Headlines

ಬಾಗಲಕೋಟೆಯಲ್ಲಿ ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ; ಭಯಾನಕ ವಿಡಿಯೋ

ಬಾಗಲಕೋಟೆ, ಮಾ.28: ನಗರದ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮತ್ತು ಇನ್ನೋವಾ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿ, ಆಂಬುಲೆನ್ಸ್ ರಸ್ತೆಯಲ್ಲೇ ಪಲ್ಟಿಯಾದ ಘಟನೆ ಬಾಗಲಕೋಟೆಯ ಬಸ್ ನಿಲ್ದಾಣದ ಸರ್ಕಲ್ ಬಳಿ ನಡೆದಿದೆ. ಜಿಲ್ಲಾಸ್ಪತ್ರೆಯ ಕಡೆಗೆ ವೇಗವಾಗಿ ಹೊರಟಿದ್ದ ಆಂಬುಲೆನ್ಸ್ ಮತ್ತು ಕಾಳಿದಾಸ ವೃತ್ತದ ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ ವಾಹನವು ರಸ್ತೆಯ ಮಧ್ಯದಲ್ಲೇ ಪಲ್ಟಿಯಾಗಿದೆ. ಈ ದೃಶ್ಯವು ಹತ್ತಿರದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ…

Read More

ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ

ಬೆಂಗಳೂರು, ಮಾರ್ಚ್​ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿದ್ದ ಇತರ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ನಂತರ, ಗ್ಯಾಸ್ ಸಿಲಿಂಡರ್‌ಗಳಿಂದ ಅನಿಲ ಸೋರಿಕೆ ಆಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಯಿತು. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ. ಲಾರಿ ಪಲ್ಟಿಯಾದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನೆ…

Read More

‘ಐಪಿಎಲ್ ಟಿಕೆಟ್​ಗಳು ಖಂಡಿತಾ ನನಗೆ ಬೇಡ’: ವಿಶೇಷ ಟಿಕೆಟ್ ನಿರಾಕರಿಸಿದ ಶಾಸಕ ಸುರೇಶ್ ಕುಮಾರ್!

ಬೆಂಗಳೂರು, ಮಾರ್ಚ್​ 28: ಐಪಿಎಲ್ ಮ್ಯಾಚ್​ಗಳ ಟಿಕೆಟ್ (IPL Ticket) ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ತಮಗೆ ಐಪಿಎಲ್ ಟಿಕೆಟ್​ಗಳನ್ನು ನೀಡಬೇಕೆಂದುದಕ್ಕೆ ಸ್ಪಂದಿಸಿರುವ ಕೆಎಸ್‌ಸಿಎ, ತಥಾಸ್ತು ಎಂದಿದೆ. ಸದನದಲ್ಲಿ ಚರ್ಚೆಯಾಗಿ ಕೇವಲ 24 ಗಂಟೆಗಳಲ್ಲಿಯೇ ಈ ರೀತಿಯ ಸ್ಪಂದನೆ ದೊರೆತಿರುವುದೂ ವಿವಾದವೆದ್ದಿದೆ. ಆದರೆ ಈ ಎಲ್ಲಾ ಜಟಾಪಟಿ ನಡುವೆ ಎಮ್ಎಲ್ಎ ಸುರೇಶ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟಿಕೆಟ್​ಗಳನ್ನು ನಿರಾಕರಿಸಿದ್ದಾರೆ. ಟಿಕೆಟ್ ಬೇಡವೆಂದು ಫೆಸ್​ಬುಕ್ ಪೋಸ್ಟ್ ಹಂಚಿಕೊಂಡ ಶಾಸಕ ಕಾಂಗ್ರೆಸ್…

Read More

ರಕುಲ್ ಪ್ರೀತ್ ಮಾವನಿಂದ ಐಷಾರಾಮಿ ಪ್ರಾಪರ್ಟಿ ಖರೀದಿಸಿದ ಖ್ಯಾತ ಕ್ರಿಕೆಟರ್

ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಮಾವ ಹಾಗೂ ನಿರ್ಮಾಪಕ ವಶು ಭಗ್ನಾನಿ ಇತ್ತೀಚೆಗೆ ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಸಿನಿಮಾ ನಿರ್ಮಾಣ ಮಾಡಿ ಅವರು ಸಾಕಷ್ಟು ಕೈ ಸುಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅವರ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಫ್ಲಾಪ್ ಆಗಿವೆ. ಈ ಕಾರಣಕ್ಕೆ ಹಣ ಸಂಪಾದನೆಗೆ ವಶು ಅವರು ರಿಯಲ್ ಎಸ್ಟೇಟ್​​ ಮೇಲೆ ಗಮನ ಹರಿಸಿದ್ದಾರೆ. ಅವರು ಈಗ ಖ್ಯಾತ ಕ್ರಿಕೆಟರ್​​ಗೆ ಅಪಾರ್ಟ್​​ಮೆಂಟ್ ಮಾರಾಟ ಮಾಡಿದ್ದಾರೆ. ವಶು ಅವರದ್ದು ಬಾಲಿವುಡ್​​​ನಲ್ಲಿ ದೊಡ್ಡ ಹೆಸರು. ಅವರ ನಿರ್ಮಾಣ…

Read More

ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್

ಮೈಸೂರು, ಮಾರ್ಚ್​ 28: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ (Drugs) ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಆಸ್ಪತ್ರೆ ಬಳಿಯೇ ನಡೀತಿತ್ತು ಚಟುವಟಿಕೆ ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ…

Read More

Karnataka Revenue Dept Jobs 2026: ಕರ್ನಾಟಕ ಕಂದಾಯ ಇಲಾಖೆಯಲ್ಲಿ ನೇಮಕಾತಿ; ಉಪ ತಹಶೀಲ್ದಾರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕಂದಾಯ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಉಪ ತಹಶೀಲ್ದಾರ್ ಮತ್ತು ಕಾನೂನು ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ವಿವರ ಮತ್ತು ಸಂಬಳ: ಕಂದಾಯ ಇಲಾಖೆಯಲ್ಲಿ ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಮಾಸಿಕ ರೂ. 22,000 ರಿಂದ 55,000/- ವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ವಿಶೇಷವಾಗಿ…

Read More

ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ: ತಪ್ಪಿದ ಭಾರಿ ಅನಾಹುತ

ನವದೆಹಲಿ, ಮಾರ್ಚ್​ 28: ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ದೆಹಲಿಗೆ (Delhi) ತೆರಳುತ್ತಿದ್ದ ಇಂಡಿಗೋ ವಿಮಾನವೊಂದು (IndiGo Flight) ಎಂಜಿಜಿನ್ ವೈಫಲ್ಯದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ 161 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಘಟನೆಯ ವಿವರ ಇಂಡಿಗೋ ಸಂಸ್ಥೆಯ ಬೋಯಿಂಗ್ 737 (ವಿಮಾನ ಸಂಖ್ಯೆ 6E 579) ಶನಿವಾರ ಬೆಳಗ್ಗೆ ವಿಶಾಖಪಟ್ಟಣಂನಿಂದ…

Read More

RCB vs SRH: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?

ಒಂದೆಡೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು… ಮತ್ತೊಂದೆಡೆ ಬಲಿಷ್ಠ ದಾಂಡಿಗರ ಸನ್​ರೈಸರ್ಸ್ ಹೈದರಾಬಾದ್… ಎರಡು ಮದಗಜಗಳ ಕಾಳಗದೊಂದಿಗೆ ಐಪಿಎಲ್ ಸೀಸನ್​-19 ಗೆ ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.28) ನಡೆಯಲಿರುವ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇಂತಹದೊಂದು ನಿರೀಕ್ಷೆಗೆ ಕಾರಣ ಉಭಯ ತಂಡಗಳಲ್ಲಿರುವ ಸ್ಟಾರ್ ಆಟಗಾರರ ದಂಡು. ಏಕೆಂದರೆ ಆರ್​ಸಿಬಿ ತಂಡದಲ್ಲಿ ಸ್ಟಾರ್ ಬ್ಯಾಟರ್​ಗಳಿದ್ದರೆ, ಎಸ್​ಆರ್​ಹೆಚ್ ತಂಡದಲ್ಲಿ ಹೊಡಿಬಡಿ ದಾಂಡಿಗರ ದಂಡೇ ಕಾಣಿಸಿಕೊಂಡಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರನ್…

Read More

ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!

ತುಮಕೂರು, ಮಾರ್ಚ್​ 28: ಶಿರಾ ತಾಲ್ಲೂಕಿನ ಸಾಕ್ಷಿಹಳ್ಳಿಯಲ್ಲಿ ಕುಂಬಾರಳ್ಳಿ ಸ್ತ್ರೀಶಕ್ತಿ ಸಂಘದ ಮಹಿಳೆಯರು ಅಕ್ರಮ ಮದ್ಯ ಮಾರಾಟಕ್ಕೆ ಪ್ರತಿಭಟನೆ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆಗೆ ಚಿಲ್ಲರೆ ಅಂಗಡಿಗಳಿಗೆ ಮದ್ಯ ಸರಬರಾಜು ಮಾಡುತ್ತಿರುವ MSIL ಮದ್ಯದ ಅಂಗಡಿಯನ್ನು ಮಹಿಳೆಯರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಘದ ಮಹಿಳೆಯರು, ಅಕ್ರಮ ಮಾರಾಟ ನಿಲ್ಲಿಸದಿದ್ದರೆ ಅಂಗಡಿಗೆ ಬೀಗ ಹಾಕುವ ಮತ್ತು ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!

ಬಾಗಲಕೋಟೆ, ಮಾರ್ಚ್​ 28: ಬಾಗಲಕೋಟೆ ಉಪಚುನಾವಣೆ (By election) ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮದೇ ಆದ ತಂತ್ರಗಳನ್ನು ಅನುಸರಿಸುತ್ತಿವೆ. ಈ ಸಂದರ್ಭದಲ್ಲಿ, ರಾಜ್ಯದ ಪ್ರಮುಖ ಅಲ್ಪಸಂಖ್ಯಾತ ನಾಯಕರೆಂದು ಗುರುತಿಸಿಕೊಂಡಿರುವ ವಕ್ಫ್ ಸಚಿವ ಜಮೀರ್ ಅಹ್ಮದ್ ಅವರಿಗೆ ಬಾಗಲಕೋಟೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇಲ್ಲಿನ ಅಂಜುಮನ್ ಸಮಿತಿಯ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಜಮೀರ್ ಅಹ್ಮದ್ ಅವರು ಪ್ರಚಾರಕ್ಕೆ ಬರುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಜಮೀರ್​ ಅಹ್ಮದ್’ ಅಭಿಯಾನ ನಡೆಸಿದ್ದಾರೆ. ಈ ವಿರೋಧಕ್ಕೆ ಪ್ರಮುಖ ಕಾರಣ,…

Read More