Headlines

Vastu Tips: ಸಹಿ ಮಾಡುವಾಗ ಈ ತಪ್ಪು ಮಾಡಲೇಬೇಡಿ; ಆರ್ಥಿಕ ನಷ್ಟಕ್ಕೆ ಇದೇ ಮುಖ್ಯ ಕಾರಣ! – Kannada News | Vastu Signature Mistakes: Avoid Lines Causing Financial Loss and Career Issues

ಸಹಿ ಮಾಡುವಾಗ ಈ ತಪ್ಪು ಮಾಡಲೇಬೇಡಿImage Credit source: Pinterest ವಾಸ್ತು ಶಾಸ್ತ್ರ ಮತ್ತು ಹಸ್ತಾಕ್ಷರ ವಿಜ್ಞಾನದ ಪ್ರಕಾರ, ನಾವು ಮಾಡುವ ಸಹಿ (Signature) ನಮ್ಮ ಆಲೋಚನೆಗಳು, ಆತ್ಮವಿಶ್ವಾಸ ಮತ್ತು ಭವಿಷ್ಯದ ದಿಕ್ಕನ್ನು ಸೂಚಿಸುತ್ತದೆ. ಅನೇಕರು ಕೇವಲ ಸ್ಟೈಲ್ ಅಥವಾ ತರಾತುರಿಯಲ್ಲಿ ಸಹಿ ಮಾಡುತ್ತಾರೆ. ಆದರೆ ಸಹಿಯಲ್ಲಿ ನಾವು ಎಳೆಯುವ ಕೆಲವು ತಪ್ಪು ಗೆರೆಗಳು (Lines) ನಮ್ಮ ಉದ್ಯೋಗ, ವ್ಯಾಪಾರ ಹಾಗೂ ವೈಯಕ್ತಿಕ ಜೀವನದಲ್ಲಿ ತೀವ್ರ ಗೊಂದಲ ಮತ್ತು ಆರ್ಥಿಕ ನಷ್ಟವನ್ನು ತಂದೊಡ್ಡಬಹುದು. ಸಹಿ ಮಾಡುವಾಗ ಯಾವ…

Read More

ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ರಾಜ್ಯ ಸರ್ಕಾರದ ನಡೆಗೆ ವಿಜಯೇಂದ್ರ ವ್ಯಂಗ್ಯ – Kannada News | Vijayendra Slams Congress over Guarantees, Alleges Mismanagement and Betrayal of Voters

ಬೆಂಗಳೂರು, ಜೂನ್​​ 14: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ನಿರ್ವಹಣೆ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಸಾಕಷ್ಟು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿತ್ತು. ಆದರೆ, ಈಗ ಗ್ಯಾರಂಟಿಗಳು ಸರಿಯಾಗಿ ತಲುಪುತ್ತಿಲ್ಲ ಮತ್ತು ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಅವರು ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯನ್ನು 4-5 ತಿಂಗಳುಗಳ ಕಾಲ ತಡೆಹಿಡಿದು, ಚುನಾವಣೆ ಬಂದಾಗ ಚುನಾವಣಾ ಲಕ್ಷ್ಮಿಯನ್ನಾಗಿ ಪರಿವರ್ತಿಸಲಾಗುತ್ತಿದೆ. ಅಲ್ಲದೆ, ಗ್ಯಾರಂಟಿಗಳಿಂದ ಉಂಟಾದ ಆರ್ಥಿಕ ಸಂಕಷ್ಟವನ್ನು…

Read More

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನ! ಹಿಪ್ಪೋ ಹಾಗೂ ಜೀಬ್ರಾ ಮರಿಗಳ ಜನನ! – Kannada News | Bannerghatta Biological Park: Cheetahs Open for Public View, New Hippo and Zebra Calves Born

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಸೇರ್ಪಡೆ ಬೆಂಗಳೂರು, ಜೂನ್ 14: ವನ್ಯಜೀವಿ ಪ್ರಿಯರಿಗೆ ಹಾಗೂ ಪ್ರವಾಸಿಗರಿಗೆ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ  ಭರ್ಜರಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾದಿಂದ ಕರೆತರಲಾಗಿದ್ದ ಚೀತಾಗಳು ಯಶಸ್ವಿಯಾಗಿ ಹೊಸ ವಾತಾವರಣಕ್ಕೆ ಹೊಂದಿಕೊಂಡಿದ್ದು, ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿವೆ. ಇದರೊಂದಿಗೆ ಉದ್ಯಾನದಲ್ಲಿ ಜೀಬ್ರಾ ಮತ್ತು ನೀರಾನೆ ಮರಿಗಳು ಜನಿಸಿರುವುದು ಮೃಗಾಲಯದ ಸಂತಸವನ್ನು ಇಮ್ಮಡಿಗೊಳಿಸಿದೆ. ಮುಖ್ಯಾಂಶಗಳು ಬನ್ನೇರುಘಟ್ಟ ಉದ್ಯಾನವನದಲ್ಲಿ ಹೊಸದಾಗಿ ಚೀತಾಗಳನ್ನು ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ. ಮೃಗಾಲಯದ ಉದ್ಯಾನದಲ್ಲಿ ಮುದ್ದಾದ…

Read More

ಅಮೆರಿಕದೊಂದಿಗಿನ ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್ – Kannada News | US Iran Peace Prospects: Virtual Talks and the Path to a Permanent Accord

ಟೆಹ್ರಾನ್, ಜೂನ್ 14: ಅಮೆರಿಕ ಮತ್ತು ಇರಾನ್ ನಡುವೆ ಶಾಶ್ವತ ಶಾಂತಿ ಒಪ್ಪಂದದ ಕುರಿತು ಮಹತ್ವದ ವರ್ಚುವಲ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಉಭಯ ದೇಶಗಳು ಮಾತ್ರವಲ್ಲದೆ, ಮಧ್ಯಸ್ಥಿಕೆ ವಹಿಸಿರುವ ರಾಷ್ಟ್ರಗಳ ಪ್ರತಿನಿಧಿಗಳು ಸಹ ಭಾಗಿಯಾಗಲಿದ್ದಾರೆ. ಒಪ್ಪಂದದ ಪತ್ರದಲ್ಲಿ ಪರಸ್ಪರ ಡಿಜಿಟಲ್ ಸಹಿ ಹಾಕಿ ಶಾಂತಿಯ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವ ನಿರೀಕ್ಷೆಯಿದೆ. ಈ ವರ್ಚುವಲ್ ಸಭೆಯಲ್ಲಿ ಯುದ್ಧ ಅಂತ್ಯದ ಬಗ್ಗೆ ಘೋಷಣೆ ಆಗುವ ಸಾಧ್ಯತೆಯಿದ್ದು, ಪ್ರಸ್ತಾವಿತ ಒಪ್ಪಂದದಂತೆ ಕದನ ವಿರಾಮವನ್ನು 60 ದಿನಗಳವರೆಗೆ ವಿಸ್ತರಿಸಲಾಗುವುದು. ಈ…

Read More

1921ರ ದಂಗೆ, ಬಿಟಿಷರ ಬಾಲ್ ಬಾಯ್ಸ್, ಕೇರಳಂ ಫುಟ್​​ಬಾಲ್ ಕ್ರೇಝ್! – Kannada News | The Epic Journey of Kerala Football

“ಭಾರತದ ನಕ್ಷೆಯಲ್ಲಿ ಕ್ರಿಕೆಟ್ ಬ್ಯಾಟ್ ಹಿಡಿದು ಸಂಭ್ರಮಿಸುವ ಕೋಟ್ಯಂತರ ಜನರ ನಡುವೆ, ಕಾಲಿಗೆ ಚೆಂಡು ಸಿಕ್ಕರೆ ಸಾಕು ಇಡೀ ಜಗತ್ತನ್ನೇ ಮರೆಯುವ ಒಂದು ಸುಂದರ ರಾಜ್ಯವಿದೆ, ಅದುವೇ ಕೇರಳಂ! ಇಡೀ ದೇಶ ಕ್ರಿಕೆಟ್ ಜ್ವರದಲ್ಲಿ ಮುಳುಗಿರುವಾಗ, ಕೇರಳದ ಮಲಬಾರ್ ಗದ್ದೆಗಳಲ್ಲಿ ಮತ್ತು ಕರಾವಳಿಯ ತೀರಗಳಲ್ಲಿ ಮಾತ್ರ ಫುಟ್‌ಬಾಲ್ ಎಂಬ ಮಾಂತ್ರಿಕ ಆಟದ ಸದ್ದು ಮೊಳಗುತ್ತಿರುತ್ತದೆ. ಅಲ್ಲಿನ ಜನರಿಗೆ ಫುಟ್‌ಬಾಲ್ ಕೇವಲ 90 ನಿಮಿಷಗಳ ಆಟವಲ್ಲ, ಅದೊಂದು ಭಾವನೆ, ಉಸಿರು ಮತ್ತು ಪರಂಪರೆ. ಆದರೆ, ಭಾರತೀಯ ಫುಟ್‌ಬಾಲ್ ಇತಿಹಾಸದ…

Read More

ಸ್ವಚ್ಛತಾ ಅಭಿಯಾನ: ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ – Kannada News | Nirmala Sitharaman Participates in Cleanliness Drive, Sweeps Streets

ಬೆಂಗಳೂರು, ಜೂನ್​ 14: ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​​ ಭಾಗಿಯಾಗಿದ್ದು, ಮಾಸ್ಕ್, ಗ್ಲೌಸ್ ಹಾಕಿ ಕಸ ಗುಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಬಳಿಕ ತಳ್ಳುವ ತರಕಾರಿ ಗಾಡಿ ವ್ಯಾಪಾರಿಗಳ ಬಳಿ ಮಾತನಾಡಿದ ಸಚಿವರು, ಕೇಂದ್ರ ಯೋಜನೆಯಡಿ ಲೋನ್ ಸಂಬಂಧ ವಿಚಾರಿಸಿದ್ದಾರೆ. ಈ ವೇಳೆ ನಮಗೆ ಲೋನ್ ಕೊಡಿಸಿ ಎಂದು ವ್ಯಾಪಾರಿಗಳು ಸಚಿವರನ್ನು ಆಗ್ರಹಿಸಿದ ಪ್ರಸಂಗ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

‘ಕಾಲಾ ಹಿರಣ್’ ಚಿತ್ರತಂಡಕ್ಕೆ ದೆಹಲಿ ಹೈಕೋರ್ಟ್ ನೋಟಿಸ್: ಬಿಡುಗಡೆಗೆ ತಡೆ ಕೋರಿದ ಸಲ್ಮಾನ್ ಖಾನ್ – Kannada News | Delhi High Court issues notice to makers of Kala Hiran Movie after Salman Khan plea

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ, ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran) ಚಿತ್ರದ ನಿರ್ಮಾಪಕರಿಗೆ ತುರ್ತು ನೋಟಿಸ್ ಜಾರಿ ಮಾಡಲಾಗಿದೆ. ಚಿತ್ರದ ಬಿಡುಗಡೆ ಮತ್ತು ಪ್ರಚಾರಕ್ಕೆ ತಡೆ ನೀಡಬೇಕು ಎಂದು ಸಲ್ಮಾನ್ ಖಾನ್ (Salman Khan) ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರ ಪೀಠವು, ಚಿತ್ರದ ನಿರ್ಮಾಪಕ ಅಮಿತ್ ಜಾನಿ, ಜಾನಿ ಫೈರ್‌ಫಾಕ್ಸ್ ಫಿಲ್ಮ್ಸ್, ನಿರ್ದೇಶಕ ಭರತ್ ಶ್ರೀನಾಥೆ…

Read More

Video: ಲಂಡನ್​​ನ ಅಪಾರ್ಟ್​ಮೆಂಟ್​​ನ ಕಿಟಕಿಯಿಂದ ಕೆಳಗೆ ಬೀಳುತ್ತಿದ್ದ ಬಾಲಕಿಯನ್ನು ಕಾಪಾಡಿದ ಭಾರತೀಯ ವ್ಯಕ್ತಿ – Kannada News | London Hero: Indian Man Mohammed Jesil Saves Child Falling from Apartment Window

ಬಾಲಕಿಯ ಕಾಪಾಡಿದ ವ್ಯಕ್ತಿImage Credit source: Free Press Journal ಲಂಡನ್, ಜೂನ್ 14: ಅಪಾರ್ಟ್​ಮೆಂಟ್​ನ ಕಿಟಕಿಯ ಅಂಚಿನಲ್ಲಿ ನೇತಾಡುತ್ತಾ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಮೂರು ವರ್ಷದ ಹೆಣ್ಣು ಮಗು(Baby)ವನ್ನು ಭಾರತೀಯ ವ್ಯಕ್ತಿಯೊಬ್ಬರು ತನ್ನ ಪ್ರಾಣದ ಹಂಗು ತೊರೆದು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಲಂಡನ್‌ನ ಇಲ್ಫೋರ್ಡ್ ಹೈ ಸ್ಟ್ರೀಟ್‌ನ ವಾಣಿಜ್ಯ ಸಂಕೀರ್ಣದಲ್ಲಿರುವ ಫ್ಲಾಟ್‌ನ ಕಿಟಕಿಯಿಂದ ಅದ್ಹೇಗೋ ಬಾಲಕಿ ಹೊರಬಂದಿದ್ದಾಳೆ, ಬಳಿಕ ಕಿಟಕಿ ಚೌಕಟ್ಟನ್ನು ಹಿಡಿದು ನೇತಾಡಿದ್ದಾಳೆ. ಇದನ್ನು ಕಂಡ ರಸ್ತೆಯಲ್ಲಿದ್ದ ನೂರಾರು ಪ್ರೇಕ್ಷಕರು ದಿಗ್ಭ್ರಮೆಗೊಂಡರು. ಪಕ್ಕದ…

Read More

Gold Rate: ವಾರಾಂತ್ಯದಲ್ಲೂ ಚಿನ್ನದ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 14th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 14: ಶುಕ್ರವಾರ ಗ್ರಾಮ್​ಗೆ 270 ರೂ ಏರಿಕೆಯಾಗಿದ್ದ ಬಂಗಾರದ ದರ (Gold Rates) ಈ ವಾರಾಂತ್ಯದಲ್ಲಿ 45 ರೂಗಳಷ್ಟು ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆ 14,900 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆ 5 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,080 ರುಪಾಯಿ ಆಗಿದೆ….

Read More

ಮಗನನ್ನು ಪತಿಯೇ ಕಿಡ್ನಾಪ್ ಮಾಡಿದ್ದಾನೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ತಾಯಿ! – Kannada News | Kodagu: Woman Accuses Drug Addict Husband of Kidnapping 5 Year Old Son

ಕೊಡಗು, ಜೂನ್ 14: ಕೌಟುಂಬಿಕ ಕಲಹದ ಹಿನ್ನೆಲೆ ನನ್ನ ಪತಿಯೇ ಮಗನನ್ನು ಕಿಡ್ನಾಪ್ ಮಾಡಿದ್ದಾನೆ, ದಯವಿಟ್ಟು ನನ್ನ ಮಗನನ್ನು ಹುಡುಕಿಕೊಡಿ ಎಂದು ತಾಯಿಯೊಬ್ಬಳು ಕಣ್ಣೀರಿಡುತ್ತಾ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ಕೊಡಗು (Kodagu) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಆರು ತಿಂಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಮಹಿಳೆ ತನ್ನ ಮಗುವಿನೊಂದಿಗೆ ತಾಯಿಯ ಮನೆಯಲ್ಲಿ ವಾಸ ಮಾಡುತ್ತಿದ್ದಳು. ಈ ವೇಳೆ ಆಕೆಯ ಮನೆಗೆ ಬಂದ ಪತಿ, ಮಗುವನ್ನು ಕರೆದುಕೊಂಡು ಪರಾರಿಯಾಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮುಖ್ಯಾಂಶಗಳು ಪತಿಯೇ…

Read More