Headlines

ಪಾಕಿಸ್ತಾನ್ ತಂಡದ ‘ಆಯ್ಕೆ ಮತ್ತು ವೇತನ’ ವ್ಯವಸ್ಥೆಯೇ ಬದಲು..! – Kannada News | PCB’s New Format Based Contract System

ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತನ್ನ ಆಟಗಾರರ ಆಯ್ಕೆ ಮತ್ತು ಸೆಂಟ್ರಲ್ ಕಾಂಟ್ರಾಕ್ಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ಇದುವರೆಗೆ ಚಾಲ್ತಿಯಲ್ಲಿದ್ದ ಸಾಂಪ್ರದಾಯಿಕ ‘A ಇಂದ D ಗ್ರೇಡ್’ ಶ್ರೇಣೀಕೃತ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, ಅದರ ಜಾಗದಲ್ಲಿ ಆಟಗಾರರು ಆಡುವ ಕ್ರಿಕೆಟ್ ಸ್ವರೂಪಗಳನ್ನು ಆಧರಿಸಿದ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಕ್ರಿಕೆಟ್‌ನಲ್ಲಿ ಹೆಚ್ಚುತ್ತಿರುವ ಟಿ20 ಫ್ರಾಂಚೈಸಿ ಲೀಗ್‌ಗಳ ಹಾವಳಿ ಮತ್ತು ಟೆಸ್ಟ್ ಕ್ರಿಕೆಟ್‌ಗೆ ಉಂಟಾಗುತ್ತಿರುವ ಹಿನ್ನಡೆಯನ್ನು ತಡೆಯಲು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಈ ಮಹತ್ವದ ನಿರ್ಧಾರ…

Read More

SA20 ಫೈನಲ್​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಡೆವಾಲ್ಡ್ ಬ್ರೆವಿಸ್ – Kannada News | SA20 Final: Dewald Brevis Century Powers Pretoria Capitals to 158 at Newlands

ಬ್ರೆವಿಸ್ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಪ್ರಿಟೋರಿಯಾ ತಂಡ 13 ನೇ ಓವರ್‌ನಲ್ಲಿ 100 ರನ್​ಗಳ ಗಡಿ ತಲುಪಲು ಸಹಾಯ ಮಾಡಿದರು. ಮತ್ತೊಂದೆಡೆ ವಿಕೆಟ್‌ಗಳು ಬೀಳುತ್ತಲೇ ಇದ್ದವು, ಇದು ತಂಡದ ಸ್ಕೋರ್ ಮೇಲೆ ಪರಿಣಾಮ ಬೀರಿತು. ಆದಾಗ್ಯೂ, ಬ್ರೆವಿಸ್ ತಮ್ಮ ದಾಳಿಯನ್ನು ಮುಂದುವರೆಸಿ ಕೇವಲ 53 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಕೇಪ್ ಟೌನ್ ಕ್ರೀಡಾಂಗಣದ ಪ್ರೇಕ್ಷಕರನ್ನು ಬೆರಗುಗೊಳಿಸಿದರು. ಆದಾಗ್ಯೂ, ಅವರು 19 ನೇ ಓವರ್‌ನಲ್ಲಿ ಔಟಾದರು. Source link

Read More

IPL 2026: ಡಗೌಟ್​ನಿಂದಲೇ ಹಾರ್ದಿಕ್​ಗೆ ನಾಯಕನ ಪಾಠ ಮಾಡಿದ ರೋಹಿತ್ ಶರ್ಮಾ – Kannada News | Rohit Sharma teaches Hardik Pandya a lesson in Captain from the dugout Watch the video

ಬೆಂಗಳೂರು (ಮೇ. 03): ಗಾಯದ ಕಾರಣದಿಂದಾಗಿ ರೋಹಿತ್ ಶರ್ಮಾ (Rohit Sharma) ಪ್ರಸ್ತುತ ಐಪಿಎಲ್ 2026 ರಲ್ಲಿ ಆಟದಿಂದ ಹೊರಗುಳಿದಿದ್ದಾರೆ. ಇಂಜುರಿ ಮಧ್ಯೆಯೂ ಅವರು ತಂಡದೊಂದಿಗೆ ಪ್ರತಿ ಪಂದ್ಯದಲ್ಲೂ ಕಾಣಿಸಿಕೊಳ್ಳುತ್ತಾರೆ, ಪ್ಲೇಯಿಂಗ್ ಇಲೆವೆನ್‌ನಲ್ಲಿ ಇಲ್ಲದಿದ್ದರೂ ಡಗೌಟ್​ನಲ್ಲಿದ್ದು ತಂಡಕ್ಕೆ ಸಪೋರ್ಟ್ ಮಾಡುತ್ತಿದ್ದಾರೆ. ಆರ್‌ಸಿಬಿ ವಿರುದ್ಧದ ಋತುವಿನ 20 ನೇ ಪಂದ್ಯದ ಸಮಯದಲ್ಲಿ, ರೋಹಿತ್ ಮಂಡಿರಜ್ಜು ಗಾಯಕ್ಕೆ ತುತ್ತಾದರು. ಗಂಭೀರ ಗಾಯವಾಗಿಲ್ಲ ಎಂದು ವರದಿಯಾಗಿದ್ದರೂ ಅವರನ್ನು ಇನ್ನೂ ಸಂಪೂರ್ಣ ಫೀಟ್ ಆಗಿಲ್ಲ. ರೋಹಿತ್ ಅವರ ಸಲಹೆಯಿಂದ ಸಿಎಸ್​ಕೆ ವಿಕೆಟ್‌ ಪತನ…

Read More

Bengaluru Air Quality: ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ! – Kannada News | Bangalore Air Pollution Crisis: Mangaluru’s Air Quality got worst than Bengaluru

ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ! ಬೆಂಗಳೂರು, ಜನವರಿ 19: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality) ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರ ಜೊತೆಗೆ ಮಂಗಳೂರಿನಲ್ಲೂ ಇಂದು ವಾಯು ಗುಣಮಟ್ಟ ಕಳಪೆಯಾಗಿದ್ದು, ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ ಬೆಂಗಳೂರಿನ ಗಾಳಿಯ…

Read More

IND vs AFG: ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಜೂನ್ 6 ರಂದು ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ತಯಾರಿ ನಡೆಸುತ್ತಿದೆ. ಭಾರತ ತಂಡದ ಸಿದ್ಧತೆಗಳ ಮೊದಲ ವೀಡಿಯೊವನ್ನು ಬಿಸಿಸಿಐ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಟೀಂ ಇಂಡಿಯಾ ಆಟಗಾರರು ಮೊದಲಿಗೆ ಫೀಲ್ಡಿಂಗ್, ನಂತರ ಬ್ಯಾಟಿಂಗ್ ಅಭ್ಯಾಸ ಮಾಡುವುದನ್ನು ಕಾಣಬಹುದಾಗಿದೆ. ಕೆಎಲ್ ರಾಹುಲ್, ಕುಲ್ದೀಪ್ ಯಾದವ್ ಮತ್ತು ಇತರ ಭಾರತೀಯ ಸ್ಪಿನ್ನರ್‌ಗಳ ವಿರುದ್ಧ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ…

Read More

ಡಾಬಸ್ ಪೇಟೆ ಬಳಿ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ, 10ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | Multiple Vehicle Pile Up Near Dabaspet on Bengaluru–Tumakuru Highway; Two Critical, Over 10 Injured

ನೆಲಮಂಗಲ, ಮೇ 06:  ತಾಲೂಕಿನ ಡಾಬಸ್ ಪೇಟೆಯ ಅಂಚೆಮನೆ ಗೇಟ್ ಬಳಿಯ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಸರಣಿ ಅಪಘಾತ ಸಂಭವಿಸಿದೆ.  ಬೈಕ್, ಎರಡು ಕಾರು, ಲಾರಿ, ಬಸ್,  ಪಿಕಪ್​​ ವಾಹನ ಅಪಘಾತಕ್ಕೀಡಾಗಿದ್ದು, ಡಿಕ್ಕಿಯ ರಭಸಕ್ಕೆ ಹೆದ್ದಾರಿಯಲ್ಲಿ ಪಿಕ್​​ಅಪ್​​ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗುದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ದೌಡಾಯಿಸಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ…

Read More

ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ

ಚಿಕ್ಕಬಳ್ಳಾಪುರ, ಮಾರ್ಚ್​ 10: ಕೇವಲ 40 ದಿನದ ಹಸುಗೂಸನ್ನು ಹತ್ಯೆಗೈದಿದ್ದ (kill) ಅಜ್ಜಿಯನ್ನು (grandmother) ಚೇಳೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕತ್ತು ಹಿಸುಕಿ ಮರಿ ಮೊಮ್ಮಗನನ್ನೇ ಮೆಹಬೂಬಿ ಹತ್ಯೆಗೈದಿದ್ದರು. ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್​ 24ರಂದು ಘಟನೆ ನಡೆದಿತ್ತು. ತಡವಾಗಿ ಬೆಳಕಿಗೆ ಬಂದಿದೆ. ಎಫ್​​ಎಸ್​ಎಲ್​ ವರದಿಯಲ್ಲಿ ಮಗುವಿನ ಕೊಲೆ ರಹಸ್ಯ ಬಯಲಾಗಿದೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕೇವಲ 40 ದಿನದ ಗಂಡು ಮಗು, ಮರಿ ಮೊಮ್ಮಗನನ್ನೇ ಕತ್ತು ಹಿಸುಕಿ ಕೊಲೆ…

Read More

400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ – Kannada News | Rs 400 Crore Chorla Ghat Demonetised Notes Heist: Prime Accused Kishor Salve Arrested, SIT Probe Intensifies

ಬೆಳಗಾವಿ, ಫೆಬ್ರವರಿ 1: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿದ್ದ ಅಂದಾಜು 400 ಕೋಟಿ ರೂ. ಮೌಲ್ಯದ ರದ್ದಾದ ನೋಟುಗಳ ದರೋಡೆ (400 Crore Robbery Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಇದರೊಂದಿಗೆ, ಪ್ರಕರಣ ಸಂಬಂಧ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಕಿಶೋರ್ ಸಾಳ್ವೆ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ. ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ…

Read More

ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು: ಪೂರ್ವ ಮಾಹಿತಿ ಇಲ್ಲದೆ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ – Kannada News | Shivaji Nagar Footpath Clearance: Traders Allege Sudden Eviction Without Notice

ಬೆಂಗಳೂರು, ಜುಲೈ 21: ಶಿವಾಜಿನಗರದಲ್ಲಿ ನಡೆದ ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚಾರಣೆ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಜಿಬಿಎ ಸಿಬ್ಬಂದಿ ಮೇಲೆ ದಾಳಿ ನಡೆಸಿರುವ ಆರೋಪದ ಹಿನ್ನೆಲೆ ಹಲವರನ್ನು ವಶಕ್ಕೆ ಪಡೆದಿರುವ ನಡುವೆ ಅಧಿಕಾರಿಗಳ ವಿರುದ್ಧವೇ ವ್ಯಾಪಾರಿಗಳು ಗಂಭೀರ ಆರೋಪ ಮಾಡಿದ್ದಾರೆ. ನಮಗೆ ಒಂದು ನಿಮಿಷದ ಸಮಯವನ್ನೂ ನೀಡಿಲ್ಲ. ನಮ್ಮ ಫ್ರಿಡ್ಜ್, ಶೋಕೇಸ್ ಮತ್ತು ಇತರೆ ವ್ಯಾಪಾರದ ವಸ್ತುಗಳು ಸಂಪೂರ್ಣ ಪುಡಿಪುಡಿಯಾಗಿ ಹಾಳಾಗಿವೆ ಎಂದು ದೂರಿದ್ದಾರೆ. ಅರ್ಧ ಗಂಟೆ ಕಾಲಾವಕಾಶವನ್ನೂ ನೀಡದೆ ಬುಲ್ಡೋಜರ್ ಹಾಕಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ….

Read More

Horoscope Today: ಇಂದು ಈ ರಾಶಿಯವರಿಗೆ ಅನಾರೋಗ್ಯ ಕಾಡಬಹುದು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 15, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ಪೂರ್ವಭಾದ್ರ ನಕ್ಷತ್ರ, ಬ್ರಹ್ಮಯೋಗ ಮತ್ತು ಗರಜಕರಣಗಳಿಂದ ಕೂಡಿದ ಈ ದಿನದ ರಾಹುಕಾಲ ಮಧ್ಯಾಹ್ನ 12:29 ರಿಂದ 1:52ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ, ಶುಭಕಾಲ ಬೆಳಗ್ಗೆ 10:46 ರಿಂದ 12:19ರವರೆಗೆ ಇದೆ ಎಂದು…

Read More