Headlines

‘ಮಾರ್ಕ್’; ‘45’ ಅಬ್ಬರದಲ್ಲಿ ‘ಡೆವಿಲ್​​’ಗೆ ಸಿಕ್ಕ ಚಿತ್ರಮಂದಿರಗಳು ಇಷ್ಟೇನಾ? – Kannada News | Devil Movie Screens Shrink: Mark and 45 Impact Kannada Film Collections

‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ಅಬ್ಬರದಲ್ಲಿ ರಿಲೀಸ್ ಆಯಿತು. ಸಿನಿಮಾ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಇಷ್ಟು ದಿನ ಸಿನಿಮಾಗೆ ಕನ್ನಡದಲ್ಲಿ ದೊಡ್ಡ ಸ್ಪರ್ಧೆ ಇರಲಿಲ್ಲ. ಆದರೆ, ಈಗ ಪರಿಸ್ಥಿತಿ ಬದಲಾಗಿ ಹೋಗಿದೆ. ಚಿತ್ರಕ್ಕೆ ಕನ್ನಡ ಚಿತ್ರಗಳಿಂದಲೇ ಸ್ಪರ್ಧೆ ಏರ್ಪಡುತ್ತಾ ಇವೆ. ಕನ್ನಡದಲ್ಲಿ ಇಂದು (ಡಿಸೆಂಬರ್ 25) ‘ಮಾರ್ಕ್’ (Mark Movie) ಹಾಗೂ ‘45’ ಸಿನಿಮಗಳು ರಿಲೀಸ್ ಆಗಿವೆ. ಇದರಿಂದ ‘ಡೆವಿಲ್’ ಚಿತ್ರಕ್ಕೆ ಸಾಕಷ್ಟು ಹಿನ್ನಡೆ ಉಂಟಾಗಿದೆ. ನೂರಾರು ಶೋಗಳನ್ನು ಈ ಚಿತ್ರಕ್ಕೆ ನೀಡಲಾಗಿತ್ತು….

Read More

ಬೆಳಗ್ಗೆ, ರಾತ್ರಿ; ಸ್ನಾನ ಮಾಡಲು ಸೂಕ್ತ ಸಮಯ ಯಾವುದು ಗೊತ್ತಾ? – Kannada News | What is the best time to take a bath?

ದಿನನಿತ್ಯ ಸ್ನಾನ (bath) ಮಾಡುವುದು ತುಂಬಾನೇ ಮುಖ್ಯವಾಗಿದೆ.  ಏಕೆಂದರೆ ಸ್ನಾನವು ದೇಹವನ್ನು ಹೊರಗಿನಿಂದ ಶುದ್ಧೀಕರಿಸುವುದಷ್ಟೇ ಅಲ್ಲ, ಮನಸ್ಸಿಗೆ ಶಾಂತಿ ನೀಡುತ್ತದೆ ಮತ್ತು ಆರೋಗ್ಯವನ್ನೂ ಕಾಪಾಡುತ್ತದೆ. ಹಾಗಾಗಿ ಬಹುತೇಕ ಹೆಚ್ಚಿನವರು ಪ್ರತಿನಿತ್ಯ ತಪ್ಪದೆ ಸ್ನಾನ ಮಾಡ್ತಾರೆ. ಕೆಲವರು ಬೆಳಗ್ಗೆ ಸ್ನಾನ ಮಾಡಿದ್ರೆ, ಇನ್ನೂ ಒಂದಷ್ಟು ಜನರಿಗೆ ಸಂಜೆ, ರಾತ್ರಿ ಸ್ನಾನ ಮಾಡುವ ಅಭ್ಯಾಸ ಇರುತ್ತದೆ. ರಾತ್ರಿ ಅಥವಾ ಬೆಳಗ್ಗೆ ಇವೆರಡರಲ್ಲಿ ಸ್ನಾನಕ್ಕೆ ಯಾವ ಟೈಮ್‌ ಬೆಸ್ಟ್‌? ಯಾವ ಸಮಯದಲ್ಲಿ ಸ್ನಾನ ಮಾಡಿದರೆ ಪ್ರಯೋಜಗಳು ಹೆಚ್ಚು ಎಂಬ ಇಂಟರೆಸ್ಟಿಂಗ್‌ ಸಂಗತಿಯನ್ನು…

Read More

‘ಧುರಂಧರ್’ ಸಿನಿಮಾ ವಿಷಯದಲ್ಲಿ ಕೊನೆಗೂ ತಪ್ಪು ತಿದ್ದಿಕೊಂಡ ನೆಟ್​​ಫ್ಲಿಕ್ಸ್ – Kannada News | Dhurandhar Netflix OTT Release Fixed: Quality Issues Resolved After Audience Backlash

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಇತ್ತೀಚೆಗೆ ಒಟಿಟಿ ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಅದ್ಭುತ ಯಶಸ್ಸನ್ನು ಗಳಿಸಿದ ನಂತರ, ‘ಧುರಂಧರ್’ ಚಿತ್ರದ ಒಟಿಟಿ ಬಿಡುಗಡೆಯ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಆದ್ದರಿಂದ, ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆದ ಕೇವಲ 24 ಗಂಟೆಗಳಲ್ಲಿ ಚಿತ್ರವು ಟ್ರೆಂಡಿಂಗ್‌ ಅಲ್ಲಿ ಮೊದಲ ಸ್ಥಾನದಲ್ಲಿ ಬರಲು ಪ್ರಾರಂಭಿಸಿತು. ಆದರೆ ‘ಧುರಂಧರ್’ ಚಿತ್ರದ ಒಟಿಟಿ ಆವೃತ್ತಿ ಪ್ರೇಕ್ಷಕರನ್ನು ದೊಡ್ಡ ಪ್ರಮಾಣದಲ್ಲಿ ನಿರಾಶೆಗೊಳಿಸಿತು. ಟೀಕೆ ವ್ಯಕ್ತವಾದ ಬಳಿಕ ನೆಟ್​ಫ್ಲಿಕ್ಸ್ ತಪ್ಪು ತಿದ್ದುಕೊಂಡಿದೆ. ಥಿಯೇಟರ್‌ಗೆ…

Read More

Bengaluru Air Quality: ಬೆಂಗಳೂರಿನ ಗಾಳಿಯ ಮಟ್ಟ ಕಳಪೆ, ಮಂಗಳೂರು, ಉಡುಪಿ ಅತ್ಯಂತ ಉತ್ತಮ – Kannada News | Bengaluru’s Poor Air Quality; Masks Advised Good in Mangaluru and Mysuru

ಬೆಂಗಳೂರು, ಫೆ.12: ರಾಜ್ಯದ ಹಲವು ಭಾಗಗಳಲ್ಲಿ ಇಂದಿನ (ಫೆ.12)ಗಾಳಿಯ ಗುಣಮಟ್ಟದಲ್ಲಿ ಭಾರೀ ಬದಲಾವಣೆಗಳು ಇಲ್ಲ. ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟವು ಸಾಧಾರಣದಿಂದ ಉತ್ತಮ ಸ್ಥಿತಿಯಲ್ಲಿದೆ. ಬೆಂಗಳೂರಿನ ಸಿಲ್ಕ್ ಬೋರ್ಡ್, ವೈಟ್‌ಫೀಲ್ಡ್ ಮತ್ತು ಪೀಣ್ಯ ಭಾಗಗಳಲ್ಲಿ ವಾಹನ ದಟ್ಟಣೆಯಿಂದಾಗಿ AQI ಸ್ವಲ್ಪ ಹೆಚ್ಚಾಗಿದೆ . ಬೆಳಗಿನ ಜಾವ ಮಂಜು ಇರುವುದರಿಂದ ಧೂಳಿನ ಕಣಗಳು (PM 2.5) ಗಾಳಿಯಲ್ಲಿ ಹೆಚ್ಚು ಸಮಯದವರೆಗೆ ಇರುತ್ತದೆ. ಬಿಸಿಲು ಮತ್ತು ಒಣ ಹವೆ ಹೆಚ್ಚಾಗಿರುವುದರಿಂದ ಧೂಳಿನ ಪ್ರಮಾಣ (Dust particles) ಗಾಳಿಯಲ್ಲಿ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ – Kannada News | Bengaluru temperature:Dry weather all over karnataka, misty weather in bengaluru

ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಬೆಂಗಳೂರು, ಡಿಸೆಂಬರ್ 28: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತದಲೆಯ ಪ್ರಭಾವ ಹೆಚ್ಚಿದ್ದು, ಕಳೆದ ಹಲವು ತಿಂಗಳಿಂದ ಎಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದೆ. ಇಂದೂ ಸಹ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಂಗಳೂರು…

Read More

ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ

ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ ಜಯಂತಿ ಇಂದು. ಬದುಕಿದ್ದಿದ್ದರೆ ಅವರಿಗೆ 51 ವರ್ಷ ಆಗಿರುತ್ತಿತ್ತು. ಬೆಳಿಗಿನಿಂದಲೇ ಸಾವಿರಾರು ಮಂದಿ ಪುನೀತ್ ಅವರ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಬೆಳಿಗ್ಗೆ ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಕುಟುಂಬಸ್ಥರು ಭೇಟಿ ನೀಡಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು. ಕುಟುಂಬಸ್ಥರು ಹಲವು ಗೆಳೆಯರು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸತತವಾಗಿ ಭೇಟಿ ನೀಡುತ್ತಲೇ ಇದ್ದಾರೆ. ನಟ ಶಿವರಾಜ್ ಕುಮಾರ್ ಅವರೂ ಸಹ ಅಪ್ಪು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೊತೆಗೆ ಡಿಕೆಡಿಯ…

Read More

ಈ ವರ್ಷದ ಬಜೆಟ್ ಭಾಷಣದಲ್ಲಿ ಹೊಸತನ; 75 ವರ್ಷದ ಸಂಪ್ರದಾಯ ಮುರಿಯುತ್ತಾರಾ ನಿರ್ಮಲಾ ಸೀತಾರಾಮನ್? – Kannada News | Nirmala sitharaman may break 75 year tradition in her 2026 budget speech say reports

ನವದೆಹಲಿ, ಜನವರಿ 31: ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ನಾಳೆ ಭಾನುವಾರ ಮಂಡಿಸಲಿರುವ ಬಜೆಟ್ ಹಾಗೂ ಅವರ ಬಜೆಟ್ ಭಾಷಣ (Budget Speech) ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅನ್ನು ಪ್ರಸ್ತುತಪಡಿಸುವ ರೀತಿ ಬೇರೆ ರೀತಿ ಇರಲಿದೆ. 75 ವರ್ಷಗಳಿಂದ ಇದ್ದ ಬಜೆಟ್ ಭಾಷಣದ ಸ್ವರೂಪ ಬದಲಾಗಲಿದೆ. ಬಜೆಟ್ ಭಾಷಣದ ಎರಡು ಭಾಗಗಳ ಪೈಕಿ ಎರಡನೇ ಭಾಗಕ್ಕೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚು ಒತ್ತು ಕೊಡಲಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿದ್ದಾಗಿ ನ್ಯೂಸ್18 ವರದಿ ಮಾಡಿದೆ….

Read More

Video: ಮಾವನಿಗೆ ಬೆಂಕಿ ಹಚ್ಚಿದ ಸೊಸೆ, ನೋವು ತಡೆಯಲಾರದೆ ಸಹಾಯಕ್ಕಾಗಿ ರಸ್ತೆಯ ತುಂಬೆಲ್ಲಾ ಓಡಿದ ವ್ಯಕ್ತಿ – Kannada News | 64 Year Old Man Attacked and Set on Fire in Cuddalore District Tamil Nadu

ಚೆನ್ನೈ, ಫೆಬ್ರವರಿ 02: ಸೊಸೆಯ ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ ಪ್ರಿಯಕರನ ಜತೆ ಸೇರಿ ಮಾವನಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದಕ್ಕೆ ಗದರಿಸಿದ್ದಕ್ಕೆ ಆಕೆ ಮಾವ ರಾಜೇಂದ್ರನ್(64)ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಬೈಕ್ ಸವಾರಿ ಮಾಡುತ್ತಿದ್ದ ರಾಜೇಂದ್ರನ್ ಅವರನ್ನು ತಡೆದು ಅಲ್ಲೇ ಬೆಂಕಿ ಹಚ್ಚಲಾಗಿದೆ. ಕೂಡಲೇ ಬೆಂಕಿಯ ಉರಿ ತಡೆಯಲಾರದೆ ರಾಜೇಂದ್ರನ್ ರಸ್ತೆಯ ತುಂಬೆಲ್ಲಾ ಓಡಾಡಿರುವ ವಿಡಿಯೋ ವೈರಲ್ ಆಗಿದೆ. ಅವರ ದೇಹದ ಮೇಲೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದು,…

Read More

Daily Devotional: ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ ! – Kannada News | Daily Devotional: Three Zodiac Signs Should Avoid Black Clothes Until Ugadi

ಬೆಂಗಳೂರು, ಜನವರಿ 26: ಬಣ್ಣಗಳು ಮತ್ತು ವಸ್ತ್ರಗಳು ನಮ್ಮ ಮನಸ್ಸು ಹಾಗೂ ಜೀವನದ ಮೇಲೆ ಗಣನೀಯ ಪ್ರಭಾವ ಬೀರುತ್ತವೆ. ಕೆಲವು ಬಣ್ಣಗಳು ಅದೃಷ್ಟ ತಂದರೆ, ಇನ್ನು ಕೆಲವು ದುರಾದೃಷ್ಟವನ್ನು ತರಬಹುದು. ಕಪ್ಪು ಬಣ್ಣವು ಶನಿಯ ಪ್ರತೀಕವಾಗಿದೆ. ಪ್ರತಿಯೊಂದು ಬಣ್ಣಕ್ಕೂ ತನ್ನದೇ ಆದ ಶಕ್ತಿ ಇರುತ್ತದೆ, ಅದು 12 ರಾಶಿಗಳ ಮೇಲೂ ಪ್ರಭಾವ ಬೀರುತ್ತದೆ. ಯುಗಾದಿಯ (ಮಾರ್ಚ್ 19) ತನಕ ಮೂರು ನಿರ್ದಿಷ್ಟ ರಾಶಿಚಕ್ರದವರಿಗೆ ಕಪ್ಪು ಬಟ್ಟೆಗಳನ್ನು ಧರಿಸುವುದು ಅಶುಭಕರವೆಂದು ಪರಿಗಣಿಸಲಾಗಿದೆ. ಮೇಷ, ಕರ್ಕಾಟಕ, ಮತ್ತು ಕನ್ಯಾ ರಾಶಿಗಳಿಗೆ…

Read More

‘ಉತ್ತರಕಾಂಡ’ ಸಿನಿಮಾ ನಿಂತಿದ್ದು ಏಕೆ? ಮುಂದೇನು? ಡಾಲಿ ಧನಂಜಯ್ ಉತ್ತರ – Kannada News | Is Uttarakaanda movie stopped Daali Dhanajay gave answer

ಡಾಲಿ ಧನಂಜಯ್ (Daali Dhananjay) ಸಿನಿಮಾ ವೃತ್ತಿ ಜೀವನದಲ್ಲಿ ‘ರತ್ನನ್ ಪ್ರಪಂಚ’ ಒಂದು ಅಪರೂಪದ ಮತ್ತು ಅತ್ಯುತ್ತಮ ಸಿನಿಮಾ ಸಹ ಹೌದು. ಆ ಸಿನಿಮಾವನ್ನು ರೋಹಿತ್ ಪದಕಿ ನಿರ್ದೇಶನ ಮಾಡಿದ್ದರು. ಆ ಸಿನಿಮಾದ ಅದ್ಭುತ ಯಶಸ್ಸಿನ ಬಳಿಕ ರೋಹಿತ್ ಪದಕಿ ಡಾಲಿ ಧನಂಜಯ್ ಕಾಂಬಿನೇಷನ್​​ನಲ್ಲಿ ‘ಉತ್ತರಕಾಂಡ’ ಸಿನಿಮಾ ಘೋಷಣೆಯಾಯ್ತು. ಸಿನಿಮಾದ ಟೀಸರ್ ಸಹ ಬಿಡುಗಡೆ ಆಗಿ ಸಖತ್ ನಿರೀಕ್ಷೆ ಹುಟ್ಟಿಸಿತ್ತು. ಅದೇ ಸಿನಿಮಾನಲ್ಲಿ ಶಿವರಾಜ್ ಕುಮಾರ್, ರಮ್ಯಾ ಅವರುಗಳು ಸಹ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಹಠಾತ್ತಾಗಿ ಸಿನಿಮಾದ…

Read More