Headlines

ಚಿತ್ರಮಂದಿರಕ್ಕೆ ಬೆಂಕಿ ಇಟ್ಟ ಪ್ರಭಾಸ್ ಫ್ಯಾನ್ಸ್; ‘ದಿ ರಾಜಾ ಸಾಬ್’ ನೋಡುವಾಗ ಘಟನೆ – Kannada News | Fire inside theatre during Prabhas starrer The Raja Saab movie screening

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಬಿಡುಗಡೆ ಆಯಿತು. ಪ್ರಭಾಸ್ (Prabhas) ಅವರ ಅಭಿಮಾನಿಗಳು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಎಲ್ಲ ಚಿತ್ರಮಂದಿರಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಆದರೆ ಕೆಲವರು ಸಂಭ್ರಮದ ವೇಳೆ ಮೈಮರೆತಿದ್ದಾರೆ. ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಪ್ರದರ್ಶನ ಆಗುತ್ತಿದ್ದ ಚಿತ್ರಮಂದಿರದ ಒಳಗೆ ಪಟಾಕಿ ಸಿಡಿಸಲಾಗಿದೆ. ಆರತಿ ಬೆಳಗಲಾಗಿದೆ. ಇದರಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್, ದೊಡ್ಡ ಅನಾಹುತ ಆಗುವುದು ತಪ್ಪಿದೆ. ಇದು ಪ್ರಭಾಸ್ ನಟಿಸಿರುವ ಮೊದಲ ಹಾರರ್…

Read More

Viral: ಬೆಂಗಳೂರಿಗೆ ಹೋಗಲು ಇಷ್ಟವಿಲ್ಲ; 34 ಲಕ್ಷ ರೂ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ಯುವಕ

ಉದ್ಯೋಗ (employment) ಎಲ್ಲರಿಗೂ ಅತ್ಯವಶ್ಯಕ. ಆದರೆ ಈಗಿನ ಕಾಲದಲ್ಲಿ ಎಷ್ಟೇ ಓದಿಕೊಂಡಿದ್ದರೂ ಕೈ ತುಂಬಾ ಸಂಬಳ ಸಿಗುವ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಳ್ಳುವುದು ತುಂಬಾನೇ ಕಷ್ಟ. ತಾವು ಓದಿರುವುದಕ್ಕೆ ತಕ್ಕ ಉದ್ಯೋಗವಿಲ್ಲದೇ ಸಿಕ್ಕ ಕೆಲಸವನ್ನೇ ಅನಿವಾರ್ಯ ಕಾರಣಕ್ಕಾಗಿ ಮಾಡುವವರೇ ಹೆಚ್ಚು. ಆದರೆ ದೆಹಲಿಯ ಗುರುಗ್ರಾಮ ಮೂಲದ  ಇಂಜಿನಿಯರ್‌ರೊಬ್ಬ ಬೆಂಗಳೂರಿಗೆ (Bengaluru) ಶಿಫ್ಟ್ ಆಗೋಕೆ ಆಗಲ್ಲ ಎನ್ನುವ ಒಂದೇ ಒಂದು ಕಾರಣಕ್ಕೆ 34 ಲಕ್ಷ ರೂ ವಾರ್ಷಿಕ ಸಂಬಳ ಸಿಗುವ ಕೆಲಸದ ಆಫರ್ ತಿರಸ್ಕರಿಸಿದ್ದಾನೆ. ಉದ್ಯೋಗದ ಕುರಿತು ಈ ಯುವಕ…

Read More

ಕೆಜಿಗಟ್ಟಲೆ ಚಿನ್ನ, 14 ಕೋಟಿ ರೂ. ಅಕ್ರಮ ಆಸ್ತಿ: ದಿನಗೂಲಿ ನೌಕರ ಕೋಟಿ ಕುಬೇರನಾಗಿದ್ದೇ ರೋಚಕ!

ಬೆಳಗಾವಿ, ಏಪ್ರಿಲ್ 11: ಬೆಳಗಾವಿಯ (Belagavi) ನಗರಾಭಿವೃದ್ಧಿ ಕೋಶದ (DUDC) ಎಇಇ ಅಜಯಸಿಂಗ್ ರಜಪೂತ್ (Ajay Singh Rajput) ಮೇಲೆ ನಡೆದ ಲೋಕಾಯುಕ್ತ ದಾಳಿಯ (Lokayukta Raid) ತನಿಖೆ ಮುಂದುವರಿದಂತೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬರುತ್ತಿವೆ. ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿರುವ ಈ ಪ್ರಕರಣದಲ್ಲಿ, ಒಬ್ಬ ಸಾಮಾನ್ಯ ದಿನಗೂಲಿ ನೌಕರ ಕೋಟಿ ಕುಬೇರನಾಗಿ ಬೆಳೆದ ಹಾದಿ ಸಿನಿಮೀಯವಾಗಿದೆ. ದಿನಗೂಲಿ ಟು ಕೋಟಿ ಕುಬೇರ! ಅಜಯಸಿಂಗ್ ರಜಪೂತ್ ಅವರ ವೃತ್ತಿಜೀವನ ಆರಂಭವಾಗಿದ್ದು 1992ರಲ್ಲಿ…

Read More

ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣು – Kannada News | Davanagere BJP Leader Chandrasekhar Sunkol Commits Suicide

ಚಂದ್ರಶೇಖರ್ ಸಂಕೋಳ್ ಶಾಮನೂರು ಗ್ರಾಮದಲ್ಲಿ ಸಿಮೆಂಟ್, ಕಬ್ಬಿಣದ ಅಂಗಡಿಯನ್ನು ನಡೆಸುತ್ತ ಇಡೀ ಜಿಲ್ಲೆಗೆ ಹೆಸರುವಾಸಿಯಾಗಿದ್ದರು. ಅಲ್ಲದೇ ಬಿಜೆಪಿಯ ಪ್ರಮುಖ ಮುಂಖಂಡನಾಗಿ ಪಕ್ಷ ಸಂಘಟನೆಯಲ್ಲಿ ಕೂಡ ಹೆಚ್ಚು ತೊಡಗಿಸಿಕೊಂಡಿದ್ದರು. ಅಲ್ಲದೆ ಅಡಿಕೆ ತೋಟ, ಕಾಂಪ್ಲೆಕ್ಸ್ ಗಳನ್ನು ಕೂಡ ಹೊಂದಿದ್ದ ಚಂದ್ರಶೇಖರ್, ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. Source link

Read More

IRCTC Coastal Karnataka Tour: IRCTC ಟೂರ್ ಪ್ಯಾಕೇಜ್; 6 ದಿನಗಳ ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ಪ್ರವಾಸದಲ್ಲಿ ಭಾಗಿಯಾಗಿ – Kannada News | IRCTC Coastal Karnataka Tour: Explore Udupi, Murudeshwar, Sringeri Package

ಭಾರತೀಯ ರೈಲ್ವೆ ಕೇಟರಿಂಗ್‌ ಮತ್ತು ಪ್ರವಾಸೋದ್ಯಮ ನಿಗಮ (IRCTC) ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸೋದ್ಯಮ ಪ್ಯಾಕೇಜ್‌ಗಳನ್ನು ಸಹ ತಂದಿದೆ. ದೇಶಾದ್ಯಂತ ವಿವಿಧ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸ್ಥಳಗಳನ್ನು ಜನರು ಸುಲಭವಾಗಿ ಭೇಟಿ ಮಾಡಲು ಇದು ಕಡಿಮೆ ಬೆಲೆಯಲ್ಲಿ ಅನೇಕ ವಿಶೇಷ ಪ್ಯಾಕೇಜ್‌ಗಳನ್ನು ತರುತ್ತದೆ. ಇವುಗಳ ಮೂಲಕ, ನೀವು ಅಪರಿಚಿತ ಪ್ರವಾಸಿ ಸ್ಥಳಗಳಿಗೆ ಹೋಗಲು ಬಯಸಿದರೆ, ನೀವು ಯಾವುದೇ ಚಿಂತೆಯಿಲ್ಲದೆ ಹೋಗಿ ಹಿಂತಿರುಗಬಹುದು. ಕಾಲಕಾಲಕ್ಕೆ ಪ್ರವಾಸಿಗರಿಗಾಗಿ ಹೊಸ ಪ್ಯಾಕೇಜ್‌ಗಳನ್ನು ತರುತ್ತಿರುವ IRCTC ಇತ್ತೀಚೆಗೆ ಮತ್ತೊಂದು ವಿಶೇಷ ಪ್ಯಾಕೇಜ್ ಅನ್ನು ಪರಿಚಯಿಸಿದೆ….

Read More

T20 World Cup: ತಂಡವನ್ನು ತೊರೆದು ಇದ್ದಕ್ಕಿದ್ದಂತೆ ಮನೆಗೆ ಮರಳಿದ ರಿಂಕು ಸಿಂಗ್ – Kannada News | Rinku Singh Exits T20 World Cup 2026: Family Emergency Hits Team India Ahead of Zimbabwe Clash

2026 ರ ಟಿ20 ವಿಶ್ವಕಪ್​ನ ಗುಂಪು ಹಂತದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅಜೇಯ ತಂಡವಾಗಿ ಎಂಟ್ರಿಕೊಟ್ಟಿದ್ದ ಆತಿಥೇಯ ಟೀಂ ಇಂಡಿಯಾ, ಈ ಸುತ್ತಿನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲುಕಂಡಿದೆ. ಹೀಗಾಗಿ ಸೆಮಿಫೈನಲ್​ಗೇರಬೇಕೆಂದರೆ ಭಾರತ ತಂಡ ಉಳಿದಿರುವ ಎರಡೂ ಪಂದ್ಯಗಳಲ್ಲಿ ದೊಡ್ಡ ಗೆಲುವು ದಾಖಲಿಸಬೇಕಿದೆ. ಹೀಗಾಗಿ ಜಿಂಬಾಬ್ವೆ ವಿರುದ್ಧದ ತನ್ನ ಎರಡನೇ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಳ್ಳುವ ಗುರಿಯೊಂದಿಗೆ ತಯಾರಿ ನಡೆಸುತ್ತಿದ್ದ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಸ್ಟಾರ್…

Read More

ಯಶ್ ಬಾಲ್ಯದಲ್ಲಿ ಹೇಗೆ ಕಾಣ್ತಿದ್ರು ನೋಡಿ; ಇಲ್ಲಿದೆ ಕ್ಯೂಟ್ ಫೋಟೋ

ಯಶ್ (Yash) ಅವರು ಇಂದು ಪ್ಯಾನ್​ ಇಂಡಿಯಾ ಸ್ಟಾರ್ ಆಗಿರೋದು ಗೊತ್ತೇ ಇದೆ. ‘ಟಾಕ್ಸಿಕ್’ ಸಿನಿಮಾ ಮೂಲಕ ವಿಶ್ವಮಟ್ಟದಲ್ಲಿ ಗಮನ ಸೆಳೆಯಲು ಅವರು ರೆಡಿ ಆಗಿದ್ದಾರೆ ಎಂದರೂ ತಪ್ಪಾಗಲಿಕ್ಕಿಲ್ಲ. ಈಗ ಯಶ್ ಅವರ ಬಾಲ್ಯದ ಫೋಟೋ ವೈರಲ್ ಆಗಿದೆ. ಯಶ್ ಜನ್ಮದಿನದ ಸಂದರ್ಭದಲ್ಲಿ ಈ ಫೋಟೋ ವೈರಲ್ ಮಾಡಲಾಗಿದೆ. ಅವರ ಬರ್ತ್​​ಡೇ ಜನವರಿ 8. ಅದನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ. ಯಶ್ ಅವರು ಮೈಸೂರಿನವರು. ಅವರ ತಂದೆ ಅರುಣ್ ಕುಮಾರ್ ಕೆಎಸ್​​​ಆರ್​​ಟಿಸಿ ಡ್ರೈವರ್ ಆಗಿದ್ದರು. ಅವರ…

Read More

ಜೂ ಎನ್​​ಟಿಆರ್ ಸಿನಿಮಾಕ್ಕೆ ಬಾಲಿವುಡ್ ನಟನಿಗೆ ಗಾಳ ಹಾಕಿದ ಪ್ರಶಾಂತ್ ನೀಲ್

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ (Prashant Neel) ನಿರ್ದೇಶನ ಮಾಡುತ್ತಿರುವ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಸಿನಿಮಾದ ಚಿತ್ರೀಕರಣ ಕರ್ನಾಟಕ, ಹೈದರಾಬಾದ್ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾಕ್ಕೆ ಹೊಸ-ಹೊಸ ಕಲಾವಿದರು ಸೇರುತ್ತಿದ್ದಾರೆ. ಇತ್ತೀಚೆಗಷ್ಟೆ ಮಲಯಾಳಂ ಸ್ಟಾರ್ ನಟ ಟೊವಿನೋ ಥೋಮಸ್ ಅವರನ್ನು ಪ್ರಮುಖ ಪಾತ್ರೊಂದಕ್ಕಾಗಿ ಕೇಳಲಾಗಿತ್ತು. ಆದರೆ ಟೊವಿನೊ, ಪಾತ್ರವನ್ನು ನಿರಾಕರಿಸಿದ್ದರು. ಇದೀಗ ಅದೇ ಪಾತ್ರಕ್ಕೆ ಬಾಲಿವುಡ್ ನಟನೊಬ್ಬನ ಆಯ್ಕೆ ಮಾಡಿದ್ದಾರಂತೆ ಪ್ರಶಾಂತ್ ನೀಲ್. ಪ್ರಶಾಂತ್ ನೀಲ್ ನಿರ್ದೇಶನದ, ಜೂನಿಯರ್…

Read More

ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್  – Kannada News | Rajinikanth Cast His vote at Stella Maris School in Chennai For Tamil Nadu Assembly Election 2026

ಇಂದು (ಏಪ್ರಿಲ್ 23) ತಮಿಳುನಾಡಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಮಾತದಾನ ನಡೆಯುತ್ತಿದೆ. ರಜನಿಕಾಂತ್ ಅವರು ಬಂದು ತಮ್ಮ ಮತ ಚಲಾಯಿಸಿದರು. ಸಾಮಾನ್ಯರಂತೆ ಬಂದ ಅವರು ಚೆನ್ನೈನ ಸ್ಟೆಲ್ಲಾ ಮೇರಿ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ವೋಟ್ ಹಾಕಿದರು. ಆ ಬಳಿಕ ಅವರು ಮತ ಹಾಕಿದ ಬೆರಳನ್ನು ಜನರತ್ತ ತೋರಿಸಿದರು. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ರಾಜ್ಯಸಭಾ ಉಪನಾಯಕನ ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ರಾಘವ್ ಚಡ್ಡಾ ವಿಡಿಯೋ ರಿಲೀಸ್

ನವದೆಹಲಿ, ಏಪ್ರಿಲ್ 2: ಆಮ್ ಆದ್ಮಿ ಪಕ್ಷ (ಎಎಪಿ) ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಹುದ್ದೆಯಿಂದ ವಜಾಗೊಳಿಸಿದೆ. ಅವರನ್ನು ತೆಗೆದುಹಾಕುವಂತೆ ಕೋರಿ ಎಎಪಿ ರಾಜ್ಯಸಭಾ ಸಚಿವಾಲಯಕ್ಕೆ ಪತ್ರ ಬರೆದಿದೆ. ಎಎಪಿಯ ವತಿಯಿಂದ ಅವರಿಗೆ ರಾಜ್ಯಸಭೆಯಲ್ಲಿ ಮಾತನಾಡುವ ಸಮಯವನ್ನು ನೀಡಬಾರದು ಎಂದು ಮನವಿ ಮಾಡಿದೆ. ಆದರೆ, ಈ ನಿರ್ಧಾರಕ್ಕೆ ಕಾರಣವೇನೆಂಬುದರ ಬಗ್ಗೆ ಪಕ್ಷ ಯಾವುದೇ ಮಾಹಿತಿ ನೀಡದಿರುವುದು ಕುತೂಹಲ ಮೂಡಿಸಿದೆ. ಇನ್ನೊಂದೆಡೆ ರಾಘವ್ ಚಡ್ಡಾ ಕೂಡ ಈ ಸುದ್ದಿಯ ಬಗ್ಗೆ…

Read More