Headlines

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ – Kannada News | Brazilian President Luiz Inacio Lula da Silva receives ceremonial welcome at Delhi Rashtrapati Bhavan

ನವದೆಹಲಿ, ಫೆಬ್ರವರಿ 21: ಭಾರತಕ್ಕೆ ಅಧಿಕೃತ ಭೇಟಿ ನೀಡಿರುವ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರಿಗೆ ಇಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಔಪಚಾರಿಕ ಸ್ವಾಗತ ನೀಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಅಧ್ಯಕ್ಷ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಗಾರ್ಡ್ ಆಫ್ ಹಾನರ್ ನೀಡಲಾಯಿತು. ಬ್ರೆಜಿಲ್ ಅಧ್ಯಕ್ಷರನ್ನು ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪತಿ ಭವನದಲ್ಲಿ ಬರಮಾಡಿಕೊಂಡರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘ಕರ್ಣ’ ಧಾರಾವಾಹಿಯಲ್ಲಿ ಮಹಾ ತಿರುವು; ಕರ್ಣನ ತಂದೆ ರಿವೀಲ್

‘ಕರ್ಣ’ ಧಾರಾವಾಹಿ ಹೊಸ ಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಧಾರಾವಾಹಿ ಟಿಆರ್​​​ಪಿಯಲ್ಲೂ ನಂಬರ್ 1 ಸ್ಥಾನದಲ್ಲಿ ಇದೆ. ಹೀಗಿರುವಾಗಲೇ ‘ಕರ್ಣ’ ಧಾರಾವಾಹಿಯಲ್ಲಿ ಒಂದು ಕಟು ಸತ್ಯವೂ ರಿವೀಲ್ ಆಗಿದೆ ಎನ್ನಬಹುದು. ಕರ್ಣನು ರಮೇಶ್ ಮಗ ಎಂಬ ಕಟು ಸತ್ಯವನ್ನು ರಮೇಶ್ ತಂಗಿ ತಾರಾ ರಿವೀಲ್ ಮಾಡಿದ್ದಾಳೆ. ಇದು ಶಾಕಿಂಗ್ ಎನಿಸಿದೆ. ಇದು ಧಾರಾವಾಹಿಯಲ್ಲಿ ದೊಡ್ಡ ತಿರುವಿಗೆ ಕಾರಣ ಆಗಬಹುದು ಎಂದು ಊಹಿಸಲಾಗಿದೆ. ಮುಂದಿನ ಕಥೆ ಮತ್ತಷ್ಟು ರೋಚಕವಾಗಿದೆ. ‘ಕರ್ಣ’ ಧಾರಾವಾಹಿಯಲ್ಲಿ ಹಲವು ತಿರುವುಗಳು ಎದುರಾಗಿವೆ. ಇದರಲ್ಲಿ…

Read More

ಬಿಸಿಲಿನ ಮಧ್ಯೆಯೇ ಗುಡುಗು ಸಹಿತ ಮಳೆ: ಮುಂದಿನ 7 ದಿನ ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಬೆಂಗಳೂರು, ಮಾ.26: ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆಗಮನದ ಮುನ್ಸೂಚನೆ ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯ ಪ್ರಕಾರ, ಮುಂದಿನ ಒಂದು ವಾರ ರಾಜ್ಯದಾದ್ಯಂತ ಮಿಶ್ರ ಹವಾಮಾನ ಇರಲಿದ್ದು, ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಹಗಲಿನ ವೇಳೆಯಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಲಿದ್ದು, ಒಣ ಹವೆ ಮುಂದುವರಿಯಲಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ. ಮಧ್ಯಾಹ್ನದ ನಂತರ ರಾಜ್ಯದ ಕೆಲವು ಭಾಗಗಳಲ್ಲಿ ಮೋಡ ಕವಿದ…

Read More

Karachi Blast: ಕರಾಚಿಯಲ್ಲಿ ಸ್ಫೋಟ, ಮಕ್ಕಳು ಸೇರಿ 16 ಮಂದಿ ಸಾವು – Kannada News | Deadly Blast in Karachi Claims 16 Lives, Children Among Victims

ಕರಾಚಿ, ಫೆಬ್ರವರಿ 19: ಪಾಕಿಸ್ತಾನದ ಕರಾಚಿಯಲ್ಲಿ ಭಾರಿ ಸ್ಫೋಟ(Blast) ಸಂಭವಿಸಿದ್ದು, ಮಕ್ಕಳು ಸೇರಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದಾರೆ. ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದ ಕಟ್ಟಡದ ಮೊದಲ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ, ಪಾಕಿಸ್ತಾನದಲ್ಲಿ ಇಂದು ರಂಜಾನ್ ಮೊದಲ ದಿನವನ್ನು ಆಚರಿಸಲಾಗುತ್ತಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಬಹುತೇಕ ಮನೆಗಳಲ್ಲಿ ದೈನಂದಿನ ಬಳಕೆಗಾಗಿ ದ್ರವೀಕೃತ ಪೆಟ್ರೋಲಿಯಂ ಅನಿಲ…

Read More

ರಾಕಿಂಗ್ ಸ್ಟಾರ್ ಯಶ್ ಜನ್ಮದಿನ; ಇಂದು ಆಗುತ್ತಾ ಆ ವಿಶೇಷ ಘೋಷಣೆ? – Kannada News | Yash’s 40th Birthday: Will KGF 3 Announcement Surprise Fans Today

ನಟ ಯಶ್ (Yash) ಅವರಿಗೆ ಇಂದು (ಜನವರಿ 8) ಜನ್ಮದಿನದ ಸಂಭ್ರಮ. ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಬರ್ತ್​​ಡೇ ದಿನವನ್ನು ಸಂಭ್ರಮಿಸುತ್ತಿದ್ದಾರೆ. ವಿವಿಧ ಕಡೆಗಳಿಂದ ಅವರಿಗೆ ಬರ್ತ್​​ಡೇ ವಿಶ್​​ಗಳು ಬರುತ್ತಿವೆ. ಹಿಗಿರುವಾಗಲೇ ಯಶ್ ಅವರ ಬರ್ತ್​ಡೇ ದಿನ ಒಂದು ವಿಶೇಷ ಘೋಷಣೆ ಆಗುತ್ತದೆಯೇ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅಷ್ಟಕ್ಕೂ ಏನದು ಆ ಘೋಷಣೆ? ಆ ಬಗ್ಗೆ ಇಲ್ಲಿದೆ ವಿವರ. ಯಶ್ ಅವರಿಗೆ ಇದು 40ನೇ ವರ್ಷದ ಹುಟ್ಟುಹಬ್ಬ. ಮೈಸೂರಿನಲ್ಲಿ ಜನಿಸಿದ ಅವರು ಬೆಂಗಳೂರಿಗೆ ಬಂದು ನಟನೆ ಆರಂಭಿಸಿದರು….

Read More

ಉಡುಪಿ ಶ್ರೀಕೃಷ್ಣದಲ್ಲಿ ಆದಿ ಶಂಕರಾಚಾರ್ಯರ ನಿಂದನೆ ವಿವಾದ: ಕ್ಷಮೆ ಯಾಚಿಸಿದ ಹರಿಕಥೆ ಕಲಾವಿದೆ, ಶಿರೂರು ಮಠದಿಂದಲೂ ಸ್ಪಷ್ಟನೆ – Kannada News | Udupi Sri Krishna Mutt Adi Shankaracharya controversy: Harikatha Artist Apologises, Shirur Mutt Issues Clarification

ಹರಿಕಥೆ ಕಲಾವಿದೆ ಹಾಗೂ ಶಿರೂರು ಮಠದ ಸ್ಪಷ್ಟನೆImage Credit source: tv9 ಉಡುಪಿ, ಜುಲೈ 14: ಉಡುಪಿ  (Udupi) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥೆ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಹರಿಕಥೆ ಕಲಾವಿದೆ ವಿಡಿಯೋ ಸಂದೇಶದ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಜೊತೆಗೆ, ಈ ವಿಚಾರದಲ್ಲಿ ಉಡುಪಿ ಮಠ ಅಥವಾ ಶಿರೂರು ಮಠಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಕಲಾವಿದೆ, ‘ಯಾರನ್ನೂ ನಿಂದಿಸುವ ಉದ್ದೇಶ ನಮಗಿರಲಿಲ್ಲ….

Read More

ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಹೆಚ್​​. ಡಿ. ರೇವಣ್ಣ – Kannada News | Revanna Bats for Sumalatha Ambareesh, Makes Surprise Political Remark

ಬೆಂಗಳೂರು, ಜೂನ್​​ 18: ಹೆಚ್​.ಡಿ. ದೇವೇಗೌಡರಿಗೆ ರಾಜ್ಯಸಭಾ ಸ್ಥಾನ ಕೈತಪ್ಪಿದ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್​​.ಡಿ. ರೇವಣ್ಣ, ದೇವೇಗೌಡರು ಅಧಿಕಾರಕ್ಕಾಗಿ ಎಂದಿಗೂ ಯಾರ ಬಾಗಿಲಿಗೂ ಹೋಗಿಲ್ಲ. ಪ್ರಧಾನಮಂತ್ರಿ ಹುದ್ದೆಯನ್ನೇ ಅವರು ತ್ಯಾಗ ಮಾಡಿದ್ದರು ಎಂಬುದನ್ನು ಅವರು ನೆನಪಿಸಿದ್ದಾರೆ. ರಾಜ್ಯಸಭಾ ಸ್ಥಾನಕ್ಕಾಗಿ ದೇವೇಗೌಡರು ಅಥವಾ ಕುಮಾರಸ್ವಾಮಿಯವರು ಯಾರನ್ನೂ ಕೇಳಿರಲಿಲ್ಲ. ರಾಜ್ಯಸಭಾ ಸ್ಥಾನಕ್ಕೆ ಮೊದಲು ದೇವೇಗೌಡರು ಮತ್ತು ಸದಾನಂದಗೌಡರ ಹೆಸರುಗಳು ಕೇಳಿಬಂದಿದ್ದವು. ನಂತರ ಮಂಡ್ಯದ ಮೇಡಂ ಎಂದು ಸುಮಲತಾ ಅಂಬರೀಶ್ ಅವರ ಹೆಸರನ್ನು ಪ್ರಸ್ತಾಪಿಸಿದ ರೇವಣ್ಣ, ಅವರಿಗೂ ಟೋಪಿ ಹಾಕಲಾಯಿತು ಎಂದು…

Read More

Yearly Horoscope: 2026 ಕುಂಭ ರಾಶಿಗೆ ಸಾಡೇ ಸಾತಿಯ ಅಂತಿಮ ಘಟ್ಟ; ಆರೋಗ್ಯದ ಬಗ್ಗೆ ನಿರ್ಲಕ್ಷ್ಯಬೇಡ – Kannada News | Aquarius Yearly Horoscope 2026: Dr Basavaraj Gurujis Predictions

ಡಾ. ಬಸವರಾಜ ಗುರೂಜಿಯವರ ಪ್ರಕಾರ, ಕುಂಭ ರಾಶಿಯವರಿಗೆ 2026ರ ವರ್ಷವು ಮಿಶ್ರ ಫಲಗಳನ್ನು ತರಲಿದೆ. ಶನಿಯು ದ್ವಿತೀಯ ಮನೆಯಲ್ಲಿ ಮತ್ತು ಗುರುವು ಪಂಚಮದಿಂದ ಷಷ್ಠ ಸ್ಥಾನಕ್ಕೆ ಸಂಚರಿಸಲಿದೆ. ಇದು ಸಾಡೇ ಸಾತಿಯ ಅಂತಿಮ ಘಟ್ಟವಾಗಿದ್ದು, ಇದನ್ನು ಕಡೆಯ ಪರೀಕ್ಷೆ ಎಂದು ವಿವರಿಸಲಾಗಿದೆ. ಆದರೂ, ಕುಂಭ ರಾಶಿಯವರು ಮಾನಸಿಕವಾಗಿ ದೃಢವಾಗಿರುತ್ತಾರೆ ಮತ್ತು ತಾಳ್ಮೆಯಿಂದ ಕೆಲಸಗಳನ್ನು ಜಯಿಸುತ್ತಾರೆ. ಆದಾಯದಲ್ಲಿ ಏರಿಕೆ, ಕೆಲಸದಲ್ಲಿ ಶುಭ ಮತ್ತು ವೃತ್ತಿ ವಿಸ್ತರಣೆಯ ಯೋಗವಿದೆ. ಮಕ್ಕಳಿಂದ ಶುಭ ಕಾರ್ಯಗಳು, ವಿವಾಹ ಯೋಗ ಮತ್ತು ರಾಜಕೀಯದಲ್ಲಿ ಉತ್ತಮ…

Read More

Chanakya Niti: ತಂದೆಯ ಈ ತಪ್ಪುಗಳು ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರ ಪ್ರಕಾರ, ಮಗಳು (daughter) ಕುಟುಂಬದ ಹೆಮ್ಮೆಯಷ್ಟೇ ಅಲ್ಲ, ಸಮಾಜದ ಶಕ್ತಿಯೂ ಹೌದು. ಆದ್ದರಿಂದ, ಅವಳನ್ನು ಸರಿಯಾಗಿ ಬೆಳೆಸುವುದು ಬಹಳ ಮುಖ್ಯ. ಸರಿಯಾದ ಮೌಲ್ಯಗಳು, ಆತ್ಮವಿಶ್ವಾಸ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಧೈರ್ಯವನ್ನು ಅವಳಲ್ಲಿ ತುಂಬುವುದು ಪೋಷಕರ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಬೇಕಾದರೇ ಈ ಒಂದಷ್ಟು ತಪ್ಪುಗಳನ್ನು ಮಾಡಬಾರದು ಎಂದು ಹೇಳಿದ್ದಾರೆ. ಅದೇ ತಂದೆ ತನ್ನ ಮುದ್ದು ಮಗಳ ವಿಚಾರದಲ್ಲಿ ಮಾಡುವಂತಹ ಈ ಕೆಲವೊಂದಿಷ್ಟು ತಪ್ಪುಗಳ ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎಂದು ಆಚಾರ್ಯ ಚಾಣಕ್ಯರು…

Read More

KKR vs LSG Playing XI: ಟಾಸ್ ಗೆದ್ದ ಲಕ್ನೋ; ಕೆಕೆಆರ್ ತಂಡದಲ್ಲಿ ಬದಲಾವಣೆ

ಇಂದು ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ಮುಖಾಮುಖಿಯಾಗಿವೆ. ಇದು ಈ ಆವೃತ್ತಿಯ 15 ನೇ ಪಂದ್ಯವಾಗಿದೆ. ಇಲ್ಲಿಯವರೆಗೆ ಆತಿಥೇಯ ಕೆಕೆಆರ್ ಒಂದೇ ಒಂದು ಪಂದ್ಯವನ್ನು ಗೆಲ್ಲದೆ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ. ಇತ್ತ ಲಕ್ನೋ ತಂಡ ತನ್ನ ಕೊನೆಯ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿ ಬೀಗುತ್ತಿದೆ. ಹೀಗಾಗಿ ಇಂದಿನ ಪಂದ್ಯ ಗೆಲುವಿನ ದೃಷ್ಟಯಿಂದ ಉಭಯ ತಂಡಗಳಿಗೂ ಅತ್ಯಂತ ಮಹತ್ವದಾಗಿದೆ. ಲಕ್ನೋಗೆ ಹೋಲಿಸಿದರೆ, ಕೆಕೆಆರ್ ತಂಡ ಎಲ್ಲಾ…

Read More