Headlines

ಉಡುಪಿಯಲ್ಲಿ ರೋಬೋಸಾಫ್ಟ್ ಝಗಮಗಿಸುವ ಬ್ಯುಲ್ಡಿಂಗ್ ಕಟ್ಟಿದ್ದರ ಹಿಂದಿನ ರಸವತ್ತಾದ ಕಥೆ ಕೇಳಿ – Kannada News | Rohith Bhat of Robosoft explains how difficult it was to retain employees for his company

ಉಡುಪಿ, ಜನವರಿ 21: ಸಣ್ಣ ಪಟ್ಟಣಗಳಲ್ಲಿ ಓದಿದವರು ದೊಡ್ಡ ನಗರಗಳಲ್ಲಿ ಕೆಲಸ ಮಾಡುವ ಇಚ್ಛೆ ಹೊಂದಿರುತ್ತಾರೆ. ಅವರ ಮನೆಯವರೂ ಕೂಡ ತನ್ನ ಮಗ ಅಥವಾ ಮಗಳು ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಬ್ಯುಲ್ಡಿಂಗ್​ಗಳಲ್ಲಿ ಕೆಲಸಕ್ಕೆ ಹೋಗಲಿ ಎಂದು ಬಯಸುತ್ತಾರೆ. ಸಣ್ಣ ಪಟ್ಟಣಗಳಲ್ಲಿ ಒಳ್ಳೆಯ ಸಂಬಳ ಕೊಟ್ಟರೂ ಜನರು ಕೆಲಸಕ್ಕೆ ಹೋಗಲು ಹಿಂಜರಿಯುತ್ತಾರೆ. ರೋಬೋಸಾಫ್ಟ್ (Robosoft) ಎನ್ನುವ ಐಟಿ ಸರ್ವಿಸ್ ಕಂಪನಿಯ ಸಂಸ್ಥಾಪಕ ರೋಹಿತ್ ಭಟ್ (Rohith Bhat) ಅವರು ತಮ್ಮ ಒಂದು ಅನುಭವವನ್ನು ಹಂಚಿಕೊಂಡಿದ್ದಾರೆ. ವಸಂತ್ ಶೆಟ್ಟಿ ಅವರ…

Read More

ಮದ್ವೆಗೂ ಮುಂಚೆ ಪ್ರಗ್ನೆಂಟ್, ಹುಟ್ಟಿದಾಕ್ಷಣ ಹಸುಗೂಸು ಸಾವು:ಸಾವಿನ ಸುತ್ತ ಅನುಮಾನದ ಹುತ್ತ – Kannada News | Staff nurse pregnant Before marriage, A Baby Suspected death after delivery at Hassan

ಚಿಕ್ಕಮಗಳೂರು, (ಜನವರಿ 21): ಮದುವೆಗೂ (Marriage)  ಮುನ್ನವೇ ಸ್ಟಾಫ್​​ ನರ್ಸ್​ವೊಬ್ಬರು (staff nurse) ತಾಯಿ ಆಗಿದ್ದಾರೆ. ಆದ್ರೆ, ಹರಿಗೆ ಆದ ಒಂದೇ ನಿಮಿಷದಲ್ಲಿ ಹಸುಗೂಸು ಸಾವನ್ನಪ್ಪಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಹೌದು… ಚಿಕ್ಕಮಗಳೂರಿನ (Chikkamagaluru) ತರೀಕೆರೆಯ ಬಾವಿಕೆರೆ ಗ್ರಾಮದ ಸ್ಟಾಫ್ ನರ್ಸ್ ಮದುವೆಗೂ ಮುನ್ನ ಮಗುವಿಗೆ ಜನ್ಮ ನೀಡಿದ್ದಾರೆ. ಆದ್ರೆ, ಮಗು ಮೃತಪಟ್ಟಿದ್ದು, ಸಮಾಜದ ಗೌರವಕ್ಕೆ ಅಂಜಿ ಕುಟುಂಬಸ್ಥರೇ ಹಸುಗೂಸನ್ನು ಕೊಲೆ ಮಾಡಿದ್ದಾರೆ ಎನ್ನುವ ಅನುಮಾನಗಳು ವ್ಯಕ್ತವಾಗಿವೆ. ಹೀಗಾಗಿ ಈ ಸಂಬಂಧ ಲಕ್ಕವಳ್ಳಿ ಠಾಣೆಯ ಪೊಲೀಸರು ಪ್ರಕರಣ…

Read More

“ನನಗೆ ಸಿದ್ಧರಾಮಯ್ಯ ಗೊತ್ತು, ಅವರ ಮಗ ಯತೀಂದ್ರ ಗೊತ್ತು”: ಕುಟುಂಬವೊಂದಕ್ಕೆ ಕೈ ಮುಖಂಡನಿಂದ ಜೀವ ಬೆದರಿಕೆ – Kannada News | Karnataka Congress Leaders: Officials, Citizens Face Intimidation in CM’s Area

ಕುಟುಂಬವೊಂದಕ್ಕೆ ಕೈ ಮುಖಂಡನಿಂದ ಜೀವ ಬೆದರಿಕೆ ಮೈಸೂರು, ಜ.21: ಕಾಂಗ್ರೆಸ್​​ ಮುಖಂಡರು ದಬ್ಬಾಳಿಕೆ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ಗಾಗೆ ವೈರಲ್​ ಆಗುತ್ತಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣದಲ್ಲಿ ಮಹಿಳಾ ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಗಂಭೀರ ಪ್ರಕರಣವೊಂದು ನಡೆದಿತ್ತು. ಇದೀಗ ಮತ್ತೊಂದು ಪ್ರಕರಣ ಸಿಎಂ ಸಿದ್ಧರಾಮಯ್ಯ (Congress leader threats) ಕ್ಷೇತ್ರದಲ್ಲೇ ನಡೆದಿದೆ. ವರುಣ ಕ್ಷೇತ್ರದ ಕಾಂಗ್ರೆಸ್​ ಮುಖಂಡ ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿರುವ ಆರೋಪ…

Read More

ಗಿಲ್ಲಿ ಬಡವನಾ ಶ್ರೀಮಂತನಾ? ಮುತ್ತಿನಂಥ ಮಾತು ಹೇಳಿದ ಸೂರಜ್ – Kannada News | Bigg Boss Kannada 12: Sooraj talks about criticism against Gilli

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಮುಗಿದಿದೆ. ಗಿಲ್ಲಿ ಶೋ ಗೆದ್ದು ವಿನ್ನರ್ ಎನಿಸಿಕೊಂಡಿದ್ದಾರೆ. ಆದರೆ ಗಿಲ್ಲಿ ಗೆದ್ದಿರುವುದು ಕೆಲವರಿಗೆ ಅರಗಿಸಿಕೊಳ್ಳಲಾಗಿಲ್ಲ. ಶೋ ಮುಗಿದ ಬಳಿಕ ಅಶ್ವಿನಿ ಅವರು ಗಿಲ್ಲಿಯ ಗೆಲುವನ್ನೇ ಪ್ರಶ್ನೆ ಮಾಡಿದ್ದಾರೆ. ಗಿಲ್ಲಿ ತಾನು ಬಡವನಂತೆ ನಾಟಕ ಮಾಡಿದ್ದಾನೆ, ಆದರೆ ಆತ ಬಡವ ಅಲ್ಲ ಎಂಬಿತ್ಯಾದಿ ಟೀಕೆಗಳನ್ನು ಮಾಡಿದ್ದಾರೆ. ಇದೀಗ ಅದೇ ಸೀಸನ್​​ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಹೋಗಿ ಚೆನ್ನಾಗಿಯೇ ಆಟ ಆಡಿದ ಸೂರಜ್ ಅವರು ಈ ವಿವಾದದ ಬಗ್ಗೆ…

Read More

ICC ODI Rankings: ವಾರದೊಳಗೆ ಅಗ್ರಸ್ಥಾನ ಕಳೆದುಕೊಂಡ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-2 ಅಂತರದಿಂದ ಕಳೆದುಕೊಂಡಿದೆ. ತಂಡದ ಸರಣಿ ಸೋಲಿಗೆ ಪ್ರಮುಖ ಆಟಗಾರರ ಕಳಪೆ ಪ್ರದರ್ಶನವೇ ಕಾರಣವಾಗಿತ್ತು. ಆದಾಗ್ಯೂ ಈ ಸರಣಿಯಲ್ಲಿ ಕಿಂಗ್ ಕೊಹ್ಲಿಯ ಪ್ರದರ್ಶನ ಅಮೋಘವಾಗಿತ್ತು. ಹೀಗಾಗಿ ಸರಣಿಯ ನಡುವೆ ಅವರಿಗೆ ಐಸಿಸಿ ಕಡೆಯಿಂದ ನಂಬರ್ 1 ಸ್ಥಾನದ ಬಹುಮಾನವೂ ಸಿಕ್ಕಿತ್ತು. ವಾಸ್ತವವಾಗಿ ಕಳೆದ ವಾರದ ಐಸಿಸಿ ಏಕದಿನ ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್​ನಲ್ಲಿ ವಿರಾಟ್ ಕೊಹ್ಲಿ ವರ್ಷಗಳ ಬಳಿಕ ಅಗ್ರಸ್ಥಾನಕ್ಕೇರಿದ್ದರು. ಆದರೆ ಈ ವಾರದ ರ್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್…

Read More

IND vs SA: ದಕ್ಷಿಣ ಆಫ್ರಿಕಾಕ್ಕೆ ಹಾರಲಿದೆ ಟೀಂ ಇಂಡಿಯಾ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ – Kannada News | BCCI Unveils India Women’s SA Tour 2026: 5 Match T20 Series Details

2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್ (T20 World Cup 2026) ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಪಂದ್ಯಾವಳಿ ಫೆಬ್ರವರಿ 7 ರಂದು ಭಾರತ ಮತ್ತು ಶ್ರೀಲಂಕಾದಲ್ಲಿ ಪ್ರಾರಂಭವಾಗಲಿದೆ. ಹೀಗಾಗಿ ಎಲ್ಲರ ಕಣ್ಣುಗಳು ಪ್ರಸ್ತುತ ಈ ಟಿ20 ವಿಶ್ವಕಪ್ ಮೇಲಿವೆ. ಟೀಂ ಇಂಡಿಯಾ ಕೂಡ ಅದಕ್ಕಾಗಿ ತಯಾರಿ ನಡೆಸುತ್ತಿದೆ. ಆದಾಗ್ಯೂ, ಈ ವರ್ಷ ಮತ್ತೊಂದು ಟಿ20 ವಿಶ್ವಕಪ್ ನಿಗದಿಯಾಗಿದ್ದು, ಭಾರತ ತಂಡವು ಪ್ರಶಸ್ತಿ ಸ್ಪರ್ಧಿಯಾಗಿ ಆ ಪಂದ್ಯಾವಳಿಯನ್ನು ಪ್ರವೇಶಿಸಲಿದೆ. ಹರ್ಮನ್​ಪ್ರೀತ್ ಕೌರ್ (Harmanpreet Kaur) ನಾಯಕತ್ವದ…

Read More

‘ಟಾಕ್ಸಿಕ್’ ಸಿನಿಮಾ ಟೀಸರ್​​ನಲ್ಲಿ ಅಶ್ಲೀಲತೆ: ಸಿಬಿಎಫ್​​ಸಿ ಮುಖ್ಯಸ್ಥ ಹೇಳಿದ್ದೇನು? – Kannada News | CBFC Chief talks about Toxic movie teaser and its controversy

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿ ಕೆಲ ವಾರಗಳಾಗಿವೆ. ಟೀಸರ್, ಈಗಾಗಲೇ ದಾಖಲೆ ಸಂಖ್ಯೆಯ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲಿಯೂ ಸಹ ಕೋಟ್ಯಂತರ ಮಂದಿ ‘ಟಾಕ್ಸಿಕ್’ ಸಿನಿಮಾದ ಟೀಸರ್ ನೋಡಿದ್ದಾರೆ. ಟೀಸರ್​​ನ ಗುಣಮಟ್ಟವನ್ನು ಬಹುವಾಗಿ ಕೊಂಡಾಡಿದ್ದಾರಾದರೂ ಕೆಲವರು, ಟೀಸರ್​​ನಲ್ಲಿ ಅನವಶ್ಯಕ ಅಶ್ಲೀಲತೆ ಇದೆ ಎಂದು ಮೂಗು ಮುರಿದಿದ್ದಾರೆ. ಕೆಲವರು ಈಗಾಗಲೇ ಮಕ್ಕಳ ಆಯೋಗ, ಮಹಿಳಾ ಆಯೋಗಕ್ಕೆ ಈ ಬಗ್ಗೆ ದೂರು ಸಹ ನೀಡಿದ್ದಾರೆ. ಸಿಬಿಎಫ್​​ಸಿಗೆ ಸಹ ಈ ಬಗ್ಗೆ ದೂರು ನೀಡಲಾಗಿದ್ದು,…

Read More

ಕಾಪಾಡಲಿಲ್ಲ ಮಹದೇಶ್ವರ: ಚಿರತೆ ದಾಳಿಗೆ ಭಕ್ತ ಬಲಿ; ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ – Kannada News | Male Mahadeshwara Pilgrim Killed by Leopard in Chamarajanagar

ಚಿರತೆ ದಾಳಿಗೆ ಬಲಿಯಾದ ಪ್ರವೀಣ್​​ ಚಾಮರಾಜನಗರ, ಜನವರಿ 21: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ ಪ್ರವೀಣ್​ ಮೃತ ದುರ್ದೈವಿಯಾಗಿದ್ದು, ತಡರಾತ್ರಿ ತಾಳ ಬೆಟ್ಟದ ಬಳಿ ಪೂಜೆ ಸಲ್ಲಿಸಿ ತೆರಳುವಾಗ ಚಿರತೆ ದಾಳಿ ನಡೆಸಿದೆ.  ಪಾದಯಾತ್ರೆ ಹೊರಟಿದ್ದ ಐವರು  ತೆರಳುವಾಗ ತಡೆಗೋಡೆ ಮೇಲೆ ಕುಳಿತಿದ್ದ ಚಿರತೆ ನೋಡಿ ಬೆಚ್ಚಿ ಬಿದ್ದಿದ್ದಿದ್ದಾರೆ. ಗಾಬರಿಯಿಂದ ಓಡಿ ಹೋಗುವಾಗ ಪ್ರವೀಣ್ ನಾಪತ್ತೆಯಾಗಿದ್ದ. ತಡೆಗೋಡೆಯಿಂದ…

Read More

ಬೆಳಗಾವಿ: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ಮಗಳಿಗಾಗಿ ಕಣ್ಣೀರು ಹಾಕಿದ ಹೆತ್ತವರು – Kannada News | Belagavi Shocker: Athani Student Vanishes with Lecturer; Parents Claim Kidnapping

ಚಿಕ್ಕೋಡಿ, ಜ.21: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿರುವ (Athani student missing) ಘಟನೆ ಬೆಳಗಾವಿಯ ಅಥಣಿ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ವಿದ್ಯಾರ್ಥಿನಿಯ ಮನೆಯವರು ಉಪನ್ಯಾಸಕ ನಮ್ಮ ಮಗಳನ್ನು ಕಿಡ್ನಾಪ್​​ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೂಡ ದೂರ ದಾಖಲಿಸಿಕೊಂಡಿದ್ದಾರೆ. ಬೆಳಗಾವಿಯ ಅಥಣಿ ಪಟ್ಟಣದ ಕಾಲೇಜ್​​​​ವೊಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯು ಸ್ಥಳೀಯವಾಗಿ ಸಾಕಷ್ಟು ಸಂಚಲನ ಮೂಡಿಸಿದೆ. ಹಾಗೂ ಸಾರ್ವಜನಿಕರಲ್ಲೂ ಕೂಡ ಆತಂಕ…

Read More

ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಕೊಲೆ ಮಾಡಿ ಆರೋಪಿಗಳು ಎಸ್ಕೇಪ್​? – Kannada News | 19 Year Old Girl Found Dead in Dharwad; Murder Suspected

ಧಾರವಾಡ, ಜನವರಿ 21: ನಗರದ ಹೊರವಲಯದಲ್ಲಿ ಯುವತಿಯೋರ್ವಳ ಶವ (Dead Body)  ಪತ್ತೆಯಾಗಿದ್ದು, ಮೃತಳನ್ನು ಗಾಂಧಿ ಚೌಕ್ ಬಡಾವಣೆ ನಿವಾಸಿ ಝಕಿಯಾ ಮುಲ್ಲಾ(19) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ ಹೊರಹೋಗಿದ್ದ ಝಕಿಯಾ ಮುಲ್ಲಾ ಇಂದು ಮನಸೂರು ರಸ್ತೆಯ ವಿನಯ್ ಡೈರಿ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಹತ್ಯೆ ಮಾಡಿ ಯುವತಿ ಶವ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿವಿಲ್ ಆಸ್ಪತ್ರೆ ಮುಂದೆ ಕುಟುಂಬ ಮತ್ತು…

Read More