Headlines

ETPL 2026: ಟಿ20 ತಂಡ ಖರೀದಿಸಿದ ಕ್ರಿಸ್ ಗೇಲ್ – Kannada News | Chris Gayle Buys Glasgow Team in ETPL

ಟಿ20 ಕ್ರಿಕೆಟ್ ಲೀಗ್​ಗೆ ಮತ್ತೊಂದು ಟೂರ್ನಿ ಸೇರ್ಪಡೆಯಾಗುತ್ತಿದೆ. ಹೊಸ ಟೂರ್ನಿ ಆಯೋಜನೆಗೊಳ್ಳಲಿರುವುದು ದೂರದ ಯುರೋಪಿನಲ್ಲಿ. ಅದರಂತೆ ಶೀಘ್ರದಲ್ಲೇ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್‌ಗೆ (ETPL) ಚಾಲನೆ ದೊರೆಯಲಿದೆ.  ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಸಹ-ಮಾಲೀಕತ್ವದ ಈ ಲೀಗ್‌ನಲ್ಲಿ, ಗ್ಲ್ಯಾಸ್ಗೋ ಫ್ರಾಂಚೈಸಿಯನ್ನು ವೆಸ್ಟ್ ಇಂಡೀಸ್​ನ ಮಾಜಿ ಕ್ರಿಕೆಟಿಗ ಕ್ರಿಸ್ ಗೇಲ್ ಖರೀದಿಸಿದ್ದಾರೆ.  ‘ಗ್ಲ್ಯಾಸ್ಗೋ ಮುಗಾಫಿಯನ್ಸ್’ ವೆಸ್ಟ್ ಇಂಡೀಸ್‌ನ ಮಾಜಿ ಆಟಗಾರ ಕ್ರಿಸ್ ಗೇಲ್ ಅವರು ಕೇವಲ ಈ ತಂಡದ ಸಹ-ಮಾಲೀಕರಷ್ಟೇ ಅಲ್ಲದೆ, ಗ್ಲ್ಯಾಸ್ಗೋ ಮುಗಾಫಿಯನ್ಸ್ ತಂಡದ ಜಾಗತಿಕ ರಾಯಭಾರಿಯಾಗಿಯೂ…

Read More

ನಿರಂತರವಾಗಿ ಕಂಡುಬರುವ ಮಲಬದ್ಧತೆ ಸಮಸ್ಯೆ ಹೊಟ್ಟೆಯ ಕ್ಯಾನ್ಸರ್ ಗೆ ಕಾರಣವಾಗಬಹುದೇ? – Kannada News | Stomach Cancer Causes: Symptoms & Risk Factors

ಹೊಟ್ಟೆಯ ಕ್ಯಾನ್ಸರ್ ಗೂ ಮಲಬದ್ಧತೆಗೂ ಇರುವ ಸಂಬಂಧImage Credit source: Getty Images ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಕ್ಯಾನ್ಸರ್ (Stomach Cancer) ಗೆ ಸಂಬಂಧಪಟ್ಟ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಹೊಟ್ಟೆಯಲ್ಲಿರುವ ಜೀವಕೋಶಗಳು ಅಸಹಜವಾಗಿ ಬೆಳೆಯಲು ಪ್ರಾರಂಭಿಸಿದಾಗ ಮತ್ತು ಅದರ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದಾಗ ಈ ರೋಗ ಕಂಡುಬರುತ್ತದೆ. ಪರಿಣಾಮವಾಗಿ, ಹೊಟ್ಟೆಯ ಕಾರ್ಯನಿರ್ವಹಣೆಯು ದುರ್ಬಲಗೊಳ್ಳಬಹುದು, ಅಷ್ಟೇ ಅಲ್ಲ, ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದರ ಜೊತೆಗೆ, ಅನೇಕರು ಮಲಬದ್ಧತೆಯ (Constipation) ಸಮಸ್ಯೆಯಿಂದ ಬಳಲುತ್ತಿರುವುದನ್ನು ನೀವು ನೋಡಿರಬಹುದು,…

Read More

ಪ್ರೀಮಿಯಮ್ ಪೆಟ್ರೋಲ್, ಡೀಸಲ್ ಬೆಲೆ ಮತ್ತೆ ಏರಿಕೆ; ಲೀಟರ್​ಗೆ 11 ರೂ ದರ ಹೆಚ್ಚಳ

ನವದೆಹಲಿ, ಏಪ್ರಿಲ್ 1: ಹೊಸ ವರ್ಷದ ಮೊದಲ ದಿನದಂದು ಸಾಮಾನ್ಯ ಜನರಿಗೆ ಡಬಲ್ ಶಾಕ್ ಸಿಕ್ಕಿದೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 19 ರೂ ಏರಿಕೆಯಾದರೆ, ಪ್ರೀಮಿಯಮ್ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲೂ (Premium Petrol price) ಭರ್ಜರಿ ಹೆಚ್ಚಳ ಆಗಿದೆ. ಪ್ರೀಮಿಯಮ್ ಪೆಟ್ರೋಲ್ ಬೆಲೆ ಲೀಟರ್​ಗೆ 11 ರೂನಷ್ಟು ಹೆಚ್ಚಿದೆ. ಪ್ರೀಮಿಯಮ್ ಡೀಸಲ್ ಬೆಲೆಯಲ್ಲಿ ಒಂದೂವರೆ ರೂನಷ್ಟು ಅಲ್ಪ ಹೆಚ್ಚಳ ಆಗಿದೆ. ತೈಲ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಈ ದರ ಏರಿಕೆ…

Read More

Bengaluru Air Quality: ಮಂಗಳೂರಿನ ವಾಯುಗುಣಮಟ್ಟ ಮತ್ತಷ್ಟು ಕುಸಿತ! – Kannada News | Bangalore Air Pollution Crisis: Mangalore’s Air quality dropped again

ಮಂಗಳೂರಿನ ವಾಯುಗುಣಮಟ್ಟ ಮತ್ತಷ್ಟು ಕುಸಿತ! ಬೆಂಗಳೂರು, ಫೆಬ್ರವರಿ 20: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 135ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ…

Read More

DC vs MI: ಡೆಲ್ಲಿ ಕ್ಯಾಪಿಟಲ್ಸ್ ಎದುರು ಮಕಾಡೆ ಮಲಗಿದ ಮುಂಬೈ ಇಂಡಿಯನ್ಸ್

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026  (IPL 2026 ) ರ 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (Delhi Capitals vs Mumbai Indians) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 162 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಸಮೀರ್ ರಿಜ್ವಿ (Sameer Rizvi) ಅವರ ಸತತ ಎರಡನೇ ಅರ್ಧಶತಕದ ನೆರವಿನಿಂದ 18.1 ಓವರ್​ಗಳಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು…

Read More

IPL 2026: ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆ ಬರೆದ ಸಂಜು ಸ್ಯಾಮ್ಸನ್

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದ ಮೇಲೆ ಅಲ್ಲಿ ದಾಖಲೆಗಳಿಗೆ ಕೊರತೆಯಿಲ್ಲ. ದಾಖಲೆಗಳ ನಡುವೆ ಸಂಜು ಸ್ಯಾಮ್ಸನ್ (Sanju Samson) ಅಪರೂಪದ ರೆಕಾರ್ಡ್​ವೊಂದನ್ನು ನಿರ್ಮಿಸಿದ್ದಾರೆ. ಅದು ಸಹ ನಾಲ್ಕು ವಿಭಿನ್ನ ಸೀಸನ್‌ಗಳಲ್ಲಿ 'ಸೀಸನ್‌ನ ಮೊದಲ ಶತಕ' ಸಿಡಿಸುವ ಮೂಲಕ ಎಂಬುದು ವಿಶೇಷ. ಸಾಮಾನ್ಯವಾಗಿ ಒಂದು ಸೀಸನ್‌ನಲ್ಲಿ ಶತಕ ಸಿಡಿಸುವುದೇ ದೊಡ್ಡ ಸಾಧನೆ. ಆದರೆ ಸಂಜು ಸ್ಯಾಮ್ಸನ್ ಅವರು ಲೀಗ್ ಆರಂಭದ ಹಂತದಲ್ಲೇ ಅಬ್ಬರಿಸಿ, ಆ ಸೀಸನ್‌ನ ಚೊಚ್ಚಲ ಶತಕವನ್ನು ತಮ್ಮದಾಗಿಸಿಕೊಳ್ಳುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಈ ಹವ್ಯಾಸದೊಂದಿಗೆ ಇದೀಗ…

Read More

ದೇಶಿ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಅಬ್ಬರ; ಭಾರತ ತಂಡಕ್ಕೆ ಆಯ್ಕೆ ಯಾವಾಗ? – Kannada News | Devdutt Padikkal’s Vijay Hazare Century Spree: Is an India Call Up Next?

ಕಳೆದ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಕೆಲವೇ ಕೆಲವು ಇನ್ನಿಂಗ್ಸ್​ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕನ್ನಡಿಗ ದೇವದತ್ ಪಡಿಕ್ಕಲ್‌, ಇದೀಗ ದೇಶಿ ಅಂಗಳದಲ್ಲಿ ಶತಕಗಳ ಮಳೆ ಸುರಿಸುತ್ತಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ಮೊದಲ ಪಂದ್ಯದಲ್ಲಿ 147 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದ ಪಡಿಕ್ಕಲ್, ಕರ್ನಾಟಕ ತಂಡ ದಾಖಲೆಯ ಮೊತ್ತವನ್ನು ಬೆನ್ನಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಈ ಟೂರ್ನಿಯ ಎರಡನೇ ಪಂದ್ಯದಲ್ಲೂ ಮಿಂಚಿರುವ ದೇವದತ್ ಸತತ ಎರಡನೇ ಶತಕ ಸಿಡಿಸಿದ್ದಾರೆ. ಜಾರ್ಖಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 118…

Read More

ರಾಜ್ಯದ ದೀರ್ಘಾವಧಿ ಸಿಎಂ ಆಗಲಿದ್ದಾರೆ ಸಿದ್ದರಾಮಯ್ಯ: ದೇವರಾಜ ಅರಸು​​ ದಾಖಲೆ ನಾಳೆ ಬ್ರೇಕ್​​ – Kannada News | Siddaramaiah Set to Break Devaraj Urs Record, Becoming Karnataka’s Longest Serving Chief Minister

ಬೆಂಗಳೂರು, ಜನವರಿ 05: ರಾಜ್ಯದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ದಾಖಲೆಯನ್ನು ನಾಳೆ ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಸಿಎಂ‌ ಆಗಿದ್ದ‌ರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ 239 ದಿನ ಪೂರೈಸಿದ್ದಾರೆ. ಮೂರನೇ ಸ್ಥಾನದಲ್ಲಿ ಎಸ್​. ನಿಜಲಿಂಗಪ್ಪ ಅವರಿದ್ದು, 7 ವರ್ಷ 175 ದಿನಗಳ ಕಾಲ ಅವರು ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ…

Read More

ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ

ನವದೆಹಲಿ, ಏಪ್ರಿಲ್ 13:ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಕೇವಲ ಪಾಲುದಾರರಲ್ಲ, ಬದಲಾಗಿ ಅವರು ನಿರ್ಧಾರ ಕೈಗೊಳ್ಳುವ ನಾಯಕಿಯರಾಗಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಮಾತನಾಡಿದ್ದಾರೆ. 2023ರ ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಲಾದ ‘ನಾರಿ ಶಕ್ತಿ ವಂದನ ಕಾಯ್ದೆ’ ಭಾರತದ ರಾಜಕೀಯ ಇತಿಹಾಸದಲ್ಲೇ ಒಂದು ಕ್ರಾಂತಿಕಾರಿ ಬದಲಾವಣೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು (ಮೂರನೇ ಒಂದು ಭಾಗ) ಮೀಸಲಾತಿ ನೀಡುವ ಈ ಕಾಯ್ದೆಯು ಈಗ ಅನುಷ್ಠಾನದ ಹಂತಕ್ಕೆ ಬಂದಿದೆ….

Read More

ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು

ಬೆಂಗಳೂರು, ಮಾರ್ಚ್ 15: ಭಾರತದಲ್ಲಿ ವಿಮಾನ ಪ್ರಯಾಣವು ಮತ್ತಷ್ಟು ದುಬಾರಿಯಾಗಿದ್ದು, ಇಂಡಿಗೋ, ಏರ್ ಇಂಡಿಯಾ ಮತ್ತು ಆಕಾಸ ಏರ್‌ಲೈನ್ಸ್‌ನಂತಹ ಪ್ರಮುಖ ವಿಮಾನಯಾನ ಸಂಸ್ಥೆಗಳು ಇಂಧನ ಶುಲ್ಕವನ್ನು ವಿಧಿಸಲು ಪ್ರಾರಂಭಿಸಿವೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಮಧ್ಯಪ್ರಾಚ್ಯದಲ್ಲಿ ಇಂಧನ ಬೆಲೆಗಳ ಮೇಲೆ ಪರಿಣಾಮ ಬೀರಿದ್ದು, ಭಾರತೀಯ ಜನಸಾಮಾನ್ಯರ ಮೇಲೆ ನೇರವಾಗಿ ಪ್ರಭಾವ ಬೀರಿದೆ. ಈ ನಿರ್ಧಾರದಿಂದಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ದರಗಳು ಏರಿಕೆಯಾಗಿವೆ. ಇಂಡಿಗೋ ವಿಮಾನಯಾನ ಸಂಸ್ಥೆಯು ಭಾರತದೊಳಗಿನ ಪ್ರಯಾಣಕ್ಕೆ ಪ್ರತಿ ಟಿಕೆಟ್‌ಗೆ 425…

Read More