Headlines

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ – Kannada News | Udupi Family Happy after Son Shantanu Shettygar wins Rs 49 crore lottery in UAE’s Big Ticket lucky draw

ಉಡುಪಿ, (ಫೆಬ್ರವರಿ 05): ಓಮನ್​​ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ರೂಪಾಯಿ (20 ಮಿಲಿಯನ್‌ ದಿರಮ್‌ ) ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು…ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಂತನು‌ ಜ.20 ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು….

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅಪಪ್ರಚಾರದಿಂದ ಗೆಲ್ಲುವುದು ಕಷ್ಟ – Kannada News | Horoscope March 05 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಕೋಪವನ್ನು ಮಾತಿನಿಂದ ಹೊರಹಾಕಲಾರಿರಿ. ಇಂದು ನಿಮ್ಮ ಮಾತುಗಳಿಗೆ ತೂಕವು ಕಡಿಮೆ ಆಗಬಹುದು. ಸ್ಥಾನಕ್ಕಾಗಿ ನೀವು ಎದುರುನೋಡುತ್ತಿದ್ದರೆ ನಿಮಗೆ ಅದು ಸಿಗಬಹುದು. ಕಷ್ಟದ ಸಮಯದಲ್ಲಿ ಆಪ್ತರು ನಿಮ್ಮನ್ನು ಬೆಂಬಲಿಸುತ್ತಾರೆ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ನಿಮ್ಮನ್ನು ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವಿರಿ. ಹೊಸ ವಸ್ತುಗಳು ಖರೀದಿಯಿಂದ ತೃಪ್ತಿ ಸಿಗುವುದು. ವೃಷಭ ರಾಶಿ: ಯಾರ ಮಾತೂ ನಿಮಗೆ ಸಾಂತ್ವನವನ್ನು ನೀಡದು. ಹಿರಿಯರ ಮೂಲಕ ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ. ಹಿಂದೆ…

Read More

ಸಿದ್ದರಾಮಯ್ಯ ಹೆಸರಿನ ಸೇತುವೆ ಉದ್ಘಾಟನೆ: 6 ದಶಕಗಳ ಕನಸು ನನಸು, 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

ಚಿಕ್ಕಮಗಳೂರು, (ಏಪ್ರಿಲ್ 13): ಎನ್‌ಆರ್‌ಪುರ (NR Pura) ಪಟ್ಟಣದ ಹೊರಹೊಲಯದಲ್ಲಿ ನಿರ್ಮಾಣಗೊಂಡಿರುವ ತಮ್ಮದೇ ಹೆಸರಿನ ಸೇತುವೆಯನ್ನು (Siddaramaiah Bridge) ಸಿಎಂ ಸಿದ್ದರಾಮಯ್ಯ (Siddaramaiah) ಇಂದು (ಏಪ್ರಿಲ್ 13) ಉದ್ಘಾಟಿಸಿದ್ದಾರೆ. ಭದ್ರಾ ಹಿನ್ನೀರಿನ ಹಂದೂರು ಬಳಿ 38 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಅರ್ಧ ಕಿಲೋ ಮೀಟರ್ ಉದ್ದದ ಸೇತುವೆ ಇದಾಗಿದ್ದು, ಹತ್ತಾರು ಹಳ್ಳಿ ಗ್ರಾಮಸ್ಥರ 6 ದಶಕಗಳ ಕನಸು ನನಸಾಗಿದೆ. ಈ ಸೇತುವೆ ನಿರ್ಮಾಣದಿಂದ 10ಕ್ಕೂ ಹೆಚ್ಚು ಹಳ್ಳಿಗಳಿಗೆ ವರದಾನವಾಗಿದ್ದು, ಗ್ರಾಮಸ್ಥರು ಪಟ್ಟಣಕ್ಕೆ ಬರಲು ಮೊದಲು 30…

Read More

ವಿಜಯೇಂದ್ರನನ್ನು ಕಿತ್ತು ಬಿಸಾಕಿ: ಆಡಿಯೋ ವೈಲರ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು – Kannada News | Audio Is Not Mine, I Wont React: DV Sadananda Gowda On Alleged Viral Audio On BY Vijayendra

ಬೆಂಗಳೂರು, (ಜೂನ್ 29): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಉಚ್ಚಾಟನೆ ಕುರಿತು ಮಾಜಿ ಸಿಎಂ ಸದಾನಂದಗೌಡರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ವಿವಾದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸದಾನಂದಗೌಡರು, ಇದು ತಮ್ಮ ವಿರುದ್ಧದ ಪಿತೂರಿ ಎಂದು ಆರೋಪಿಸಿದ್ದು, ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ತಾರಕಕ್ಕೇರಿದೆ. ಇನ್ನು ಆಡಿಯೋ ವೈರಲ್ ಸಂಬಂಧ ಸದಾನಂದಗೌಡ ಪ್ರತಿಕ್ರಿಯಿಸಲು ನಿರಾಕರಿಸಿದಾದರೂ ಒಂದೆಡೆರು ಮಾತುಗಳನ್ನಾಡಿದ್ದಾರೆ. ನೋ ಕಾಮೆಂಟ್ಸ್, ಆಡಿಯೋ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ….

Read More

ಪದೇ ಪದೇ ಸಿಹಿತಿಂಡಿ ತಿನ್ನಬೇಕು ಅನಿಸುತ್ತಾ? ಹಾಗಿದ್ರೆ ಈ ವಿಷಯಗಳನ್ನು ನೀವು ತಿಳಿಯಲೇಬೇಕು! – Kannada News | Why We Crave Sweets: Science Behind Sugar Addiction

ಕೆಲವರಿಗೆ ಸಿಹಿತಿನಿಸುಗಳನ್ನು (Sweets) ಸೇವನೆ ಮಾಡುವುದು ಎಂದರೆ ತುಂಬಾ ಇಷ್ಟ. ಪ್ರತಿದಿನ ಊಟ, ತಿಂಡಿ ಮಾಡುವುದಕ್ಕಿಂತಲೂ ಮುಖ್ಯವಾಗಿ ಸಿಹಿಯಾದ ಆಹಾರಗಳ ಸೇವನೆ ಮಾಡಲು ಹಂಬಲಿಸುತ್ತಾರೆ. ಈ ರೀತಿ ಸಿಹಿ ತಿನ್ನುವ ಬಯಕೆ (Sugar Cravings) ಕ್ರಮೇಣ ದೈನಂದಿನ ಅವಶ್ಯಕತೆಯಂತೆ ಆಗಿಬಿಡುತ್ತದೆ. ಕೆಲವೊಮ್ಮೆ, ಊಟದ ನಂತರ ಅಥವಾ ತಿಂಡಿ ತಿನ್ನುವ ಮೊದಲು ಹೀಗೆ, ಸಮಯದ ಪರಿವಿಲ್ಲದೆ ಸ್ವೀಟ್ ತಿನ್ನಬೇಕು ಎಂದು ಅನಿಸುತ್ತದೆ. ಆರಂಭದಲ್ಲಿ, ಇದು ಸಾಮಾನ್ಯವೆಂದು ತೋರುತ್ತದೆಯಾದರೂ, ಪದೇ ಪದೇ ಈ ರೀತಿ ಆಸೆಯಾಗಲು ಪ್ರಾರಂಭಿಸಿದಾಗ, ಅದು ಕಳವಳಕಾರಿ…

Read More

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು – Kannada News | Yogaraj Bhat speech in Landlord Kannada movie song release event

ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ‘ಲ್ಯಾಂಡ್ ಲಾರ್ಡ್’ (Landlord) ಸಿನಿಮಾದ ‘ನಿಂಗವ್ವ ನಿಂಗವ್ವ..’ ಹಾಡು ರಿಲೀಸ್ ಆಗಿದೆ. ಈ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಪ್ರೇಮ್, ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ತರುಣ್ ಸುಧೀರ್, ಸೋನಲ್ ಮೊಂತೆರೋ ಭಾಗಿ ಆಗಿದ್ದರು. ಅಜನೀಶ್ ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಯೋಗರಾಜ್ ಭಟ್ (Yogaraj Bhat) ಅವರು ಸಾಹಿತ್ಯ ಬರೆದಿದ್ದಾರೆ. ವಿಜಯ್ ಪ್ರಕಾಶ್ ಕಂಠದಲ್ಲಿ ಹಾಡು ಮೂಡಿಬಂದಿದೆ. ಸಾಂಗ್ ರಿಲೀಸ್ ವೇಳೆ ಯೋಗರಾಜ್ ಭಟ್…

Read More

ನಿರ್ದೇಶಕನ ಕಿಡ್ನಾಪ್, ಹಲ್ಲೆ: ‘ಭೀಮ’ ಚಿತ್ರ ನಟಿ ಸೇರಿ 11 ಜನ ಜೈಲುಪಾಲು – Kannada News | Bheema Kannada movie actress arrested in kidnapping case

ಅವ್ರೆಲ್ಲಾ ಕನ್ನಡ ಚಿತ್ರರಂಗದಲ್ಲಿ ಬೆಳೆಯಬೇಕು ಅಂದುಕೊಂಡಿದ್ದವರು. ಕಿರುಚಿತ್ರ, ಇವೆಂಟ್​ಗಳು ಮಾಡಿ ಒಂದು ಹಂತಕ್ಕೆ ಬಂದಿದ್ದರು. ಒಟಿಟಿಗೆ ಸಿನಿಮಾ ಮಾಡುವ ಹಂತಕ್ಕೂ ಬಂದಿದ್ದರು. ಒಂದು ಹೊಸ‌ ಸಿನಿಮಾವನ್ನೂ ಶುರು ಮಾಡಿದ್ರು. ಅದನ್ನು ಮುಗಿಸಿದ್ರೆ ಪ್ರೊಮೋಷನ್, ಥಿಯೇಟರ್, ಜನ ಅಂತಾ ಓಡಾಡ್ಬೇಕಿತ್ತು. ಆದರೆ ಈಗ ತಾವು ಮಾಡಿದ ತಪ್ಪಿಗೆ ಜೈಲು ಸೇರಿದ್ದಾರೆ. ಸಣ್ಣ ಕಿರಿಕ್​ನಿಂದ ತಮ್ಮದೇ ತಂಡದ ಡೈರೆಕ್ಟರ್​ನ ಕಿಡ್ನಾಪ್ (Kidnap) ಮಾಡಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ದುನಿಯಾ ವಿಜಯ್ ಅಭಿನಯದ ‘ಭೀಮ’ (Bheema) ಸಿನಿಮಾದಲ್ಲಿ ನಟಿಸಿದ್ದ ನಟಿಯೋರ್ವಳು ಸೇರಿ…

Read More

Video: ಕಳ್ಳ ಅನ್ಕೊಂಡ್ರಾ, ಮೆಡಿಕಲ್ ಶಾಪ್ ಕ್ಲೋಸ್ ಆಗುವ ವೇಳೆ ಒಳಗೆ ನುಗ್ಗಿದ ವ್ಯಕ್ತಿ

ವಿಯೆಟ್ನಾಂ, ಮೇ 29: ವಿಯೆಟ್ನಾಂನಲ್ಲಿ ತಡರಾತ್ರಿ ಮೆಡಿಕಲ್ ಶಾಪ್ ಒಂದನ್ನು ಮುಚ್ಚುವ ಸಮಯದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. ಅಂಗಡಿಯ ಅರ್ಧ ಮುಚ್ಚಿದ್ದ ಶಟರ್ ಒಳಗೆ ವ್ಯಕ್ತಿಯೊಬ್ಬ ಓಡಿ ಬಂದಿರುವ ವಿಡಿಯೋ ವೈರಲ್ ಆಗಿದೆ. ಮೆಡಿಕಲ್ ಶಾಪ್​ನಲ್ಲಿದ್ದ ಇಬ್ಬರು ಮಹಿಳೆಯರು ಮೊದಲು ಆತ ಕಳ್ಳನೆಂದು ಭಾವಿಸಿದ್ದರು. ಆದರೆ ಅವರಿಗೆ ಬೇಕಾದ ವಸ್ತುವನ್ನು ಕೊಂಡು ಹಣ ಕೊಟ್ಟಿದ್ದನ್ನು ನೋಡಿ ನಿರಾಳರಾಗಿದ್ದಾರೆ. ಮನೆಯಲ್ಲಿದ್ದ ಆತನ ಪತ್ನಿ ಕೆಲವು ವಸ್ತುಗಳನ್ನು ತರಲು ಮೆಡಿಕಲ್ ಶಾಪ್‌ಗೆ ಕಳುಹಿಸಿದ್ದರು. ಒಂದು ವೇಳೆ ಅಂಗಡಿ ಮುಚ್ಚಿ, ಆತ…

Read More

Video: ಬಾಲಕಿಯ ಅಪಹರಿಸಿ, ಅತ್ಯಾಚಾರ ನಡೆಸಲು ವ್ಯಕ್ತಿಯ ಯತ್ನ, ಬಾಲಕನ ಸಮಯಪ್ರಜ್ಞೆಯಿಂದ ಉಳೀತು ಆಕೆಯ ಜೀವ

ರಷ್ಯಾ, ಜೂನ್ 01: ರಷ್ಯಾದಲ್ಲಿ 44 ವರ್ಷದ ವ್ಯಕ್ತಿಯೊಬ್ಬ ಕಿರುಚುತ್ತಿದ್ದ 5 ವರ್ಷದ ಪುಟ್ಟ ಹೆಣ್ಣು ಮಗಳನ್ನು ಬಲವಂತವಾಗಿ ಎತ್ತಿಕೊಂಡು ಕಟ್ಟಡದ ಒಳಗೆ ಹೋಗಲು ಯತ್ನಿಸಿದ್ದಾನೆ. ಆದರೆ ಅಲ್ಲಿಯೇ ಇದ್ದ ಸಣ್ಣ ಬಾಲಕನೊಬ್ಬ ತಕ್ಷಣವೇ ಎಚ್ಚೆತ್ತುಕೊಂಡು, ಕಟ್ಟಡದ ಮುಖ್ಯ ಬಾಗಿಲು ಮುಚ್ಚದಂತೆ ಗಟ್ಟಿಯಾಗಿ ಹಿಡಿದುಕೊಂಡು ಜೋರಾಗಿ ಕೂಗಿ ಇತರರ ಸಹಾಯ ಬೇಡಿದ್ದಾನೆ. ಬಾಲಕನ ಈ ಸಮಯಪ್ರಜ್ಞೆ ಮತ್ತು ಧೈರ್ಯದಿಂದಾಗಿ ಅಪಹರಣಕಾರನ ಸಂಚು ವಿಫಲಗೊಂಡಿದ್ದು, ಮಗು ಸುರಕ್ಷಿತವಾಗಿ ಪಾರಾಗಿದೆ. ಸಾರ್ವಜನಿಕರ ಸಹಾಯದಿಂದ ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ…

Read More

ನಕಲಿ ವೆಬ್ಸೈಟ್​ಗಳನ್ನು ಗುರುತಿಸುವುದು ಸುಲಭ; 5 ಉಪಾಯಗಳನ್ನು ಹಂಚಿಕೊಂಡಿದೆ ಸರ್ಕಾರದ ಪಿಐಬಿ ಫ್ಯಾಕ್ಟ್​ಚೆಕ್ – Kannada News | Beware of fake websites, PIB fact check shares 5 things how to find the fake sites

ನವದೆಹಲಿ, ಜುಲೈ 6: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ವಂಚನೆಗಳು ಮತ್ತು ಸೈಬರ್ ಕ್ರೈಮ್‌ಗಳು ದಿನೇದಿನೆ ಹೆಚ್ಚುತ್ತಿವೆ. ಜನಸಾಮಾನ್ಯರನ್ನು ನಕಲಿ ವೆಬ್‌ಸೈಟ್‌ಗಳ ಮೂಲಕ ವಂಚಿಸುವ ಜಾಲಗಳು ಸಕ್ರಿಯವಾಗಿವೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ ಭಾರತ ಸರ್ಕಾರದ ಅಧಿಕೃತ ಸಂಸ್ಥೆಯಾದ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ನ ಫ್ಯಾಕ್ಟ್ ಚೆಕ್ (Fact Check) ಘಟಕವು ನಕಲಿ ವೆಬ್‌ಸೈಟ್‌ಗಳನ್ನು ಸುಲಭವಾಗಿ ಗುರುತಿಸಲು 5 ಪ್ರಮುಖ ಎಚ್ಚರಿಕೆ ಸಂಕೇತಗಳ (Warning Signs) ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಿಮ್ಮ ಪಾಸ್‌ವರ್ಡ್‌ಗಳು, ಬ್ಯಾಂಕಿಂಗ್ ವಿವರಗಳು ಮತ್ತು…

Read More