಳೇ ಹೆಚ್ಚಾಗಿ ಸಿಗುತ್ತಿವೆ. ಸಿನಿಮಾಗಳು ಯಶಸ್ವಿಯೂ ಆಗುತ್ತಿವೆ. ಇದೀಗ ಪ್ರಿಯಾಂಕಾ ಮುಖ್ಯ ಪಾತ್ರದಲ್ಲಿ ನಟಿಸಿರುವ ಮತ್ತೊಂದು ಆಕ್ಷನ್ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು,…

Read More

ಜಪಾನ್​​​ಗೆ ಪತಿ ಜೊತೆ ತೆರಳಿ ಎಂಜಾಯ್ ಮಾಡಿದ ರಶ್ಮಿಕಾ ಮಂದಣ್ಣ

ಟಾಲಿವುಡ್‌ನ ಸ್ಟಾರ್ ಜೋಡಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಅವರ ಪತಿ ವಿಜಯ್ ದೇವರಕೊಂಡ ಇತ್ತೀಚೆಗೆ ಜಪಾನ್​ಗೆ ತೆರಳಿದ್ದರು. ಅನಿಮೆ ಕಾರ್ಯಕ್ರಮಕ್ಕೆ ರಶ್ಮಿಕಾ ಹೋಸ್ಟ್ ಆಗಿದ್ದರಿಂದ ಅವರಿಗೆ ಜಪಾನ್​​ಗೆ ಬರುವಂತೆ ಆಮಂತ್ರಣ ಬಂದಿತ್ತು. ಈ ವೇಳೆ ವಿಜಯ್ ಕೂಡ ಭಾಗಿ ಆಗಿದ್ದರು. ಅಲ್ಲಿನ ಸುಂದರ ಕ್ಷಣಗಳ ಫೋಟೋಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ. ಈ ಮೊದಲು ರಶ್ಮಿಕಾ ಹಾಗೂ ವಿಜಯ್ ಸುತ್ತಾಡಲು ತೆರಳಿದ್ದರೂ ವಿಷಯ ಗುಟ್ಟಾಗಿ ಇಟ್ಟಿದ್ದರಿಂದ ಫೋಟೋ ಹಂಚಿಕೊಳ್ಳುತ್ತಾ ಇರಲಿಲ್ಲ. ಈ ಬಾರಿ ರಶ್ಮಿಕಾ ಮಂದಣ್ಣ ಅವರು…

Read More