Headlines

Video: ಬೈಕ್ ಓಡಿಸುತ್ತಿರುವಾಗಲೇ ಪತ್ನಿ ಕೈಯಲ್ಲಿ ಒದೆ ತಿಂದ ಪತಿ, ವೈರಲ್‌ ಆಯ್ತು ದೃಶ್ಯ – Kannada News | Husband gets beats by wife while riding bike

ಗಂಡ ಹೆಂಡಿರ (husband and wife) ಜಗಳ ಉಂಡು ಮಲಗುವ ತನಕ ಎಂದು ಹೇಳ್ತಾರೆ. ಆದರೆ ಇದೀಗ ಗಂಡ ಹೆಂಡಿರ ಜಗಳ (fight) ಬೀದಿಗೆ ಬಂದರೆ ಸಮಾಧಾನ ಎನ್ನುವಂತಾಗಿದೆ. ಇಲ್ಲೊಬ್ಬಳು ಪತ್ನಿಗೆ ತನ್ನ ಪತಿಯ ಮೇಲೆ ಎಷ್ಟು ಕೋಪವಿದೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಬೈಕ್ ಹಿಂದೆ ಕುಳಿತಿದ್ದ ಪತ್ನಿಯು ಸಿಕ್ಕಿದ್ದೇ ಚಾನ್ಸ್ ಎಂದು ಪತಿಯ ತಲೆಗೆ ಹೊಡೆಯುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಮನೆ ತಲುಪುವಷ್ಟರಲ್ಲಿ ಈತನ ಕಥೆ ಮುಗಿದಂಗೆ…

Read More

ಲಕ್ಕುಂಡಿ ನಿಧಿಗೆ ಸರ್ಪ ಕಾವಲು? ಮೈಸೂರಿನಿಂದ ಬಂದ ಉರಗ ರಕ್ಷಕರು ಹೇಳಿದ್ದೇನು? – Kannada News | Gold Treasure : snake catchers Came to Lakkundi From Mysuru For serpent found during excavation

ಗದಗ, (ಜನವರಿ 21): ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ (Lakkundi Gold Treasure) ಸಿಕ್ಕಿದ್ದು, ಅಂದಿನಿಂದ ಲಕ್ಕುಂಡಿ  ಗ್ರಾಮ ಭಾರೀ ಸದ್ದು ಮಾಡಿದೆ. ಇನ್ನು ಇನ್ನಷ್ಟು ನಿಧಿ ಸಿಗಬಹುದು ಎಂದು ಪುರಾತತ್ವ ಇಲಾಖೆಯು ಗ್ರಾಮದಲ್ಲಿ ಉತ್ಖನನ ನಡೆಸಿದೆ. ಈ ವೇಳೆ ದಿನದಲ್ಲಿ ಒಂದಲ್ಲ ಒಂದು ವಸ್ತು ದೊರೆಯುತ್ತಿದೆ. ಇದರ ನಡುವೆ ಇದೀಗ ಗ್ರಾಮದಲ್ಲಿ ಸರ್ಪದ (snake) ಆತಂಕ ಮನೆ ಮಾಡಿದೆ. ಹೌದು..ಪುರಾತತ್ವ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಕಾರ್ಯಾಚರಣೆಯಲ್ಲಿ ಪುರಾತನ ಶಿವಲಿಂಗ…

Read More

World Bank Internship 2026: ವಿಶ್ವ ಬ್ಯಾಂಕ್‌ನಲ್ಲಿ ವೃತ್ತಿಜೀವನ ಪ್ರಾರಂಭಿಸುವ ಕನಸು ನಿಮಗಿದ್ಯಾ? ಇಲ್ಲಿದೆ ಸುವರ್ಣವಕಾಶ – Kannada News | World Bank Internship 2026: WBG Pioneers Programme Applications Open! Apply by Feb 17

ವಿಶ್ವ ಬ್ಯಾಂಕ್‌ನೊಂದಿಗೆ ಕೆಲಸ ಮಾಡುವ ಆಸೆ ಹೊಂದಿರುವ ವಿದ್ಯಾರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶ. ವಿಶ್ವ ಬ್ಯಾಂಕ್ ಗ್ರೂಪ್ (WBG) ತನ್ನ “World Bank Group (WBG) Pioneers Internship Programme 2026” ಅನ್ನು ಅಧಿಕೃತವಾಗಿ ಘೋಷಿಸಿದೆ. ಈ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಫೆಬ್ರವರಿ 17 ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕಾರ್ಯಕ್ರಮದ ವಿಶೇಷತೆ ಎಂದರೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಗಂಟೆಯ ಆಧಾರದ ಮೇಲೆ ಸ್ಟೈಫಂಡ್ ನೀಡಲಾಗುತ್ತದೆ. ಜೊತೆಗೆ, ಜಾಗತಿಕ ಮಟ್ಟದ ಅಭಿವೃದ್ಧಿ ಯೋಜನೆಗಳಲ್ಲಿ…

Read More

ವಿಮಾನ ಪ್ರಯಾಣಿಕರೇ ಗಮನಿಸಿ: ಬೆಂಗಳೂರು ಏರ್​​ಪೋರ್ಟ್​​ನಿಂದ ಮಹತ್ವದ ಸೂಚನೆ; ಮಾಹಿತಿ ಇಲ್ಲಿದೆ – Kannada News | Republic Day Rush: Bengaluru Airport Urges Early Arrival Amid Tight Security

ಪ್ರಯಾಣಿಕರ ತಪಾಸಣೆ (ಸಾಂದರ್ಭಿಕ ಚಿತ್ರ) ದೇವನಹಳ್ಳಿ, ಜನವರಿ 21: ಗಣರಾಜ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಏರ್​​ಪೋರ್ಟ್​​ಗೆ ಬರುವ‌ ಪ್ರಯಾಣಿಕರ ಮೇಲೆ ಹದ್ದಿ‌ನ ಕಣ್ಣಿಡಲಾಗಿದ್ದು, ಸ್ಕ್ರೀನಿಂಗ್, ಲಗೇಜ್ ಚೆಕ್ಕಿಂಗ್​, ಚೆಕ್ ಇನ್​ನಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಸಿಐಎಸ್ಎಫ್​ ಸಿಬ್ಬಂದಿ ಕೈಗೊಂಡಿದ್ದು, ಪ್ರಯಾಣಿಕರು ನಿಗದಿತ ಸಮಯಕ್ಕಿಂತ ಬೇಗ ಬರುವಂತೆ ಏರ್​ಪೋರ್ಟ್ ಆಡಳಿತ ಮಂಡಳಿ ಸೂಚನೆ ನೀಡಿದೆ. ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ಭಾರೀ ಆಗಮನ ನಿರೀಕ್ಷೆ ಹಿನ್ನೆಲೆ ಈ ಮನವಿ ಮಾಡುತ್ತಿರೋದಾಗಿ…

Read More

ಥಿಯೇಟರ್ ಬಳಿಕ ಒಟಿಟಿಯಲ್ಲೂ ಒಂದೇ ದಿನ ‘45’-‘ಮಾರ್ಕ್’ ಸಿನಿಮಾ ರಿಲೀಸ್ – Kannada News | Mark and 45 OTT Release: Sudeep and Shivanna Films Stream Same Day on Jio Hotstar

ಶಿವರಾಜ್​​ಕುಮಾರ್, ರಾಜ್​ ಬಿ ಶೆಟ್ಟಿ ಹಾಗೂ ಉಪೇಂದ್ರ ನಟನೆಯ ‘45’ ಹಾಗೂ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಒಂದೇ ದಿನ ಥಿಯೇಟರ್​​​ನಲ್ಲಿ ರಿಲೀಸ್ ಆಗಿದ್ದವು. ಈ ಚಿತ್ರಗಳು ತೆರೆಗೆ ಬಂದಿದ್ದು ಡಿಸೆಂಬರ್ 25ರಂದು. ಎರಡೂ ಸಿನಿಮಾಗಳು ಉತ್ತಮ ಪ್ರದರ್ಶನ ಕಂಡಿದ್ದು, ಈಗ ಒಟಿಟಿಯಲ್ಲಿ ಈ ಸಿನಿಮಾಗಳು ರಿಲೀಸ್ ಆಗುತ್ತಿವೆ. ವಿಶೇಷ ಎಂದರೆ ಒಂದೇ ದಿನ ಚಿತ್ರಗಳು ಒಟಿಟಿಯಲ್ಲಿ ಪ್ರಸಾರ ಆರಂಭಿಸಲಿವೆ. ಮಾರ್ಕ್ ಬಾಕ್ಸ್ ಆಫೀಸ್​​​ನಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಖ್ಯಾತಿ ‘ಮಾರ್ಕ್’ ಚಿತ್ರಕ್ಕೆ…

Read More

ದುನಿಯಾ ವಿಜಯ್ ನಟನೆಯನ್ನು ಮೆಚ್ಚಿ ಕೊಂಡಾಡಿದ ತೆಲುಗಿನ ಸ್ಟಾರ್ ನಿರ್ದೇಶಕ – Kannada News | Puri Jagannath praised Duniya Vijay’s acting in Slum Dog movie

ದುನಿಯಾ ವಿಜಯ್ (Duniya Vijay) ಕನ್ನಡದ ಜನಪ್ರಿಯ ನಾಯಕ ನಟ ಮತ್ತು ನಿರ್ದೇಶಕ. ತೀರ ಸಣ್ಣ ಪಾತ್ರಗಳಲ್ಲಿ ನಟಿಸಲು ಆರಂಭಿಸಿ, ವಿಲನ್ ಆಗಿ ಬಳಿಕ ನಾಯಕನಾಗಿ ಮಿಂಚಿದವರು ದುನಿಯಾ ವಿಜಯ್. ಹಲವು ಸ್ಪುರದ್ರೂತಿ ನಾಯಕ ನಟರ ನಡುವೆ ತಮ್ಮ ನಟನೆ, ಆಕ್ಷನ್ ಮಾಡುವ ಸಾಮರ್ಥ್ಯದಿಂದ ಪ್ರತ್ಯೇಕವಾಗಿ ಗುರುತಿಸಿಕೊಂಡು ಈಗಲೂ ಚಾಲ್ತಿಯಲ್ಲಿರುವ ನಾಯಕರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಕನ್ನಡ ಮಾತ್ರವಲ್ಲದೆ ಪರ ಭಾಷೆ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ ದುನಿಯಾ ವಿಜಯ್. ಇದೀಗ ನೆರೆಯ ತೆಲುಗು ಚಿತ್ರರಂಗದ ಸ್ಟಾರ್ ನಿರ್ದೇಶಕ ದುನಿಯಾ…

Read More

ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ, ವಿಡಿಯೋ ನೋಡಿ – Kannada News | HD Kumaraswamy Angry On His brother HD Revanna for disturbing During press conference In Hassan

ಹಾಸನ, (ಜನವರಿ 21): ಇದೇ ಜನವರಿ 24ರಂದು ಜೆಡಿಎಸ್​ ಹಾಸನದಲ್ಲಿ (Hassan) ಬೃಹತ್ ಸಮಾವೇಶ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ (HD Kumaraswamy )ಅವರು ಇಂದು (ಜನವರಿ 21) ಹಾಸನಕ್ಕೆ ಭೇಟಿ ನೀಡಿ ಸಮಾವೇಶದ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಬಳಿಕ ಎಚ್​​​ಡಿಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡುವ ವೇಳೆ ಸಹೋದರ ಎಚ್​​​ಡಿ ರೇವಣ್ಣ  (HD Revanna) ಮೇಲೆ ಕೋಪಗೊಂಡಿರುವ ಪ್ರಸಂಗ ಜರುಗಿದೆ. ಹೌದು…ಕುಮಾರಸ್ವಾಮಿ ಮಾತನಾಡುವಾಗ ಪಕ್ಕದಲ್ಲೇ ಕುಳಿತ್ತಿದ್ದ ರೇವಣ್ಣ ಸಹ…

Read More

ಅಬ್ಬರ ಸಿಡಿಲಬ್ಬರ… ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಆಸ್ಟ್ರೇಲಿಯಾ ದಾಂಡಿಗ – Kannada News | Will Malajczuk smashed fastest century in Under 19 World Cup history

ಅಂಡರ್-19 ವಿಶ್ವಕಪ್​​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಆಸ್ಟ್ರೇಲಿಯಾದ ಯುವ ದಾಂಡಿಗ ವಿಲ್ ಮಲಾಚೆಕ್ (Will Malajczuk). ಅದು ಕೂಡ ಸಿಡಿಲಬ್ಬರದ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.  ನಮೀಬಿಯಾದ ವಿಂಡ್​ಹೋಕ್​ನಲ್ಲಿರುವ ಎಸಿಜಿ ಮೈದಾನದಲ್ಲಿ ನಡೆದ ಅಂಡರ್​-19 ವಿಶ್ವಕಪ್​​ನ 16ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಜಪಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಜಪಾನ್ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು….

Read More

ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ; ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Man Pelts Stone On Parked Cars At Bharath Colony In Davangere, Incident Caught On CCTV

ದಾವಣಗೆರೆ, ಜನವರಿ 21: ಭರತ್ ಕಾಲೋನಿಯಲ್ಲಿ ಡೇವಿಡ್ ಎಂಬ ವ್ಯಕ್ತಿ ನಿಲ್ಲಿಸಿದ್ದ ಕಾರುಗಳ ಮೇಲೆ ಪದೇ ಪದೇ ಕಲ್ಲು ತೂರಾಟ ನಡೆಸುತ್ತಿದ್ದು, ಐದಾರು ವಾಹನಗಳಿಗೆ ಹಾನಿಯಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಡೇವಿಡ್ ಕಲ್ಲು ತೂರಿ ಓಡಿಹೋಗುವ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ. ಆರ್‌ಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಈ ಹಿಂದೆಯೂ ಡೇವಿಡ್ ಇಂತಹ ಕೃತ್ಯಗಳನ್ನು ಎಸಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಬೈಕ್‌ಗಳಿಗೆ ಹಾನಿ ಮಾಡಿದ ಪ್ರಕರಣಗಳೂ ದಾಖಲಾಗಿದ್ದವು…

Read More

ವೃದ್ಧ ದಂಪತಿ ನಿಗೂಢ ಸಾವಿನ ರಹಸ್ಯ ರಿವೀಲ್​​: ಸಂಬಂಧಿಕನಿಂದಲೇ ನಡೀತು ಪೈಶಾಚಿಕ ಕೃತ್ಯ – Kannada News | Bhadravati Double Murder: Relative Doctor Arrested for Elderly Couple’s Death and Robbery

ವೃದ್ಧ ದಂಪತಿ ಕೊಂದ ಆರೋಪಿ ಅರೆಸ್ಟ್​​ ಶಿವಮೊಗ್ಗ, ಜನವರಿ 21: ಭದ್ರಾವತಿಯ ಭೂತನಗುಡಿ ಬಡಾವಣೆಯಲ್ಲಿ ಮನೆಯಲ್ಲಿಯೇ ವೃದ್ಧ ದಂಪತಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯನ್ನು ಪೊಲೀಸರು ಭೇದಿಸಿದ್ದಾರೆ. ಸಂಬಂಧಿಕ ಮತ್ತು ವೈದ್ಯನಾಗಿರುವ ಡಾ. ಮಲ್ಲೇಶ್​​ ಎಂಬಾತನೇ ಚಂದ್ರಪ್ಪ(80) ಮತ್ತು ಅವರ ಪತ್ನಿ ಜಯಮ್ಮ(75) ಅವರನ್ನು ಕೊಲೆ ಮಾಡಿರೋದು ತನಿಖೆ ವೇಳೆ ಬಯಲಾಗಿದೆ. ಪಕ್ಕಾ ಪ್ಲ್ಯಾನ್​​ ಮಾಡಿ ಕೃತ್ಯ ಎಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಲಕ್ಷಾಂತರ ರೂ. ದರೋಡೆ ತಮ್ಮನ ಮಗನಾಗಿರುವ ಡಾ . ಮಲ್ಲೇಶ್​​ನಿಂದಲೇ ಮೃತ…

Read More