ಎರಡು ಕಾಲಘಟ್ಟದ ಲವ್ ಸ್ಟೋರಿ ಹೇಳುವ ‘ಮತ್ತೆ ಮಳೆ ಹೊಯ್ಯುತ್ತಿದೆ’ ಸಿನಿಮಾ – Kannada News | Matthe Male Hoyyutthide new Kannada movie songs released

ಮಳೆಗೂ ಚಿತ್ರರಂಗಕ್ಕೂ ಬಿಡದ ನಂಟು. ಮಳೆಯ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ‘ಮತ್ತೆ ಮಳೆ ಹೊಯ್ಯುತ್ತಿದೆ’ (Matthe Male Hoyyutthide) ಎಂಬುದು ಈ ಸಿನಿಮಾದ ಶೀರ್ಷಿಕೆ. ಇತ್ತೀಚೆಗೆ ಈ ಸಿನಿಮಾದ ಹಾಡುಗಳನ್ನು ರಿಲೀಸ್ ಮಾಡಲಾಯಿತು. ಚಿತ್ರವನ್ನು ಗಂಗಾಧರ್ ಅವರ ‘ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ‍್ಸ್’ ಬ್ಯಾನರ್ ಮೂಲಕ ಸುಮ ಅವರು ನಿರ್ಮಾಣ ಮಾಡುತ್ತಿದ್ದರೆ. ಶ್ರುತಿ ಅನಿಲ್‌ಕುಮಾರ್ ಅವರು ಸಹ ನಿರ್ಮಾಪಕಿ ಆಗಿದ್ದಾರೆ. ಪರಮ್‌ ಗುಬ್ಬಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಉತ್ಸವ್ ಲೆಗಸಿಯಲ್ಲಿ ಹಾಡುಗಳನ್ನು…

Read More

ರಶ್ಮಿಕಾ ಮಂದಣ್ಣ ಮದುವೆ ಸಿಂಗಾರಗೊಂಡ ಕೊಡಗಿನ ಮನೆ: ವಿಡಿಯೋ ನೋಡಿ – Kannada News | Rashmika Mandanna wedding her Kodagu house decorated with flower and light

ರಶ್ಮಿಕಾ ಮಂದಣ್ಣ (Rashmika Mandanna) ಮೂಲತಃ ಕೊಡಗಿನವರು. ಕೊಡಗಿನ ವಿರಾಜಪೇಟೆ ಸಮೀಪದ ಕದಿಲೂರು ಗ್ರಾಮದವರು. ರಶ್ಮಿಕಾ ಅವರ ಪೋಷಕರು ಇಂದಿಗೂ ಅಲ್ಲಿಯೇ ವಾಸವಿದ್ದಾರೆ. ಇದೀಗ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಜೊತೆಗೆ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆ ಆಗುತ್ತಿದ್ದಾರೆ. ರಶ್ಮಿಕಾ ಮದುವೆ ಕಾರಣಕ್ಕೆ ಅವರ ಮೂಲ ಮನೆಯನ್ನು ಸಿಂಗರಿಸಲಾಗಿದೆ. ಮನೆಯ ಮುಂಚೆ ಚಪ್ಪರ ಹಾಕಲಾಗಿದೆ, ಮನೆಯ ಬಾಗಿಲನ್ನು ಹೂವಿನಿಂದ ಅಲಂಕರಿಸಲಾಗಿದೆ. ಮನೆಯಲ್ಲಿ ಈಗ ಯಾರೂ ಇಲ್ಲವಾದರೂ ಮನೆಯನ್ನು ನೋಡಿಕೊಳ್ಳುತ್ತಿರುವ ಮಹಿಳೆ ಟಿವಿ9 ಜೊತೆಗೆ ಮಾತನಾಡಿದ್ದು, ರಶ್ಮಿಕಾ ಅವರ ಕುಟುಂಬದ…

Read More

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು – Kannada News | Bagalkote Shivaji Jayanti Stone Pelting: Onnce Again Rally From Same Place Says Narayansa Bandage

ಬಾಗಲಕೋಟೆ, (ಫೆಬ್ರವರಿ 20): ಬಾಗಲಕೋಟೆಯಲ್ಲಿ (Bagalkot) ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ (Stone Pelting) ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಇನ್ನು ಪೊಲೀಸರು ಇಂದು (ಫೆಬ್ರವರಿ 20) ಡಿಸಿ ಕಚೇರಿಯಲ್ಲಿ ಕರೆದಿದ್ದ ಶಾಂತಿ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂ ಮುಖಂಡರು ಸಹ ಶಾಂತಿ ಸಭೆ ಬಹಿಷ್ಕರಿಸಿ ಹೊರ ನಡೆದಿದ್ದಾರೆ. ಇದೇ ವೇಳೆ ಟಿವಿ9ಗೆ ಪ್ರತಿಕ್ರಿಯಿಸಿದ ಬಿಜೆಪಿ…

Read More

ಏ 1ರಂದು ಶಿವಕುಮಾರ ಸ್ವಾಮೀಜಿ ಜನ್ಮದಿನ: SSLC ಪರೀಕ್ಷೆ ಹಿನ್ನಲೆ ಕಾರ್ಯಕ್ರದಲ್ಲಿ ಬದಲಾವಣೆ

ತುಮಕೂರು, ಮಾರ್ಚ್​ 29: ಏಪ್ರಿಲ್​​ 1ರಂದು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸದ್ಯ ಕಾರ್ಯಕ್ರಮದ ಕೆಲಸಗಳು ಭರದಿಂದ ಸಾಗಿದೆ. ಏಪ್ರಿಲ್​ 1ರಂದು ತುಮಕೂರಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಭಾಗವಹಿಸಲಿದ್ದಾರೆ. ಎಸ್ಎಸ್ಎಲ್​ಸಿ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಈ ಬಾರಿ ಕಾರ್ಯಕ್ರಮಗಳನ್ನು ಖಡಿತ ಮಾಡಿರುವುದು ವಿಶೇಷ. ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದ್ದಿಷ್ಟು  ಇನ್ನು ಈ ಬಗ್ಗೆ ಇಂದು ಕ್ಯಾತಸಂದ್ರದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿ…

Read More

‘ಧುರಂಧರ್’ ನಿರ್ದೇಶಕನ 20 ಕೋಟಿ ಮೌಲ್ಯದ ಮನೆಯಲ್ಲಿ ಏನೇನಿದೆ? – Kannada News | Aditya Dhar and Yami Gautham Luxurious yet simple looking house

‘ಧುರಂಧರ್’ (Dhurandhar) ಮತ್ತು ‘ಧುರಂಧರ್ 2’ ಸಿನಿಮಾದ ಬಳಿಕ ಆದಿತ್ಯ ಧರ್ ಭಾರತದ ಸ್ಟಾರ್ ಸಿನಿಮಾ ನಿರ್ದೇಶಕ ಎನಿಸಿಕೊಂಡಿದ್ದಾರೆ. ಈ ಎರಡೂ ಸಿನಿಮಾಗಳನ್ನು ನಿರ್ದೇಶನ ಮಾಡಿರುವುದು ಮಾತ್ರವೇ ಅಲ್ಲದೆ ನಿರ್ಮಾಣವನ್ನೂ ಮಾಡಿದ್ದಾರೆ ಆದಿತ್ಯ ಧರ್. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಈ ವರೆಗೆ ಮೂರು ಸಾವಿರ ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು, ಆದಿತ್ಯ ಧರ್ ಬಹುಷಃ ಬಾಲಿವುಡ್​ನ ಶ್ರೀಮಂತ ನಿರ್ದೇಶಕರಲ್ಲಿ ಒಬ್ಬರಾಗಿಬಿಟ್ಟಿದ್ದಾರೆ. ಅಂದಹಾಗೆ ಆದಿತ್ಯ ಧರ್ ಮತ್ತು ಯಾಮಿ ಗೌತಮ್ ಮುಂಬೈನಲ್ಲಿ 20 ಕೋಟಿ ರೂಪಾಯಿ ಮೌಲ್ಯದ…

Read More

Video: ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ? ಈ ಸಿಂಪಲ್​ ಟಿಪ್ಸ್​​ ಫಾಲೋ ಮಾಡಿ – Kannada News | Dr. Gururaj Karajagis Study Tips: How to Combat Sleep and Distraction for Students

ಖ್ಯಾತ ಶಿಕ್ಷಣತಜ್ಞರಾದ ಡಾ.ಗುರುರಾಜ ಕರ್ಜಗಿ ಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ಏಕಾಗ್ರತೆಯಿಂದ ಓದುವುದು ಹೇಗೆ ಎಂಬುದರ ಕುರಿತು ಸಲಹೆ ನೀಡಿದ್ದಾರೆ. ದಾವಣಗೆರೆಯ ಶಿವಸಾಗರ್ ಎಂಬ ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ ಕರಜಗಿ ಅವರು, ಆಕಳಿಕೆ ಮತ್ತು ನಿದ್ರೆ ಮೆದುಳಿನ ಆಯಾಸದ ಸಂಕೇತಗಳಾಗಿವೆ. ಈ ಆಯಾಸವನ್ನು ಹೋಗಲಾಡಿಸಲು, ನಿಯಮಿತ ವ್ಯಾಯಾಮ ಬಹಳ ಮುಖ್ಯ. ಸ್ಪಾಟ್ ಜಾಗಿಂಗ್ ಅಥವಾ ಹೊರಗೆ 5-10 ನಿಮಿಷ ಓಡುವುದರಿಂದ ಮೆದುಳಿಗೆ ಸಾಕಷ್ಟು ಆಮ್ಲಜನಕ ತಲುಪಿ ಚೈತನ್ಯ ಬರುತ್ತದೆ. ಇದು ನೆನಪಿನ ಶಕ್ತಿಯನ್ನು ಸುಧಾರಿಸಿ ನಿದ್ರೆಯನ್ನು ದೂರವಿಡುತ್ತದೆ….

Read More

Astrological Warning: ಮಾರ್ಚ್ 19 ರ ವರೆಗೆ ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಲೇಬೇಡಿ; ಅಪಾಯ ತಪ್ಪಿದ್ದಲ್ಲ! – Kannada News | Astrological Warning: Three Zodiac Signs Should Avoid Black Clothes Until Ugadi

ಯುಗಾದಿ ಅಂದರೆ ಮಾರ್ಚ್ 19 ರ ತನಕ, 12 ರಾಶಿಗಳ ಪೈಕಿ ಈ ಮೂರು ರಾಶಿಯವರು ಕಪ್ಪು ಬಟ್ಟೆಗಳನ್ನು ಧರಿಸುವುದನ್ನು ಅಷ್ಟಾಗಿ ಶುಭವಲ್ಲ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಲಹೆ ನೀಡಿದ್ದಾರೆ. ಕಪ್ಪು ಬಟ್ಟೆ ಉದ್ಯೋಗದ ಸಮವಸ್ತ್ರ ಅಥವಾ ಯಾವುದೇ ನಿರ್ದಿಷ್ಟ ಅಗತ್ಯಕ್ಕಾಗಿದ್ದರೆ ಅದು ಬೇರೆ ವಿಷಯ. ಆದರೆ, ಸಾಮಾನ್ಯ ದಿನಗಳಲ್ಲಿ ಕಪ್ಪು ಬಟ್ಟೆಯ ಬಳಕೆಯನ್ನು ಸೀಮಿತಗೊಳಿಸುವುದು ಉತ್ತಮ ಎಂದು ತಿಳಿಸಿದ್ದಾರೆ. ನಾವು ಧರಿಸುವ ಬಟ್ಟೆಗಳು…

Read More

ಶೂನಿಂದ ಬರುವ ಕೆಟ್ಟ ವಾಸನೆಯನ್ನು ತೊಡೆದು ಹಾಕಲು ಈ ಸಿಂಪಲ್‌ ಟಿಪ್ಸ್‌ ಪಾಲಿಸಿ – Kannada News | Follow these simple tips to get rid of bad shoe odor

ತುಂಬಾನೇ ಸ್ಟೈಲಿಶ್‌ ಲುಕ್‌ ನೀಡುತ್ತೆ ಎಂಬ ಕಾರಣದಿಂದಾಗಿ ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಶೂಗಳನ್ನು ಧರಿಸಲು ಇಷ್ಟಪಡುತ್ತಾರೆ. ಕೆಲವೊಮ್ಮೆ ಬೆವರಿನ ಕಾರಣದಿಂದಾಗಿ ಸಾಕ್ಸ್‌ ಮಾತ್ರವಲ್ಲ ಶೂಗಳಿಂದಲೂ ಸಹ ಕೆಟ್ಟ ವಾಸನೆ (bad odor) ಬರುತ್ತದೆ. ಈ ದುರ್ವಾಸನೆ ಖಂಡಿತವಾಗಿಯೂ ಮುಜುಗರವನ್ನು ಉಂಟುಮಾಡುತ್ತದೆ. ನೀವು ಕೂಡ ಇದೇ ರೀತಿಯ ಸಮಸ್ಯೆಯನ್ನು ಎದುರಿಸಿದ್ದೀರಾ, ಎಷ್ಟೇ ಕ್ಲೀನ್‌ ಆಗಿ ಇಟ್ಟರೂ ಸಹ ಶೂಗಳಿಂದ ಬರುವ ದುರ್ವಾಸನೆಯನ್ನು ಹೋಗಲಾಡಿಸಲು ಸಾಧ್ಯವಿಲ್ಲ ಎಂಬ ಚಿಂತೆಯಲ್ಲಿದ್ದೀರಾ? ಹಾಗಿದ್ರೆ ಈ ಸರಳ ಸಲಹೆಗಳನ್ನು ಪಾಲಿಸುವ ಮೂಲಕ ಶೂನಿಂದ…

Read More

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಬೆಂಗಳೂರು, ಮೇ 29: ರಾಜಗುರು ದ್ವಾರಕಾನಾಥ್ ಗುರೂಜಿ ಅವರು ಡಿಕೆ ಶಿವಕುಮಾರ್ ಅವರ ರಾಜಕೀಯ ಜೀವನದ ಬಗ್ಗೆ ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಗುರೂಜಿ ಪ್ರಕಾರ, ಡಿಕೆ ಶಿವಕುಮಾರ್ ಅವರ ಜಾತಕದಲ್ಲಿ ಬುಧಾದಿತ್ಯ ಯೋಗವಿದ್ದು, ಇದು ಅವರಿಗೆ ಉನ್ನತ ಸ್ಥಾನಗಳನ್ನು ತಂದುಕೊಡುತ್ತದೆ. ಬಂಗಾರಪ್ಪನವರ ಕಾಲದಿಂದಲೂ ಶಿವಕುಮಾರ್ ಅವರೊಂದಿಗೆ ಸಂಪರ್ಕದಲ್ಲಿರುವ ಗುರೂಜಿ, 40 ವರ್ಷಗಳ ಹಿಂದೆಯೇ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾಗಿ ತಿಳಿಸಿದ್ದಾರೆ. ಡಿಕೆ ಶಿವಕುಮಾರ್​ಗೆ ಅಧಿಕಾರ ಸ್ವಲ್ಪ ತಡವಾಗಿ ಸಿಕ್ಕಿದ್ದು, ಈ ಹಾದಿಯು ಸವಾಲುಗಳಿಂದ ಕೂಡಿದೆ ಎಂದು…

Read More

IPL 2026: ಗುಜರಾತ್ ಶಿಕ್ಷಣ ಸಚಿವರಿಗೆ POTM ಪ್ರಶಸ್ತಿ ಅರ್ಪಿಸಿದ ರವೀಂದ್ರ ಜಡೇಜಾ – Kannada News | Ravindra Jadeja’s IPL Man of the Match: Dedicates Award to Wife Rivaba Jadeja

ವಾಸ್ತವವಾಗಿ ಲಕ್ನೋ ವಿರುದ್ಧದ ಪಂದ್ಯಕ್ಕೂ ಒಂದು ದಿನ ಮುಂಚಿತವಾಗಿ ಮಾತನಾಡಿದ್ದ ರಿವಾಬಾ ಜಡೇಜಾ, ಲಕ್ನೋ ವಿರುದ್ಧದ ಪಂದ್ಯದಲ್ಲಿ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದಿದ್ದರು. ರಿವಾಬಾ ಹೇಳಿದಂತೆ ಜಡೇಜಾ ಬ್ಯಾಟಿಂಗ್​ನಲ್ಲಿ 43 ರನ್​ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರೆ, ಬೌಲಿಂಗ್​ನಲ್ಲಿ ಪ್ರಮುಖ ವಿಕೆಟ್ ಉರುಳಿಸಿದರು. ಇದಕ್ಕಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. Source link

Read More