Headlines

‘ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ’; ರಾಹುಲ್ ಗಾಂಧಿ ವ್ಯಂಗ್ಯ – Kannada News | Rahul Gandhi says not interested in Amit Shah’s lecture in Parliament

ನವದೆಹಲಿ, ಆಗಸ್ಟ್ 12: ಸಂಸತ್​​ನಲ್ಲಿ ಚರ್ಚೆಗೆ ಸಿದ್ಧ ಎಂಬ ಅಮಿತ್ ಶಾ ಅವರ ಆಫರ್‌ಗೆ ತಿರುಗೇಟು ನೀಡಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi), ವಿರೋಧ ಪಕ್ಷಕ್ಕೆ ಗೃಹ ಸಚಿವರಿಂದ ಉಪದೇಶ ಅಥವಾ ಉಪನ್ಯಾಸ ಕೇಳುವ ಆಸಕ್ತಿಯಿಲ್ಲ. ನಮಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಉತ್ತರಗಳು ಬೇಕಾಗಿವೆ ಎಂದು ಸ್ಪಷ್ಟಪಡಿಸಿದರು. “ಅವರು ಏನು ಹೇಳುತ್ತಾರೆ ಎಂಬ ಬಗ್ಗೆ ನಮಗೆ ಯೋಚನೆಯಿಲ್ಲ” ಎಂದು ರಾಹುಲ್ ವಾಗ್ದಾಳಿ ನಡೆಸಿದರು. “ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ…

Read More

AAI Recruitment 2026: ಕೇಂದ್ರ ಸರ್ಕಾರಿ ಉದ್ಯೋಗವಕಾಶ; 389 ಹುದ್ದೆಗಳಿಗೆ ಅರ್ಜಿ ಆಹ್ವಾನ, 1.80 ಲಕ್ಷದವರೆಗೆ ವೇತನ – Kannada News | AAI Recruitment 2026: 389 Manager and Jr. Executive Jobs ;Apply by Sep 7

ಕೇಂದ್ರ ಸರ್ಕಾರಿ ಉದ್ಯೋಗವಕಾಶImage Credit source: Getty Images ಕೇಂದ್ರ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಭರ್ಜರಿ ಉದ್ಯೋಗಾವಕಾಶ ನೀಡಿದೆ. AAI ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಮ್ಯಾನೇಜರ್ ಮತ್ತು ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಒಟ್ಟು 389 ಹುದ್ದೆಗಳನ್ನು ನಿಯಮಿತವಾಗಿ ಭರ್ತಿ ಮಾಡಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 2026ರ ಸೆಪ್ಟೆಂಬರ್ 7ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಆಗಸ್ಟ್ 8ರಿಂದ ಆರಂಭವಾಗಿದೆ….

Read More

ಕರ್ನಾಟಕದಲ್ಲಿ ಕೋಟಿ ದಾಟಿದ ASDDO ವೋಟರ್ಸ್: ಡೇಂಜರ್ ಝೋನ್​​​​ನಲ್ಲಿ 1.8 ಕೋಟಿ ಮತದಾರರು! – Kannada News | Karnataka CEO: 100 percent digitisation of SIR forms complete, 1.8 crore voters marked ASDDO

ರಾಜ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಬೆಂಗಳೂರು, (ಆಗಸ್ಟ್ 12): ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಭಾಗವಾಗಿ ಈವರೆಗೆ ಕರ್ನಾಟಕದಲ್ಲಿ 1,08,75,304(19%) ಮತದಾರರನ್ನು ಎಎಸ್​​​​​ಡಿಡಿಒ ವರ್ಗೀಕರಿಸಲಾಗಿದೆ. ಮತಗಟ್ಟೆ ಅಧಿಕಾರಿಗಳು ಗಣತಿ ನಮೂನೆ ವಿತರಣೆಗೆಂದು ಮನೆ ಮನೆಗೆ ಭೇಟಿ ನೀಡಿದಾಗ ಮತದಾರರು ಲಭ್ಯವಿಲ್ಲದೇ ಇದ್ದರೆ ಅವರನ್ನು ಪತ್ತೆಯಾಗದ, ಮನೆ ಖಾಲಿ ಮಾಡಿದ್ದರೆ ಸ್ಥಳಾಂತರ ಎಂದು ವರ್ಗೀಕರಣ ಮಾಡಲಾಗುತ್ತಿದೆ. ಜೊತೆಗೆ ಮೃತಪಟ್ಟಿದ್ದರೆ, ಮೃತ ಎಂದಯ ವರ್ಗೀಕರಿಸಲಾಗುತ್ತಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ASDDO ಮತದಾರರ ಪ್ರಮಾಣ…

Read More

ಇರಾನ್‌ನಿಂದ ಹತ್ಯೆ ಬೆದರಿಕೆ ಭೀತಿ: ವಿಮಾನ ಬದಲಿಸಿದ್ದನ್ನು ಒಪ್ಪಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ – Kannada News | Donald Trump’s Hidden Plane Swap Due to Iran Threat; NATO Summit Security

ವಾಷಿಂಗ್ಟನ್, ಆ.12 : ಕಳೆದ ತಿಂಗಳು ಟರ್ಕಿಯಲ್ಲಿ ನಡೆದ ‘ನಾಟೋ’ (NATO) ಶೃಂಗಸಭೆ ಮುಗಿಸಿ ಹಿಂತಿರುಗುವಾಗ ತಾವು ರಹಸ್ಯವಾಗಿ ಮತ್ತೊಂದು ಸಣ್ಣ ಸೇನಾ ವಿಮಾನಕ್ಕೆ ಸ್ಥಳಾಂತರಗೊಂಡಿದ್ದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಧಿಕೃತವಾಗಿ ದೃಢಪಡಿಸಿದ್ದಾರೆ. ಸಿಪಾಯಿಗಳು ಮತ್ತು ಸೀಕ್ರೆಟ್ ಸರ್ವಿಸ್‌ನ (Secret Service) ಸಲಹೆಯಂತೆ ತಾವು ವಿಮಾನ ಬದಲಿಸಿದ್ದಾಗಿ ಅವರು ತಿಳಿಸಿದ್ದಾರೆ. ಇರಾನ್‌ನಿಂದ ಎದುರಾಗಿದ್ದ ಸಂಭಾವ್ಯ ಹತ್ಯೆ ಯತ್ನದ ಹಿನ್ನೆಲೆಯಲ್ಲಿ ಭದ್ರತಾ ಸಂಸ್ಥೆಗಳು ಈ ರಹಸ್ಯ ಕಾರ್ಯಾಚರಣೆ ನಡೆಸಿದ್ದವು ಎಂದು ‘ವಾಷಿಂಗ್ಟನ್ ಪೋಸ್ಟ್’ ಇತ್ತೀಚೆಗೆ…

Read More

ವೃತ್ತಿಜೀವನದ 2ನೇ ಇನ್ನಿಂಗ್ಸ್ ಆರಂಭಿಸಿದ ಅಜಿಂಕ್ಯ ರಹಾನೆ – Kannada News | Ajinkya Rahane’s New Role: Commentary Debut for India Sri Lanka Test Series

ಟೀಂ ಇಂಡಿಯಾ ಕ್ರಿಕೆಟಿಗ ಅಜಿಂಕ್ಯ ರಹಾನೆ ಕೆಲವೇ ದಿನಗಳ ಹಿಂದೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದರೊಂದಿಗೆ ಭಾರತ ಕ್ರಿಕೆಟ್​ನಲ್ಲಿ ಅವರ 18 ವರ್ಷಗಳ ಪ್ರಯಾಣ ಅಂತ್ಯವಾಗಿತ್ತು. ನಿವೃತ್ತಿಯ ಬಳಿಕ ರಹಾನೆ ವಿದೇಶಿ ಟಿ20 ಲೀಗ್​ಗಳಲ್ಲಿ ಆಡಲು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಇದೀಗ ರಹಾನೆ ತಮ್ಮ ವೃತ್ತಿಜೀವನದ ಎರಡನೇ ಇನ್ನಿಂಗ್ಸ್ ಅನ್ನು ವೀಕ್ಷಕ ವಿವರಣೆಗಾರನಾಗಿ ಆರಂಭಿಸಲು ಸಜ್ಜಾಗಿದ್ದಾರೆ(PC-IPL). 1 / 5 ಆಗಸ್ಟ್ 15 ರಿಂದ 27 ರವರೆಗೆ ನಡೆಯಲಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು…

Read More

‘ಗೆಳತಿ ಗಾಯತ್ರಿ’ ಧಾರಾವಾಹಿಯಲ್ಲಿ ವೈಷ್ಣವಿ ಗೌಡ, ಕೃತಿಕಾ, ನಾಗಾರ್ಜುನ – Kannada News | Gelathi Gayathri serial Vaishnavi Gowda Kritika Nagarjuna in Sun Udaya Tv

ಈಗಾಗಲೇ ಕೆಲವು ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಮೂಲಕ ಅಭಿಮಾನಿಗಳ ಮನಗೆದ್ದ ನಟಿ ವೈಷ್ಣವಿ ಗೌಡ ಅವರು ಈಗ ಹೊಸ ಸೀರಿಯಲ್ ಒಪ್ಪಿಕೊಂಡಿದ್ದಾರೆ. ‘ಗೆಳತಿ ಗಾಯತ್ರಿ’ (Gelathi Gayathri) ಎಂಬುದು ಈ ಸೀರಿಯಲ್ ಶೀರ್ಷಿಕೆ. ವೈವಿಧ್ಯಮಯ ಕಥಾಹಂದರಗಳ ಮೂಲಕ ಕನ್ನಡ ಪ್ರೇಕ್ಷಕರ ಮನಗೆದ್ದಿರುವ ‘ಸನ್ ಉದಯ’ (Sun Udaya) ವಾಹಿನಿ ಇತ್ತೀಚೆಗಷ್ಟೇ ‘ಭಾಗ್ಯವಂತರು’ ಧಾರಾವಾಹಿ ಯಶಸ್ಸಿನ ಬಳಿಕ ಈ ಧಾರಾವಾಹಿಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ‘ಗೆಳತಿ ಗಾಯತ್ರಿ’ ಸೀರಿಯಲ್ ಕಥೆ ಭಿನ್ನವಾಗಿದೆ ಎಂದು ವಾಹಿನಿ ಹೇಳಿದೆ. ವೈಷ್ಣವಿ ಗೌಡ…

Read More

ಅನುದಾನ ದುರುಪಯೋಗ, ಲೈಂಗಿಕ ದೌರ್ಜನ್ಯ ಆರೋಪ: ಮೈಸೂರು ವಿವಿ ಕುಲಸಚಿವರ ಹುದ್ದೆಗೆ ಪ್ರೊ ಬಿಕೆ ಕೆಂಪೇಗೌಡ ನೇಮಕಕ್ಕೆ ವಿರೋಧ – Kannada News | Chalavadi Narayanaswamy Seeks Cancellation of B.K. Kempegowda’s Appointment as Mysuru University Registrar

ಮೈಸೂರು ವಿವಿ, ಛಲವಾದಿ ನಾರಾಯಣಸ್ವಾಮಿImage Credit source: tv9 kannada ಬೆಂಗಳೂರು, ಆಗಸ್ಟ್​​ 12: ಮೈಸೂರು ವಿಶ್ವವಿದ್ಯಾನಿಲಯದ (Mysuru University) ಮೌಲ್ಯಮಾಪನ ಕುಲಸಚಿವರಾಗಿ ಪ್ರೊ ಬಿಕೆ ಕೆಂಪೇಗೌಡ ನೇಮಕ ಮಾಡಲಾಗಿದೆ. ಆದರೆ ನಿಯಮ ಬಾಹಿರವಾಗಿ ಮಾಡಿರುವ ನೇಮಕಾತಿಯನ್ನು ತಕ್ಷಣವೇ ರದ್ದುಗೊಳಿಸುವಂತೆ ಕೋರಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಛಲವಾದಿ ಬರೆದ ಪತ್ರದಲ್ಲಿ ಏನಿದೆ? ‘ಮೈಸೂರು ವಿವಿ ರಾಜ್ಯದ…

Read More

ರಶ್ಮಿಕಾ ಮಂದಣ್ಣ ಇಂದ ತಡವಾಯ್ತು ವಿಜಯ್ ದೇವರಕೊಂಡ ಸಿನಿಮಾ? – Kannada News | Due To Rashmika Mandanna Ranabaali movie release postponed

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಇದೇ ವರ್ಷ ಫೆಬ್ರವರಿಯಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಇಬ್ಬರೂ ಹಲವು ವರ್ಷಗಳಿಂದಲ ಪರಸ್ಪರ ಪ್ರೀತಿಯಲ್ಲಿದ್ದರು, ಕೊನೆಗೆ ಈ ವರ್ಷ ಫೆಬ್ರವರಿಯಲ್ಲಿ ರಾಜಸ್ಥಾನದಲ್ಲಿ ಬಲು ಅದ್ಧೂರಿಯಾಗಿ ಮದುವೆ ಆಗಿದ್ದಾರೆ. ಮದುವೆಯ ಬಳಿಕ ಸಿನಿಮಾಗಳಲ್ಲಿ ನಟಿಸುವುದನ್ನು ಈ ಜೋಡಿ ಮುಂದುವರೆಸಿದ್ದು, ಇದೀಗ ಇಬ್ಬರೂ ಒಟ್ಟಿಗೆ ‘ರಣಬಾಲಿ’ ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇಬ್ಬರ ಮದುವೆಗೆ ಮುಂಚೆಯೇ ಈ ಸಿನಿಮಾ ಪ್ರಾರಂಭವಾಗಿತ್ತು. ಇದೇ ಸೆಪ್ಟೆಂಬರ್​​ನಲ್ಲಿ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ…

Read More

ಸಿಸಿಬಿ ದಾಳಿ: ಪ್ರಜ್ವಲ್ ರೇವಣ್ಣ​ ಬ್ಯಾರಕ್​ನಲ್ಲಿದ್ದ ಫೋನ್​​​​ನಲ್ಲಿ ಏನೇನು ಸಿಕ್ತು? ಸ್ಫೋಟಕ ಅಂಶ ಬಿಚ್ಚಿಟ್ಟ ಅಲೋಕ್​​ ಕುಮಾರ್ – Kannada News | CCB Raid: What Was Found on Prajwal Revanna’s Phone in Barracks; Alok Kumar Reveals Details

ಬೆಂಗಳೂರು, ಆಗಸ್ಟ್​​ 12: ನಗರದ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ (CCB) ದಾಳಿ ವೇಳೆ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ ಬ್ಯಾರಕ್​​​ ಸೇರಿ ವಿವಿಧೆಡೆ 10ಕ್ಕೂ ಹೆಚ್ಚು ಮೊಬೈಲ್​​ಗಳು​​ ಪತ್ತೆ ಆಗಿವೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ‘ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣರನ್ನು ಸಸ್ಪೆಂಡ್ ಮಾಡಿದ್ದೇನೆ. ಎಸ್​ಪಿ ಅನ್ಶುಕುಮಾರ್​ಗೆ ನೋಟಿಸ್ ನೀಡಿ ಮಾಹಿತಿ ಕೇಳಿದ್ದೇನೆ’ ಎಂದು ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ (DGP Alok Kumar) ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ…

Read More

Chief Electoral Officer Press Meet: ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು, ಆಗಸ್ಟ್ 12): ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅವಧಿಯನ್ನು ಮತ್ತೆ ಆ.17ರ ವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಜುಲೈ 29ರವರೆಗಿದ್ದ ಗಡುವನ್ನು ಆ.8ರವರೆಗೆ ವಿಸ್ತರಿಸಿತ್ತು. ಆದ್ರೆ. ಎಸ್ ಐ ಆರ್ ವಿಸ್ತರಣೆ ಮಾಡುವಂತೆ ಒತ್ತಾಯ ಕೇಳಿಬಂದ ಬೆನ್ನಲ್ಲೇ ಆಯೋಗ ಎರಡನೇ ಬಾರಿಗೆ ವಿಸ್ತರಿಸಿದೆ. ಇನ್ನು ಮತದಾರರು ತಮ್ಮ ಸಹಿ ಮಾಡಿದ ಎಣಿಕೆ ನಮೂನೆ (Enumeration Form)ಯನ್ನು ಬೂತ್ ಮಟ್ಟದ ಅಧಿಕಾರಿಗೆ (BLO) ಸಲ್ಲಿಸಿದ್ದರೂ, ತಮ್ಮ ಹೆಸರು ASDDO (Absent, Shifted,…

Read More