Headlines

ಸ್ನಾನದ ನೀರಿಗೆ ಚಿಟಿಕೆ ಅರಶಿನ ಸೇರಿಸುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ – Kannada News | Know the benefits of bathing in water mixed with a pinch of turmeric

ಅರಶಿನವನ್ನು (turmeric) ಬಹಳ ಹಿಂದಿನ ಕಾಲದಿಂದಲೂ ಅಡುಗೆಯಲ್ಲಿ ಬಳಸಲಾಗುತ್ತದೆ. ಇದಲ್ಲದೆ ತ್ವಚೆಯ ಆರೈಕೆಯಲ್ಲೂ ಅರಶಿನವನ್ನು ಬಳಸಲಾಗುತ್ತದೆ. ಇದರ ಅಂತರ್ಗತ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರನಾಶಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಚರ್ಮವನ್ನು ಸ್ವಚ್ಛವಾಗಿಡಲು ಮತ್ತು ತುರಿಕೆ, ಸೋಂಕಿನಿಂದ ರಕ್ಷಿಸಲು ಸಹಾಯ ಮಾಡುತ್ತದೆ.  ಇದಲ್ಲದೆ ಅರಿಶಿನ ನೀರಿನಿಂದ ಸ್ನಾನ ಮಾಡುವುದರಿಂದಲೂ ಹಲವು ಪ್ರಯೋಜನಗಳಿವೆ. ಆಯುರ್ವೇದದಲ್ಲಿ, ಅರಶಿನ ಬೆರೆಸಿದ ನೀರಿನಿಂದ ಸ್ನಾನ ಮಾಡುವುದರಿಂದ ದೇಹ ಮತ್ತು ಚರ್ಮ ಎರಡಕ್ಕೂ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅರಿಶಿನದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರನಾಶಕ ಮತ್ತು ಉತ್ಕರ್ಷಣ…

Read More

ರಾಗಿಣಿ ದ್ವಿವೇದಿ ಹೊಸ ಸಿನಿಮಾಗೆ ಜಗ್ಗೇಶ್ ಮಕ್ಕಳ ನಿರ್ದೇಶನ; ಕೆ. ಮಂಜು ನಿರ್ಮಾಣ – Kannada News | Ragini Dwivedi new film Ragini IPS 2 announced Jaggesh sons will direct and K Manju Produce

ಕನ್ನಡ ಚಿತ್ರರಂಗದ ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಅವರ ಹೊಸ ಸಿನಿಮಾದ ಘೋಷಣೆ ಮಾಡಲಾಯಿತು. 12 ವರ್ಷಗಳ ಹಿಂದೆ ರಾಗಿಣಿ ನಾಯಕಿಯಾಗಿ ಅಭಿನಯಿಸಿದ್ದ ‘ರಾಗಿಣಿ ಐಪಿಎಸ್’ ಸಿನಿಮಾ ತೆರೆಕಂಡಿತ್ತು. ಈಗ ಆ ಸಿನಿಮಾಗೆ ಸೀಕ್ವೆಲ್ ಮಾಡಲು ತಯಾರಿ ನಡೆದಿದೆ. ಹೌದು, ‘ರಾಗಿಣಿ ಐಪಿಎಸ್ 2’ ಸಿನಿಮಾ ಅನೌನ್ಸ್ ಆಗಿದೆ. ಜಗ್ಗೇಶ್ (Jaggesh) ಪುತ್ರರಾದ ಗುರುರಾಜ್ ಮತ್ತು ಯತಿರಾಜ್ ಅವರು ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ ಕೆ….

Read More

ದಲೈ ಲಾಮಾ ಉತ್ತರಾಧಿಕಾರಿ ನೇಮಕದಿಂದ ದೂರವಿರಿ; ಭಾರತಕ್ಕೆ ಚೀನಾ ಎಚ್ಚರಿಕೆ – Kannada News | China warns India to stay away from Dalai Lama succession issue ahead of Dharamshala ceremony

ನವದೆಹಲಿ, ಮೇ 25: ಟಿಬೆಟಿಯನ್ನರ ಆಧ್ಯಾತ್ಮಿಕ ನಾಯಕ ದಲೈ ಲಾಮಾ (Dalai Lama) ಅವರ ಉತ್ತರಾಧಿಕಾರಿ ನೇಮಕದ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚೀನಾ ಸರ್ಕಾರವು ಭಾರತಕ್ಕೆ ಕಠಿಣ ಎಚ್ಚರಿಕೆ ನೀಡಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಮಹತ್ವದ ಧಾರ್ಮಿಕ ಸಮಾರಂಭಕ್ಕೂ ಮುನ್ನ ಹೇಳಿಕೆ ಬಿಡುಗಡೆ ಮಾಡಿರುವ ಚೀನಾ, “ಭಾರತವು ದಲೈ ಲಾಮಾ ಅವರ ಉತ್ತರಾಧಿಕಾರಿ ನೇಮಕದ ವಿಷಯದಿಂದ ಸಂಪೂರ್ಣವಾಗಿ ದೂರವಿರಬೇಕು” ಎಂದು ಆಗ್ರಹಿಸಿದೆ. ಚೀನಾದ ವಿದೇಶಾಂಗ ಸಚಿವಾಲಯವು ಜಾಗತಿಕ ಮಾಧ್ಯಮಗಳ ಮುಂದೆ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ಭಾರತಕ್ಕೆ ಈ ಬಗ್ಗೆ ನೇರ…

Read More

ಚಿನ್ನದ ನೆಲದಲ್ಲಿ ಮತ್ತೆ ಮರುಕಳಿಸಲಿದೆ ಕ್ರೀಡಾ ಗತವೈಭವ: 100 ವರ್ಷ ಇತಿಹಾಸವಿರುವ ಕ್ರೀಡಾಂಗಣಕ್ಕೆ ಪುನಶ್ಚೇತನ ಭಾಗ್ಯ – Kannada News | Kolar Gold Fields Sports Revival: 100 Year Old Gymkhana Stadium Set for a Comeback

ಕೋಲಾರ, ಮೇ 25: ಚಿನ್ನದ ನೆಲದಲ್ಲಿ ನೂರಾರು ಯುವಕರಿಗೆ ಕ್ರೀಡೆಯ (Sports) ಮೂಲಕ ಜೀವನ ರೂಪಿಸಿಕೊಟ್ಟಿದ್ದ ಐತಿಹಾಸಿಕ ಕ್ರೀಡಾಂಗಣ. ಆದರೆ, ಚಿನ್ನದ ಗಣಿಗೆ ಬೀಗ ಬಿದ್ದ ಬೆನ್ನಲ್ಲೇ ಆ ಬೃಹತ್ ಮೈದಾನಕ್ಕೂ ಗ್ರಹಣ ಹಿಡಿದಿತ್ತು. ಆದರೆ ಇದೀಗ ಹತ್ತಾರು ವರ್ಷಗಳಿಂದ ಮೂಲೆಗುಂಪಾಗಿದ್ದ ಆ ಕ್ರೀಡಾಂಗಣಕ್ಕೆ ಕೊನೆಗೂ ಪುನರ್ಜನ್ಮ ಸಿಕ್ಕಿದೆ. ಕೋಲಾರ (kolar) ಜಿಲ್ಲೆಯ ಕೆಜಿಎಫ್‌ನಲ್ಲಿ ಕ್ರೀಡಾಂಗಣಗಳ ಪುನಶ್ಚೇತನ ಕಾರ್ಯ ಭರದಿಂದ ಸಾಗುತ್ತಿದ್ದು, ಚಿನ್ನದ ನೆಲದ ಕ್ರೀಡಾಭಿಮಾನಿಗಳಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ಮುಖ್ಯಾಂಶಗಳು ಕೆಜಿಎಫ್​ನಲ್ಲಿ ಮತ್ತೆ ಕ್ರೀಡಾ ಸುಗ್ಗಿ…

Read More

ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್ – Kannada News | Ram Charan speech in Peddi movie Bengaluru Press Meet with Shiva Rajkumar

ನಟ ರಾಮ್ ಚರಣ್ ಅವರು ಬೆಂಗಳೂರಿಗೆ ಬಂದು ‘ಪೆದ್ದಿ’ (Peddi) ಸಿನಿಮಾದ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇದಿಕೆಯಲ್ಲಿ ಅವರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ (Shiva Rajkumar) ಸಾಥ್ ನೀಡಿದರು. ‘ಪೆದ್ದಿ’ ಚಿತ್ರದಲ್ಲಿ ಶಿವಣ್ಣ ಮತ್ತು ರಾಮ್ ಚರಣ್ ಅವರು ತೆರೆ ಹಂಚಿಕೊಂಡಿದ್ದಾರೆ. ಚಿತ್ರತಂಡದ ಜೊತೆಗೆ ನೆರೆದಿದ್ದ ಅನೇಕ ಅಭಿಮಾನಿಗಳನ್ನು ಉದ್ದೇಶಿಸಿ ರಾಮ್ ಚರಣ್ ಅವರು ಮಾತನಾಡಿದರು. ಕನ್ನಡ, ತೆಲುಗು, ಇಂಗ್ಲಿಷ್ ಮಿಶ್ರಿತವಾಗಿ ಅವರು ಮಾತಾಡಿದರು. ‘ಈಗ ನನಗೆ ಸ್ವಲ್ಪ ಕನ್ನಡ ಬರುತ್ತದೆ. ಮುಂದಿನ ಭೇಟಿ ವೇಳೆಗೆ ಕನ್ನಡ…

Read More

ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!

ಶ್ರೀನಗರ, ಮೇ 25: ಇಂದು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಜನಪ್ರಿಯ ಪ್ರವಾಸಿ ತಾಣವಾದ ಗುಲ್ಮಾರ್ಗ್‌ನಲ್ಲಿರುವ ಗೊಂಡೊಲಾ ಕೇಬಲ್ ಕಾರ್ ಸೇವೆಯಲ್ಲಿ ತಾಂತ್ರಿಕ ದೋಷ ಸಂಭವಿಸಿದೆ. ಆದರೆ, ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ. ಇದರಿಂದಾಗಿ ಸುಮಾರು 300 ಪ್ರವಾಸಿಗರು ಕೇಬಲ್ ಕಾರ್​ಗಳಲ್ಲಿ ಸಿಲುಕಿದರು. ತಾಂತ್ರಿಕ ಸಮಸ್ಯೆಯಿಂದಾಗಿ ಗೊಂಡೊಲಾ ಸೇವೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬಾಕ್ಸ್ ಆಫೀಸ್‌ನಲ್ಲಿ ಸೂರ್ಯ ಅಬ್ಬರ: 300 ಕೋಟಿ ಕ್ಲಬ್‌ನತ್ತ ‘ಕರುಪ್ಪು’ ಸಿನಿಮಾ ಕಲೆಕ್ಷನ್ – Kannada News | Trisha Krishnan Suriya starrer Karuppu Box Office Collection crosses Rs 200 Cr heading towards 300 Cr

ಕಾಲಿವುಡ್ ನಟ ಸೂರ್ಯ (Suriya) ಅಭಿನಯದ ಆ್ಯಕ್ಷನ್ ಡ್ರಾಮಾ ಸಿನಿಮಾ ‘ಕರುಪ್ಪು’ (Karuppu) ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಎರಡನೇ ವಾರಾಂತ್ಯದಲ್ಲೂ ಚಿತ್ರದ ಕಲೆಕ್ಷನ್ ಭರ್ಜರಿಯಾಗಿದ್ದು, ಗಲ್ಲಾಪೆಟ್ಟಿಗೆಯಲ್ಲಿ ಹೊಸ ದಾಖಲೆಗಳನ್ನು ಬರೆಯುವತ್ತ ಮುನ್ನುಗ್ಗುತ್ತಿದೆ. ಚಿತ್ರದ ಮೊದಲ ದಿನದ ಗಳಿಕೆಗಿಂತಲೂ ಕಳೆದ ಭಾನುವಾರದ ಕಲೆಕ್ಷನ್ ಹೆಚ್ಚಾಗಿರುವುದು ಚಿತ್ರದ ಭರ್ಜರಿ ಯಶಸ್ಸಿಗೆ ಸಾಕ್ಷಿಯಾಗಿದೆ. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಕರುಪ್ಪು’ ಸಿನಿಮಾ ಈಗ 300 ಕೋಟಿ ರೂಪಾಯಿ ಗಳಿಕೆಯ ಮೈಲಿಗಲ್ಲು ತಲುಪಲು ಸಜ್ಜಾಗಿದೆ. ಈ ವಾರದಲ್ಲೇ ಬಕ್ರೀದ್ ಹಬ್ಬದ ರಜೆ…

Read More

ದಿಲ್ಲಿ ಜಿಮ್ಖಾನಾ ಕ್ಲಬ್​ಗೆ ಬೀಗ? ಹೃದಯಭಾಗದಲ್ಲಿ 27 ಎಕರೆಯಲ್ಲಿರವ ಈ ಕ್ಲಬ್ ಸುತ್ತಮುತ್ತಲ ವಿವಾದಗಳೇನು? – Kannada News | Delhi Gymkhana Club controveries and why govt want to close this historic club

ನವದೆಹಲಿ, ಮೇ 25: ರಾಷ್ಟ್ರರಾಜಧಾನಿಯ ಪ್ರತಿಷ್ಠಿತ ಲೂಟ್ಯನ್ಸ್ ಪ್ರದೇಶದಲ್ಲಿರುವ ಭಾರತದ ಅತ್ಯಂತ ಹಳೆಯ ಮತ್ತು ಗಣ್ಯ (Elite) ಕ್ಲಬ್‌ಗಳಲ್ಲಿ ಒಂದಾದ ‘ದೆಹಲಿ ಜಿಮ್ಖಾನಾ ಕ್ಲಬ್’ (Delhi Gymkhana Club) ಇತಿಹಾಸದ ಅತಿ ದೊಡ್ಡ ಬಿಕ್ಕಟ್ಟನ್ನು ಎದುರಿಸುತ್ತಿದೆ. ಪ್ರಧಾನಿ ನಿವಾಸದ (Lok Kalyan Marg) ಪಕ್ಕದಲ್ಲೇ ಇರುವ, 27.3 ಎಕರೆ ವಿಸ್ತೀರ್ಣದ ಈ ಅತ್ಯಮೂಲ್ಯ ಸರ್ಕಾರಿ ಭೂಮಿಯನ್ನು ತಕ್ಷಣವೇ ವಾಪಸ್ ಪಡೆಯಲು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಭೂಮಿ ಮತ್ತು ಅಭಿವೃದ್ಧಿ ಕಚೇರಿ (L&DO) ಆದೇಶಿಸಿದೆ. ಕೇಂದ್ರ…

Read More

ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಪತ್ರಿಕಾಗೋಷ್ಠಿಯಲ್ಲಿ ಕಿಲಕಿಲನೆ ನಕ್ಕ ಪೊಲೀಸ್ ಅಧಿಕಾರಿ; ವಿಡಿಯೋಗೆ ಭಾರೀ ಆಕ್ರೋಶ

ಚೆನ್ನೈ, ಮೇ 25: ತಮಿಳುನಾಡಿನ ಕೊಯಮತ್ತೂರು (Coimbatore) ಜಿಲ್ಲೆಯಲ್ಲಿ ನಡೆದ 10 ವರ್ಷದ ಬಾಲಕಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ನಗುತ್ತಾ ಬೇಜವಾಬ್ದಾರಿಯಿಂದ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋ ಹರಿದಾಡುತ್ತಿದ್ದಂತೆ ಜಾಲತಾಣಗಳಲ್ಲಿ ಜನರ ಆಕ್ರೋಶದ ಕಟ್ಟೆ ಒಡೆದಿದೆ. ಪೊಲೀಸರ ವರ್ತನೆಯನ್ನು ಖಂಡಿಸುತ್ತಿದ್ದಾರೆ. ಸಂತ್ರಸ್ತ ಕುಟುಂಬದ ದುಃಖಕ್ಕೆ ಕಿಂಚಿತ್ತೂ ಗೌರವ ನೀಡದ ಆ ಅಧಿಕಾರಿಯನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರರು…

Read More

ಥೈರಾಯ್ಡ್‌ನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ; ಆಹಾರದಲ್ಲಿ ಈ ಬದಲಾವಣೆಯನ್ನು ಅಗತ್ಯವಾಗಿ ಮಾಡಿಕೊಳ್ಳಿ – Kannada News | Early Signs Of Thyroid Problems + Diet Plan For Healthy Thyroid On World Thyroid Day 2026

ಭಾರತದಲ್ಲಿ ಥೈರಾಯ್ಡ್ (Thyroid) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ವರದಿಗಳ ಪ್ರಕಾರ ಸುಮಾರು 4.2 ಕೋಟಿ ಜನರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರಲ್ಲಿ ಇದು ಹೆಚ್ಚು ಕಂಡುಬರುತ್ತಿದೆಯಾದರೂ, ಇತ್ತೀಚೆಗೆ ಮಕ್ಕಳು ಮತ್ತು ಪುರುಷರಲ್ಲೂ ಪ್ರಕರಣಗಳು ಹೆಚ್ಚಾಗುತ್ತಿವೆ. ತಜ್ಞರ ಪ್ರಕಾರ, ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸಿದರೆ ಸಮಸ್ಯೆ ಗಂಭೀರವಾಗಬಹುದು. ಸೀನಿಯರ್ ಡೈಟಿಷಿಯನ್ ಗೀತಿಕಾ ಚೋಪ್ರಾ ಅವರು ಹೇಳುವ ಪ್ರಕಾರ, ಥೈರಾಯ್ಡ್‌ನಲ್ಲಿ ಮುಖ್ಯವಾಗಿ ಎರಡು ವಿಧಗಳಿರುತ್ತವೆ. ಒಂದು ಹೈಪೋಥೈರಾಯ್ಡಿಸಮ್ ಮತ್ತು ಹೈಪರ್‌ಥೈರಾಯ್ಡಿಸಮ್. ಇವುಗಳ ಲಕ್ಷಣಗಳು ಕೂಡ ಬೇರೆಯಾಗಿರುತ್ತವೆ. ಹಾಗಾಗಿ ಈ ಬಗ್ಗೆ…

Read More