Headlines

ಗಂಡು ಮಗು ಆಸೆ: ಕನಸು ಈಡೇರದಿದ್ದಾಗ ಹೆಂಡ್ತಿ ಮಕ್ಕಳನ್ನ ಬಿಟ್ಟು ಹೋಗ್ಬಿಟ್ಟ – Kannada News | Husband Cheats Wife At Bengaluru for three Baby girls

ಬೆಂಗಳೂರು, (ಜನವರಿ 04): ಗಂಡು ಮಗುವಿನ ಹಂಬಲ, ಹೆಣ್ಣು ಮಗುವಿಗೆ ತಾತ್ಸಾರ ಇದು ಭಾರತೀಯ ಸಮಾಜದ ಡಿಎನ್’ಎಯಲ್ಲಿ ಹಾಸು ಹೊಕ್ಕಾಗಿರುವ ಸಮಸ್ಯೆ. ಹೌದು…ಈಗಾಗಲೇ ಎರಡು ಹೆಣ್ಣು ಮಕ್ಕಳಿದ್ದು, ಮೂರನೇಯದ್ದು ಗಂಡು ಮಗು ಆಗುತ್ತೆ ಎಂದು ಆಸೆ ಇಟ್ಟುಕೊಂಡಿದ್ದ. ಆದರೆ ಮೂರನೇ ಮಗು ಸಹ ಹೆಣ್ಣು ಆಗಿದೆ. ಇದರಿಂದ ಮನನೊಂದ ವ್ಯಕ್ತಿಯೋರ್ವ ಹೆಂಡತಿ ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿದ್ದಾನೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಮೂರು ಮಕ್ಳಳನ್ನು ಸಾಕಲಾಗದೇ ಕಂಗಾಲಾದ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. Source link

Read More

Bengaluru Air Quality: ಕಳೆದ ವರ್ಷಕ್ಕಿಂತ ಈ ವರ್ಷ ಕುಸಿಯಲಿದೆಯೇ ಬೆಂಗಳೂರಿನ ಏರ್ ಕ್ವಾಲಿಟಿ? – Kannada News | Bangalore Air Pollution Crisis: Will Bengaluru’s air quality deteriorate this year compared to last year?

ಕಳೆದ ವರ್ಷಕ್ಕಿಂತ ಈ ವರ್ಷ ಕುಸಿಯಲಿದೆಯೇ ಬೆಂಗಳೂರಿನ ಏರ್ ಕ್ವಾಲಿಟಿ? ಬೆಂಗಳೂರು, ಜನವರಿ 05: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 175 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 82 ಇದ್ದರೆ, PM10 108 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ ಈ…

Read More

ಲಂಚ ಪಡೆಯುವಾಗ ಬಿಜೆಪಿ ಶಾಸಕ ಲಾಕ್​​: ಚಂದ್ರು ಲಮಾಣಿಯಿಂದ ಧಮ್ಕಿ; ಗುತ್ತಿಗೆದಾರ ನೀಡಿದ ದೂರಿನಲ್ಲೇನಿದೆ? – Kannada News | BJP MLA arrested while accepting bribe; Chandru Lamani issues threat; what complaint did the contractor file

ಬಿಜೆಪಿ ಶಾಸಕ ಚಂದ್ರು ಲಮಾಣಿ Image Credit source: moneycontrol ಗದಗ, ಫೆಬ್ರವರಿ 21: ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಕೆರಳಿದ್ದಾರೆ. ಕಮಿಷನ್​​​ ದಂಧೆ ಜೋರಾಗಿದೆ ಅಂತ ಆರೋಪ ಮಾಡುತ್ತಿದ್ದಾರೆ. ಇದನ್ನೇ ಬಿಜೆಪಿ ನಾಯಕರು ಅಸ್ತ್ರ ಮಾಡ್ಕೊಂಡು ವಾಗ್ದಾಳಿ ಮಾಡುತ್ತಿದ್ದಾರೆ. ಇಂತಹ ಹೊತ್ತಲ್ಲಿ ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ (Chandru Lamani), ಗುತ್ತಿಗೆದಾರನಿಂದ ಕಮಿಷನ್ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಸದ್ಯ ಇದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಫೆ 18ರಂದೇ…

Read More

IND vs AFG: ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್..!

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇದೇ ಜೂನ್ 13 ರಿಂದ ಆರಂಭವಾಗಲಿದೆ. ಮೊದಲ ಏಕದಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಕೂಡ ತಯಾರಿಯಲ್ಲಿ ತೊಡಗಿವೆ. ಆದರೆ ಸರಣಿ ಆರಂಭಕ್ಕೂ ಮುನ್ನವೇ ಕೊಹ್ಲಿಯ ಅನುಪಸ್ಥಿತಿ ತಂಡಕ್ಕೆ ಆಘಾತ ನೀಡಿತ್ತು. ಇದೀಗ ಕೊಹ್ಲಿ ಜೊತೆಗೆ ಹಾರ್ದಿಕ್ ಪಾಂಡ್ಯ ಕೂಡ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ (PC-PTI). ವಾಸ್ತವವಾಗಿ 2026 ರ ಐಪಿಎಲ್ ಸಮಯದಲ್ಲೇ ಪಾಂಡ್ಯ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು…

Read More

IPL 2026: ಉಳಿದ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟ?

ಐಪಿಎಎಲ್ 2026 ರ ವೇಳಾಪಟ್ಟಿಯನ್ನು ಬಿಸಿಸಿಐ ಕೊನೆಗೂ ಪ್ರಕಟಿಸಿದೆ. ಈ ಮೊದಲೇ ವರದಿಯಾದ್ದಂತೆ ಮೊದಲ 16 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ. ಅದರಂತೆ ಮಾರ್ಚ್​ 28 ರಿಂದ ಆರಂಭವಾಗಲಿರುವ 19ನೇ ಆವೃತ್ತಿಯ ಐಪಿಎಲ್​ ಮೇ 31 ರವರೆಗೆ ನಡೆಯಲಿದೆ. ಆದಾಗ್ಯೂ ಈಗ ಬಿಡುಗಡೆಯಾಗಿರುವ ವೇಳಾಪಟ್ಟಿಯಲ್ಲಿ 20 ಪಂದ್ಯಗಳು ನಡೆಯಲಿವೆ. ಬಿಸಿಸಿಐ ಈ ರೀತಿಯಾಗಿ ಕೇವಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಕಾರಣವೂ ಇದೆ. ಅದೆನೆಂದರೆ ಮುಂಬರುವ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ. ಈ ಮೂರು ರಾಜ್ಯಗಳಲ್ಲಿ ಐಪಿಎಲ್…

Read More

RCB vs KKR ಪಂದ್ಯವನ್ನೇಕೆ ‘ಎಲ್​ ಪ್ರಿಮೊರೊ’ ಮ್ಯಾಚ್ ಎಂದು ಕರೆಯಲಾಗುತ್ತೆ? – Kannada News | Why is RCB vs KKR Match called ‘El Primero’ of IPL?

ವರ್ಷ 2008, ಏಪ್ರಿಲ್ 18ರ ರಾತ್ರಿ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣವು ಮದುವಣಗಿತ್ತಿಯಂತೆ ಕಂಗೊಳಿಸುತ್ತಿತ್ತು. ಅಂದು ಕೇವಲ ಒಂದು ಕ್ರಿಕೆಟ್ ಪಂದ್ಯ ನಡೆಯುತ್ತಿರಲಿಲ್ಲ, ಬದಲಾಗಿ ವಿಶ್ವ ಕ್ರಿಕೆಟ್‌ನ ದಿಕ್ಕನ್ನೇ ಬದಲಿಸಲಿರುವ ‘ಇಂಡಿಯನ್ ಪ್ರೀಮಿಯರ್ ಲೀಗ್‘ (IPL) ಎಂಬ ಮಹಾಕ್ರಾಂತಿಗೆ ಮುನ್ನುಡಿ ಬರೆಯಲಾಗುತ್ತಿತ್ತು. ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು. ಅಂದು ಶುರುವಾದ ಉಭಯ ತಂಡಗಳ ಪೈಪೋಟಿ 19ನೇ ಸೀಸನ್​ನಲ್ಲೂ ಮುಂದುವರೆದಿದೆ. ಆದರೆ ಇದೀಗ ಈ ಪೈಪೋಟಿಯನ್ನು ಎಲ್​ ಪ್ರಿಮೆರೊ ಎಂದು…

Read More

ಪೊಲೀಸರ ಮೇಲೆ ಹಲ್ಲೆ ಮಾಡಿ ನಟೋರಿಯಸ್ ಕ್ರಿಮಿನಲ್ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ – Kannada News | Mangaluru Crime: Notorious Altaf Hussain Escapes Police Custody After Assaulting police

ಮಂಗಳೂರು, ಜೂನ್​​ 27: ಪೊಲೀಸರ ಮೇಲೆ ಹಲ್ಲೆ ಮಾಡಿ ನಟೋರಿಯಸ್ ಕ್ರಿಮಿನಲ್ ಕೈಕೋಳದೊಂದಿಗೆ​​ ಪರಾರಿ ಆಗಿರುವಂತಹ ಘಟನೆ ಮಂಗಳೂರು ನಗರದ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಅಲ್ತಾಫ್ ಹುಸೇನ್ ಪರಾರಿಯಾದ ಕ್ರಿಮಿನಲ್. ಇತ ಪರಾರಿ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ವಾಹನ ಕಳ್ಳತನ, ಸರಗಳ್ಳತನ, ಸುಲಿಗೆ ಕೃತ್ಯದಲ್ಲಿ ಅಲ್ತಾಫ್ ಹುಸೇನ್​ ತೊಡಗಿಸಿಕೊಂಡಿದ್ದ. ಉತ್ತರ ಪ್ರದೇಶ ಮೂಲದ ಮಹಮ್ಮದ್ ಸಿದ್ದಿಕ್, ರವಿ ಬೌರ ಎಂಬ ಇಬ್ಬರು ಸಹಚರರ ಜೊತೆ ಸೇರಿ ಕೃತ್ಯವೆಸಗುತ್ತಿದ್ದ. ನಗರದ ಜಪ್ಪಿನಮೊಗರಿನಲ್ಲಿ…

Read More

ನಿರ್ಮಾಪಕರಿಗೆ ಹೇಳದೆ ‘ಪೆದ್ದಿ’ ಆದಾಯ ಹಂಚಿಕೆ: ದೂರು ದಾಖಲು – Kannada News | Peddi movie Producers alleged that movie profit sharing model decision taken without his knowledge

ಬುಚ್ಚಿ ಬಾಬು ಸಾನಾ ನಿರ್ದೇಶಿಸಿ, ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ನಟಿಸಿರುವ ‘ಪೆದ್ದಿ’ ಸಿನಿಮಾಕ್ಕೆ ಒಂದರ ಮೇಲೊಂದು ವಿವಾದಗಳು ಎದುರಾಗುತ್ತಲೇ ಇವೆ. ಮೊದಲಿಗೆ ನಟಿ ಜಾನ್ಹವಿ ಕಪೂರ್ ಅವರನ್ನು ಅತಿಯಾಗಿ ಗ್ಲಾಮರಸ್ ಆಗಿ ತೋರಿಸಿರುವ ಬಗ್ಗೆ ತೀವ್ರ ವಿವಾದ ಎದ್ದಿತ್ತು, ಬಳಿಕ ನಿರ್ದೇಶಕ ಬುಚ್ಚಿಬಾಬು ಸನಾ ಕ್ಷಮೆ ಕೋರಿ, ದೃಶ್ಯಗಳಿಗೆ ಕತ್ತರಿ ಹಾಕಿದರು. ಇದೀಗ ಖುದ್ದು, ‘ಪೆದ್ದಿ’ ಸಿನಿಮಾದ ನಿರ್ಮಾಪಕರೇ ಸಿನಿಮಾದ ವಿರುದ್ಧ ದೂರು ನೀಡಿದ್ದಾರೆ. ತಮಗೆ ಹೇಳದೆ, ಲಾಭ ಹಂಚಿಕೆ ವಿಚಾರವಾಗಿ…

Read More

IPL 2026: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಬಹುತೇಕ ಖಚಿತ

IPL 2026: ಐಪಿಎಲ್ 2026ರ 16ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬಲಿಷ್ಠ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ಎದುರಿಸಲಿದೆ. ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸತತ ಗೆಲುವಿನ ಓಟವನ್ನು ಮುಂದುವರಿಸುವ ಗುರಿಯನ್ನು ಆರ್​ಸಿಬಿ ಹೊಂದಿದೆ. ಇದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ. RCB ತಂಡದ ಬಲ: ಬ್ಯಾಟರ್​ಗಳೇ ಆರ್​ಸಿಬಿ ತಂಡದ ಬಲಿಷ್ಠ ಶಕ್ತಿ. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಸ್ಫೋಟಕ ಆರಂಭವು ತಂಡಕ್ಕೆ…

Read More

ಬೆಂಗಳೂರಲ್ಲಿ 2BHK ಮನೆಗೆ 70 ಸಾವಿರ ರೂ. ಬಾಡಿಗೆ!, ಭಯಾನಕ ಅನುಭವ ಬಿಚ್ಚಿಟ್ಟ ವ್ಯಕ್ತಿ

ಬೆಂಗಳೂರು, ಏಪ್ರಿಲ್​​ 04: ಸಿಲಿಕಾನ್​​ ಸಿಟಿ ಬೆಂಗಳೂರು ದೇಶದ ಪ್ರಮುಖ ನಗರಗಳಲ್ಲಿ ಒಂದು. ಐಟಿ ಕ್ಷೇತ್ರದ ತವರು ಎಂದೇ ಕರೆಸಿಕೊಳ್ಳುವ ರಾಜ್ಯ ರಾಜಧಾನಿಯಲ್ಲಿ ಅನ್ಯರಾಜ್ಯ ಸೇರಿ ವಿದೇಶಿಯರು ಕೂಡ ಕೆಲಸ ಅರಸಿ ಬಂದು ನೆಲೆಸಿದ್ದಾರೆ. ಇವರ ಜೊತೆಗೆ ವಿದ್ಯಾರ್ಥಿಗಳ ಸಂಖ್ಯೆಯೂ ದೊಡ್ಡ ಪ್ರಮಾಣದಲ್ಲಿ ಇರುವ ಕಾರಣ, ನಗರದಲ್ಲಿ ಏರಿಕೆಯಾಗುತ್ತಿರುವ ಮನೆ ಬೆಲೆಗಳು ಮತ್ತು ಬಾಡಿಗೆ ದರಗಳು ಸಾಮಾನ್ಯ ಜನರಿಗೆ ಕೈಗೆಟುಕದಂತಾಗುತ್ತಿವೆ. ಕಳೆದ ಕೆಲವು ವರ್ಷಗಳಲ್ಲಿ ಆಸ್ತಿ ಬೆಲೆ ಹಾಗೂ ಬಾಡಿಗೆಗಳು ತೀವ್ರವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ವಾಸಕ್ಕೆ ಸೂಕ್ತ…

Read More