Headlines

2+3+6 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI For GT Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ನಾಳೆ (ಮೇ 26) ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಹೀಗಾಗಿ ಆರ್​ಸಿಬಿ ತಂಡವು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಲಿದೆ. ಇಲ್ಲಿ ಆರ್​ಸಿಬಿ ತಂಡವು 6+2+3 ಸಂಯೋಜನೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಏಕೆಂದರೆ ಧರ್ಮಶಾಲಾ ಪಿಚ್ ಬ್ಯಾಟಿಂಗ್​ಗೆ…

Read More

ಫಸಲಿಗೆ ರೋಗದ ಜೊತೆಗೆ ಕೇಂದ್ರದ ಆಮದು ಹೊಡೆತ: ಡಬಲ್​​ ಶಾಕ್​​ಗೆ ಅಡಿಕೆ ಬೆಳೆಗಾರರು ಕಂಗಾಲು – Kannada News | Karnataka Areca Farmers Face Crisis as Crop Declines by More Than 50 percent Due to Multiple Diseases

ಬೆಂಗಳೂರು, ಜನವರಿ 07: ಉಳಿದ ಬೆಳೆಗಳಿಗೆ ಹೋಲಿಸಿದರೆ ಅಡಿಕೆ ಬೆಳೆ ಬೆಳೆಯೋದು ಸುಲಭ. ಒಮ್ಮೆ ಗಿಡ ನೆಟ್ಟರೆ ಮುಗೀತು. ಉಳಿದ ಬೆಳಗಳಷ್ಟು ಪಾಲನೆ ಇವಕ್ಕೆ ಬೇಕಿಲ್ಲ. ಆದಾಯವೂ ಭರ್ಜರಿಯಾಗಿ ಬರುತ್ತೆ ಎಂಬ ತಪ್ಪು ಕಲ್ಪನೆ ಹಲವರಲ್ಲಿದೆ. ಆದ್ರೆ ವಾಸ್ತವದಲ್ಲಿ ಅಡಿಕೆ ಬೆಳಗೆರಾರರ ಗೋಳು ಒಂದೆರಡಲ್ಲ. ಸುಳಿ ರೋಗ, ಕೊಳೆ ರೋಗ ಹೀಗೆ ನಾನಾ ಸಂಕಷ್ಟಗಳನ್ನು ಇವರು ಎದುರಿಸುತ್ತಿದ್ದಾರೆ. ಇವುಗಳ ಪಟ್ಟಿಗೆ ಈಗ ಎಲೆಚುಕ್ಕಿ ರೋಗವೂ ಸೇರ್ಪಡೆಯಾಗಿರೋದು, ಅಡಿಕೆಯನ್ನೇ ನಂಬಿ ಜೀವನ ನಡೆಸುತ್ತಿರುವವರ ಆತ್ಮಸ್ಥೈರ್ಯವನ್ನೇ ಕುಗ್ಗಿಸಿದೆ. ಈ ನಡುವೆ…

Read More

ಕಾಕ್ರೋಚ್ ಜನತಾ ಪಾರ್ಟಿಯಿಂದ ‘ಕ್ಯಾ ಬೋಲ್ತಿ ಪಬ್ಲಿಕ್’ ದೇಶವ್ಯಾಪಿ ಅಭಿಯಾನ ಘೋಷಣೆ – Kannada News | Kya Bolti Public CJP announces nationwide campaign to highlight unemployment and education reforms

ನವದೆಹಲಿ, ಆಗಸ್ಟ್ 6: ಕಾಕ್ರೋಚ್ ಜನತಾ ಪಾರ್ಟಿ (CJP) ದೇಶಾದ್ಯಂತ ಕ್ಯಾ ಬೋಲ್ತಿ ಪಬ್ಲಿಕ್ (ಜನರು ಏನು ಹೇಳುತ್ತಾರೆ?) ಎಂಬ ಅಭಿಯಾನ ಆರಂಭಿಸಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಆಯೋಜಿಸಲಾಗಿದ್ದ ಸಂಸ್ಥೆಯ ಕೋರ್ ಟೀಮ್‌ನ ಎರಡು ದಿನಗಳ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಜೆಪಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ, ಸಂಘಟನೆಯ ಭವಿಷ್ಯದ ಯೋಜನೆಗಳನ್ನು ಹಂಚಿಕೊಂಡರು. ಅಭಿಜೀತ್ ದಿಪ್ಕೆ ಅವರು “ಕ್ಯಾ ಬೋಲ್ತಿ ಪಬ್ಲಿಕ್” ಎಂಬ ಅಭಿಯಾನವನ್ನು ಘೋಷಿಸಿದ್ದು,…

Read More

ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ನೋ ಟೆನ್ಶನ್: ಗಮನ ಸೆಳೆಯುತ್ತಿದೆ ಪೊಲೀಸ್​ ಕಾನ್​ಸ್ಟೇಬಲ್ ಮನೆಯ ಬಯೋಗ್ಯಾಸ್ ಪದ್ಧತಿ

ರಾಯಚೂರು, ಮಾರ್ಚ್ 17: ಎಲ್​ಪಿಜಿ ಸಿಲಿಂಡರ್ ಕೊರತೆ ರಾಜ್ಯಾದ್ಯಂತ ಜನರನ್ನು ತೀವ್ರವಾಗಿ ಕಾಡುತ್ತಿರುವ ಸಮಯದಲ್ಲಿ, ರಾಯಚೂರಿನ ಕಾನ್​ಸ್ಟೇಬಲ್ ವಿನೋದ್ ಬಯೋಗ್ಯಾಸ್ ಪದ್ಧತಿ ಅಳವಡಿಸಿ ಗಮನ ಸೆಳೆದಿದ್​ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ ಎಲ್​ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ಅನೇಕ ಕಡೆಗಳಲ್ಲಿ ಜನ ಕಿಲೋಮೀಟರ್‌ಗಟ್ಟಲೆ ಸರತಿಯಲ್ಲಿ ನಿಂತು ಪರದಾಡುತ್ತಿರುವಂಥ ಸ್ಥಿತಿ ಇದೆ. ವಿನೋದ್ ಅವರು ಕಳೆದ ಎರಡು ವರ್ಷಗಳಿಂದ ಮನೆಯ ದೈನಂದಿನ ಅಡುಗೆಗೆ ಬಯೋಗ್ಯಾಸ್ ಬಳಸುತ್ತಿದ್ದು, ಇದು ಯಾವುದೇ ಅಡೆತಡೆ ಇಲ್ಲದೆ ಕಾರ್ಯನಿರ್ವಹಿಸುತ್ತಿದೆ. ಇದು…

Read More

ದಕ್ಷಿಣ ಭಾರತವನ್ನು ಕೇಂದ್ರ ಸರ್ಕಾರ ಕೀಳಾಗಿ ಕಾಣುತ್ತಿದೆ; ಟಿವಿ9 ಶೃಂಗಸಭೆಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪ

ನವದೆಹಲಿ, ಮಾರ್ಚ್ 24: ಟಿವಿ9 ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ (WITT Summit 2026) ಭಾಗವಹಿಸಿದ ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ದಕ್ಷಿಣ ಭಾರತದ ರಾಜ್ಯಗಳ ಬಗ್ಗೆ ಕೇಂದ್ರ ಸರ್ಕಾರ ತೋರಿಸುತ್ತಿರುವ ತಾರತಮ್ಯವನ್ನು ಟೀಕಿಸಿದರು. ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳನ್ನು ಕೀಳಾಗಿ ಕಾಣುತ್ತಿದೆ. ಕೇರಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳಿಗೆ ಕೇಂದ್ರದಲ್ಲಿ ಸರಿಯಾದ ಪ್ರಾತಿನಿಧ್ಯವಿಲ್ಲ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪಿಸಿದ್ದಾರೆ. ಕ್ಷೇತ್ರಗಳ ಮರುವಿಂಗಡಣೆ ನಡೆದರೆ, ಉತ್ತರ ಮತ್ತು ದಕ್ಷಿಣ ಭಾರತದ…

Read More

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ ಮಹಿಳೆ ಸಾವು, ಮಗ ಬದುಕಿದ್ದೇ ಪವಾಡ! – Kannada News | Bengaluru Woman Killed in Tipper–Two Wheeler Crash, Son Escapes

ಬೆಂಗಳೂರು, ಫೆಬ್ರವರಿ 16: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಅಮಲಾ(49) ಮೃತ ದುರ್ದೈವಿಯಾಗಿದ್ದು, ಆಡುಗೋಡಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಅಪಘಾತ ನಡೆದಿತ್ತು. ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಅಮಲಾ ರಸ್ತೆಗೆ ಬಿದ್ದಿದ್ದರು. ಈ ವೇಳೆ ಅವರ ದೇಹದ ಮೇಲೆ ಟಿಪ್ಪರ್​​ ಹರಿದ ಕಾರಣ ಅವರ ಎರಡೂ ಕಾಲುಗಳು ಛಿದ್ರಗೊಂಡಿದ್ದವು. ಗಾಯಾಳುವನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತಕ್ಕೆ…

Read More

ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಮತ್ತೋರ್ವ ಯುವತಿ ಸಾವು; ಮೃತರ ಸಂಖ್ಯೆ ಮೂರಕ್ಕೇರಿಕೆ – Kannada News | Udupi Tourist Boat Capsize Tragedy: Another Young Girl Dies, Death Toll Rises to Three

ಉಡುಪಿ, ಜನವರಿ 27: ಪ್ರವಾಸಿ ಬೋಟ್ ದುರಂತ ಪ್ರಕರಣಕ್ಕೆ (Boat Tragedy) ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೋರ್ವ ಯುವತಿ ಸಾವನ್ನಪ್ಪಿದ್ದಾರೆ (death). ಮೈಸೂರಿನ ದಿಶಾ(23) ಮೃತ ಯುವತಿ. ನಿನ್ನೆ ಸಿಂಧು ಮತ್ತು ಶಂಕರಪ್ಪ ಎಂಬುವವರು ಮೃತಪಟ್ಟಿದ್ದರು. ಸದ್ಯ ಧರ್ಮರಾಜ್ ಎಂಬ ಯುವಕ‌ನಿಗೆ ಚಿಕಿತ್ಸೆ ಮುಂದುವರೆದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆ ಉಡುಪಿಯ ಮಲ್ಪೆ ವ್ಯಾಪ್ತಿಗೆ ಬರುವ ಕೋಡಿಬೆಂಗ್ರೆಯಲ್ಲಿರುವ ಡೆಲ್ಟಾ ಬೀಚ್ ವಿಶ್ವಪ್ರಸಿದ್ಧ. ಯೂಟ್ಯೂಬ್ ನಲ್ಲಿ ಈ ಬಿಚ್​​ ವಿಡಿಯೋ ನೋಡಿದರೆ ಭೂಲೋಕದ…

Read More

Viral Video: ಈ ನಾಯಿ ರೊಟ್ಟಿ ತಗೊಂಡು ಹೋಗ್ತಿರೋದು ಎಲ್ಲಿಗೆ ನೋಡಿ

ಮನುಷ್ಯರಿಗಿಂತ ಹೆಚ್ಚಾಗಿ ಪ್ರಾಣಿಗಳಿಗೇ ಮಾನವೀಯತೆ ಇರುತ್ತೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಸಾಮಾನ್ಯವಾಗಿ ಮನುಷ್ಯರಿಗೆ ಏನಾದರೂ ಕೊಟ್ಟರೆ ಸ್ವಾಭವಿಕವಾಗಿ ತಾವೇ ತಿನ್ನುತ್ತಾರೆ. ಆದರೆ ಈ ನಾಯಿಗೆ ರೊಟ್ಟಿ ಕೊಟ್ಟರೆ ಅದನ್ನು ತೆಗೆದುಕೊಂಡು ಹೋಗಿ ಹಸುವಿಗೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಇಂದಿನ ಯಾಂತ್ರಿಕ ಜಗತ್ತಿನಲ್ಲಿ ಮನುಷ್ಯರು ಪರಸ್ಪರ ಸಹಾಯ ಮಾಡಲು ಹಿಂಜರಿಯುತ್ತಿರುವಾಗ, ಮೂಕ ಪ್ರಾಣಿಯೊಂದು ತೋರಿದ ನಿಸ್ವಾರ್ಥ ಪ್ರೇಮದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಜನರಿಂದ ಶಹಬ್ಬಾಸ್ ಎನಿಸಿಕೊಂಡಿದೆ. ವೈರಲ್ ಆಗಿರುವ ಈ ವೀಡಿಯೊದಲ್ಲಿ, ಒಂದು ಸಣ್ಣ…

Read More

ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ ಬಿಜೆಪಿ ಶಾಸಕ ಶರಣು ಸಲಗರ – Kannada News | BJP MLA Sharanu Salgar Rescues 23 Cattle, Intercepts Illegal Transport Vehicle in Bidar

ಬೀದರ್, ಏಪ್ರಿಲ್​​ 26: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಅವುಗಳನ್ನು ಸ್ವತಃ ಶಾಸಕರೇ ರಕ್ಷಣೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಅಲಗೂಡ ಗ್ರಾಮದ ಸಮೀಪ ನಡೆದಿದೆ. ಬಸವಕಲ್ಯಾಣದಿಂದಾ ಅಲಗೂಡ ಚಿಟ್ಟಾ ಗ್ರಾಮದ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಒಂದೆರಡಲ್ಲ ಬರೋಬ್ಬರಿ 23 ಗೋವುಗಳನ್ನು ಬಿಜೆಪಿ ಶಾಸಕ ಶರಣು ಸಲಗರ ರಕ್ಷಣೆ ಮಾಡಿದ್ದಾರೆ. ಮಂಠಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಕ್ಷಿಸಿದ ಗೋವುಗಳನ್ನು ಗೋಶಾಲೆಗೆ ರವಾನೆ ಮಾಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

ಕಲಬುರಗಿಯ ಶ್ರೀ ಶರಣ ಬಸವೇಶ್ವರ ಅಪ್ಪ ಗದ್ದುಗೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ – Kannada News | CM D.K. Shivakumar Visits Sharanabasaveshwara Temple in Kalaburagi

ಕಲಬುರಗಿ, ಜುಲೈ 07: ಶ್ರೀ ಶರಣ ಬಸವೇಶ್ವರ ಅಪ್ಪ ಗದ್ದುಗೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ  ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶರಣ ಸಂಸ್ಥಾನ ಮಠದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರನ್ನು ಸಹ ಮಠದಲ್ಲಿ ಸಿಎಂ ಭೇಟಿಯಾಗಿದ್ದಾರೆ.  ಸಿಎಂ ಜೊತೆಗೆ ಉಪಮುಖ್ಯಮಂತ್ರಿ ಪರಮೇಶ್ವರ್​​ ಸೇರಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್ ಮತ್ತು ಸ್ಥಳೀಯ ಶಾಸಕರು ಈ ವೇಳೆ ಉಪಸ್ಥಿತರಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More