Headlines

ದೆಹಲಿ ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ 3 ಆರೋಪಗಳು ಸಾಬೀತು – Kannada News | Justice Yashwant Varma found guilty in cash row case Panel Finds All 3 Charges Proved

ನವದೆಹಲಿ, ಆಗಸ್ಟ್ 12: ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಸಂಭವಿಸಿದ ಬೆಂಕಿ ಅವಘಡದ ನಂತರ ಪತ್ತೆಯಾದ ಮೂಲವಿಲ್ಲದ ಬೃಹತ್ ನಗದಿಗೆ ಸಂಬಂಧಿಸಿದಂತೆ, ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ (Justice Yashwant Varma) ಅವರ ವಿರುದ್ಧದ ಮೂರೂ ಆರೋಪಗಳು ಸಾಬೀತಾಗಿವೆ ಎಂದು ಸಂಸದೀಯ ತನಿಖಾ ಸಮಿತಿ ತಿಳಿಸಿದೆ. ದೆಹಲಿಯ 30 ತುಘಲಕ್ ಕ್ರೆಸೆಂಟ್‌ನಲ್ಲಿರುವ ಅಧಿಕೃತ ನಿವಾಸದ ಸ್ಟೋರ್‌ರೂಮ್‌ನಲ್ಲಿ ಕಳೆದ ವರ್ಷ ಭಾರೀ ಪ್ರಮಾಣದ ಹಣ ಪತ್ತೆಯಾಗಿತ್ತು. ಈ ಸ್ಥಳವು ನ್ಯಾಯಮೂರ್ತಿ ವರ್ಮಾ ಅವರ ಸುಪರ್ದಿಯಲ್ಲೇ ಇತ್ತು….

Read More

ಸಕ್ಕರೆ ತಿಂದರೆ ಆಸಿಡಿಟಿ ಹೆಚ್ಚಾಗುತ್ತದೆಯೇ? ಎದೆ ಉರಿ ಬಗ್ಗೆ ವೈದ್ಯರು ನೀಡಿದ ಮಹತ್ವದ ಮಾಹಿತಿ ಇಲ್ಲಿದೆ – Kannada News | Heartburn After Sweets? Doctor Explains How Sugary Foods May Trigger Acid Reflux

ಊಟದ ಬಳಿಕ ಎದೆ ಉರಿ, ಹೊಟ್ಟೆ ಉಬ್ಬರ, ಹುಳಿ ತೇಗು, ಬಾಯಿಯಲ್ಲಿ ಹುಳಿ ರುಚಿ… ಇಂತಹ ಸಮಸ್ಯೆಗಳು ಇತ್ತೀಚೆಗೆ ಹಲವರನ್ನು ಕಾಡುತ್ತಿವೆ. ಸಾಮಾನ್ಯವಾಗಿ ಮಸಾಲೆ, ಎಣ್ಣೆಯುಕ್ತ ಅಥವಾ ಹೆಚ್ಚು ಖಾರವಾದ ಆಹಾರವೇ ಆಸಿಡಿಟಿಗೆ ಕಾರಣ ಎಂದುಕೊಳ್ಳಲಾಗುತ್ತದೆ. ಆದರೆ ಸಿಹಿ ಪದಾರ್ಥಗಳು ತಿಂದರೂ ಆಸಿಡಿಟಿ ಹೆಚ್ಚಾಗುತ್ತದೆಯೇ? ಎಂಬ ಗೊಂದಲ ಹಲವರದ್ದು. ತಜ್ಞರು ಹೇಳುವ ಪ್ರಕಾರ, ಸಕ್ಕರೆ ಸ್ವತಃ ಆಸಿಡ್ ರಿಫ್ಲಕ್ಸ್‌ಗೆ ನೇರ ಕಾರಣ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಹೆಚ್ಚಿನ ಸಕ್ಕರೆ, ಕೊಬ್ಬು ಮತ್ತು ಕ್ಯಾಲೊರಿ ಇರುವ ಕೇಕ್,…

Read More

ಟಾಟಾ ಸನ್ಸ್ ಉನ್ನತ ಸ್ಥಾನ ತೊರೆದ ಎನ್ ಚಂದ್ರಶೇಖರನ್ ಅವರ ವೇತನ, ಕಮಿಷನ್ ಇತ್ಯಾದಿ ವರಮಾನ ಎಷ್ಟು ಗೊತ್ತಾ? – Kannada News | Tata Sons Chairman N Chandrasekaran’s remuneration, commission and other income details

ಎನ್. ಚಂದ್ರಶೇಖರನ್Image Credit source: PTI ನವದೆಹಲಿ, ಆಗಸ್ಟ್ 12: ಟಾಟಾ ಸನ್ಸ್‌ನ ಎಕ್ಸಿಕ್ಯೂಟಿವ್ ಛೇರ್ಮನ್ ಹುದ್ದೆಯಿಂದ ನಿರ್ಗಮಿಸುತ್ತಿರುವ ಎಚ್. ಎನ್. ಚಂದ್ರಶೇಖರನ್ (ನಟರಾಜನ್ ಚಂದ್ರಶೇಖರನ್) ಅವರು ಭಾರತದ ಅತ್ಯಧಿಕ ವೇತನ ಪಡೆಯುವ ಕಾರ್ಪೊರೇಟ್ ಮುಖ್ಯಸ್ಥರಲ್ಲಿ ಪ್ರಮುಖರಾಗಿದ್ದಾರೆ. ಕಂಪನಿಯ ಇತ್ತೀಚಿನ ವಾರ್ಷಿಕ ವರದಿಯ ಪ್ರಕಾರ, ಅವರು ಕಳೆದ ಆರ್ಥಿಕ ವರ್ಷದಲ್ಲಿ (FY26) ದಾಖಲೆಯ ಸಂಭಾವನೆಯನ್ನು ಪಡೆದುಕೊಂಡಿದ್ದಾರೆ. 2025-26ರ ಹಣಕಾಸು ವರ್ಷದಲ್ಲಿ ಎನ್. ಚಂದ್ರಶೇಖರನ್ ಅವರ ಒಟ್ಟು ಸಂಭಾವನೆ ₹158.66 ಕೋಟಿಗೆ ತಲುಪಿದೆ. ಅವರ ಈ ಒಟ್ಟು ವೇತನ…

Read More

FCRA Bill: ವಿಪಕ್ಷಗಳ ತೀವ್ರ ವಿರೋಧದ ನಡುವೆ ಧ್ವನಿ ಮತದ ಮೂಲಕ ಎಫ್‌ಸಿಆರ್‌ಎ ವಿಧೇಯಕ ಜೆಪಿಸಿಗೆ ರವಾನೆ – Kannada News | Modi government sends Foreign Funding Bill FCRA Bill to Joint Parliamentary Committee amid Opposition protest

ನವದೆಹಲಿ, ಆಗಸ್ಟ್ 12: ನವದೆಹಲಿ: ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆಯೇ ಕೇಂದ್ರ ಸರ್ಕಾರವು ವಿವಾದಾತ್ಮಕ ‘ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ವಿಧೇಯಕ, 2026’ (FCRA) ಅನ್ನು ಜಂಟಿ ಸಂಸದೀಯ ಸಮಿತಿಗೆ (JPC) ರವಾನಿಸಿದೆ. ವಿಪಕ್ಷಗಳ ಗದ್ದಲದ ಮಧ್ಯೆಯೇ ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ್ ರೈ ಇಂದು (ಬುಧವಾರ) ಈ ಮಸೂದೆಯನ್ನು ಜೆಪಿಸಿಗೆ ಒಪ್ಪಿಸುವ ಪ್ರಸ್ತಾವನೆಯನ್ನು ಮಂಡಿಸಿದರು. ಲೋಕಸಭೆಯ ಪೂರಕ ಕಾರ್ಯಸೂಚಿಯಲ್ಲಿ ಎಫ್‌ಸಿಆರ್‌ಎ ಮಸೂದೆಯನ್ನು ಜೆಪಿಸಿಗೆ ರವಾನಿಸುವ ಪ್ರಸ್ತಾವನೆಯು ಗೃಹ ಸಚಿವ ಅಮಿತ್ ಶಾ ಅವರ…

Read More

ಹೆಬ್ಬಾಳ್ ಟನಲ್ ಮೆಟ್ರೋ ಲೈನ್, ಸಬ್ ಅರ್ಬನ್ ರೈಲು ಸಂಘರ್ಷಿಸುವ ಸಾಧ್ಯತೆ: ಡಿಕೆಶಿಗೆ ತೇಜಸ್ವಿ ಸೂರ್ಯ ಪತ್ರ – Kannada News | Hebbal Tunnel Issue: Tejasvi Surya Seeks Scientific Assessment, Writes to DK Shivakumar

ತೇಜಸ್ವಿ ಸೂರ್ಯ, ಡಿಕೆ ಶಿವಕುಮಾರ್​Image Credit source: tv9 kannada ಬೆಂಗಳೂರು, ಆಗಸ್ಟ್​​​ 12: ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಹೆಬ್ಬಾಳ ಶಾರ್ಟ್ ಟನಲ್ ಯೋಜನೆಗೆ ಬಿಡಿಎ ಮುಂದಾಗಿದೆ. ಇತ್ತೀಚೆಗೆ ಸುರಂಗ ಮಾರ್ಗದ ಕಾಮಗಾರಿಗಳಿಗೆ ಪ್ರಾಥಮಿಕವಾಗಿ ಚಾಲನೆ ನೀಡಲಾಗಿತ್ತು. ಸದ್ಯ ಈ ವಿಚಾರವಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya), ಸಿಎಂ ಡಿಕೆ ಶಿವಕುಮಾರ್​ಗೆ (DK Shivakumar) ಪತ್ರ ಬರೆದಿದ್ದು, ‘1,140 ಕೋಟಿ ರೂ ಅಂದಾಜು ವೆಚ್ಚದ ಈ…

Read More

IND vs SL: 2ನೇ ಟೆಸ್ಟ್ ಪಂದ್ಯಕ್ಕೂ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಅನುಮಾನ – Kannada News | India vs SL Test: Washington Sundar Joins Bumrah, Sudharsan in Injury List – Big Blows for Team India

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗುವ ಮೊದಲೇ ಭಾರತ ತಂಡಕ್ಕೆ (Team India) ಆಘಾತದ ಮೇಲೆ ಆಘಾತ ಎದುರಾಗುತ್ತಿದೆ. ಗಾಯದಿಂದಾಗಿ ಟೀಂ ಇಂಡಿಯಾ ಈಗಾಗಲೇ ಇಬ್ಬರು ಆಟಗಾರರನ್ನು ಕಳೆದುಕೊಂಡಿದೆ. ಶ್ರೀಲಂಕಾಕ್ಕೆ ಆಗಮಿಸುವ ಮೊದಲೇ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಯುವ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ ಅವರನ್ನು ಪ್ರವಾಸದಿಂದ ಹೊರಗಿಡಲಾಗಿತ್ತು. ಇದೀಗ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಸ್ಪಿನ್-ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ( Washington Sundar) ಕೂಡ ಎರಡನೇ ಟೆಸ್ಟ್ ಪಂದ್ಯದ ವೇಳೆಗೆ ಚೇತರಿಸಿಕೊಳ್ಳುವ ಸಾಧ್ಯತೆಗಳಿಲ್ಲ…

Read More

‘ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ’; ರಾಹುಲ್ ಗಾಂಧಿ ವ್ಯಂಗ್ಯ – Kannada News | Rahul Gandhi says not interested in Amit Shah’s lecture in Parliament

ನವದೆಹಲಿ, ಆಗಸ್ಟ್ 12: ಸಂಸತ್​​ನಲ್ಲಿ ಚರ್ಚೆಗೆ ಸಿದ್ಧ ಎಂಬ ಅಮಿತ್ ಶಾ ಅವರ ಆಫರ್‌ಗೆ ತಿರುಗೇಟು ನೀಡಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi), ವಿರೋಧ ಪಕ್ಷಕ್ಕೆ ಗೃಹ ಸಚಿವರಿಂದ ಉಪದೇಶ ಅಥವಾ ಉಪನ್ಯಾಸ ಕೇಳುವ ಆಸಕ್ತಿಯಿಲ್ಲ. ನಮಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಉತ್ತರಗಳು ಬೇಕಾಗಿವೆ ಎಂದು ಸ್ಪಷ್ಟಪಡಿಸಿದರು. “ಅವರು ಏನು ಹೇಳುತ್ತಾರೆ ಎಂಬ ಬಗ್ಗೆ ನಮಗೆ ಯೋಚನೆಯಿಲ್ಲ” ಎಂದು ರಾಹುಲ್ ವಾಗ್ದಾಳಿ ನಡೆಸಿದರು. “ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ…

Read More

AAI Recruitment 2026: ಕೇಂದ್ರ ಸರ್ಕಾರಿ ಉದ್ಯೋಗವಕಾಶ; 389 ಹುದ್ದೆಗಳಿಗೆ ಅರ್ಜಿ ಆಹ್ವಾನ, 1.80 ಲಕ್ಷದವರೆಗೆ ವೇತನ – Kannada News | AAI Recruitment 2026: 389 Manager and Jr. Executive Jobs ;Apply by Sep 7

ಕೇಂದ್ರ ಸರ್ಕಾರಿ ಉದ್ಯೋಗವಕಾಶImage Credit source: Getty Images ಕೇಂದ್ರ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಭರ್ಜರಿ ಉದ್ಯೋಗಾವಕಾಶ ನೀಡಿದೆ. AAI ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಮ್ಯಾನೇಜರ್ ಮತ್ತು ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಒಟ್ಟು 389 ಹುದ್ದೆಗಳನ್ನು ನಿಯಮಿತವಾಗಿ ಭರ್ತಿ ಮಾಡಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 2026ರ ಸೆಪ್ಟೆಂಬರ್ 7ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಆಗಸ್ಟ್ 8ರಿಂದ ಆರಂಭವಾಗಿದೆ….

Read More

ಕರ್ನಾಟಕದಲ್ಲಿ ಕೋಟಿ ದಾಟಿದ ASDDO ವೋಟರ್ಸ್: ಡೇಂಜರ್ ಝೋನ್​​​​ನಲ್ಲಿ 1.8 ಕೋಟಿ ಮತದಾರರು! – Kannada News | Karnataka CEO: 100 percent digitisation of SIR forms complete, 1.8 crore voters marked ASDDO

ರಾಜ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಬೆಂಗಳೂರು, (ಆಗಸ್ಟ್ 12): ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಭಾಗವಾಗಿ ಈವರೆಗೆ ಕರ್ನಾಟಕದಲ್ಲಿ 1,08,75,304(19%) ಮತದಾರರನ್ನು ಎಎಸ್​​​​​ಡಿಡಿಒ ವರ್ಗೀಕರಿಸಲಾಗಿದೆ. ಮತಗಟ್ಟೆ ಅಧಿಕಾರಿಗಳು ಗಣತಿ ನಮೂನೆ ವಿತರಣೆಗೆಂದು ಮನೆ ಮನೆಗೆ ಭೇಟಿ ನೀಡಿದಾಗ ಮತದಾರರು ಲಭ್ಯವಿಲ್ಲದೇ ಇದ್ದರೆ ಅವರನ್ನು ಪತ್ತೆಯಾಗದ, ಮನೆ ಖಾಲಿ ಮಾಡಿದ್ದರೆ ಸ್ಥಳಾಂತರ ಎಂದು ವರ್ಗೀಕರಣ ಮಾಡಲಾಗುತ್ತಿದೆ. ಜೊತೆಗೆ ಮೃತಪಟ್ಟಿದ್ದರೆ, ಮೃತ ಎಂದಯ ವರ್ಗೀಕರಿಸಲಾಗುತ್ತಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ASDDO ಮತದಾರರ ಪ್ರಮಾಣ…

Read More

ಇರಾನ್‌ನಿಂದ ಹತ್ಯೆ ಬೆದರಿಕೆ ಭೀತಿ: ವಿಮಾನ ಬದಲಿಸಿದ್ದನ್ನು ಒಪ್ಪಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ – Kannada News | Donald Trump’s Hidden Plane Swap Due to Iran Threat; NATO Summit Security

ವಾಷಿಂಗ್ಟನ್, ಆ.12 : ಕಳೆದ ತಿಂಗಳು ಟರ್ಕಿಯಲ್ಲಿ ನಡೆದ ‘ನಾಟೋ’ (NATO) ಶೃಂಗಸಭೆ ಮುಗಿಸಿ ಹಿಂತಿರುಗುವಾಗ ತಾವು ರಹಸ್ಯವಾಗಿ ಮತ್ತೊಂದು ಸಣ್ಣ ಸೇನಾ ವಿಮಾನಕ್ಕೆ ಸ್ಥಳಾಂತರಗೊಂಡಿದ್ದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಧಿಕೃತವಾಗಿ ದೃಢಪಡಿಸಿದ್ದಾರೆ. ಸಿಪಾಯಿಗಳು ಮತ್ತು ಸೀಕ್ರೆಟ್ ಸರ್ವಿಸ್‌ನ (Secret Service) ಸಲಹೆಯಂತೆ ತಾವು ವಿಮಾನ ಬದಲಿಸಿದ್ದಾಗಿ ಅವರು ತಿಳಿಸಿದ್ದಾರೆ. ಇರಾನ್‌ನಿಂದ ಎದುರಾಗಿದ್ದ ಸಂಭಾವ್ಯ ಹತ್ಯೆ ಯತ್ನದ ಹಿನ್ನೆಲೆಯಲ್ಲಿ ಭದ್ರತಾ ಸಂಸ್ಥೆಗಳು ಈ ರಹಸ್ಯ ಕಾರ್ಯಾಚರಣೆ ನಡೆಸಿದ್ದವು ಎಂದು ‘ವಾಷಿಂಗ್ಟನ್ ಪೋಸ್ಟ್’ ಇತ್ತೀಚೆಗೆ…

Read More