Headlines

ಚರಂಡಿಗೊಂದು ‘ನೆಟ್’ ಹಾಕಿದ್ರೆ ಸಾಕು; ಬೆಂಗಳೂರಿನಲ್ಲಿ ಮಳೆಯಿಂದ ಆಗುವ ಸಮಸ್ಯೆ ಸಿಕ್ತು ಸೂಪರ್ ಐಡಿಯಾ! – Kannada News

ಬೆಂಗಳೂರು, ಜೂ.3: ಪ್ರತಿ ಮುಂಗಾರು ಮಳೆಯಲ್ಲೂ ದೇಶದ ಮೆಟ್ರೋ ಸಿಟಿಗಳು ಎದುರಿಸುವ ಅತಿ ದೊಡ್ಡ ಸಮಸ್ಯೆಯೆಂದರೆ ರಸ್ತೆಗಳು ಜಲಾವೃತಗೊಳ್ಳುವುದು ಮತ್ತು ಚರಂಡಿಗಳು ಬ್ಲಾಕ್ ಆಗುವುದು. ಬೆಂಗಳೂರಿನ ಮುಳುಗುವ ಅಂಡರ್‌ಪಾಸ್‌ಗಳು, ಮುಂಬೈನ ಕಸದಿಂದ ತುಂಬಿಹೋಗಿರುವ ರಾಜಕಾಲುವೆಗಳು ಮತ್ತು ಚೆನ್ನೈನ ಜಲಾವೃತ ರಸ್ತೆಗಳು ಇದಕ್ಕೆ ಜೀವಂತ ಸಾಕ್ಷಿ. ಈ ಜ್ವಲಂತ ಸಮಸ್ಯೆಗೆ ಯಾವುದೇ ಕೋಟ್ಯಂತರ ರೂಪಾಯಿಗಳ ಬಜೆಟ್ ಅಥವಾ ರಾಕೆಟ್ ಸೈನ್ಸ್ ತಂತ್ರಜ್ಞಾನದ ಅಗತ್ಯವಿಲ್ಲ, ಕೇವಲ ಒಂದು ಸರಳ ‘ನೆಟ್’ (ಜಾಲರಿ) ಮೂಲಕ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂಬ…

Read More

ಸರ್ಕಾರಿ ಆಸ್ಪತ್ರೆಯಲ್ಲೇ ರೋಗಿಗಳಿಗೆ ನರಕಯಾತನೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊರತೆ, ರೋಗಿಗಳ ಪರದಾಟ – Kannada News | ICU Bed Shortage at Victoria Hospital Bengaluru Sparks Outcry; Patients Struggle Amid Emergency Crisis

ವಿಕ್ಟೋರಿಯಾ ಆಸ್ಪತ್ರೆ ಹಾಗೂ ಐಸಿಯು ಬೆಡ್​ಗಳ ಸಾಂದರ್ಭಿಕ ಚಿತ್ರImage Credit source: tv9 ಬೆಂಗಳೂರು, ಫೆಬ್ರವರಿ 26: ಅದು ಹೇಳಿಕೊಳ್ಳಲು ಬೆಂಗಳೂರು (Bengaluru) ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ. ಆದರೆ, ಚಿಕಿತ್ಸೆಗೆ ಬಂದರೆ ಜೀವಕ್ಕೆ ಗ್ಯಾರಂಟಿ ಇಲ್ಲ ಎಂಬಂಥ ಸ್ಥಿತಿ ಇದೆ. ಗ್ಯಾರಂಟಿಗಳನ್ನು ಕೊಟ್ಟಿರುವ ಸರ್ಕಾರದಿಂದ ಆರೋಗ್ಯ ಭಾಗ್ಯದ ಗ್ಯಾರಂಟಿಯೇ ಇಲ್ಲದಂತಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಅವ್ಯವಸ್ಥೆಗಳ ಸಂಬಂಧ ಆರೋಪ ಈಗೀಗ ಜೋರಾಗಿಯೇ ಕೇಳಿಬರುತ್ತಿದೆ. ಸಮಸ್ಯೆಗಳು ತಾಂಡವ ಆಡುತ್ತಿದ್ದು, ರೋಗಿಗಳು ಎಮರ್ಜೆನ್ಸಿ…

Read More

ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ – Kannada News | Pride in their language: PM Modi lauds Kannada Pathshala in Dubai at Mann ki baat

ನವದೆಹಲಿ, (ಡಿಸೆಂಬರ್ 28): ಮನ್‌ ಕಿ ಬಾತ್‌ನಲ್ಲಿ ಕನ್ನಡ (Kannada) ಭಾಷೆ ಬಗ್ಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಮ್ಮ 129 ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ….

Read More

30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ ಹೇಗಿತ್ತು ನೋಡಿ

ಕಿಯೊಂಜರ್, ಮಾ.7: ಆಹಾರ ಅರಸಿ ಬಂದಿದ್ದ ಕಾಡಾನೆಯೊಂದು ಒಡಿಶಾದ ಕಿಯೊಂಜರ್ ಜಿಲ್ಲೆಯ ಬನಾಜೋಡಿ ಗ್ರಾಮದ 30 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು ತೋರಿದ ಜಾಣ್ಮೆ ಎಲ್ಲರ ಗಮನ ಸೆಳೆದಿದೆ. ಆನೆಯನ್ನು ಹಗ್ಗಗಳಿಂದ ಮೇಲೆತ್ತುವುದು ಅಪಾಯಕಾರಿ ಎಂದು ಮನಗಂಡ ಅಧಿಕಾರಿಗಳು, ಬಾವಿಗೆ ನೀರನ್ನು ಪಂಪ್ ಮಾಡುವ ಮೂಲಕ ಆನೆಯನ್ನು ಮೇಲೆಕ್ಕೆ ತೇಲುವಂತೆ ಮಾಡುವ ‘ಆರ್ಕಿಮಿಡೀಸ್ ತತ್ವವನ್ನು (Archimedes’ Principle) ಬಳಸಿದರು. ಬಾವಿಗೆ ನೀರು ತುಂಬುತ್ತಿದ್ದಂತೆ ಆನೆಯು…

Read More

Video: ಹಿಮಗಟ್ಟಿದ ಪ್ಯಾಂಗಾಂಗ್ ತ್ಸೋ ಸರೋವರದಲ್ಲಿ ಮ್ಯಾರಥಾನ್ – Kannada News | Runners Conquer Icy Terrain as Pangong Frozen Lake Marathon 2026 Wraps Up

ಪ್ಯಾಂಗಾಂಗ್, ಫೆಬ್ರವರಿ 26: ಹಿಮಗಟ್ಟಿರುವ ಪ್ಯಾಂಗಾಂಗ್ ತ್ಸೊ ಸರೋವರದಲ್ಲಿ ಮ್ಯಾರಥಾನ್ ಆಯೋಜಿಸಲಾಗಿತ್ತು. ಲಡಾಖ್‌ನ ಲೇಹ್‌ನಲ್ಲಿದೆ. ನೀರಿನ ಮೇಲ್ಮೈ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿರುತ್ತದೆ, ಭಾರತದ ಲಡಾಖ್‌ನ ಪ್ಯಾಂಗಾಂಗ್ ಸರೋವರ ಮತ್ತು ಸಿಕ್ಕಿಂನ ತ್ಸೊಂಗೊ ಸರೋವರ ಎರಡರಲ್ಲೂ ಇದೇ ರೀತಿಯ ಅನುಭವ ಕಾಣಬಹುದು.ಇವು ನೀಲಿ ಅಥವಾ ಬಿಳಿ ಬಣ್ಣದ ಐಸ್ ಶೀಟ್‌ನಂತೆ ಕಾಣುತ್ತವೆ.ಟಿಬೆಟ್‌ನಂತಹ ಎತ್ತರದ ಪ್ರದೇಶಗಳಲ್ಲಿ ಇವು ಸಾಮಾನ್ಯವಾಗಿ ಕಂಡುಬರುತ್ತವೆ.ಈ ಸರೋವರಗಳ ಮೇಲೆ ನಡೆಯುವುದು, ಸ್ಕೇಟಿಂಗ್ ಮಾಡುವುದು ಸಾಹಸೀ ಪ್ರವಾಸಿಗರಿಗೆ ರೋಮಾಂಚನವನ್ನು ನೀಡುತ್ತದೆ.ಹಿಮಗಟ್ಟಿದ ಸರೋವರಗಳ ಮೇಲೆ ನಡೆಯುವಾಗ ಸುರಕ್ಷತೆಯ ಬಗ್ಗೆ…

Read More

ಯೋಗಾಸನಕ್ಕೆ ಜಾಗತಿಕ ವೇದಿಕೆ; ಭಾರತದಲ್ಲಿ ಚೊಚ್ಚಲ ವಿಶ್ವ ಚಾಂಪಿಯನ್‌ಶಿಪ್‌ – Kannada News | World Yogasana Championship 2026: Ahmedabad Hosts Global Yoga Sports Event

2026ರ ಜೂನ್ 4 ರಿಂದ 8 ರವರೆಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ‘ಟ್ರಾನ್ಸ್‌ಸ್ಟೇಡಿಯಾ’ದಲ್ಲಿ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನ ಉದ್ಘಾಟನಾ ಆವೃತ್ತಿ ನಡೆಯಲಿದೆ. ಈ ಪ್ರತಿಷ್ಠಿತ ಕೂಟದಲ್ಲಿ ವಿಶ್ವದ 40ಕ್ಕೂ ಹೆಚ್ಚು ದೇಶಗಳು ಭಾಗವಹಿಸಲಿವೆ. ‘ವಿಶ್ವ ಯೋಗಾಸನ’ (World Yogasana) ಸಂಸ್ಥೆಯ ಆಶ್ರಯದಲ್ಲಿ ಈ ಚಾಂಪಿಯನ್‌ಶಿಪ್ ನಡೆಯಲಿದ್ದು, ‘ಯೋಗಾಸನ ಭಾರತ್’ ಇದರ ಆತಿಥ್ಯ ವಹಿಸಿದೆ. ಇದು ಜಗತ್ತಿನಾದ್ಯಂತದ ಪ್ರಮುಖ ಕ್ರೀಡಾಪಟುಗಳನ್ನು ಒಂದು ವೇದಿಕೆಗೆ ತರಲಿದ್ದು, ಯೋಗಾಸನವನ್ನು ಒಂದು ಸ್ಪರ್ಧಾತ್ಮಕ ಕ್ರೀಡೆಯಾಗಿ ಉತ್ತೇಜಿಸುವಲ್ಲಿ ಭಾರತದ ಮುಂಚೂಣಿ ಸ್ಥಾನವನ್ನು ಮತ್ತಷ್ಟು ಬಲಪಡಿಸಲಿದೆ. ರಾಷ್ಟ್ರೀಯ…

Read More

LSG vs CSK: ಲಕ್ನೋ ವಿರುದ್ಧ ಸೋತ ಸಿಎಸ್​ಕೆಗೆ ಪ್ಲೇಆಫ್‌ ಮತ್ತಷ್ಟು ಕಠಿಣ – Kannada News | IPL 2026: LSG Beats CSK by 7 Wickets in Match 59; Chennai’s Playoff Hopes Dim

ಐಪಿಎಲ್ 2026 ರ 59 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಈ ಆವೃತ್ತಿಯ 4ನೇ ಗೆಲುವು ದಾಖಲಿಸಿತು. ಇತ್ತ ಲಕ್ನೋ ವಿರುದ್ಧ ಸೋತ ಸಿಎಸ್​ಕೆಗೆ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದ್ದು, ಉಳಿದೆರಡು ಪಂದ್ಯಗಳನ್ನು ಗೆದ್ದರೂ ಅದು ಪ್ಲೇಆಫ್ ತಲುಪುವುದು ಕಷ್ಟಕರವಾಗಿದೆ. ಈ ಪಂದ್ಯದಲ್ಲಿ ಮೊಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ಕಾರ್ತಿಕ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 187 ರನ್…

Read More

ಇದು ಧುರಂಧರ್ 3: ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾನ್ನು ಹೇಗೆ ಕೊಂದ್ರು ನೋಡಿ? ವಿಡಿಯೋ ವೈರಲ್

ಲಾಹೋರ್, ಏ.17: ಭಾರತದ ಪಾಲಿಗೆ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಾಗೂ ಲಷ್ಕರ್-ಎ-ತೈಬಾ (LeT) ಸಂಘಟನೆಯ ಹಿರಿಯ ನಾಯಕ ಅಮೀರ್ ಹಮ್ಜಾ ಪಾಕಿಸ್ತಾನದ ಲಾಹೋರ್‌ನಲ್ಲಿ ಹತ್ಯೆಯಾಗಿದ್ದಾನೆ. ಮೋಟಾರ್ ಸೈಕಲ್‌ನಲ್ಲಿ ಬಂದ ಅಜ್ಞಾತ ಬಂದೂಕುಧಾರಿಗಳು ಹಮ್ಜಾನನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಲಾಹೋರ್‌ನ ಲಖ್ಪತ್ ಜಿಲ್ಲೆಯ ಸಮೀಪ ಈ ಘಟನೆ ನಡೆದಿದೆ. ಹಮ್ಜಾ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅಂಧಾಭಿಮಾನಿಯಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ…

Read More

ಅಬ್ಬಬ್ಬಾ ಏನ್ ಜನ ಗುರು! ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ – Kannada News | Full Crowd In Koppal Gavisiddheshwar Rathotsav video caught In Drone Camera

ಕೊಪ್ಪಳ, (ಜನವರಿ 05): ಭಕ್ತ ಸಾಗರದ ನಡುವೆ ಭವ್ಯ ರಥೋತ್ಸವಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ತಲೆ ಎತ್ತಿ ನಿಂತಿರುವ ಭಕ್ತರ ಸಮೂಹ. ಇರುವೆ ಸಾಲಿನಂತೆ ಸಾಗುತ್ತಿರುವ ಜನರ ದಂಡು.ಇದು ಕೊಪ್ಪಳದ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಕಂಡುಬಂದ ದೃಶ್ಯ. ಹೌದು..ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ (Koppal Gavisiddheshwar Rathotsav) ಇಂದು ಅದ್ದೂರಿಯಾಗಿ ನೆರವೇರಿತು. ನಮ್ಮ ಹೆಮ್ಮೆಯ ಕೊಪ್ಪಳ ಮೂಲದವರೇ ಆದ, ಸದ್ಯ ಮೇಘಾಲಯ ರಾಜ್ಯಪಾಲರಾಗಿರುವ ಗೌರವಾನ್ವಿತ ಹೆಚ್.ಸಿ. ವಿಜಯಶಂಕರ್…

Read More

ಹಳ್ಳಿಗಳು ಮುಳುಗುವ ಆತಂಕ: ಬಫರ್ ಡ್ಯಾಮ್ ನಿರ್ಮಾಣಕ್ಕೆ ಕೊರಟಗೆರೆಯಲ್ಲಿ ತೀವ್ರ ವಿರೋಧ

ತುಮಕೂರು, ಮಾರ್ಚ್​​ 15: ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡೇರಹಳ್ಳಿ ಗ್ರಾಮದ ಬಳಿ ಎತ್ತಿನಹೊಳೆ ಯೋಜನೆಯ ಭಾಗವಾಗಿ ಬಫರ್ ಡ್ಯಾಮ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸುಮಾರು 1.2 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಈ ಡ್ಯಾಮ್ ನಿರ್ಮಾಣಕ್ಕೆ ಬಜೆಟ್‌ನಲ್ಲಿಯೂ ಅನುಮೋದನೆ ಸಿಕ್ಕಿದೆ. ಆದರೆ ವಡ್ಡೇರಹಳ್ಳಿ ಬಳಿ ಹಾದುಹೋಗುವ ಎತ್ತಿನಹೊಳೆ ನಾಲೆಯ ಬಳಿ 817.50 ಮೀಟರ್ ಎತ್ತರ ಮತ್ತು ಸುಮಾರು 1,440 ಮೀಟರ್ ಉದ್ದದ ಬಫರ್ ಡ್ಯಾಮ್ ನಿರ್ಮಿಸುವ ಈ ಯೋಜನೆ ಹಳ್ಳಿಗಳನ್ನೇ ಮುಳುಗಿಸಬಹುದೆಂಬ ಆತಂಕ ವ್ಯಕ್ತವಾಗಿದ್ದು,…

Read More